ಅರಭಾವಿ:ಜಯ ಕರ್ನಾಟಕ ಸಂಘಟನೆಯ ಅರಭಾಂವಿಯ ಘಟಕದ ಉದ್ಘಾಟನಾ ಸಮಾರಂಭ ಶುಕ್ರವಾರದಂದು ಪಟ್ಟಣದ ವಾರಿ ಸಮೀಪ ನೆರವೇರಿತು. ಈ ಸಂದರ್ಭದಲ್ಲಿ ಮಾತನಾಡಿದ ಬೆಳಗಾವಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಮಲಿಕಜಾನ ಮೀ ತಲವಾರ, ನಾಡು,ನುಡಿ,ನೆಲ,ಜಲ, ಸಮಸ್ಯೆ ಉಂಟಾದಾಗ ಸಮಾಜದ ಎಲ್ಲಾ ಭಾಂದವರು ಒಂದಾಗಿ ಶ್ರಮಿಸಿ ಕರ್ನಾಟಕದ ಆಸ್ಮೀಯತೆಯನ್ನು ಉಳಿಸುವ ಅವಶ್ಯಕತೆ ಇದೆ ಎಂದರು. ಉದ್ಘಾಟನಾ ಸಮಾರಂಭಕ್ಕೆ ಅತಿಥಿಗಳಾಗಿ ಅಡವೆಪ್ಪ ಬಿಲಕುಂದಿ, ರಮೇಶ ಮಾದರ, ರಿಯಾಜ್ ಯಾದವಾಡ, ಪ.ಪಂ. ಮುಖ್ಯಾಧಿಕಾರಿ ತುಕಾರಾಮ ಮಾದರ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸಂಘಟನೆಯ, ಗೋಕಾಕ ತಾಲೂಕ ಅಧ್ಯಕ್ಷರಾದ ಅಜೀಜ ಮೊಕಾಶಿ, ಬಾಳೇಶ ಪೂಜೇರಿ, …
Read More »Belagavi Times
*ಜಯ ಕರ್ನಾಟಕ ಸಂಘಟನೆ ಜಿಲ್ಲಾ ಉಪಾಧ್ಯಕ್ಷ ಮಲಿಕಜಾನ ತಲವಾರ ಇವರ ಹುಟ್ಟು ಹಬ್ಬವನ್ನು ಬಡ ರೋಗಿಗಳಿಗೆ ಹಣ್ಣು ಹಂಪಲ ವಿತರಿಸುವ ಮೂಲಕ ಆಚರಿಸಿದ ಸಂಘಟನೆಯ ಕಾರ್ಯಕರ್ತರು*
ಗೋಕಾಕ:ಜಯ ಕರ್ನಾಟಕ ಸಂಘಟನೆಯ ಬೆಳಗಾವಿ ಜಿಲ್ಲಾ ಉಪಾಧ್ಯಕ್ಷರಾದ ಮಲಿಕಜಾನ ಮೀ ತಲವಾರ ಇವರ ಹುಟ್ಟುಹಬ್ಬದ ಅಂಗವಾಗಿ ಗೋಕಾಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಹಣ್ಣು ಹಂಪಲ ವಿತರಿಸುವ ಮೂಲಕ ಗೋಕಾಕ ತಾಲೂಕ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹುಟ್ಟು ಹಬ್ಬವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಗೋಕಾಕ ತಾಲೂಕ ಅಧ್ಯಕ್ಷರಾದ ಅಜೀಜ ಮೊಕಾಶಿ, ಬಾಳೇಶ ಪೂಜೇರಿ, ಶಬ್ಬೀರ್ ಮುಲ್ಲಾ, ಸಲೀಮ ಮುಲ್ಲಾ, ಮೌಲ ಪುಲತಾಂಬೆ, ಹಫೀಜದಸ್ತಗಿರ್ ಮುಲ್ಲಾ, ಮೊಸಿನ ಪೈಲವಾನ, ಹಜರತ್ ಮುಲ್ಲಾ, ಗೌಸ್ ಸನದಿ, ಮುಬಾರಕ್ ಬಾಳೆಕುಂದ್ರಿ, ದುರ್ಗಪ್ಪ ಬಾಗಲಕೋಟಿ, ಅಬ್ದುಲರೆಹಮಾನ ಇಲಕಲ್ಲ, ಆಸಿಫ್ …
Read More »*ಕಿತ್ತೂರ ನಾಡಿಗೆ ಬಿಗ್ ಗಿಫ್ಟ್ ಕೊಟ್ಟ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*
ಸ್ಥಳ : ಕಿತ್ತೂರು ಬೆಳಗಾವಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಿಂದ ಕಿತ್ತೂರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಅಂಬಡಗಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲಿಕಟ್ಟಿ ಕ್ರಾಸ್ ಸಮೀಪ ಹಾಲು ಶೀತಲಿಕರಣ ಕೇಂದ್ರದ ಶಂಕುಸ್ಥಾಪಣೆ ಕೆ ಎಮ್ ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೋಳಿ, ಕಿತ್ತೂರು ಶಾಸಕ ಮಹಾಂತೇಶ್ ದೊಡ್ಡಗೌಡರು, ಕೆ.ಎಂ.ಎಫ್ ನಿರ್ದೇಶಕ ಡಾ. ಬಸವರಾಜು ಪರವಣ್ಣನವರ್ ಹಾಗೂ ಎಲ್ಲಾ ನಿರ್ದೇಶಕರು ಹಾಗೂ ಎಲ್ಲಾ ಅಧಿಕಾರಿಗಳು ನೆರವೇರಿಸುವ ಮೂಲಕ ಕಿತ್ತೂರ ನಾಡಿಗೆ ಕೆ.ಎಂ.ಎಫ್ ನಿಂದ ಬಿಗ್ ಗಿಫ್ಟ್ ಕೊಟ್ಟಿದ್ದಾರೆ, ಈ ಸಂದರ್ಭದಲ್ಲಿ ಮಾತನಾಡಿದ ಕೆ.ಎಂ.ಎಫ್ ಅದ್ಯಕ್ಶ …
Read More »*ಪಂಚಮಸಾಲಿ, ಕುರುಬ, ಉಪ್ಪಾರ, ಮಾದಿಗ ಸಮಾಜಗಳಿಗೆ ಎಲ್ಲ ರೀತಿಯ ಬೆಂಬಲ- ಶಾಸಕ ಬಾಲಚಂದ್ರ ಜಾರಕಿಹೊಳಿ*
*ಸರಕಾರದ ಮೀಸಲಾತಿ ಸಂಬಂಧ ನಡೆಸುತ್ತಿರುವ ಸಮಾಜಗಳ ಹೋರಾಟಗಾರರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು : ಶಾಸಕ ಬಾಲಚಂದ್ರ ಜಾರಕಿಹೊಳಿ ಕಿವಿಮಾತು* *ಮುಖ್ಯಮಂತ್ರಿಗಳ ಬಳಿ ನಿಯೋಗವನ್ನು ತೆಗೆದುಕೊಂಡು ಹೋಗೋಣ. ಮೀಸಲಾತಿ ಸಂಬಂಧ ಒಗ್ಗಟ್ಟಿನಿಂದ ಹಕ್ಕೋತ್ತಾಯ ಮಂಡಿಸೋಣ* ಮೂಡಲಗಿ: ಈಗಾಗಲೇ ಸರ್ಕಾರದ ಮೀಸಲಾತಿ ಸಂಬಂಧ ಪಂಚಮಸಾಲಿ, ಕುರುಬ, ಉಪ್ಪಾರ ಹಾಗೂ ಮಾದಿಗ ಸಮುದಾಯದವರು ಹೋರಾಟಕ್ಕೆ ಇಳಿದಿದ್ದು, ಈ ಸಮಾಜಗಳ ಮೀಸಲಾತಿ ಬೇಡಿಕೆಗಳಿಗೆ ಸರ್ಕಾರದ ಮಟ್ಟದಲ್ಲಿ ನಾನು ಪ್ರಾಮಾಣಿಕವಾಗಿ ಸ್ಪಂದಿಸುತ್ತೇನೆ ಎಂದು ಶಾಸಕ ಹಾಗೂ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಪಟ್ಟಣದ ಬಸವ ಮಂಟಪದಲ್ಲಿ ಶನಿವಾರದಂದು ಜರುಗಿದ ಕಿತ್ತೂರು …
Read More »*ಮಾಹಿತಿ ಹಕ್ಕು ಅಡಿಯಲ್ಲಿ ಮಾಹಿತಿ ಕೇಳಿದ ವ್ಯಕ್ತಿಗೆ ಅನಾಮದಯ ವ್ಯಕ್ತಿಯಿಂದ ಧಮ್ಕಿ ಕರೆಗಳು*
ವರದಿ:ಕೊಪ್ಪಳ ಮಾಹಿತಿ ಕೇಳಿದ ಸಾಮಾಜಿಕ ಕಾರ್ಯಕರ್ತರಾದ ಶರಣಪ್ಪ ಗೊಡಚಿಹಳ್ಳಿ ಅವರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಸಾಮಾಜಿಕ ಕಾರ್ಯಕರ್ತನಾದ ಶರಣಪ್ಪ ಗೊಡಚಿಹಳ್ಳಿ ಕೋಪ್ಪಳ ಜಿಲ್ಲೆಯ ಕೋಪ್ಪಳ ತಾಲೂಕಿನ ಹಲವಾಗಲಿ ಗ್ರಾಮದ ನಿವಾಸಿಯಾಗಿದ್ದು ಈತನು ದಿನಾಂಕ 18.07.2022 ರಂದು ಮಾಹಿತಿ ಹಕ್ಕು ಅಧಿನಿಯಮ 2005 ರಡಿಯಲ್ಲಿ ಗೌರಿಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಿಸಿಯೂಟ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಮಾಹಿತಿಯನ್ನು ಒದಗಿಸಲು ಅರ್ಜಿ ಸಲ್ಲಿಸಿದ್ದರು. ಸದರಿ ಅರ್ಜಿಗೆ ಸಂಬಂಧಿಸಿದಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗೌರಿಪುರದ ಮುಖ್ಯೋಪಾಧ್ಯಾಯರು ಪೂರ್ಣ ಮಾಹಿತಿ ಒದಗಿಸಿದ ಹಿನ್ನೆಲೆಯಲ್ಲಿ ಮೇಲ್ಮನವಿ ಅರ್ಜಿ …
Read More »*ಸಿ.ಎಂ ಬೊಮ್ಮಾಯಿ ಹಾಗೂ ಕಿತ್ತೂರ ಶಾಸಕ ಮಹಾಂತೇಶ್ ದೊಡ್ಡಗೌಡರ ಕಾರ್ಯಕ್ಕೆ ಶ್ಲಾಘಿಸಿದ ಕಾಂಗ್ರೆಸ್ ಪಕ್ಷದ ಮಾಜಿ ಸಚಿವ ಶಿವಾನಂದ ಕೌಜಲಗಿ*
ಸ್ಥಳ : ಬೈಲಹೊಂಗಲ ಹೌದು ಬೆಳಗಾವಿ ಜಿಲ್ಲೆಯ ಕ್ರಾಂತಿ ನೆಲ ಕಿತ್ತೂರಿನಲ್ಲಿ ಇದೇ 23, 23 ಹಾಗೂ 25 ರಂದು ರಾಜ್ಯ ಮಟ್ಟದ ಕಿತ್ತೂರು ಉತ್ಸವ ನಡೆಯಲಿದ್ದು, ಮೊದಲ ಬಾರಿಗೆ ರಾಜ್ಯ ಮಟ್ಟದಲ್ಲಿ ಉತ್ಸವ ನಡೆಯುತ್ತಿರುವುದಕ್ಕೆ, 2 ಕೋಟಿ ಅನುದಾನ ಕೊಟ್ಟಿದಕ್ಕೆ ಹಾಗೂ ರಾಜ್ಯದ ಮೂಲೆ ಮೂಲೆಗೂ ವೀರ ರಾಣಿ ಚನ್ನಮ್ಮನವರ ಜ್ಯೋತಿಯನ್ನು ತಲುಪಿಸಿದಕ್ಕೆ ಕಿತ್ತೂರು ನಾಡಿನ ಹಿರಿಯ ರಾಜಕಾರಣಿ, ಕಾಂಗ್ರೆಸ್ ಪಕ್ಷದ ಮಾಜಿ ಸಚಿವರು ಆದ ಶಿವಾನಂದ ಕೌಜಲಗಿಯವರು ಹಾಲಿ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳು ಆದ ಬಸವರಾಜು ಬೊಮ್ಮಾಯಿ ಹಾಗೂ ಕಿತ್ತೂರು ಶಾಸಕರಾದ …
Read More »*ದೀಪಾವಳಿ ಹಬ್ಬದ ಪ್ರಯುಕ್ತ ಬೆಂಗಳೂರು ಬೆಳಗಾವಿ ನಡುವೆ ಎರಡು ವಿಶೇಷ ರೈಲು; ಸದುಪಯೋಗ ಪಡೆದುಕೊಳ್ಳಲು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆಗ್ರಹ *
ಘಟಪ್ರಭಾ:- ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ ಬೆಳಗಾವಿಗೆ ದಿ.೨೧ ಮತ್ತು ದಿ.೨೨ರಂದು ಬೆಳಗಾವಿಗೆ ಹಾಗೂ ದಿ.೨೬ರಂದು ಬೆಳಗಾವಿಯಿಂದ ಯಶವಂತಪುರಕ್ಕೆ ವಿಶೇಷ ರೈಲುಗಳನ್ನು ಬಿಡಲಾಗಿದ್ದು ಪ್ರಯಾಣಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುವುದೆಂದು ರಾಜ್ಯಸಭಾ ಸದಸ್ಯ ಹಾಗೂ ನೈರುತ್ಯ ರೈಲ್ವೆ ಸಲಹಾ ಸಮಿತಿ ಸದಸ್ಯರಾಗಿರುವ ಈರಣ್ಣ ಕಡಾಡಿ ತಿಳಿಸಿದ್ದಾರೆ. ಈ ಬಗ್ಗೆ ಸಂಸದರು ಇಂದು ದೂರವಾಣಿ ಮುಖಾಂತರ ಪತ್ರಿಕೆಗೆ ಹೇಳಿಕೆ ನೀಡಿದ್ದು ಸಾವಿರಾರು ಸಂಖ್ಯೆಯಲ್ಲಿ ದೀಪಾವಳಿ ಹಬ್ಬಕ್ಕೆ ಪ್ರಯಾಣಿಕರು ತಮ್ಮ ಊರುಗಳಿಗೆ ಬರುತ್ತಿದ್ದು ಖಾಸಗಿ ಬಸ್ಸುಗಳು ಇದೇ ಸಂದರ್ಭದಲ್ಲಿ ಟಿಕೇಟ್ ದರ ಹೆಚ್ಚಿಗೆ ಮಾಡಿದ್ದಾರೆ ಆದ್ದರಿಂದ …
Read More »* ಗೋಕಾಕ ನಗರದಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮಳ ವೀರ ಜ್ಯೋತಿಗೆ ತಾಲೂಕಾಡಳಿತದಿಂದ ಅದ್ದೂರಿಯಾಗಿ ಸ್ವಾಗತ*
ಗೋಕಾಕ:ನಗರದ ನಾಕಾ ನಂ-೧ರ ಚನ್ನಮ್ಮ ವೃತ್ತದಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮಳ ವೀರ ಜ್ಯೋತಿಗೆ ಬುಧವಾರದಂದು ಸಂಜೆ ತಾಲೂಕಾಡಳಿತದಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಗ್ರೇಡ್-೨ ತಹಶಿಲ್ದಾರ ಎಲ್ ಎಚ್ ಭೋವಿ,ನಗರಸಭೆ ಅದ್ಯಕ್ಷ ಜಯಾನಂದ ಹುಣಚ್ಯಾಳಿ,ಶಾಸಕರ ಆಪ್ತ ಸಹಾಯಕರಾದ ಸುರೇಶ ಸನದಿ,ರಾಜಕೀಯ ಧುರೀಣ ಅಶೋಕ ಪೂಜೇರಿ,ನಗರಸಭೆ ಪೌರಾಯುಕ್ತ ಶಿವಾನಂದ ಹಿರೇಮಠ,ಪರಿಸರ ಅಭಿಯಂತರ ಎಮ್ ಎಚ್ ಗಜಾಕೋಶ,ಕಂದಾಯ ನೀರಿಕ್ಷಕ ಹಿರೇಮಠ,ಸಿಡಿಪಿಒ ಜಯಶ್ರೀ ಶೀಲವಂತ,ನಗರಸಭೆ ಸದಸ್ಯರಾದ ಅಬ್ಬಾಸ ದೇಸಾಯಿ, ಶ್ರೀಶೈಲ ಯಕ್ಕುಂಡಿ,ಈಶ್ವರ ಭಾಗೋಜಿ,ಡಾ.ರಮೇಶ ಪಟಗುಂದಿ,ಸಂಜಯ ಪಾಟೀಲ, ಶಿವಪುತ್ರ ಜಕಬಾಳ,ಎಮ್ ಎಸ್ ವಾಲಿ,ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Read More »*ಸ್ವಗ್ರಾಮ ಶಿಂಧಿಕುರಬೇಟದಲ್ಲಿ ನಿವೃತ್ತ ಯೋಧ, ಪಿಎಸ್ಐ ಹೊನ್ನಪ್ಪಗೋಳ ಅವರ ಅಂತ್ಯ ಸಂಸ್ಕಾರ*
ಘಟಪ್ರಭಾ; ಮಂಗಳವಾರ ಸಂಜೆ ಬೆಂಗಳೂರಿನ ಕಮಾಂಡೋ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧಾನರಾಗಿದ್ದ, ಗೋಕಾಕ ತಾಲೂಕಿನ ಶಿಂದಿಕುರುಬೇಟ ಗ್ರಾಮದ ಪಿಎಸ್ಐ ಬಾಳಪ್ಪ ಸತ್ತೆಪ್ಪ ಹೊನ್ನಪ್ಪಗೋಳ (46) ಅವರ ಅಂತ್ಯ ಸಂಸ್ಕಾರ ಬೆಳಿಗ್ಗೆ 10.00 ಘಂಟೆಗೆ ಶಿಂದಿಕುರಬೇಟ ಗ್ರಾಮದ ಯಲ್ಲಮನ ಕೊಳ್ಳ ಹತ್ತಿರ ಅವರ ತೋಟದಲ್ಲಿ ಸಕಲ ಸರಕಾರಿ ಗೌರವದೊಂದಿಗೆ ನೆರವೇರಿಸಲಾಯಿತು. ಪೋಲೀಸ್ ಇಲಾಖೆ ಸೇರಿದಂತೆ ಸೇನೆಯ ಅಧಿಕಾರಿಗಳು ನೂರಾರು ಸಂಖ್ಯೆಯಲ್ಲಿ ಗ್ರಾಮಸ್ಥರು ಸಂಬಂಧಿಕರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹೊನ್ನಪ್ಪಗೋಳ ಅವರ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡು ಅಂತಿಮ ದರ್ಶನ ಪಡೆದು ಕೊಂಡರು 1997ರಲ್ಲಿ ಸೇನೆಗೆ ಸೇರಿದ ಹೊನ್ನಪ್ಪಗೋಳ …
Read More »*ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಸಾಹುಕಾರ್ ಆಪ್ತ ಸಹಾಯಕ ಸುರೇಶ ಸನದಿ*
ಘಟಪ್ರಭಾ: ಘಟಪ್ರಭಾ ಪಟ್ಟಣದಲ್ಲಿ ಇಂದು ಶಾಸಕರಾದ ರಮೇಶ ಜಾರಕಿಹೊಳಿ ಅವರ ಸೂಚನೆಯಂತೆ ಹಾಗೂ ಗೋಕಾಕ ಮತಕ್ಷೇತ್ರದ ಸಾರಥಿ ಅಂಬಿರಾವ ಪಾಟೀಲ ಅವರ ಮಾರ್ಗದರ್ಶನದಂತೆ ಕಾರ್ಯಕ್ರಮಕ್ಕೆ ಸಾಹುಕಾರ್ ಆಪ್ತ ಸಹಾಯಕರಾದ ಸುರೇಶ ಸನದಿ ಅವರು ಭಾಗವಹಿಸಿ ಸ್ಥಳೀಯ ಕಾಳಿಕಾ ದೇವಸ್ಥಾನ ಹತ್ತಿರ ಇರುವ ರಸ್ತೆಗೆ ಭೂಮಿ ಪೂಜೆ ಸಲ್ಲಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಲ್ಲಪ್ಪ ಕೋಳಿ,ಗಂಗಾಧರ ಬಡಕುಂದ್ರಿ,ಮಾರುತಿ ಹುಕ್ಕೇರಿ, ಮಲ್ಲಿಕಾರ್ಜುನ ತುಕ್ಕಾನಟ್ಟಿ,ಪ್ರವೀಣ್ ಮಟಗಾರ, ಉಮೇಶ್ ತುಕ್ಕಾನಟ್ಟಿ, ಬಾಳೇಶ ಕಮತ,ಜಾಕೀರ ಬಾಡಕರ,ಅಲ್ತಾಫ ಉಸ್ತಾದ್, ರಮೇಶ ಗಂಡವ್ವಗೋಳ,ಪ್ರತಾಪ್ ಬೇವಿನಗಿಡದ,ಲಕ್ಷ್ಮಣ ಮೇತ್ರಿ,ನಾಗು ಜಂಬ್ರಿ, ಇನ್ನೂ ಅನೇಕರು …
Read More »