ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಹೊಸದಾಗಿ 713 ಜನರಲ್ಲಿ ಮಹಾಮಾರಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಹೊರಡಿಸಿದ ಹೆಲ್ತ್ ಬುಲೆಟಿನ್ನಲ್ಲಿ ಮತ್ತೆ 713 ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 41,965ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಬ್ಬರು ಇಂದು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಒಂದೇ ದಿನ ಅಥಣಿ ತಾಲೂಕಿನಲ್ಲಿ 66, ಬೆಳಗಾವಿ 148, ಬೈಲಹೊಂಗಲ 18, ಚಿಕ್ಕೋಡಿ 48, ಗೋಕಾಕ 104, ಹುಕ್ಕೇರಿ 42, ಖಾನಾಪುರ 51, ರಾಮದುರ್ಗ 19, ರಾಯಬಾಗ …
Read More »Belagavi Times
ಜಾತಿಭೇದ ಮೆಟ್ಟಿನಿಂತ ಮಹಾನ್ ಸಂತ
ಜಾತಿಭೇದ ಮೆಟ್ಟಿನಿಂತ ಮಹಾನ್ ಸಂತ ಪರೋಪಕಾರ ಗೈಯುವ ಧೀಮಂತ ಅಬಲರಲ್ಲಿ ಆತ್ಮಸ್ಥೈರ್ಯ ತುಂಬಿದ ಮಹಾ0ತ ಇವರೇ ಶ್ರೀ ಮಹಾಮಹಿಮ ಬಸವಣ್ಣ ಶರಣರ ಪಡೆಯ ಸಂಘಟನಾ ಶಿಲ್ಪಿ ಸಾತ್ವಿಕ ಸಮಾಜದ ಸಮಾಜ ಶಿಲ್ಪಿ ಸರಳ ಶಬ್ದ ಸೋಪಾನ ಕಟ್ಟಿದ ವಚನ ಶಿಲ್ಪಿ ಇವರೇ ಶ್ರೀ ಮಹಾ ಮಹಿಮ ಬಸವಣ್ಣ ಸಂಪ್ರದಾಯಗಳನ್ನು ಮೆಟ್ಟಿನಿಂತ ವೈಚಾರಿಕ ಕ್ರಾಂತಿಕಾರಿ ಪುರಾಣ ಕಥೆಗಳನ್ನು ಪ್ರಶ್ನಿಸಿದ ಭಕ್ತಿ ಭಂಡಾರಿ ಭಾವ ಬಂಧನಗಳ ಬಿಡಿಸುವ ಭವರೋಗ ಪರಿಹಾರಿ ಇವರೇ ಶ್ರೀ ಮಹಾಮಹಿಮ ಬಸವಣ್ಣ ಅರಿಷಡ್ವರ್ಗಗಳನ್ನು ಬಗ್ಗುಬಡಿದ ಅನಿಕೇತನ ಶತ್ರುಗಳನ್ನು ಮಿತ್ರರಂತೆ ಕಂಡ ಮಹಾನ್ ಚೇತನ …
Read More »ಸಿಪಿಐ ವೆಂಕಟೇಶ್ ಮುರನಾಳ ಸರ್ವಧಿಕಾರಿ ಧೋರಣೆ ಖಂಡಿಸಿ ಮನವಿ
ಮೂಡಲಗಿ : ಗುರುವಾರ ಬೆಳ್ಳಿಗೆ ಪತ್ರಿಕೆ ವಿತರಿಸಿಸುವಾಗ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಸ್ಥಳೀಯ ಸಿಪಿಐ ವೆಂಕಟೇಶ ಮುರನಾಳ ಅವರು ದಿನಪತ್ರಿಕೆಯ ವರದಿಗಾರ ಶಿವಬಸು ಮೋರೆ ಅವರನ್ನು ತಡೆದು ಪ್ರಶ್ನಿಸಿದಾಗ ಪತ್ರಕರ್ತನು ದಿನಪತ್ರಿಕೆ ವಿತರಿಸಿ ಮನೆಗೆ ಹೋಗುತ್ತಿದ್ದೇನೆ ಎಂದು ಹೇಳಿದ್ದಾಗಿಯು ಆತನ ಮಾತನ್ನು ಆಲಿಸದೇ ಪತ್ರಕರ್ತನನ್ನು ಹಿಗ್ಗಾಮುಗ್ಗಾ ಥಳಿಸಿರುವುದು ಖಂಡನೀಯವಾಗಿದೆ ಎಂದು ಮಾಜಿ ಪ್ರೆಸ್ ಕ್ಲಬ್ ಅಧ್ಯಕ್ಷ ವ್ಹಿ ಎಚ್ ಬಾಲರಡ್ಡಿ ಹೇಳಿದರು. ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಪೋಲಿಸ್ ಅಧಿಕಾರಿಯ ಮೇಲೆ ಕ್ರಮ ತೆಗೆದುಗೊಳ್ಳಬೇಕೆಂದು ತಾಲೂಕು ದಂಡಾಧಿಕಾರಿ ಮೂಡಲಗಿ ಇವರ ಮುಖಾಂತರ ಬೆಳಗಾವಿ …
Read More »*ಮಹಿಳಾ ಪಿಎಸ್ ಐ ಕೊರೊನಾಗೆ ಬಲಿ*
ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಸಂಚಾರಿ ಪೊಲೀಸ್ ಠಾಣೆ ಪಿಎಸ್ ಐ ಆಗಿ ಕಾರ್ಯನಿರ್ವಹಿಸಿದ್ದ ಮಹಿಳಾ ಪಿಎಸ್ ಐ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ವಿಜಯಪುರ ಆದರ್ಶನಗರದ ಪೊಲೀಸ್ ಠಾಣೆಯ ಮಹಿಳಾ ಪಿಎಸ್ ಐ ಆಗಿದ್ದ ಸುಲೋಚನಾ ಭಜಂತ್ರಿ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಅವರು ಇತ್ತೀಚೆಗೆ ನಡೆದ ಬೆಳಗಾವಿ ಉಪಚುನಾವಣೆಯಲ್ಲಿ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪಿಎಸ್ ಐ ಆಗಿ ನಿಯೋಜನೆಗೊಂಡಿದ್ದರು. ವಿಜಯಪುರಕ್ಕೆ ಮತ್ತೆ ವರ್ಗಾವಣೆಯಾಗಿ ನಿನ್ನೆ ಭಾನುವಾರವಷ್ಟೇ ವಿಜಯಪುರಕ್ಕೆ ಮರಳಿದ್ದರು. ಏಕಾಏಕಿ ಉಸಿರಾಟದ ತೊಂದರೆಯಿಂದಾಗಿ ಮೃತಪಟ್ಟಿದ್ದಾರೆ.ಸುಲೋಚನಾ ಭಜಂತ್ರಿ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಳ್ಳುತ್ತಿದ್ದಂತೆ ಖಾಸಗಿ …
Read More »*ಅವಶ್ಯಕ ವಸ್ತುಗಳ ತರಲು ಬೈಕ್ ಬಳಕೆ ಮಾಡಬಹುದು- ರಾಜ್ಯದ ಪೊಲೀಸ್ ಮಹಾನಿರ್ದೇಶಕರ ಟ್ವೀಟ್…*
ಬೆಂಗಳೂರು: ದಿನನಿತ್ಯದ ವಸ್ತುಗಳ ಖರೀದಿಗಾಗಿಯೂ ಯಾವುದೇ ಕಾರಣಕ್ಕೆ ಬೈಕುಗಳನ್ನ ತೆಗೆದುಕೊಂಡು ಹೋಗಬಾರದೆಂದ ಸರಕಾರದ ನಿರ್ಧಾರಕ್ಕೆ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ, ನಾಳೆಯಿಂದ ಇಂದಿನ ರೂಲ್ಸ್ ನ್ನ ಕಡಿತಗೊಳಿಸಲಾಗಿದೆ. To buy groceries,vegetables and daily needs there is NO BAR for using vehicle to yr neighbour hood shop in cities or nearest availability point in rural areas. Use this facility with discretion & not as a licence for free …
Read More »*ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ 736 ಜನರಿಗೆ ಕೊರೊನಾ ಸೋಂಕು: ಇಬ್ಬರ ಸಾವು ಇನ್ನು 6890 ಕೊರೊನಾ ಆಕ್ಟಿವ ಕೇಸಗಳು ಬಾಕಿ*
ಬೆಳಗಾವಿ:ಬೆಳಗಾವಿ ರಾಜ್ಯದಲ್ಲಿ ಕೋರೋನಾ ಎರಡನೇ ಅಲೆಯ ರನಕೇಕೇ ಇಂದು 2 ಜನ ಸಾವನ್ನಪ್ಪಿದ್ದಾರೆ ಇಂದು ಸಹ ಒಂದೇ ದಿನ 736 ಕೋರೋನಾ ಪಾಸಿಟಿವ ಪ್ರಕರಣಗಳು ದೃಡಪಟ್ಟಿದೆ ಜಿಲ್ಲೆಯಲ್ಲಿ ಈವರಗೇ ಒಟ್ಟು 39641ಕ್ಕೆ ಸೋಂಕಿತರ ಸಂಖ್ಯೆಕ್ಕೇರೀಕೇಯಾಗೀದೆ ಹೌದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್ನಲ್ಲಿ ಮತ್ತೆ 736 ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 39,641ಕ್ಕೆ ಏರಿಕೆಯಾಗಿದೆ. ಇನ್ನು ಅಥಣಿ-55, ಬೆಳಗಾವಿ ನಗರ-ತಾಲೂಕು-391, ಬೈಲಹೊಂಗಲ-30, ಚಿಕ್ಕೋಡಿ-40, ಗೋಕಾಕ-80, ಹುಕ್ಕೇರಿ-32, ಖಾನಾಪುರ-11, ರಾಮದುಗ-22, ರಾಯಬಾಗ-36, ಸವದತ್ತಿ-22, …
Read More »*BENGALURU CITYಲಾಠಿ ಪ್ರಹಾರಕ್ಕೆ ಬ್ರೇಕ್ ಹಾಕಿದ ಕಮಲ್ ಪಂತ್*
ಬೆಂಗಳೂರು: ಕೊರೊನಾದಿಂದ ಲಾಕ್ಡೌನ್ ಘೋಷಿಸಿದ್ದರು ರಸ್ತೆಗಳಿದವರ ಮೇಲೆ ಬಲ ಪ್ರಯೋಗ ಮಾಡಿದ್ದರಿಂದ ಜನರು ಪೊಲೀಸರ ಮೇಲೆ ಆಕ್ರೋಶಗೊಂಡಿದ್ದಾರೆ. ಹೀಗಾಗಿ ಪೊಲೀಸ್ ಆಯುಕ್ತ ಕಮಲ್ ಪಂತ್ರವರು ಸಾರ್ವಜನಿಕರ ಮೇಲೆ ಪೊಲೀಸರು ಯಾವುದೇ ರೀತಿಯ ಬಲಪ್ರಯೋಗ ಮಾಡಬಾರದು ಸೂಚಿಸಿದ್ದಾರೆ. ಒಂದು ವೇಳೆ ಸಾರ್ವಜನಿಕರು ಲಾಕ್ ಡೌನ್ ಮಾರ್ಗಸೂಚಿ ಉಲ್ಲಂಘಿಸಿದ್ದು ಕಂಡುಬಂದಲ್ಲಿ ಮಾತ್ರ ಕಾನೂನಿನ ಅಡಿಯಲ್ಲಿ @BlrCityPolice ಸಿಬ್ಬಂದಿ ಕ್ರಮ ಕೈಗೊಳ್ಳಬೇಕು ಹೊರತು ಬೇರೆ ಯಾವುದೇ ರೀತಿಯ ಬಲಪ್ರಯೋಗ ಮಾಡಬಾರದು ಎಂಬ ಸೂಚನೆ ನೀಡಲಾಗಿದೆ. ಮನೆಯಲ್ಲೇ ಇರಿ, ಸುರಕ್ಷಿತವಾಗಿರಿ. ಕೊರೊನ ಹರಡುವುದನ್ನು ತಡೆಯಲು ದಯವಿಟ್ಟು ಸಹಕರಿಸಿ.(1/2) — …
Read More »*BIG BREAKING NEWS : ರಾಜ್ಯದ ‘ಅತ್ಯಗತ್ಯ ಸೇವೆ’ಯ ಎಲ್ಲಾ ನೌಕರರು, ಇತರೆ ಇಲಾಖೆ ‘ಶೇ.50ರಷ್ಟು ನೌಕರ’ರು ಕರ್ತವ್ಯಕ್ಕೆ ಹಾಜರಾಗಿ – ರಾಜ್ಯ ಸರ್ಕಾರ ಆದೇಶ*
ಬೆಂಗಳೂರು : ರಾಜ್ಯದಲ್ಲಿ ಅತ್ಯಗತ್ಯ ಸೇವೆಗಳನ್ನು ಒದಗಿಸುತ್ತಿರುವಂತ 7 ಇಲಾಖೆಯ ಎಲ್ಲಾ ವರ್ಗದ ಅಧಿಕಾರಿ, ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗತಕ್ಕದ್ದು. ಇತರೆ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಶೇ.50ರಂತೆ ರೊಟೇಷನ್ ಆಧಾರದ ಮೇಲೆ ಕರ್ತವ್ಯಕ್ಕೆ ಹಾಜರಾಗುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ಕೊರೋನಾ ವೈರಸ್ ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಸಚಿವಾಲಯದಲ್ಲಿ ಅತ್ಯಗತ್ಯ ಸೇವೆಗಳನ್ನು ಒದಗಿಸುತ್ತಿರುವ ಇಲಾಖೆಗಳಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಒಳಾಡಳಿತ ಇಲಾಖೆ, ಕಂದಾಯ ಇಲಾಖೆ, …
Read More »ಅಧಿಕಾರಿಯೊಳಗೆ ಮತ್ತೊಬ್ಬ ಅಧಿಕಾರಿ
ಅಧಿಕಾರಿಯೊಳಗೆ ಮತ್ತೊಬ್ಬ ಅಧಿಕಾರಿ ಮೂಡಲಗಿ : ಬೆಳಗಾವಿ ಲೋಕಸಭಾ ಉಪಚುನಾವಣೆ ಸಂದರ್ಭದಲ್ಲಿ ಮೂಡಲಗಿ ತಹಶೀಲ್ದಾರ ಆಗಿ ಬಂದಿದ್ದು, ತಹಶೀಲ್ದಾರ ಮೋಹನಕುಮಾರ ಭಸ್ಮೆಯವರಿಗೆ ಮೂಡಲಗಿ ಯಾವ ಋಣಾನುಬಂಧವೂ ಗೊತ್ತಿಲ್ಲ ಆದರೆ ಈ ಕೊರೋನಾ ಎರಡನೇ ಅಲೆ ಮುನ್ಸೂಚನೆಯಿಂದಲೂ ಆ ಭಗವಂತ ಅವರನ್ನು ಇಲ್ಲಿಗೆ ಕಳಿಸಿದ್ದಾನೆ ಎಂಬ ಭಾವನೆ ಮೂಡುತ್ತದೆ. ಮೋಹನಕುಮಾರ ಭಸ್ಮೆ ಅವರು ಬರೀ ತಹಶೀಲ್ದಾರ ಅಷ್ಟೇ ಅಲ್ಲ, ಅವರೊಳಗೆ ಇನ್ನೊಬ್ಬ ಅಧಿಕಾರಿ ಇದ್ದಾನೆ. ವೈದ್ಯೋ ನಾರಾಯಣ ಹರಿ ಎಂಬ ಮಾತಿನಂತೆ ಭಸ್ಮೆ ಅವರು ಮೂಲತ ವೈದ್ಯರು. ಮೂಡಲಗಿ ತಾಲೂಕಿಗೆ ಕೊರೋನಾ ಕಂಟಕವಾಗಿರುವ ಸಂದರ್ಭದಲ್ಲಿ ತಾಲೂಕಾ …
Read More »*ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಮೇ.11ರ ಒಳಗೆ ಸಿಸಿ ಕ್ಯಾಮರಾ ಅಳವಡಿಸಬೇಕು: ಆರೋಗ್ಯ ಇಲಾಖೆ*
ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳ ವಾರ್ಡ್ ಐಸಿಯುಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವಂತೆ ಆರೋಗ್ಯ ಇಲಾಖೆ ಸುತ್ತೋಲೆ ನೀಡಿದೆ. ಮೇ 11ರೊಳಗೆ ಸಿಸಿ ಕ್ಯಾಮರಾ ಅಳವಡಿಸುವಂತೆ ಸುತ್ತೋಲೆ ನೀಡಲಾಗಿದೆ. ಆಸ್ಪತ್ರೆಗಳಲ್ಲಿ ಇತ್ತಿಚೇಗೆ ಆಕ್ಸಿಜನ್ ಕಳವು , ಸಿಬ್ಬಂದಿಗಳ ನಿರ್ಲಕ್ಷ್ಯದ ಬಗ್ಗೆ ಅನೇಕ ಆರೋಪಗಳು ಕೇಳಿ ಬಂದಿತ್ತು. ಹೀಗಾಗಿ ಸಿಸಿ ಕ್ಯಾಮರಾ ಅಳವಡಿಕೆಗೆ ಆರೋಗ್ಯ ಇಲಾಖೆ ಮುಂದಾಗಿದೆ.
Read More »