Belagavi Times

*ಏನಿದು ಪಿಂಕ್ ವಾಟ್ಸಾಪ್ ? : ಮೊಬೈಲ್​ ಬಳಕೆದಾರರೇ ಎಚ್ಚರ!*

ನವದೆಹಲಿ:ಇತ್ತೀಚೆಗೆ ವಾಟ್ಸಾಪ್​ನಲ್ಲಿ ನೀವೆಲ್ಲರೂ ಭಾರೀ ಕಿರಿ ಕಿರಿ ಅನುಭವಿಸುತ್ತಿರಬಹುದು.  ಕಾರಣ ಏನೆಂದರೆ ಪಿಂಕ್​ ಮೆಸೆಜ್​. ಹೌದು, ವಾಟ್ಸಾಪ್‌ ಇದೀಗ ಹೊಸ ಮಾದರಿಯಲ್ಲಿ ಬಂದಿದೆ. ಪಿಂಕ್‌ ಬಣ್ಣದಲ್ಲಿರುವ ಈ ಸೌಲಭ್ಯವನ್ನು ನೋಡಲು ಈ ಕೆಳಗಿನ ಲಿಂಕ್‌ ಒತ್ತಿ ಎಂಬ ವಾಟ್ಸಾಪ್‌ ಸಂದೇಶವೊಂದು ದೇಶಾದ್ಯಂತ ವಾಟ್ಸಾಪ್‌ ಬಳಕೆದಾರರಿಗೆ ಭಾರೀ ಪ್ರಮಾಣದಲ್ಲಿ ರವಾನೆಯಾಗುತ್ತಿದೆ. ಆದರೆ ಈ ಬಗ್ಗೆ ಎಚ್ಚರ ಕಡ್ಡಾಯ. ಇದು ವಾಟ್ಸಾಪ್‌ ಕಂಪನಿಯ ಅಧಿಕೃತ ಲಿಂಕ್‌ ಅಲ್ಲ. ಯಾರೋ ಕಿಡಿಗೇಡಿಗಳು ವಾಟ್ಸಾಪ್‌ ಬಳಕೆದಾರರ ಮಾಹಿತಿ ಕದಿಯಲು ಹ್ಯಾಕರ್‌ಗಳು ಹರಿಯಬಿಟ್ಟಿರುವ ವೈರಸ್‌ ಆಗಿದೆ. ಈ ಹಿನ್ನೆಲೆ ಲಿಂಕ್‌ ಅನ್ನು …

Read More »

*ಯುವ ದಲಿತ ಸಮಿತಿ ವತಿಯಿಂದ ಬಿ.ಆರ.ಅಂಬೇಡ್ಕರ 130ನೇ ಜಯಂತಿ ಆಚರಣೆ ಮಾಡಲಾಯಿತು*

ಗೋಕಾಕ:ಗೋಕಾಕ್ ಫಾಲ್ಸ್ ಹಾಗು ಮಾನಿಕವಾಡಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮುಖಾಂತರ ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಲಾಯಿತು ಪ.ಪೂ.ಶ್ರೀ ಮೂರಘರಾಜೇಂದ್ರ ಮಹಾಸ್ವಾಮಿಗಳು ಶೂನ್ಯ ಸಂಪಾದನ ಮಠ.ಇವರು ಅಂಬೇಡ್ಕರ ಪ್ರತಿಮೆಗೆ ಹೋವಿನ ಹಾರ ಹಾಕಿ ಹಾಗು ಯುವ ದಲಿತ ಸಮಿತಿ ವತಿಯಿಂದ ರಕ್ತ ಧಾನ ಶಿಬಿರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತಾನಾಡಿದ ಅವರು ಅಂಬೇಡ್ಕರ್ ಅವರು ತಮ್ಮ ಬುದ್ಧಿಶಕ್ತಿ, ಚೈತನ್ಯ, ಹೋರಾಟವನ್ನು ಸಮಾನತೆಗೆ ಮೀಸಲಿಟ್ಟಿದ್ದರು. ಜಾತಿ, ಭಾಷೆ, ಪಂಗಡಗಳನ್ನು ಮೀರಿ ಮನುಷ್ಯ ಬೆಳೆಯಬೇಕು ಎಂದು ಕನಸು ಕಂಡಿದ್ದರು. ಸ್ವಾಭಿಮಾನಿ ಮನುಷ್ಯನಿಗೆ ತನ್ನ ಪಕ್ಕದಲ್ಲಿರುವ ವ್ಯಕ್ತಿಯ …

Read More »

*ಕರುನಾಡಿಗೆ ಮತ್ತೆ ನಿರ್ಬಂಧದ ಬರೆ: ವಿದ್ಯಾಗಮ, ಸ್ವಿಮ್ಮಿಂಗ್​​ ಪೂಲ್​, ಜಿಮ್ ಬಂದ್​; ಹೊಸ ನಿಯಮಗಳು ನಿಮಗೆ ತಿಳಿದಿರಲಿ*

ಬೆಂಗಳೂರು: ಕರ್ನಾಟಕದಲ್ಲೂ ಕೋವಿಡ್ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇನ್ನಷ್ಟು ಬಿಗಿ ಕ್ರಮಗಳೊಂದಿಗೆ ಹೊಸ ಮಾರ್ಗಸೂಚಿ ಬಿಡುಗಡೆ​ ಮಾಡಿ, ಮಹತ್ವದ ಆದೇಶ ಹೊರಹಾಕಿದೆ. ಈ ನಿಯಮಗಳು ಮುಂದಿನ 18 ದಿನಗಳ ಕಾಲ ಜಾರಿಯಲ್ಲಿರಲಿವೆ.ಪ್ರಮುಖವಾಗಿ ಬೆಂಗಳೂರು ನಗರ ಹಾಗು ಗ್ರಾಮಾಂತರ ಜಿಲ್ಲೆ ಸೇರಿದಂತೆ ಮೈಸೂರು, ಕಲಬುರಗಿ, ದಕ್ಷಿಣ ಕನ್ನಡ, ಉಡುಪಿ, ಬೀದರ್​ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಪಬ್​, ಬಾರ್​, ಕ್ಲಬ್​​, ರೆಸ್ಟೋರೆಂಟ್​ಗಳಲ್ಲಿ ಗರಿಷ್ಠ ಗ್ರಾಹಕರ ಸಂಖ್ಯೆ ಶೇ.50 ಮೀರುವಂತಿಲ್ಲ.ಕೋವಿಡ್​ ಮುನ್ನೆಚ್ಚರಿಕೆಗಾಗಿ ಕಡ್ಡಾಯವಾಗಿ ಮುಖಗವಸು, ದೈಹಿಕ ಅಂತರ ಪಾಲನೆ, ಹ್ಯಾಂಡ್ ಸ್ಯಾನಿಟೈಸರ್​, ಹ್ಯಾಂಡ್​ ವಾಷ್​ …

Read More »

*ಶ್ರೀ ಆರ ಕೆ ಗಾಣೀಗೇರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಲೋಕಪಯೋಗಿ ಇಲಾಖೆ ಇವರ ವಯೂ ನಿವೃತ್ತಿ ಹೊಂದುತ್ತಿರುವುದರಿಂದ ಬೀಳ್ಕೊಡುಗೆ ಸಮಾರಂಭ*

ಗೋಕಾಕ :- ಬೀಳ್ಕೊಡುಗೆ ಸಮಾರಂಭ ಗೋಕಾಕ ತಾಲ್ಲೂಕು ಪ್ರವಾಸಿ ಮಂದಿರದಲ್ಲಿ ಶ್ರೀ ಆರ ಕೆ ಗಾಣೀಗೇರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಲೋಕಪಯೋಗಿ ಇಲಾಖೆ ಇವರ ವಯೂ ನಿವೃತ್ತಿ ಹೊಂದುತ್ತಿರುವುದರಿಂದ ಬೀಳ್ಕೊಡುಗೆ ಸಮಾರಂಭ ಜರುಗಿತು. ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕರ್ತವ್ಯ ನಿರ್ವಹಿಸಿ ನಿವೃತ್ತಿಗೊಂಡ ಶ್ರೀ ಆರ ಕೆ.ಗಾಣೀಗೇರ ಲೋಕೋಪಯೋಗಿ ಇಲಾಖೆ ಉಫ ವಿಭಾಗ ಗೋಕಾಕ ರವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು “ನಾನು ಈ ಶಾಲೆಯಲ್ಲಿ ಸುಮಾರು ವರ್ಷಗಳ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದೇನೆ. ನಾನು ನಿವೃತ್ತಿಗೊಂಡ ನಂತರ ಕಾರ್ಯಕ್ರಮವನ್ನು ಆಯೋಜಿಸಿರುವುದು ಸಂತಸದ …

Read More »

*ರಸ್ತೆ ಅಪಘಾತ ಸ್ಥಳದಲ್ಲಿಯೇ 2 ವರ್ಷದ ಮಗು ಸಾವು*

ಕೊಣ್ಣೂರ : ಗೋಕಾಕ ತಾಲೂಕಿನ ಕೊಣ್ಣೂರ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದ ಹತ್ತಿರ ಇಂದು ಬೆಳಗ್ಗೆ  ರಸ್ತೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ 2 ವರ್ಷದ ಮಗೂ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೃತ ಮಗುವಿನ ಹೆಸರು ಸಿದ್ದಾರ್ಥ ಮಲ್ಲನವರ ಎಂದು ತಿಳಿದು ಬಂದಿದೆ. ವಾಹನದ ಚಾಲಕನನ್ನು ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದಾರೆ. ಈ ಘಟನೆ ಗೋಕಾಕ ಗ್ರಾಮೀಣ ಪೊಲೀಸ್ ವ್ಯಾಪ್ತಿಯಲ್ಲಿ ನಡೆದಿದೆ.

Read More »

*ಡಿಕೆಶಿಗೆ ಕಾಂಗ್ರೆಸ್ಸಿನಿಂದ ಸುಸ್ವಾಗತ,ಜಾರಕಿಹೊಳಿ ಅಭಿಮಾನಿಗಳಿಂದ ಕಪ್ಪು ಬಾವುಟ….*

ಬೆಳಗಾವಿ- ನಿಗದಿತ ಪ್ರವಾಸ ಪಟ್ಟಿಯಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇವತ್ತು ಮದ್ಯಾಹ್ನ 3 ಗಂಟೆಗೆ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ಆಗಮಿಸಿದರು ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಸೇರಿದಂತೆ ನೂರಾರು ಜನ ಕಾಂಗ್ರೆಸ್ ಕಾರ್ಯಕರ್ತರು ಡಿಕೆಶಿಯನ್ನು ಅದ್ದೂರಿಯಾಗಿ ಸ್ವಾಗತಿಸಿದರು. ಮಾದ್ಯಮಗಳ ಜೊತೆ ಮಾತನಾಡಿದ ಬಳಿಕ ಡಿಕೆ ಶಿವಕುಮಾರ್ ಬೆಳಗಾವಿ ನಗರಕ್ಕೆ ಪ್ರಯಾಣ ಬೆಳೆಸಿದರು,ಸಾಂಬ್ರಾ ವಿಮಾನ ನಿಲ್ಧಾಣದ ಬಯಲಿನಲ್ಲಿ ಸಮಾವೇಶಗೊಂಡಿದ್ದ ರಮೇಶ್ ಜಾರಕಿಹೊಳಿ‌ ಅಭಿಮಾನಿಗಳು ಡಿಕೆಶಿ ಅವರ ಕಾರು ಸಂಚರಿಸುತ್ತಿದ್ದಂತೆ,ಬೆಂಗಾಲು ವಾಹನದ ಮೇಲೆ ಚಪ್ಪಲಿ,ಕಲ್ಲು ತೂರಿದರು,ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಜಾರಕಿಹೊಳಿ ಅಭಿಮಾನಿಗಳು, ಪೋಲೀಸ್ …

Read More »

*ನಾನು ಗಂಡಸು, ಆ ಮಹಾನಾಯಕ ‘ಗಾಂ…’; ರಾಜಕೀಯಕ್ಕೆ ಡಿಕೆ ಶಿವಕುಮಾರ್ ನಾಲಯಕ್ಕು: ರಮೇಶ್ ಜಾರಕಿಹೊಳಿ*

ಬೆಂಗಳೂರು: ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧ ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಿದ್ದು ಇಂದು ಸಂತ್ರಸ್ತ ಯುವತಿಯ ಪೋಷಕರು ಮಾಧ್ಯಮದ ಮುಂದೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ನೇರ ಆರೋಪ ಮಾಡಿದ ಬೆನ್ನಲ್ಲೇ ಶಾಸಕ ರಮೇಶ್ ಜಾರಕಿಹೊಳಿ ಡಿಕೆಶಿ ವಿರುದ್ಧ ಕೆಂಡಕಾರಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ ಅವರು ಸಿಡಿ ಪ್ರಕರಣದ ಸಂಬಂಧ ಷಡ್ಯಂತ್ರ ನಡೆಸಿರುವ ಆ ಮಹಾನಾಯಕ ಹೆಸರನ್ನು ಯುವತಿಯ ಪೋಷಕರು ನೇರವಾಗಿ ಹೇಳಿದ್ದಾರೆ. ಇನ್ನು ನಾನು ಹೇಳುವುದು ಏನು ಇಲ್ಲ. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆಯಾಗಲಿ ಎಂದು ಹೇಳಿದರು. ನನ್ನ …

Read More »

*ಬೆಳಗಾವಿಯಲ್ಲಿ ಇಂದು ಯುವರತ್ನ ಪ್ರಚಾರಕ್ಕಾಗಿ ಆಗಮಿಸಿದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನೋಡಲು ಅಭಿಮಾನಿಗಳು*

ಬೆಳಗಾವಿ :ಯುವರತ್ನ ಚಿತ್ರ ತಂಡ ಬೆಳಗಾವಿಗೆ ಆಗಮಿಸುತ್ತಿರುವ ಹಿನ್ನೆಲೆ ಪವರ್ ಸ್ಟಾರ್ ನೋಡಲು ಅಭಿಮಾನಿಗಳು ಉತ್ಸಾಹ ತೋರಿದರು. ಕನ್ನಡ ಬಾವುಟ, ಪುನೀತ್ ರಾಜಕುಮಾರ್ ಭಾವಚಿತ್ರ ಹಿಡಿದು ಕುಣಿದು ಕುಪ್ಪಳಿಸಿದರು.   ಯುವರತ್ನ ಚಿತ್ರದ ಪ್ರಮೋಷನ್ ಹವಾ ಹಿನ್ನೆಲೆಯಲ್ಲಿ ಯುವರತ್ನ ಚಿತ್ರ ತಂಡ ಬೆಳಗಾವಿಗೆ ಆಗಮಿಸಿದೆ. ಕುಂದಾನಗರಿ ಬೆಳಗಾವಿಯಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಕ್ರೇಜ್ ಮುಗಿಲು ಮುಟ್ಟಿದೆ. ಪವರ್ ಸ್ಟಾರ್ ನೋಡಲು ಅಭಿಮಾನಿಗಳ ಕಾತುರದಿಂದ ಕಾದರು. ಐನಾಕ್ಸ್ ಚಿತ್ರಮಂದಿರ ಆವರಣದಲ್ಲಿ ಪುನೀತ್ ಅಭಿಮಾನಿಗಳು ಡಾನ್ಸ್ ಮಾಡಿದರು. ಕನ್ನಡ ಬಾವುಟ, ಪುನೀತ್ ರಾಜಕುಮಾರ್ ಭಾವಚಿತ್ರ ಹಿಡಿದು …

Read More »

*ಗೋಕಾಕ ಬ್ರೇಕಿಂಗ* *ಗೋಕಾಕ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ವಿದ್ಯುತ್ ಟಿಸಿ ಶಾಟ ಸರ್ಕ್ಯೋಟ 4 ಕ್ಕೂ ಹೆಚ್ಚು ವಾಹನಗಳು ಸೇರಿ ಅಂಗಡಿ ಸಹ ದಹನ*

ಗೋಕಾಕ : ಗೋಕಾಕ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ವಿದ್ಯುತ್ ಟಿಸಿ ಶಾಟ ಸರ್ಕ್ಯೋಟ ನಿಂದ ಬೆಂಕಿ ಹತ್ತಿ 4 ಕ್ಕೂ ಹೆಚ್ಚು ವಾಹನಗಳು ಸೇರಿ ಅಂಗಡಿ ಸಹ ದಹನ ಬೆಂಕಿ ಹತ್ತಿ ಅಲ್ಲಿ ಇದ್ದ ಅಂಗಡಿ ಸೇರಿದಂತೆ ಹಲವು ವಸ್ತುಗಳಿಗೆ ಹಾನಿ ಆಗಿದ್ದು ಅಗ್ನಿಶಾಮಕ ದಳ ಇಗ ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದೆ  

Read More »

*ಎಲ್ಲಾ ಸರ್ಕಾರ ಅಧಿಕಾರಿಗಳು, ನೌಕರರು, ಸಿಬ್ಬಂದಿಗಳು ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವಂತೆ ರಾಜ್ಯ ಸರ್ಕಾರ ಮತ್ತೆ ಖಡಕ್ ಆದೇಶ*

ಬೆಂಗಳೂರು : ಈಗಾಗಲೇ ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ, ನೌಕರರು ಹಾಗೂ ಸರ್ಕಾರದ ಆಧೀನದ ನಿಗಮ, ಮಂಡಳಿಗಳ ಅಧಿಕಾರಿ, ಸಿಬ್ಬಂದಿಗಳು ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವಂತೆ ಆದೇಶಿಸಲಾಗಿದೆ. ಆದ್ರೇ. ಜಿಲ್ಲಾ ಹಾಗೂ ತಾಲೂಕು ಮಟ್ಟದ ಕಛೇರಿಗಳ ಅಧಿಕಾರಿ, ನೌಕರರು ಗುರುತಿನ ಚೀಟಿ ಧರಿಸದೇ ಇರೋದು ಸರ್ಕಾರದ ಗಮನಕ್ಕೆ ಬಂದಿದೆ. ಹೀಗಾಗಿ ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ, ನೌಕರರು, ಸಿಬ್ಬಂದಿಗಳು ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವಂತೆ ರಾಜ್ಯ ಸರ್ಕಾರದ ಮತ್ತೆ ಖಡಕ್ ಆದೇಶದಲ್ಲಿ ತಿಳಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದ …

Read More »
error: Content is protected !!