Belagavi Times

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ಧ್ವನಿ ಚಂದ್ರಕಾಂತ್ ಎಸ್ ಕಾದ್ರೊಳ್ಳಿ ಸಂಘಟನೆ ವತಿಯಿಂದ ಪ್ರಾದೇಶಿಕ ಆಯುಕ್ತರ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ಧ್ವನಿ ಚಂದ್ರಕಾಂತ್ ಎಸ್ ಕಾದ್ರೊಳ್ಳಿ ಸಂಘಟನೆ ವತಿಯಿಂದ ಪ್ರಾದೇಶಿಕ ಆಯುಕ್ತರ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ದಿನಾಂಕ 21-09-2020 ದಂದು ನಡೆಯುವ ವಿದಾನ ಮಂಡಲ ಅಧಿವೇಶನದಲ್ಲಿ ನ್ಯಾಯಮೂರ್ತಿ ಎ.ಜೆ.ಸದಾಶಿವ ಅವರ ವರದಿಯನ್ನು ಜಾರಿ ಮಾಡಿ ಒಳ ಮೀಸಲಾತಿ ಕಲ್ಪಿಸಿಕೊಡುವುದರ ಜೊತೆಗೆ ದಲಿತರ ಮೇಲೆ ನಿರಂತರ ದೌರ್ಜನ್ಯ ಮತ್ತು ಕೊಲೆ ಕೇಸುಗಳನ್ನು ಮುಚ್ಚಿಹಾಕುತ್ತಿರುವ ಪೊಲೀಸ್ ಇಲಾಖೆಯ ಅಧಿಕಾರಿಗಳನ್ನು ಅಮಾನತು ಮಾಡಿ ದಲಿತ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವಂತೆ ಮತ್ತು ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಎಲೆಕೂಡ್ಲಿಗಿ …

Read More »

ಡ್ರಗ್ ಕೇಸ್ ನಟಿ ರಾಗಿಣಿ ಸೇರಿ ಆರು ಜನರು ಜಾಮೀನು ಅರ್ಜಿ ಮುಂದೊಡಿಕೆ ಕೊನೇಗು ಪರಪ್ಪನ ಅಗ್ರಹಾರ ಸೇರಿದರು

ಸ್ಯಾಂಡಲವುಡ್ ಡ್ರಗ್ಸ್ ಕೇಸ್ ವಿಚಾರದಲ್ಲಿ ನಟಿ ರಾಗಿಣಿ ದ್ವಿವೇದಿಗೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ಮತ್ತು ಇನ್ನೊರ್ವ ನಟಿ ಸಂಜನಾ ಗಲ್ರಾನಿಗೆ ಮತ್ತೆ 3 ದಿನ ಸಿಸಿಬಿ ಅಧಿಕಾರಿಗಳ ಕಸ್ಟಡಿಗೆ ನೀಡಿ 33ನೇ ಎಸಿಎಂಎಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಡ್ರಗ್ಸ್ ಕೇಸ್‍ನಲ್ಲಿ ವಿಚಾರಣೆ ಎದುರಿಸುತ್ತಿರುವ ನಟಿ ರಾಗಿಣಿ, ನಟಿ ಸಂಜನಾ ಸೇರಿದಂತೆ 5 ಡ್ರಗ್ ಪೆಡ್ಲರ್‍ಗಳ ಸಿಸಿಬಿ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆ ಈ ಎಲ್ಲರನ್ನೂ 33ನೇ ಎಸಿಎಂಎಂ ಕೋರ್ಟ್ ಮುಂದೆ ವೈದ್ಯಕೀಯ ಪರೀಕ್ಷೆಯ ಬಳಿಕ ಹಾಜರುಪಡಿಸಲಾಯಿತು. ಈ …

Read More »

ಹರಿಹರ ಠಾಣೆ ಪೊಲೀಸರಿಂದ ಮಿಂಚಿನ ಕಾರ್ಯಾಚರಣೆ,ಗಾಂಜಾ ಸಾಗಿಸುತ್ತಿದ್ದ ಮೂವರ ಬಂಧನ.

ಹರಿಹರ ಠಾಣೆ ಪೊಲೀಸರಿಂದ ಮಿಂಚಿನ ಕಾರ್ಯಾಚರಣೆ,ಗಾಂಜಾ ಸಾಗಿಸುತ್ತಿದ್ದ ಮೂವರ ಬಂಧನ. ಹರಿಹರ:-ಹರಿಹರ-ಶಿವಮೊಗ್ಗ ರಾಜ್ಯ ಹೆದ್ದಾರಿ ಹನಗವಾಡಿ ಗ್ರಾಮದ ಸಮೀಪದ ಬರನಿ ಹೊಟೇಲ್ ಮುಂಭಾಗದಲ್ಲಿ ಗಾಂಜಾ ಸಾಗಿಸುತ್ತಿದ್ದ ಮೂರು ಜನ ಆರೋಪಿಗಳನ್ನು ಹರಿಹರ ಪೊಲೀಸ್ ಠಾಣೆ ಅಧಿಕಾರಿಗಳು ಬಂಧಿಸಿದ್ದಾರೆ. ದಿ.12.09.2020 ರಂದು 3 ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಸುಮಾರು 4ಕೆಜಿ170 ಗ್ರಾಂ ಅಂದರೆ ಸುಮಾರು 1,25,100 ಬೆಲೆಯ ಗಾಂಜಾವನ್ನು ಹಾಗು ಕೃತ್ಯಕ್ಕೆ ಉಪಯೋಗಿಸಿದ 1.00000 ಬೆಲೆಬಾಳುವ (ಕೆಎ8176) ಕಪ್ಪು ಬಣ್ಣದ ಆಟೊವನ್ನು ಬಂಧಿತರಿಂದ ವಶಪಡಿಸಿಕೊಂಡಿದ್ದಾರೆ. ಬಂಧಿತ ಮೂರು ಜನ ಆರೋಪಿಗಳಾದ 1)ರಾಹುಲ್ ತಂದೆ …

Read More »

ದಾಖಲೆಯ ಏರಿಕೆ ಕಂಡಿದ್ದ ಚಿನ್ನದ ದರ ಮತ್ತೆ ನಿಧಾನವಾಗಿ ಇಳಿಯಲಾರಂಭಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆ….

ಬೆಂಗಳೂರು: ದಾಖಲೆಯ ಏರಿಕೆ ಕಂಡಿದ್ದ ಚಿನ್ನದ ದರ ಮತ್ತೆ ನಿಧಾನವಾಗಿ ಇಳಿಯಲಾರಂಭಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆ ಮತ್ತು ಭಾರತೀಯ ಮಾರುಕಟ್ಟೆ ಎರಡರಲ್ಲೂ ಚಿನ್ನ ಇಳಿಕೆ ದಾಖಲಿಸಿದೆ. ಹೌದು ಬೆಂಗಳೂರಿನಲ್ಲಿ 10 ಗ್ರಾಂಗೆ 22 ಕ್ಯಾರೆಟ್ ಚಿನ್ನದ ದರದಲ್ಲಿ 10 ರೂಪಾಯಿ ಇಳಿಕೆಯಾಗಿದೆ. ಈ ಮೂಲಕ ಬೆಲೆ 49,440 ರೂಪಾಯಿ ಆಗಿದೆ. ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 10 ರೂಪಾಯಿ ಇಳಿಕೆಯಾಗಿದ್ದು, 50,440 ರೂಪಾಯಿ ಆಗಿದೆ. ಚಿನ್ನದ ಬೆಲೆ ಏರಿಕೆಯಾಗಿದ್ದರೂ ಬೆಳ್ಳಿ ದರ ಮಾತ್ರ ಇಳಿಕೆಯಾಗಿದೆ. ಬೆಳ್ಳಿ ದರದಲ್ಲೂ 80 ರೂಪಾಯಿ ಇಳಿಕೆಯಾಗಿದ್ದು, …

Read More »

ಎನ್ ಎಸ್ ಶ್ರೀ ನಿವಾಸ ಸ್ನೇಹ ಬಳಗದಿಂದ ಗಾರ್ಮೆಂಟ್ಸ್ ನೌಕರರಿಗೆ ಆಹಾರದ ಕಿಟ ವಿತರಣೆ

ಎನ್ಎಸ್ ಶ್ರೀನಿವಾಸ್ ಸ್ನೇಹ ಬಳಗದಿಂದ ಗಾರ್ಮೆಂಟ್ಸ್ ನೌಕರರಿಗೆ ಆಹಾರದ ಕಿಟ್ ವಿತರಣೆ . ಹರಿಹರ:-ಹರಿಹರದ ಗುತ್ತೂರು ಇಂಡಸ್ಟ್ರಿಯಲ್ ಏರಿಯಾದ ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುವ ನೌಕರರಿಗೆ ಎನ್ಎಸ್ ಸ್ನೇಹ ಬಳಗದಿಂದ ಆಹಾರದ ಸಾಮಗ್ರಿಗಳ ಕಿಟ್ಟನ್ನು ನೀಡಲಾಯಿತು . ಡಾ॥ಬಿಆರ್ ಅಂಬೇಡ್ಕರ್ ಸಾರ್ವಜನಿಕ ಸೇವಾ ಸಮಿತಿ ಹಾಗೂ ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರು,ಕಾರ್ಯಾಧ್ಯಕ್ಷರು ಆಹಾರದ ಕಿಟ್ಗಳನ್ನು ಗಾರ್ಮೆಂಟ್ನಲ್ಲಿ ಕಾರ್ಯನಿರ್ವಹಿಸುವ ನೌಕರರಿಗೆ ವಿತರಿಸಿದರು . ಡಾ॥ಬಿಆರ್ ಅಂಬೇಡ್ಕರ್ ಸಾರ್ವಜನಿಕ ಸೇವಾ ಸಮಿತಿಯ ಅಧ್ಯಕ್ಷರಾದ ಹೆಚ್ ಮಲ್ಲೇಶಪ್ಪ ನವರು ಮಾತನಾಡಿ ಕರೋನಾ ಸಂಕಷ್ಟದ ದಿನದಿಂದ ಇಲ್ಲಿಯವರೆಗೆ ಅಂದರೆ ಕಳೆದ ಏಳು …

Read More »

ಬೆಳಗಾವಿ ಪ್ರಾದೇಶಿಕ ಆಯುಕ್ತರ ನೋಟಿಸನ್ನು ನಿರಾಕರಿಸಿದ ತಹಶಿಲ್ದಾರ ಭಜಂತ್ರಿ !

ಬೆಳಗಾವಿ ಪ್ರಾದೇಶಿಕ ಆಯುಕ್ತರ ನೋಟಿಸನ್ನು ನಿರಾಕರಿಸಿದ ತಹಶಿಲ್ದಾರ ಭಜಂತ್ರಿ ! ಬೆಳಗಾವಿಯ ಪ್ರಾದೇಶಿಕ ಆಯುಕ್ತರು ರಾಯಬಾಗದ ತಹಶೀಲ್ದರಾರಿಗೆ ನೀಡಿದ್ದ ಕಾರಣ ಕೇಳಿ ನೊಟೀಸನ್ನು ನಿರಾಕರಿಸದ ಘಟಣೆ ತಡಮಾಡಿ ಬೆಳಕಿಗೆ ಬಂದಿದೆ. ರಾಯಬಾಗ ತಾಲೂಕಿನ ಹಂದಿಗುಂದ ಗ್ರಾಮದ ಹಸನ್ ರಿಯಾಜ ಸನದಿ ಎಂಬುವರು ಜಮೀನಿಗೆ ಸಂಬಂದಿಸಿದಂತೆ ರಾಯಬಾಗದ ಅಂದಿನ ತಹಶೀಲ್ದಾರ ಚಂದ್ರಕಾಂತ ಭಜಂತ್ರಿ ವಿರುದ್ದ ಕ್ರಮ ಕೈಕೊಳ್ಳಲು ಬೆಳಗಾವಿಯ ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿದ್ದರು. ಮನವಿ ಗಮನಿಸಿದ ಪ್ರಾದೇಶಿಕ ಆಯುಕ್ತರು ದಿ. 27-08-2020 ರಂದು ಭಜಂತ್ರಿ ಇವರಿಗೆ ಕಾರಣ ಕೇಳಿ ಶೋಕಾಸ್ ನೀಡಿದ್ದರು. ಆಯುಕ್ತರ ಆಯುಕ್ತರ …

Read More »

ನಿಮ್ಮ ದೇಹವನ್ನು ನಿಮ್ಮ ಅಪ್ಪ, ಅಮ್ಮ ಕೊಟ್ಟಿರುವ ಭಿಕ್ಷೆ. ನಿಮಗೆ ಯಾವುದೇ ಅಧಿಕಾರ ಇಲ್ಲ.ಡ್ರಗ್ಸ್ ಬಗ್ಗೆ ಯಶ್ ಡ್ರಗ್ಸ್ ಕೇವಲ ಸ್ಯಾಂಡಲ ವುಡಗೆ ಮಾತ್ರವಲ್ಲ.ದೇಶಕ್ಕೆ ಮಾರಕ ಎಂದು ರಾಕಿಂಗ್ ಸ್ಟಾರ ಯಶ ಹೇಳಿದ್ದಾರೆ.

ಬೆಂಗಳೂರು ‘ಡ್ರಗ್ಸ್’ ಕೇವಲ ಸ್ಯಾಂಡಲ್ ವುಡ್ ಗೆ ಮಾತ್ರವಲ್ಲ, ದೇಶಕ್ಕೇ ಮಾರಕ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಚಿತ್ರಮಂದಿರಗಳನ್ನು ಮತ್ತೆ ತೆರೆಯುವ ವಿಚಾರಕ್ಕೆ ಸಂಬಂಧಿಸಿ ಸಾ ರಾ ಗೋವಿಂದು, ಉಮೇಶ್ ಬಣಕಾರ್, ದುನಿಯಾ ವಿಜಯ್, ತಾರಾ ಸೇರಿದಂತೆ ಕೆಲ ಗಣ್ಯರೊಡನೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಬಳಿಕ ಸ್ಯಾಂಡಲ್ ವುಡ್‍ ನಲ್ಲಿ ನಶೆಯ ಜಾಲ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಯಶ್‍, ಡ್ರಗ್ಸ್ ಜಾಲದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಪ್ರಕರಣದ ತನಿಖೆ ಕೈಗೊಂಡಿದ್ದು, ಸೂಕ್ರ ಕ್ರಮ ಕೈಗೊಳ್ಳುತ್ತಾರೆ. ಕಾನೂನು ಎಲ್ಲವನ್ನೂ ನೋಡಿಕೊಳ್ಳುತ್ತದೆ ಎಂದಿದ್ದಾರೆ. ಅಲ್ಲದೆ ನಿಮ್ಮಗಳ ಜೀವನ, …

Read More »

ಹಾಯ್ ಬೆಳಗಾವಿ ಪತ್ರಿಕೆ ಸಂಪಾದಕರ ಇನ್ನು ನೆನಪು ಮಾತ್ರ

ನಿಧನವಾರ್ತೆ ಬೆಳಗಾವಿ : ಗೋಕಾಕ ತಾಲೂಕಿನ ದುಪದಾಳ ಗ್ರಾಮದ ನಿವಾಸಿ ಆದ ಹಾಯ ಬೆಳಗಾವಿ ಪತ್ರಿಕಿಯೆ ಸಂಪದಕರು ಆದ ರಾಜು ಮನೋಹರ್ ಹಂಚೀನಾಳ ಅವರು ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಪತ್ರಿಕೆ ರಂಘದಲ್ಲಿ ತನ್ನದೇ ಆದ ಚಾಪುವನ್ನು.ಮೂಡಿಸಿದರು.ಭ್ರಷ್ಟರಿಗೆ ಸಿಂಹಸ್ವಪ್ನವಾಗಿ.ದಕ್ಷರಿಗೆ ನೇರವಾಗಿ.ನೊಂದವರಿಗೆ ಬೆಳಕಾಗಿ.ಸಮಾಜಘಾತುಕ್ ಶಕ್ತಿಗಳಿಗೆ ನಿದ್ದೆ ಬಿಡಿಸಿದ ಅವರು ಎಲ್ಲ ವರ್ಗದ ಜನರ ಒಡನಾಡಿಯಾಗಿದ್ದರು ಮಂಗಳವಾರ ಎಕಾ ಏಕಿ ಅವರ್ ಆರೊಗ್ಯದಲ್ಲಿ ಎರೀಪೇರಾಗಿ ಇಹಲೋಕ ತ್ಯಜಿಸಿದ್ದಾರೆ ಮ್ರತನಿಗೆ ಪತ್ನಿ .ಇಬ್ಬರು ಪುತ್ರಿಯರು ಸೇರಿ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಬುದುವಾರ ಬೆಳಗ್ಗೆ 11ಘಂಟೆಗೆ ಶವ ಸಂಸ್ಕಾರ ಇರುವುದು ಎಂದು …

Read More »

ರಾಯಬಾಗ ತಾಲ್ಲೂಕು ದಂಡಾಧಿಕಾರಿಯ ಕರ್ಮಕಾಂಡ. ಕಂದಾಯ ಸಚಿವರೇ ಈ ಸುದ್ದಿಯನ್ನು ಒಮ್ಮೆ ನೋಡಿ. ತಿರುಪತಿ ತಿಮ್ಮಪ್ಪ ತಹಸೀಲ್ದಾರ್ ಚಂದ್ರಕಾಂತ್ ಭಜಂತ್ರಿ ಏಲ್ಲಿಇದೀಪ್ಪಾ,ನಿನ್ನ ನಾಮ ಅಂಗಡಿ ಮಾಲೀಕರಿಗೆ ಹಾಕಿದಿಏನಪ್ಪ .!?

ರಾಯಬಾಗ ತಾಲ್ಲೂಕು ದಂಡಾಧಿಕಾರಿಯ ಕರ್ಮಕಾಂಡ. ಕಂದಾಯ ಸಚಿವರೇ ಈ ಸುದ್ದಿಯನ್ನು ಒಮ್ಮೆ ನೋಡಿ. ತಿರುಪತಿ ತಿಮ್ಮಪ್ಪ ತಹಸೀಲ್ದಾರ್ ಚಂದ್ರಕಾಂತ್ ಭಜಂತ್ರಿ ಎಲ್ಲಿಇದೀಪ್ಪಾ  ,ನಿನ್ನ ನಾಮ ಅಂಗಡಿ ಮಾಲೀಕರಿಗೆ ಹಾಕಿದಿಏನಪ್ಪ .!? ಬೆಳಗಾವಿ:-ಚೀನಾದಲ್ಲಿ ಜನ್ಮ ತಾಳಿ ಭಾರತದಲ್ಲಿ ವಂಶಾವೃದ್ಧಿ ಮುಂದುವರಿಸಿಕೊಂಡು ಬಂದ ಕೊರೊನಾ ವೈರಸ್ ಅನೇಕ ಅವಾಂತರಗಳನ್ನು ಸೃಷ್ಟಿಸಿ ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಟ್ಟಿತ್ತು ಬೆಳಗಾವಿ ಜಿಲ್ಲೆಯ ರಾಯಭಾಗ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ತಾಲ್ಲೂಕು ದಂಡಾಧಿಕಾರಿಗಳು ಕ್ವಾರಂಟೈನ್ ಸಂದರ್ಭದಲ್ಲಿ ಪಡೆದ ಸಾಮಗ್ರಿಗಳ ಹಣವನ್ನು ಅಂಗಡಿಯ ಮಾಲೀಕರಿಗೆ ನೀಡದೆ ನಾಪತ್ತೆ ಆಗಿರುವ ಘಟನೆ ತಡವಾಗಿ ನಮ್ಮ ಬೆಳಗಾವಿ ಟೈಮ್ಸ …

Read More »

ಖಾಸಗಿ ಶಾಲೆಗಳಿಗೆ ಶಿಕ್ಷಣ ಸಚಿವರ ಖಡಕ ವಾನಿ೯೦ಗ .ಒನ ಟಮ೯ಪ್ರವೇಶ ಶುಲ್ಕ ಮಾತ್ರ ಪಡೆಯಲು ಸೂಚನೆ

ಚಾಮರಾಜನಗರ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ಕುಮಾರ್‌ ಖಾಸಗಿ ಶಾಲೆಗಳಿಗೆ ಖಡಕ್‌ ವಾರ್ನಿಂಗ್‌ ನೀಡಿದ್ದು, ಒಂದು ಅವಧಿಯ (ಟರ್ಮ್‌) ಪ್ರವೇಶ ಶುಲ್ಕವನ್ನು ಮಾತ್ರ ವಿದ್ಯಾರ್ಥಿಗಳಿಂದ ಪಡೆಯಬೇಕು ಎಂದು ಸೂಚಿಸಿದ್ದಾರೆ. ‘ಜೂನ್‌ನಿಂದ ಶಾಲೆಗಳು ಆರಂಭವಾಗಿಲ್ಲ. ಅನೇಕ ಖಾಸಗಿ ಶಾಲೆ‌ಗಳ ಶಿಕ್ಷಕರು ಕಷ್ಟದಲ್ಲಿದ್ದಾರೆ. ಹೀಗಾಗಿ, ಮಕ್ಕಳ ದಾಖಲಾತಿಗೆ ಅನುಮತಿ ನೀಡಿ, ಒಂದು ಅವಧಿಯ ಅಧಿಕೃತ ಶುಲ್ಕವನ್ನು ಮಾತ್ರ ಪಡೆಯುವಂತೆ ಸೂಚಿಸಿದ್ದೇವೆ ಮತ್ತು ಸಂಗ್ರಹಿಸಿದ ಶುಲ್ಕವನ್ನು ಶಿಕ್ಷಕರ ವೇತನಕ್ಕೆ ಪಾವತಿಸಲು ಬಳಸುವಂತೆ ತಿಳಿಸಲಾಗಿದೆ ಎಂದಿದ್ದಾರೆ. ಇನ್ನು ಹೆಚ್ಚಿನ ಶುಲ್ಕ ಪಡೆದರೆ, ಅಂತಹ ಶಾಲೆಗಳ ವಿರುದ್ಧ ಸೂಕ್ತ ಕ್ರಮ …

Read More »
error: Content is protected !!