ಬೆಳಗಾವಿ :ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮದೇವಿ ಭಕ್ತರಿಗೆ ಸೋಮವಾರದಿಂದ ದೇವಿಯ ದರ್ಶನ ಭಾಗ್ಯ ಲಭಿಸಲಿದೆ. 10 ತಿಂಗಳುಗಳ ಬಳಿಕ ಸವದತ್ತಿ ದೇವಸ್ಥಾನ ಸಾರ್ವಜನಿಕರ ದರ್ಶನಕ್ಕೆ ಮುಕ್ತವಾಗಲಿದೆ. ಆದ್ರೆ ಜಾತ್ರೆ, ಉತ್ಸವಗಳಿಗೆ ಸಾರ್ವಜನಿಕರ ನಿರ್ಣಬಂದ. ಮುಂದುವರಿಯಲಿದೆ. ಈ ಕುರಿತು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ. ಫೆಬ್ರವರಿ 1 ರಿಂದ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಸಾರ್ವಜನಿಕರಿಗೆ ಮುಕ್ತವಾಗಲಿದೆ. ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಮಾಸ್ಕ್ ಕಡ್ಡಾಯವಾಗಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮಹಾಂತೇಶ ಜಿ.ಹಿರೇಮಠ ಆದೇಶದಲ್ಲಿ ತಿಳಿಸಿದ್ದಾರೆ. ಈ ಕುರಿತು ದೇವಸ್ಥಾನ ಸಿಇಒ ರವಿ ಕೋಟಾರಗಸ್ತಿ º …
Read More »Belagavi Times
*ಕಾಕತಿ ಪೊಲೀಸ್ ಠಾಣೆಯ ಸಿಪಿಐ ರಾಘವೇಂದ್ರ ಹಳ್ಳೂರ ಧಕ್ಷ ಅಧಿಕಾರಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ನಿಷ್ಪಕ್ಷಪಾತ*
ಕಾಕತಿ: ಕಾಕತಿ ಪೊಲೀಸ್ ಠಾಣೆಯ ಸಿಪಿಐ ರಾಘವೇಂದ್ರ ಹಳ್ಳೂರ ಧಕ್ಷ ಅಧಿಕಾರಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ನಿಷ್ಪಕ್ಷಪಾತ ಕೆಲಸ ಕರ್ತವ್ಯ ನಿರ್ವಹಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇಂತಹ ಧಕ್ಷ ಅಧಿಕಾರಿಗಳು ಸಿಗುವದು ಅಪರೂಪ ಎಂದು ಠಾಣೆಗೆ ಹೋಗಿ ಬಂದ ಎಲ್ಲಾ ಸಾರ್ವಜನಿಕರು ಸಾಹೇಬ್ರು ಸಮಸ್ಯೆಗಳನ್ನು ಆಲಿಸಿ ಸೂಕ್ತ ಸಲಹೆ ನೀಡಿ ಸಮಾಜದ ಶಾಂತಿ ಪಾಲನೆಗೆ ಸಹಕರಿಸುತ್ತಿದ್ದಾರೆ. ಎಂದು ಸಾರ್ವಜನಿಕರು ಒಳ್ಳೆಯ ಅಭಿಪ್ರಾಯ ಹೇಳಿದ್ದಾರೆ. ಕಾಕತಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಬಂದೋಬಸ್ತ ಹಾಗೂ ಬೀಟ್ ವ್ಯವಸ್ಥೆ ಸುಗಮವಾಗಿ ನಡೆಸಿದ್ದಾರೆ. …
Read More »*ಅವಿರೋಧ ಆಯ್ಕೆ ಹೆಸರಿನಲ್ಲಿ ಬಿಜೆಪಿ ಬೆಂಬಲಿಗರಿಂದ ಪ್ರಜಾಪ್ರಭುತ್ವ ಕಗ್ಗೊಲೆ*
ರಾಯಬಾಗ :ಹಂದಿಗುಂದ ಗ್ರಾಮ ಪಂಚಾಯಿತಿ ಅವಿರೋಧ ಆಯ್ಕೆ ವಿರುದ್ಧ ರಾಜ್ಯ ಚುನಾವಣಾ ಆಯೋಗ ಸೆರಿ 28 ಜನರ ಮೇಲೆ 7 ಪ್ರತ್ಯೇಕ ಪ್ರಕರಣ ದಾಖಲು. ರಾಯಬಾಗ ಅವಂತಿಕಾ ಹೊಟೇಲ್ ನಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಪ್ರಭಾಕರ ಗಗ್ಗರಿಯವರು ,ಹಂದಿಗುಂದ ಗ್ರಾಮ ಪಂಚಾಯಿತಿ ಅವಿರೋಧ ಆಯ್ಕೆ ಹೆಸರಿನಲ್ಲಿ ಬಿಜೆಪಿ ಬೆಂಬಲಿಗರಿಂದ ಪ್ರಜಾಪ್ರಭುತ್ವದ ಕಗ್ಗೊಲೆ ನಡೆದಿದೆ ಎಂದು ಪ್ರಭಾಕರ ಗಗ್ಗರಿ ಗಂಭೀರ ಆರೋಪ ಮಾಡಿದರು, ಕಳೆದ ತಿಂಗಳು ನಡೆದ ವಿವಿಧ ಗ್ರಾಮ ಪಂಚಾಯತಿ ಚುನಾವಣೆಯ ಪೈಕಿ ಹಂದಿಗುಂದ ಗ್ರಾಮ ಪಂಚಾಯತಿಯಲ್ಲಿ 22 ಜನರನ್ನು ಅವಿರೋಧವಾಗಿ ಆಯ್ಕೆ ಮಾಡಿ …
Read More »*ಉತ್ತರ ಕರ್ನಾಟಕದ ಸಂಗೀತ ಪ್ರೀಯರಿಗೆ ಸಿಹಿ ಸುದ್ದಿ: ನಿನಾದ ಮ್ಯೂಸಿಕ್ ಸ್ಟುಡಿಯೋ ಲೋಕಾರ್ಪಣೆ ಗೊಳಿಸಿದ ಸಚಿವ ರಮೇಶ್ ಜಾರಕಿಹೊಳಿ*
ಬೆಳಗಾವಿ: ಉತ್ತರ ಕರ್ನಾಟಕ ಭಾಗದ ಸಿನಿಮಾ ಪ್ರೀಯರು, ಸಂಗೀತ ಪ್ರಿಯರು ಹಾಗೂ ಕಲಾವಿದರ ಬಹು ದಿನಗಳ ಬೇಡಿಕೆಯನ್ನ ಈಡೇರಿಸುವಲ್ಲಿ ಬೆಳಗಾವಿಯ ಮೀಡಿಯಾ ಜಂಕ್ಷನ್ ಸಂಸ್ಥೆ ಯಶಸ್ವಿಯಾಗಿದೆ. ಈಗಾಗಲೇ ಬಿಗ್ ನ್ಯೂಸ್ ಕನ್ನಡ ಸುದ್ದಿವಾಹಿನಿ ಹಾಗೂ ನ್ಯೂಸ್ 90 ಕರ್ನಾಟಕ ಸುದ್ದಿವಾಹಿನಿಗಳ ಮೂಲಕ ರಾಜ್ಯ, ದೇಶ, ವಿದೇಶಗಳಲ್ಲಿ ಮನೆ ಮಾತಾಗಿದೆ. ಈ ಭಾಗದ ಜನತೆಯ ಒತ್ತಾಸೆ ಮೇರೆಗೆ ಬೆಳಗಾವಿ ಮೀಡಿಯಾ ಜಂಕ್ಷನ್ ಸಂಸ್ಥೆ ಇಂದು “ನಿನಾದಾ ಮ್ಯೂಸಿಕ್ ವರ್ಲ್ಡ್ ರೆಕಾರ್ಡಿಂಗ್ ಸ್ಟುಡಿಯೋ ಲೋಕಾರ್ಪಣೆ ಗೊಳಿಸುವ ಮೂಲಕ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ. ಇಂದು ಮಧ್ಯಾಹ್ನ ಘನ ಸರ್ಕಾರದ …
Read More »*ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ*
ಬೆಳಗಾವಿ: ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ರಾಯಬಗ ರೇಲ್ವೆ ನಿಲ್ದಾಣ ಬಳಿ ಒಂದೇ ಕುಟುಂಬದ ನಾಲ್ವರು ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಬಿರಡಿ ಗ್ರಾಮದ ಒಂದೇ ಕುಟುಂಬದ ಮೃತರಾದ ಸಾತಪ್ಪ ಅಣ್ಣಪ್ಪಾ ಸುತಾರ್ (60) – ತಂದೆ.ಮಹಾದೇವಿ ಸಾತಪ್ಪಾ ಸುತಾರ (50)_ (ತಾಯಿ) ಸಂತೋಷ್ ಸಾತಪ್ಪ ಸುತಾರ ಮಗಾ ದತ್ತಾತ್ರೇಯ ಸಾತಪ್ಪ ಸುತಾರ ರಾತ್ರಿ ರೈಲಿಗೆ ತಲೇಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಆತ್ಮಹತ್ಯೆಗೆ ನಿಖರ ಕಾರಣ …
Read More »*ಸೇಪೋ.ಸೇಪೋ ಓಡ್ರೋ ಓಡರಿ ಬಂದರು ಬಂದರು ಓಡ್ರೋ ಮುಚ್ಚಿ ಇಡ್ರೋ ಅಕ್ಕಿ*
ಹುಕ್ಕೇರಿ: ಹುಕ್ಕೇರಿ ತಾಲ್ಲೂಕಿನಲ್ಲಿ ಸುಮಾರು ಗ್ರಾಮಗಳಲ್ಲಿ ಅಕ್ರಮ ಅಕ್ಕಿ ಸಾಗಾಟನೇ ಮಾಡುವುದು ಕಂಡು ಬಂದರು ಯಾವದೇ ರೀತಿಯ ಕ್ರಮ ಕೈಗೊಳ್ಳದೆ ಅಕ್ರಮ ಅಂಗಡಿಯ ಮಾಲೀಕರ ಬೆನ್ನ ಹಿಂದೆ ನಿಂತು ಕೊಂಡರಾ ಹುಕ್ಕೇರಿ ಆಹಾರ ಇಲಾಖೆ ಅಧಿಕಾರಿಗಳು ಎಂದು ಹತ್ತು ಹಲವು ಅನುಮಾನಗಳಿಗೆ ಎಡೆ ಮಾಡಿ ಕೊಟ್ಟಿದ್ದೆ. ಬಾಗೇವಾಡಿ ಕಾಳಸಂತೆಯಲ್ಲಿ ಮಾರಾಟ ಮಾಡುವ ಮಾಹಿತಿ ಬಂದಿದ್ದು ನಾವು ಆಹಾರ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು ನಂದು ಸ್ವಲ್ಪ ಕೆಲಸ ಇದೆ ನಾನು ಸುಮಾರು 2 ಘಂಟೆ ಬಿಟ್ಟು ಬರ್ತಿನಿ ತನಿಖೆ ಮಾಡೋನ ಬನ್ನಿ ಅಂತಾರೆ ಮುಂಜಾನೆ ನಾವು …
Read More »*ಡಾ.ಎನ್.ಎಸ್. ಹರ್ಡಿಕರ್ ಸೇವಾದಳ ತರಬೇತಿ ಕೇಂದ್ರದ ಆವರಣದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮಂಗಳವಾರ 72ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು*
ಘಟಪ್ರಭಾ: ಇಲ್ಲಿನ ಡಾ.ಎನ್.ಎಸ್. ಹರ್ಡಿಕರ್ ಸೇವಾದಳ ತರಬೇತಿ ಕೇಂದ್ರದ ಆವರಣದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮಂಗಳವಾರ 72ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು, ದೇಶಕ್ಕೆ ದೊರೆತ ಸ್ವಾತಂತ್ರ್ಯವನ್ನು ಸಂವಿಧಾನದ ಮೂಲಕ ಪ್ರತಿಯೊಬ್ಬರಿಗೂ ಸಿಗುವಂತೆ ಮಾಡಲಾಗಿದೆ. ಪ್ರತಿಯೊಬ್ಬ ನಾಗರಿಕರಿಗೂ ಸ್ವಾತಂತ್ರ್ಯ ಹಾಗೂ ಸಮಾನತೆಯ ಹಕ್ಕು ಲಭಿಸಲು ಸಂವಿಧಾನ ಕಾರಣವಾಗಿದೆ. ಸಂವಿಧಾನವನ್ನು ದೇಶದ ಎಲ್ಲ ನಾಗರಿಕರೂ ಅರ್ಥೈಸಿಕೊಳ್ಳಬೇಕಿದೆ ಎಂದು ಹೇಳಿದರು. ಇಂದಿನ ಯುವಕರಿಗೆ ಸ್ವಾತಂತ್ರ್ಯ ಹಾಗೂ ಸಂವಿಧಾನದ ಮಹತ್ವವನ್ನು ತಿಳಿಹೇಳುವ ಅಗತ್ಯವಿದ್ದು, ಯುವಕರು ದೇಶದ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಲು ಪ್ರೇರೆಪಣೆ ನೀಡುವುದು …
Read More »*ನೂತನವಾಗಿ ಜಾರಿಗೆ ತರುತ್ತಿರುವ ರೈತ ವಿರೋಧಿ ಮಸೂದೆಗಳನ್ನು ಕೂಡಲೇ ಹಿಂಪಡೆಯಬೇಕೆಂದು ಸರಕಾರವನ್ನು ಜೆ.ಡಿ.ಎಸ್ ಮುಖಂಡರಾದ ಅಶೋಕ ಪೂಜಾರಿ ಆಗ್ರಹ*
ಗೋಕಾಕ 20 : ರೈತ ವಿರೋಧಿ ಕಾನೂನುಗಳನ್ನು ಜಾರಿ ಮಾಡಲು ಮುಂದಾದ ಕೇಂದ್ರ ಸರಕಾರಕ್ಕೆ ದೇಶದ ಸವೋ೯ಚ್ಛ ನ್ಯಾಯಾಲಯ ಈ ಕಾನೂನುಗಳನ್ನು ತಡೆ ಹಿಡಿಯುವ ಮೂಲಕ ಐತಿಹಾಸಿಕ ತೀಪ೯ನ್ನು ನೀಡಿತ್ತು.ಹಾಗಿದ್ದರೂ ಸಹ ರೈತರ ಹೋರಾಟವನ್ನು ಉದಾಸೀನ ಮನೋಭಾವನೆಯಿಂದ ನೋಡುತ್ತಿರುವ ಕೇಂದ್ರ ಸರಕಾರವನ್ನು ಎಚ್ಚರಿಸಲು ಇದೇ ಜನೇವರಿ ೩೬ ರಂದು ರೈತ ಹೋರಾಟಗಾರರು ದೊಡ್ಡ ಪ್ರಮಾಣದ ಪ್ರತಿಭಟನೆಗೆ ನಿಧ೯ರಿಸಿದ್ದಾರೆ. ಸಂಸತ್ತಿನ ಮುಂದೆ ನಡೆಯಲಿರುವ ರೈತರ ಹೋರಾಟವನ್ನು ಸವೋ೯ಚ್ಛ ನ್ಯಾಯಾಲಯದ ಮುಖಾಂತರ ತಡೆ ಹಿಡಿಯುವ ಸನ್ನಾಹ ಕೇಂದ್ರ ಸರಕಾರ ಮಾಡಿತ್ತು. ಆದರೆ ಇಂದು ಸವೋ೯ಚ್ಛ ನ್ಯಾಯಾಲಯವು ಜನೇವರಿ …
Read More »*ಕರ್ನಾಟಕದ ಒಂದಿಂಚು ನೆಲ ಬಿಟ್ಟುಕೊಡುವುದಿಲ್ಲ ಎಂದು ಕಡ್ಡಿ ಮುರಿಯುವಂತೆ ಮಹಾರಾಷ್ಟ್ರಕ್ಕೆ . ಮುಖ್ಯಮಂತ್ರಿ ಬಿ.ಎಸ್* *ಯಡಿಯೂರಪ್ಪ, ಅವರು* *ಸಂದೇಶ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ವಿಶ್ವನಿರ್ಮಾಣ ಸೇನೆ ಸಂಸ್ಥಾಪಕ ಅಧ್ಯಕ್ಷ ಅಯೂಬ ಪೀರಜಾದೆ*
ಬೆಳಗಾವಿ;ಬೆಳಗಾವಿ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹಾಗೂ ಮಹಾರಾಷ್ಟ್ರ ರಾಜಕೀಯ ಮುಖಂಡ ಸಚೀನ ಸಾವಂತ್ ಹೇಳಿಕೆಗೆ ಕರ್ನಾಟಕ ವಿಶ್ವನಿರ್ಮಾಣ ಸೇನೆ ಖಂಡಿಸಿದೆ. ಕನ್ನಡಿಗರ ವೀರರು ಮಹಾರಾಷ್ಟ್ರದ ಬಹುಪಾಲನ್ನು ಆಳಿದ್ದಾರೆ.ಕನ್ನಡಿಗರ ಸಾಹಸ ಇತಿಹಾಸದಲ್ಲಿ ಅಚ್ಚಳಿಯದೇ ಉಳಿದಿದೆ. ಕಿತ್ತೂರು ರಾಣಿ ಚೆನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರು ಆಳಿದ ನೆಲೆಯಿದು, ಬೆಳಗಾವಿ ಅಷ್ಟೇ ಅಲ್ಲ, ಕರ್ನಾಟಕದ ಒಂದಿಂಚು ಭೂಮಿಯನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ಮಹಾರಾಷ್ಟ್ರ ರಾಜಕೀಯ ಮುಖಂಡರು. ಒಂದು ಬಾರಿ ಇತಿಹಾಸವನ್ನು ಅವಲೋಕಿಸಿ, ಹಗಲುಗನಸು ಕಾಣುವುದನ್ನು ಬಿಡಬೇಕು. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ಮಹಾಜನ್ …
Read More »*ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಸಂಘಟನೆಯಿಂದ ತಾಲೂಕಾ ನೂತನ ಘಟಕವನ್ನು ಉದ್ಘಾಟನಾ ಕಾರ್ಯಕ್ರಮ ಚಿಕ್ಕೋಡಿಯಲ್ಲಿ ನಡೆಯಿತು*
ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಚಿಕ್ಕೋಡಿ ತಾಲೂಕಾ ಸಮಿತಿ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಪ್ರವಾಸಿ ಮಂದಿರದಲ್ಲಿ ನಡೆಯಿತು ಡಿಎಸ್ಎಸ್ ಭೀಮವಾದ ರಾಜ್ಯ ಸಮಿತಿ ಸದಸ್ಯರಾದ ಸಿದ್ಧಾರ್ಥ ಸಿಂಗೆಯವರು ಡಾ.ಬಿ.ಆರ ಅಂಬೇಡ್ಕರ ಅವರ ಪ್ರತಿಮೆಗೆ ಹೂ ಮಾಲೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಬುದ್ಧ ಬಸವ ಬಾಬಾಸಾಹೇಬ ಅಂಬೇಡ್ಕರರ ವಿಚಾರಗಳನ್ನು ಜನಮಾನಸದಲ್ಲಿ ಪಸರಿಸುವ ಕಾರ್ಯ ಭೀಮವಾದ ಮಾಡುತ್ತಿದೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದಲಿತ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದ್ದು, ಚಿಕ್ಕೋಡಿ ಉಪವಿಭಾಗದ ವ್ಯಾಪ್ತಿಯಲ್ಲಿ ದಲಿತ ಗುತ್ತಿಗೆದಾರರಿಗೆ ಅಧಿಕಾರಿಗಳು ಹಾಗೂ …
Read More »