ಗೋಕಾಕ: ಇಲ್ಲಿನ ತಾಲೂಕು ಆಸ್ಪತ್ರೆ ಆವರಣದಲ್ಲಿ ಶನಿವಾರ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಕೋವಿಡ್ ಲಸಿಕಾ ಕೇಂದ್ರಕ್ಕೆ ಚಾಲನೆ ನೀಡಿದರು. ಕೋವಿಡ್ ಸೋಂಕಿನಿಂದ ಇಡೀ ವಿಶ್ವವೇ ತತ್ತರಿಸಿ ಹೋಗಿದೆ. ಜನ ಸಾಮಾನ್ಯರು ತುಂಬ ಸಂಕಷ್ಟಕ್ಕೀಡಾಗಿದ್ದರು. ಕೋವಿಡ್ ಕಾಲದಲ್ಲಿ ವೈದ್ಯರು, ಆಶಾ ಕಾರ್ಯಕರ್ತರ ಕೊಡುಗೆ ಅಪಾರವಾಗಿದೆ. ನಿರಂತರ ಶ್ರಮವಹಿಸಿ ವಿಜ್ಞಾನಿಗಳು ಕೋವಿಶಿಲ್ಡ್ ಲಸಿಕೆ ತಯಾರಿಸಿದ್ದು, ದೇಶ್ಯಾದ್ಯಂತ ಲಸಿಕೆ ವಿತರಣೆಗೆ ಚಾಲನೆ ನೀಡಲಾಗಿದೆ. ಈ ಯೋಜನೆ ಯಶಸ್ವುಯಾಗಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಚಿಕ್ಕೋಡಿ ಡಿಎಚ್ ಓ ಎಸ್.ಎಸ್.ಗಡೇದ, ಗೋಕಾಕ ತಾಲೂಕಾ ನೂಡಲ್ ಅಧಿಕಾರಿ …
Read More »Belagavi Times
*ಖಾಸಗಿ ವಾಹನಕ್ಕೂ ಸರ್ಕಾರಿ ಡಿಪೋದಲ್ಲಿ ಡಿಸೇಲ ತುಂಬಿಸಿಕೊಂಡ ಸಾರಿಗೆ ಸಚಿವ ಲಕ್ಷಣ ಸವದಿ ….!*
ಬೆಳಗಾವಿ: ಉಪ ಮುಖ್ಯಮಂತ್ರಿಯೂ ಆದ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರು ತಮ್ಮ ಖಾಸಗಿ ವಾಹನಕ್ಕೆ ಸರ್ಕಾರಿ ಬಸ್ ಡಿಪೋದಲ್ಲಿ ಡೀಸೆಲ್ ಹಾಕಿಸಿಕೊಂಡಿರುವ ಘಟನೆ ಬೆಳಗಾವಿಯ NWKRTC ಡಿಪೋ ನಂಬರ್ ಮೂರರಲ್ಲಿ ನಡೆದಿದೆ. ಮೊದಲೇ ಕೊರೊನಾ ಹೊಡೆತ, ಜೊತೆಗೆ ಡೀಸೆಲ್ ದರ ಏರಿಕೆ.. ಆದರೂ ಸಚಿವರಿಗೆ ‘ಉಚಿತ’ ಡೀಸೆಲ್ ಡಿಸಿಎಂ ಮತ್ತು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಈಗಾಗಲೇ ಕೊರೊನಾ ಸಂಕಷ್ಟದಿಂದ ಆರ್ಥಿಕ ನಷ್ಟ ಅನುಭವಿಸುತ್ತಿರುವ ಸಾರಿಗೆ ಇಲಾಖೆಯ ಸಚಿವ ಲಕ್ಷ್ಮಣ್ ಸವದಿ, ವಿವಿಧ ಅಭಿವೃದ್ಧಿ ಕಾಮಗಾರಿ ಚಾಲನೆಗೆ ಬೆಳಗಾವಿಯ ಡಿಪೋ ನಂಬರ್ …
Read More »*ವಿಶಿಷ್ಟ ಪ್ರಣಾಳಿಕೆ ಮೂಲಕ ಗಮನ ಸೆಳೆದಿದ್ದ ಗಂಗಮ್ಮಗೆ ಸೋಲು: ಎದುರಾಳಿಗಳು, ಗ್ರಾಮಸ್ಥರಲ್ಲಿ ನಡುಕ*
ತುಮಕೂರು, ಡಿಸೆಂಬರ್ 30: ತುಮಕೂರು ಜಿಲ್ಲೆಯ ಕಲ್ಕೆರೆ ಗ್ರಾಮ ಪಂಚಾಯಿತಿ ಚುನಾವಣೆಗೆ ವಿಶಿಷ್ಟ ಪ್ರಣಾಳಿಕೆ ಮೂಲಕ ಗಮನ ಸೆಳೆದು ಸ್ಪರ್ಧಿಸಿದ್ದ ಗಂಗಮ್ಮ ಎಂಬ ಅಭ್ಯರ್ಥಿ ಸೋತಿದ್ದಾರೆ. ಚುನಾವಣೆಗೂ ಮುನ್ನ ಗಂಗಮ್ಮ ನೀಡಿದ್ದ ಭರವಸೆಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಅದರಲ್ಲೂ ಗಂಗಮ್ಮ ಗೆದ್ದರೆ ಮಾಡುವ ಕೆಲಸಗಳಿಗಿಂತ ಸೋತರೆ ಮಾಡುವ ಕೆಲಸಗಳೇ ಪಟ್ಟಿಯೇ ಆಶ್ಚರ್ಯವನ್ನುಂಟು ಮಾಡುವಂತಿತ್ತು. ಈಗ ಅಭ್ಯರ್ಥಿ ಗಂಗಮ್ಮ ಸೋತಿದ್ದು, ಅವರಿಗೆ ಕಲ್ಕೆರೆಯಲ್ಲಿ ಆರು, ದೊಡ್ಡಗುಣಿಯಲ್ಲಿ ಎರಡು ಮತ ಸಿಕ್ಕಿವೆ. ಗ್ರಾ. ಪಂ ಚುನಾವಣೆ; ವೈರಲ್ ಆದ ಗಂಗಮ್ಮ ನೀಡಿದ ಭರವಸೆಗಳು! ಗ್ರಾಮ ಪಂಚಾಯತಿ …
Read More »*ಕ್ರಿಸ್ ಮಸ್ ದಿನ* *ನಂಬಿಕೆಗಳು ಮತ್ತು ಆಚರಣೆಗಳು* *ಸಾಂಟಾ ಕ್ಲಾಸ್* *ಕ್ರೀಸ್ಮಸ ಮರ* *ಸಾಮಾಜಿಕ ಆಚರಣೆಗಳು* *ಧಾರ್ಮಿಕ ಆಚರಣೆಗಳು*
*ಕ್ರಿಸ್ ಮಸ್ ದಿನ* ಕ್ರಿಸ್ಮಸ್ ಎಂದರೆ ಕ್ರಿಸ್ತಜಯಂತಿ ಅಥವಾ ಯೇಸುಕ್ರಿಸ್ತನು ಹುಟ್ಟಿದ ಸಂಭ್ರಮದ ದಿನ. ಜಗತ್ತಿನಾದ್ಯಂತ ಪ್ರತಿ ವರ್ಷದ ಡಿಸೆಂಬರ್ ತಿಂಗಳ ಇಪ್ಪತ್ತೈದನೇ ದಿನವನ್ನು ಯೇಸುಕ್ರಿಸ್ತನ ಹುಟ್ಟುಹಬ್ಬವಾಗಿ ಆಚರಿಸಲಾಗುತ್ತದೆ. ಕ್ರೈಸ್ತ ಸುವಾರ್ತೆ(ಗಾಸ್ಪೆಲ್)ಯ ಪ್ರಕಾರ ಯೇಸುಕ್ರಿಸ್ತನು ಮೇರಿ ಮತ್ತು ಜೋಸೆಫರ ಮಗನಾಗಿ ಇಂದು ಇಸ್ರೇಲ್ನಲ್ಲಿರುವ ಬೆತ್ಲಹೆಮ್ ಎಂಬ ಊರಿನಲ್ಲಿ ಹುಟ್ಟಿದ. ಆಗ ಮೇರಿ ಮತ್ತು ಜೋಸೆಫ್ ದಂಪತಿಯು ರೋಮನ್ ಜನಗಣತಿಯಲ್ಲಿ ನೋಂದಾಯಿಸಲು ಅಲ್ಲಿಗೆ ಹೋಗಿದ್ದರು. ಜುಡಾಯಿಸಮ್ನ (ಯಹೂದ್ಯ ಧರ್ಮ) ಪ್ರಕಾರ ಪ್ರವಾದನೆಗಳನ್ನು ನೆರವೇರಿಸಲು ಡೇವಿಡ್ನ ವಂಶದಲ್ಲಿ ಮೆಸ್ಸಾಯ (ದೇವರ ದೂತ / ರಕ್ಷಕ) ಬರುವನೆಂಬ ನಂಬಿಕೆಯಿದೆ. ಆ ಮೆಸ್ಸಾಯ ಬೇರಾರೂ ಅಲ್ಲ ಸ್ವತಃ ಯೇಸುಕ್ರಿಸ್ತನೇ ಎಂದು ಕ್ರೈಸ್ತರು ಭಾವಿಸುತ್ತಾರೆ. ಗ್ರೀಕ್ ಲಿಪಿಯಲ್ಲಿ ಕ್ರಿಸ್ತನ ಮೊದಲಕ್ಷರವು ಇಂಗ್ಲಿಷಿನ …
Read More »Big Breaking : ರಾಜ್ಯದಲ್ಲಿ ‘ನೈಟ್ ಕರ್ಫ್ಯೂ’ ಆದೇಶ ವಾಪಸ್ – ಸಿಎಂ ಬಿಎಸ್ ಯಡಿಯೂರಪ್ಪ ಅಧಿಕೃತ ಘೋಷಣೆ
ಬೆಳಗಾವಿ : ಇಂದು ರಾತ್ರಿಯಿಂದ ಕೊರೋನಾ ಸೋಂಕಿನ ಭೀತಿಯ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ನೈಟ್ ಕರ್ಪ್ಯೂ ಜಾರಿಗೆ ಸಿದ್ಧತೆ ನಡೆಸಿತ್ತು. ಇಂತಹ ನೈಟ್ ಕರ್ಪ್ಯೂಗೆ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತ ಪಡಿಸಿದ್ದರು. ಇದಕ್ಕೆ ಮಣಿದಿರುವಂತ ರಾಜ್ಯ ಸರ್ಕಾರ, ಇದೀಗ ನೈಟ್ ಕರ್ಪ್ಯೂ ಆದೇಶವನ್ನು ವಾಪಾಸ್ ಪಡೆದಿದೆ. ಈ ಕುರಿತಂತೆ ಸಿಎಂ ಯಡಿಯೂರಪ್ಪ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ತಜ್ಞರ ಸಲಹೆಯ ಮೇರೆಗೆ ರಾತ್ರಿ ಕಫ್ರ್ಯೂವನ್ನು ಜಾರಿಗೆ ತರಲು ತೀರ್ಮಾನಿಸಲಾಗಿತ್ತು. …
Read More »ಇಂದಿನಿಂದ ರಾಜ್ಯದಲ್ಲಿ ’ರಾತ್ರಿ ಕರ್ಫ್ಯೂ’ ಜಾರಿ: ಮುಖ್ಯಮಂತ್ರಿ ಯಡಿಯೂರಪ್ಪ
ಬೆಂಗಳೂರು :ಕೊರೊನಾದ ಹೊಸ ರೂಪದ ವೈರಸ್ ಹರಡುತ್ತಿರುವ ಕಾರಣ ರಾಜ್ಯದಲ್ಲಿ ಬುಧವಾರದಿಂದ ಜನವರಿ 2 ರವರೆಗೆ ’ರಾತ್ರಿ ಕರ್ಫ್ಯೂ’ ಜಾರಿಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಕಟಿಸಿದ್ದಾರೆ. ಕೊರೊನಾ ನಿಯಂತ್ರಣ ಕಾರ್ಯಪಡೆ, ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜತೆ ಸಭೆ ನಡೆಸಿದ ಮುಖ್ಯಮಂತ್ರಿ, “ಈ ಆದೇಶವು ಇಡೀ ರಾಜ್ಯಕ್ಕೆ ಅನ್ವಯವಾಗಲಿದ್ದು, ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಬುಧವಾರ ರಾತ್ರಿಯಿಂದಲೇ ಈ ಕ್ರಮ ಜಾರಿಗೆ ಬರಲಿದೆ” ಎಂದು ತಿಳಿಸಿದ್ದಾರೆ. ವಿದೇಶಗಳಿಂದ ರಾಜ್ಯಕ್ಕೆ ಬರುವವರು ಆರ್ಟಿ-ಪಿಸಿಆರ್ ವಿಧಾನದಲ್ಲಿ ಕೊರೊನಾ ಪರೀಕ್ಷೆ ಮಾಡಿಸಿಕೊಂಡು, …
Read More »*ವಿಶ್ವ ರೈತ ದಿನಾಚರಣೆ*
*ವಿಶ್ವ ರೈತ ದಿನಾಚರಣೆ* ರೈತನು ಬೇಸಾಯಮಾಡುವ ಜಮೀನಿನ ಮಾಲೀಕನಾಗಿರಬಹುದು ಅಥವಾ ಇತರರು ಒಡೆಯರಾಗಿರುವ ಜಮೀನಿನಲ್ಲಿ ಕಾರ್ಮಿಕನಾಗಿ ಕೆಲಸ ಮಾಡಬಹುದು, ಆದರೆ ಮುಂದುವರಿದ ಅರ್ಥವ್ಯವಸ್ಥೆಗಳಲ್ಲಿ, ರೈತನು ಸಾಮಾನ್ಯವಾಗಿ ಜಮೀನಿನ ಒಡೆಯನಾಗಿರುತ್ತಾನೆ, ಮತ್ತು ಜಮೀನಿನ ಉದ್ಯೋಗಿಗಳನ್ನು ಜಮೀನು ಕಾರ್ಮಿಕರು, ಅಥವಾ ಆರಂಬದಾಳುಗಳೆಂದು ಕರೆಯಲಾಗುತ್ತದೆ. ಆದರೆ, ಸ್ವಲ್ಪ ಕಾಲದ ಹಿಂದಿನವರೆಗೂ, ರೈತನು ಪರಿಶ್ರಮ ಮತ್ತು ಗಮನದಿಂದ ಸಸ್ಯ, ಬೆಳೆ ಇತ್ಯಾದಿಗಳ ಬೆಳವಣಿಗೆಯನ್ನು ಉತ್ತೇಜಿಸುವ ಅಥವಾ ಸುಧಾರಿಸುವ ಅಥವಾ ಪ್ರಾಣಿಗಳನ್ನು (ಜಾನುವಾರು ಅಥವಾ ಮೀನು) ಬೆಳೆಸುವ ವ್ಯಕ್ತಿಯಾಗಿದ್ದನು. ಕೃಷಿಯ ಕಾಲಮಾನ ನವಶಿಲಾಯುಗದಷ್ಟು ಹಿಂದಿನದ್ದು ಎಂದು ನಿರ್ಧರಿಸಲಾಗಿದೆ. ಕಂಚಿನ ಯುಗದ ವೇಳೆಗೆ, ಸುಮೇರಿಯನ್ನರು ಕೃಷಿ …
Read More »*ಕಳಪೆ ಕಾಮಗಾರಿ ಆರೋಪ ;ತಾ.ಪಂ ಅಧಿಕಾರಿಗಳು ನಿಧಾನ ಗತಿಯ ತನಿಖೆಗೆ ಮಾಹಿತಿ ಹಕ್ಕು ಕಾರ್ಯಕರ್ತ ವಸಂತ ಅಂದಾನಿ ಆಕ್ರೋಶ*
*ಕಳಪೆ ಕಾಮಗಾರಿ ಆರೋಪ ;ತಾ.ಪಂ ಅಧಿಕಾರಿಗಳು ನಿಧಾನ ಗತಿಯ ತನಿಖೆಗೆ ಮಾಹಿತಿ ಹಕ್ಕು ಕಾರ್ಯಕರ್ತ ವಸಂತ ಅಂದಾನಿ ಆಕ್ರೋಶ* ಬೆಳಗಾವಿ: ರಾಯಬಾಗ ತಾಲೂಕಿನ ಗ್ರಾಮ ಪಂಚಾಯತಿ ಹಂದಿಗುಂದ ಸರ್ಕಾರದ 14ನೇ ಹಣಕಾಸು ಹಾಗು ನರೇಗಾ ಯೋಜನೆಯಡಿ ಅನುದಾನ ಅಡಿಯಲ್ಲಿ ಅಕ್ರಮ ನಡೆದಿರುವುದು ಕಾಮಗಾರಿಗಳಲ್ಲಿ ಭಾರಿ ಪ್ರಮಾಣದ ಭ್ರಷ್ಟಾಚಾರ ಎಸಗಿರುವುದು ಕಂಡು ಶ್ರೀ ವಸಂತ ಅಂದಾನಿ 18 :02:2020 ರಂದು ಜಿಲ್ಲಾ ಪಂಚಾಯತ ಬೆಳಗಾವಿ ಇವರಿಗೆ ಮನವಿ ಮಾಡಿರುತ್ತಾರೆ ಜಿಲ್ಲಾ ಪಂಚಾಯತ ಅವರು ತನಿಖೆಗೆ 03:06:2020 ಓಂಬಡ್ಸಮನ್ ಬೆಳಗಾವಿ ಇವರಿಗೆ ಆದೇಶ ಮಾಡಿರುತ್ತಾರೆ ಹಾಗು ಓಂಬಡ್ಸಮನ್ …
Read More »*ಈ ಅಭ್ಯರ್ಥಿ ಗೆದ್ದರೆ ಮಾಡಿಸುವ ಕೆಲಸಕ್ಕಿಂತ ಸೋತರೆ ಏನು ಮಾಡುತ್ತೇನೆ ಎಂಬ ಘೋಷಣೆಯಲ್ಲೇ ಅಚ್ಚರಿ ಮೂಡಿಸೀದ್ದಾರೆ.*
ತುಮಕೂರು, : ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆಯ ಮತದಾನಕ್ಕೆ ಎರಡೇ ದಿನ ಬಾಕಿ ಇರುವಾಗ ಹೆಬೂರು ಗ್ರಾಮ ಪಂಚಾಯತ್ ಗೆ ಕಲ್ಕೆರೆ ಕ್ಷೇತ್ರದಿಂದ ಸ್ಪರ್ಧಿಸಿರುವ ಮಂಗಳಮ್ಮ ಅವರ ಕರಪತ್ರ ಭಾರೀ ಚರ್ಚೆಗೆ ಗ್ರಾಸವಾಗಿದೆ. ಚುನಾವಣೆಯ ಮೊದಲ ಹಂತವಾದ ಡಿಸೆಂಬರ್ 22 ನಡೆಯಲಿರುವ ಚುನಾವಣೆಯಲ್ಲಿ ಹೆಬ್ಬೂರು ಗ್ರಾಮ ಪಂಚಾಯತ್ನ 7 ನೇ ಕಲ್ಕೆರೆ ಕ್ಷೇತ್ರದಿಂದ ಸ್ಫರ್ಧಿಸಿರುವ ಗಂಗಮ್ಮ ಹೆಚ್ ತಮ್ಮ ಚುನಾವಣಾ ಪ್ರಣಾಳಿಕೆ ಮೂಲಕ ಗಮನ ಸೆಳೆದಿದ್ದಾರೆ. ತಮ್ಮ ಪ್ರಣಾಳಿಕೆಯಲ್ಲಿ ತಾನು ಗೆದ್ದರೆ ಮಾತ್ರ ಏನು ಮಾಡುತ್ತೇನೆ ಎಂದು ಮಾತ್ರವಲ್ಲದೆ, ಸೋತರೆ ಏನು ಮಾಡುತ್ತೇನೆ …
Read More »*ಅದ್ದೂರಿ ಸ್ವಾಗತದ ಹಿಂದೆ, ಕುರಿ ಕಡಿಯುವ ತಂತ್ರ .!?*
ಅದ್ದೂರಿ ಸ್ವಾಗತದ ಹಿಂದೆ, ಕುರಿ ಕಡಿಯುವ ತಂತ್ರ .!? ಇತ್ತೀಚಿನ ದಿನದಲ್ಲಿ ಸರ್ಕಾರಿ ಅಧಿಕಾರಿಗಳು ಸಂಬಂಧಿಸಿದ ಇಲಾಖೆಗಳಿಗೆ ಸ್ವಾಗತ ಕೋರಿ ಬರಮಾಡಿಕೊಳ್ಳುವುದು ಆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ ಇತರ ಸಿಬ್ಬಂದಿಗಳ ಶಿಷ್ಟಾಚಾರ ಹಾಗೂ ಅವರ ಕರ್ತವ್ಯ . ಆದರೆ ಇದೇ ನೆಪವನ್ನಿಟ್ಟುಕೊಂಡು ಇತರೆ ಸಂಬಂಧವಿಲ್ಲದವರು ಅವರನ್ನು ಸ್ವಾಗತಿಸುವುದನ್ನು ನೋಡಿದರೆ ಎಲ್ಲೋ ಒಂದುಕಡೆ ‘ಕುರಿ ಕಡಿಯುವ ತಂತ್ರ’ ನೆನಪಿಗೆ ಬರುತ್ತದೆ. ಕುರಿಯ ಮಾಲಿಕ ಕುರಿಯನ್ನು ಪ್ರತಿದಿನ ಇತರ ಮೇವುಗಳ ಮೂಲಕ ಕೊಬ್ಬಿಸುತ್ತಾನೆ,ಅವನ ಕೊಬ್ಬಿಸುವಿಕೆಯ ಹಿಂದೆ ನನ್ನನ್ನು ಕಡಿಯುವ ತಂತ್ರ ಅಡಗಿದೆ ಎಂದು ಆ ಕುರಿಗೆ ಗೊತ್ತಿರುವುದಿಲ್ಲ …
Read More »