ಬೆಳಗಾವಿ- ಪೋಲೀಸರು ಕಳ್ಳರನ್ನು ದರೋಡೆಕೋರರನ್ನು,ವಂಚಕರನ್ನು ಅರೆಸ್ಟ್ ಮಾಡಿದ್ದನ್ನು ನಾವು ಕೇಳಿದ್ದೇವೆ ಆದ್ರೆ ಇವತ್ತು ಬೆಳಗಾವಿಯಲ್ಲಿ ಪೋಲೀಸರು,ಮತ್ತೊಬ್ಬ ಪೋಲೀಸ್ ಪೇದೆಯನ್ನು ಬಂಧಿಸಿದ್ದಾರೆ.ಬೆಳಗಾವಿ ಮಾರ್ಕೆಟ್ ಠಾಣೆಯ ಪೋಲೀಸರು ಇವತ್ತು, ಸಿದ್ಧಾರೂಢ ವಡ್ಡರ್ ಕೆಎಸ್ ಆರ್ ಪಿ ಎರಡನೇಯ ಬಟಾಲಿಯನ್ ಪೇದೆಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಸಿದ್ಧಾರೂಡ ವಡ್ಡರ್ ಎಂಬ ಕೆ.ಎಸ್ ಆರ್.ಪಿ ಎರಡನೇಯ ಬಟಾಲಿಯನ್ ಪೇದೆ,ಈತ ಲಾಕ್ಡೌನ್ ಅವಧಿಯಲ್ಲಿ ನಗರದ ಮಾರುಕಟ್ಟೆ ಪ್ರದೇಶದಲ್ಲಿ ಸುತ್ತಾಡಿ ನಾನು ಕ್ರೈಂ ಬ್ರ್ಯಾಂಚ್ ಪೋಲೀಸ್ ಎಂದು ಹೇಳಿಕೊಂಡು,ಅಂಗಡಿಕಾರರಿಂದ ಹಣ ವಸೂಲಿ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ.ಇವತ್ತು ಬೆಳಿಗ್ಗೆ ಸಿದ್ಧಾರೂಢ ವಡ್ಡರ್ ಬೆಳಗಾವಿ ಮಾರುಕಟ್ಟೆ …
Read More »Belagavi Times
*ಕರ್ತವ್ಯನಿಷ್ಠ ಪೋಲೀಸ ಸಿಬ್ಬಂದಿಯಗಳ ಅಮಾನತ್ತು ರದ್ದು ಗೋಳಿಸಿ M.E.S.ಪುಂಡರಮೇಲೆ ಕ್ರಮ ಕೈಗೊಳ್ಳಲು ಕರವೇ ಆಗ್ರಹ*
ಬೆಳಗಾವಿ :ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲುಕ ಘಟಕ ವತಿಯಿಂದ ಪೊಲೀಸ್ ಇನ್ಸೆಕ್ಟರ್ ಘಟಪ್ರಭಾ ಇವರಿಂದ ಪೊಲೀಸ್ ಠಾಣೆ ಸನ್ಮಾನ್ಯ ಪೊಲೀಸ್ ಆಯುಕ್ತರು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂದಿಯ ಅಮಾನತು ರದ್ದು ಮಾಡ ಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ್ ತಾಲೂಕ ಘಟಕದ ವತಿಯಿಂದ ಮನಿವಿ ಸಲ್ಲಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಸಂಚಾಲಕ ರೇಹಮಾನ ಮೂಕಾಶಿ ಮಾತನಾಡಿ ಕಳೆದ ಮಾರ್ಚ್ ತಿಂಗಳಲ್ಲಿ m.e.s, ಪುಂಡರು ರಾಮಲಿಂಗ ಕಿಂಡ ಗಲ್ಲಿಯಲ್ಲಿ ಪ್ರತಿಭಟನೆ ನಡೆಸಿ ಕನ್ನಡ ವಿರೋಧಿ ಘೋಷಣೆ ಕೂಗಿ ಮತ್ತು ಆ ಪ್ರತಿಭಟನೆಯ …
Read More »*ಅನಾಹುತಕ್ಕೆ ಎಡೆ ಮಾಡಿಕೊಟ್ಟಿತು ರಸ್ತೆ ಬದಿಯ ಬಾವಿ,ಟಿಪ್ಪರ್ ಬಾವಿಗೆ ಬಿದ್ದು ಚಾಲಕನಿಗೆ ಗಂಭೀರ ಗಾಯ :-ಆಕ್ರೋಶ ವ್ಯಕ್ತಪಡಿಸಿದ ಲಕ್ಷ್ಮಣ ಸೊಡ್ಡಿ*
ಬೆಳಗಾವಿ:- ರಸ್ತೆ ಬದಿಯ ಬಾವಿಗೆ ಮಣ್ಣು ತುಂಬಿದ ಟಿಪ್ಪರ್ ಬಾವಿಗೆ ಬಿದ್ದ ಘಟನೆ ಸಂಭವಿಸಿದೆ. ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ಬುಧವಾರ ಬೆಳಗಿನ ಜಾವ ಮಣ್ಣು ತುಂಬಿರುವ ಬೃಹತ್ ವಾಹನ ಟಿಪ್ಪರ್ ಇಕ್ಕಟ್ಟಾದ ರಸ್ತೆಯ ಪಕ್ಕದಲ್ಲಿ ಇದ್ದ ಬಾವಿಗೆ ಬಿದ್ದಿರುವ ಘಟನೆ ನಡೆದಿದೆ. ಸಂಬರಗಿ ಗ್ರಾಮದಿಂದ ನಾಗನೂರಿಗೆ ಹೋಗುವ ರಸ್ತೆಯ ಪಕ್ಕದಲ್ಲಿ ಇರುವ ಬಾವಿಗೆ ಬಿದ್ದ ಪರಿಣಾಮವಾಗಿ ಚಾಲಕನಿಗೆ ತಲೆಗೆ ಹಾಗೂ ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಳಾಗಿವೆ. ತನ್ನ ಸಮಯಪ್ರಜ್ಞೆಯಿಂದ ಟಿಪ್ಪರ್ ನ ಗಾಜು ಒಡೆದು ನೀರಿದ್ದ ಬಾವಿಯಲ್ಲಿ ಮುಳುಗುವ ಸ್ಥಿತಿಯಲ್ಲಿದ್ದ ಟಿಪ್ಪರ್ …
Read More »*ಪಂಚಾಯಿತಿಗಳಲ್ಲಿ ನಡೆಯುವ ಭ್ರಷ್ಟಾಚಾರಕ್ಕೆ ಮೇಲಧಿಕಾರಿಗಳ ಕುಮ್ಮಕ್ಕು ಇರಬಹುದೇ .ಅಧಿಕಾರಿಗಳಿಗೆ ತಟ್ಟದ ಕಾನೂನಿನ ಬಿಸಿ ಪಂಚಾಯತ ನಿಯಮಾವಳಿ ಗಾಳಿಗೆ ತೋರಿದ ಅಧಿಕಾರಿಗಳು ನಕಲಿ ಜಾಬ ಕಾರ್ಡಗಳನ್ನು ತಡೆಯುವುದು ಯಾವಾಗ ಪಂಚಾಯತ್ ರಾಜ್ ಇಲಾಖೆ ಸಚಿವರೆ ಈ ಸುದ್ದಿಯನ್ನು ಒಮ್ಮೆ ನೋಡಿ*
ಬೆಳಗಾವಿ :ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕ ನಿಡಗುಂದಿ ಗ್ರಾಮ ಪಂಚಾಯ್ತಿನಲ್ಲಿ ತನ್ನ ಮೂರು ಬಾಲ ಕಾರ್ಮಿಕ ಮಕ್ಕಳ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಲಕ್ಷ ಲಕ್ಷ ಹಣ ಲೂಟಿ ಮಾಡಿರುವ ಗ್ರಾಮ ಪಂಚಾಯ್ತಿ ಸದಸ್ಯ ವಿಠಲ ಪ್ರಭು ಗೊಂಡೆ 2021 ರಲ್ಲಿ 33 ವಯಸ್ಸು ತಂದೆಗೆ (ಆಧಾರ ಕಾರ್ಡ, ಬಾಲ ಕಾರ್ಮಿಕ ತನ, ಮೂರು ಮಕ್ಕಳ ಹೆಸರಿನಲ್ಲಿ ನಕಲಿ ದಾಖಲೆ ಪಾನ್ ಕಾರ್ಡ್ ನಲ್ಲಿ ಇದ್ದಂತೆ) ಹಾಗಾದರೆ 2017 ಸೃಷ್ಟಿಸಿ ಹಣ ದುರ್ಬಳಕೆ ಮಾಡಿದ ರಲ್ಲಿ ತಂದೆಗೆ 29 ವಯಸ್ಸು , 2017 ರಲ್ಲಿ …
Read More »*ಅಮ್ಮಾ ನಗರ ನಾಗರಾಳ ಗ್ರಾಮದಲ್ಲಿ ಕೋವಿಡ್ ಪರೀಕ್ಷಾ ಶಿಬಿರ ಕಾರ್ಯಕ್ರಮ ನಡೆಯಿತು*
ಬೆಳಗಾವಿ:ರಾಯಬಾಗ ತಾಲ್ಲೂಕಿನ ನೀಡಗುಂದಿ ಗ್ರಾಮ ಪಂಚಾಯತ ಸದಸ್ಯರಾದ ಶ್ರೀ ಅಶೋಕ ಪಾಟೀಲ ಅವರ ನೇತೃತ್ವದಲ್ಲಿ ರಾಯಾಬಾಗ ತಾಲೂಕಿನ ನಾಗರಾಳ ಗ್ರಾಮದಲ್ಲಿ ಹಾಗು ಅಮ್ಮಾ ನಗರದಲ್ಲಿ ಇಂದು ಕೋವಿಡ್ ಸೋಂಕು ಮುಂಜಾಗೃತೇಗಾಗಿ ಕೋವಿಡ ಸೋಂಕು ಹರಡದಂತೆ ಗ್ರಾಮದ ಜನರಿಗೆ.ಆರೋಗ್ಯ ಇಲಾಖೆ ಹಾಗು ಕೋವಿಡ್ ಪರೀಕ್ಷಾ ಕಾರ್ಯಕ್ರಮ ಜಾರಿ ಮಾಡಲಾಗಿದ್ದು. ಅಮ್ಮಾ ನಗರ ಹಾಗು ನಾಗರಾಳ ಗ್ರಾಮದಲ್ಲಿ ಕೋವಿಡ್ ಪರೀಕ್ಷಾಗೆ ಚಾಲನೆ ನೀಡಿ ಅಶೋಕ ಪಾಟೀಲ ಮಾತನಾಡಿ ರೋಗ ಹರಡದಂತೆ ತಡೆಯುವುದು ಹೇಗೆ ಉತ್ತಮ ನೈರ್ಮಲ್ಯವನ್ನು ಕಾಪಾಡಿಕೊಳ್ಳಿ. ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಿ ಮತ್ತು ನಿಮ್ಮ …
Read More »*ಹಳ್ಳಿಗಳಲ್ಲಿ ಕೊರೋನಾ ಜಾಗೃತಿ,ಮಾದರಿಯಾದ ಕಮಲಾತಾಯಿ ಫೌಂಡೇಶನ್ ನ ಕಾರ್ಯ*
ಬೆಳಗಾವಿ:-ಕೊರೊನಾ ಸಂಕಷ್ಟದ ಸಂದಿಗ್ಧ ಸ್ಥಿತಿಯಲ್ಲಿ ಕೋವಿಡ್ ವಿರುದ್ಧ ಹೋರಾಟ ಮಾಡಲು ಮಾಸ್ಕ್ ಧರಿಸುವುದು ಸಾಮಾಜಿಕ ಅಂತರ ಕಾಯ್ದು ಕೊಳ್ಳುವುದರ ಜೊತೆಗೆ ಸಾನಿಟೈಸರ್ ಉಪಯೋಗಿಸಬೇಕಾಗಿರುವುದು ವಾಸ್ತವದ ಸನ್ನಿವೇಶವಾಗಿದೆ. ಕೊರೋನಾ ಮಹಾಮಾರಿಯ ಕುರಿತು ಜನಸಾಮಾನ್ಯರಿಗೆ ಅರಿವು ಮೂಡಿಸುವದಲ್ಲದೆ ಯಾವುದೇ ರೀತಿಯ ಭಯ ಪಡದೆ ಆತ್ಮ ವಿಶ್ವಾಸದಿಂದ ಇರುವಂತೆ ಖಾನಾಪುರ ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಜನಜಾಗೃತಿ ಮೂಡಿಸುವ ಕಾರ್ಯ ಸದ್ದಿಲ್ಲದೆ ನಡೆಯುತ್ತಿದೆ. ಈ ನಿಟ್ಟಿನಲ್ಲಿ ತಾಲೂಕಿನ ಸಾಮಾಜಿಕ ಕಳಕಳಿ ಹೊಂದಿರುವ ಯುವಕರಿಂದ ಸ್ಥಾಪಿತವಾದ ಕಮಲಾತಾಯಿ ಫೌಂಡೇಶನ್ ಯಾವುದೇ ಪ್ರಚಾರದ ಗೀಳಿಗಂಟಿಕೊಳ್ಳದೇ ಸಮಾಜದ ಪ್ರೇರಣೆಯಾಗಿ ಒಂದೊಳ್ಳೆ ಕಾರ್ಯ ಮಾಡುತ್ತಿದೆ. ಕೊರೋನಾ …
Read More »*ಬ್ಲ್ಯಾಕ್ ಫಂಗಸ್ ಭಯಬೇಡ, ಎಚ್ಚರಿಕೆ ಇರಲಿ, ಸೋಂಕಿತರು ಕೋವಿಡ್ ಕೇರ್ ಗಳಿಗೆ ದಾಖಲಾಗಿ ರಾಜ್ಯದ ಜನತೆಗೆ ಡಿಸಿಎಂ ಮನವಿ*
ಅಥಣಿ:- ಬ್ಲ್ಯಾಕ್ ಫಂಗಸ್ ನ ಬಗ್ಗೆ ಯಾರೂ ಭಯಪಡುವ ಅಗತ್ಯವಿಲ್ಲ ಸರ್ಕಾರದೊಂದಿಗೆ ಕೈ ಜೋಡಿಸಿ ಎಲ್ಲರೂ ಎಚ್ಚರಿಕೆಯಿಂದ ಇರಬೇಕೆಂದು ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ ಸವದಿ ಹೇಳಿದರು. ಅಥಣಿಯಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಆಂಬುಲೆನ್ಸ್ ಹಸ್ತಾಂತರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಸವದಿ ಮೊನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಎಲ್ಲ ಸಚಿವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗಿದೆ ಅದರಂತೆ ಕೊರೋನಾ ಹಾಗೂ ಬ್ಲ್ಯಾಕ್ ಫಂಗಸ್ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಸನ್ನದ್ಧವಾಗಿದೆ ಅಲ್ಲದೆ ಬ್ಲ್ಯಾಕ್ ಫಂಗಸ್ ಚಿಕಿತ್ಸೆಯನ್ನು ಉಚಿತವಾಗಿ ರಾಜ್ಯ ಸರ್ಕಾರದ ವತಿಯಿಂದಲೇ …
Read More »*ನೇಕಾರರಿಗೂ ಕೂಲಿ ಕಾರ್ಮಿಕರು, ಪಾವರ್ ಲೋಮ್, ಕೈಮಗ್ಗ ಕಾರ್ಮಿಕರು ಹಾಗೂ ನೇಕಾರಿಕೆ ಉದ್ಯೋಗಕ್ಕೆ ಸಂಬಂಧಪಟ್ಟಂತ ಎಲ್ಲ ಕಾರ್ಮಿಕರ ಆರ್ಥಿಕ ಪ್ಯಾಕೇಜ ಘೋಷಿಸಿಸುವಂತೆ, ಸನ್ಮಾನ್ಯ ಮುಖ್ಯಮಂತ್ರಿಗಳಾದ, ಶ್ರೀಯುತ ಬಿ. ಎಸ್. ಯಡಿಯೂರಪ್ಪ ನವರನ್ನು ಭೆಟ್ಟಿ ಮಾಡಿದ ಸಚಿವರು*
ಬೆಂಗಳೂರು : ಕೋವಿಡ ಕಾಯಿಲೆ ಹರಡುತ್ತಿರುವ ಹಿನ್ನೆಲೆಯಲ್ಲಿ ಸರಕಾರ ರಾಜ್ಯಾದ್ಯಂತ ಲಾಕಡೌನ ಘೋಷಣೆ ಮಾಡಿದ್ದು, ಇದರಿಂದ ನೇಕಾರು ಆರ್ಥಿಕವಾಗಿ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ನೇಕಾರರಿಗೂ ಆರ್ಥಿಕ ಪ್ಯಾಕೇಜ್ ( ಕೂಲಿ ಕಾರ್ಮಿಕರು, ಪಾವರ್ ಲೋಮ್, ಕೈಮಗ್ಗ ಕಾರ್ಮಿಕರು ಹಾಗೂ ನೇಕಾರಿಕೆ ಉದ್ಯೋಗಕ್ಕೆ ಸಂಬಂಧಪಟ್ಟಂತ ಎಲ್ಲ ಕಾರ್ಮಿಕರ) ಘೋಷಿಸಿಸುವಂತೆ, ಸನ್ಮಾನ್ಯ ಮುಖ್ಯಮಂತ್ರಿಗಳಾದ, ಶ್ರೀಯುತ ಬಿ. ಎಸ್. ಯಡಿಯೂರಪ್ಪ ನವರನ್ನು ಭೆಟ್ಟಿ ಮಾಡಿ, ಅವರ ಗಮನಕ್ಕೆ ತಂದರು, ಇದಕ್ಕೆ ಮಾನ್ಯ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದರು. ಹಾಗೂ ಒಂದು ವಾರದಲ್ಲಿ ಪ್ಯಾಕೇಜ್ ಘೋಷಿಸಲಾಗುವುದು ಎಂದು ಹೇಳಿದರು, ಈ …
Read More »*ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಂತಾಪ*
ಬೆಳಗಾವಿ: ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಅವರ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಂತಾಪ ವ್ಯಕ್ತಪಡಿಸಿದ್ದಾರೆ. “ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ದೊರೆಸ್ವಾಮಿ ಅವರು, ನಾಡಿನ ಸಾಕ್ಷಿಪ್ರಜ್ಞೆಯಂತಿದ್ದರು. ನೇರ ನಡೆ, ನುಡಿಯ ವ್ಯಕ್ತಿತ್ವವನ್ನು ಹೊಂದಿದ್ದ ಅವರು, ಅನ್ಯಾಯವನ್ನು ಸಹಿಸುತ್ತಿರಲಿಲ್ಲ. ಅವರ ನಿಧನದಿಂದ ರಾಜ್ಯಕ್ಕಷ್ಟೇ ಅಲ್ಲದೇ, ಇಡೀ ದೇಶಕ್ಕೆ ತುಂಬಲಾರದ ನಷ್ಟವಾಗಿದೆ” ಎಂದು ಹೇಳಿದ್ದಾರೆ. “ಅಪ್ಪಟ ಗಾಂಧಿವಾಗಿದ್ದ ದೊರೆಸ್ವಾಮಿ ಅವರಲ್ಲಿ ಇಳಿ ವಯಸ್ಸಿನಲ್ಲಿಯೂ ಕೂಡ ಹೋರಾಟದ ಮನೋಭಾವ ಕುಂದಿರಲಿಲ್ಲ. ಅವರು ವಿವಿಧ ಹೋರಾಟ, ವಿಚಾರ ಸಂಕಿರಣ ಸೇರಿದಂತೆ ಎಲ್ಲ ರೀತಿ ಕಾರ್ಯಕ್ರಮಗಳಲ್ಲೂ ಭಾಗವಹಿಸಿ, ತಮ್ಮ ವಿಚಾರಗಳನ್ನು ಮಂಡಿಸುತ್ತಿದ್ದರು. …
Read More »*ಗೋಕಾಕ ತಾಲೂಕಿನ ಗರಗದ ಶ್ರೀ ದುರ್ಗಾಮಾತಾ ದೇವಸ್ಥಾನದ ಡಾ: ಮಹಾಂತಯ್ಯ ಅಜ್ಜನವರು ಗೋಕಾಕ ತಾಲೂಕಿನ ಪತ್ರಕರ್ತರಿಗೆ ಕಿಟ್ ವಿತರಿಸಿ*
ಕೊರೊನಾ ಎರಡನೆ ಅಲೆ ಶುರುವಾಗಿದ್ದು ಇಂತಹ ಸಂದಿಗ್ಧ ಸಮಯದಲ್ಲಿ ತಮ್ಮ ಜೀವದ ಹಂಗು ತೋರೆದು ಜಗತ್ತಿನಲ್ಲಿ ಆಗುಹೊಗುಗಳನ್ನು ಮನೆಯಲ್ಲಿ ನೋಡುವ ಹಾಗೆ ಮಾಡುತ್ತಿರುವ ಪತ್ರಕರ್ತರ ಸೇವೆ ಗುರುತಿಸಿ ಗೋಕಾಕ ತಾಲೂಕಿನ ಗರಗದ ಶ್ರೀ ದುರ್ಗಾಮಾತಾ ದೇವಸ್ಥಾನದ ಡಾ: ಮಹಾಂತಯ್ಯ ಅಜ್ಜನವರು ಗೋಕಾಕ ತಾಲೂಕಿನ ಪತ್ರಕರ್ತರಿಗೆ ಕಿಟ್ ವಿತರಿಸಿ ಸರಕಾರ ಪತ್ರಕರ್ತರನ್ನು ಪ್ರಂಟಲೈನ್ ವಾರಿಯರ್ಸ್ ಅಂತ ಘೊಷಣೆ ಮಾಡಿದೆ ಆದರೆ ಉಳಿದವರಿಗೆ ನಿಡಿದಂತೆ ಸೌಲಬ್ಯಗಳನ್ನು ನೀಡದೆ ಎಲ್ಲೊ ಒಂದು ಕಡೆ ಪತ್ರಕರ್ತರನ್ನು ಮರೆತಂತೆ ಕಾಣುತ್ತದೆ ಎಂದರು, ಅದಲ್ಲದೆ ನಮ್ಮ ಸಮಿತಿಯಿಂದ ಕೇವಲ ಪತ್ರಕರ್ತರೆನ್ನದೆ ಕೊರೊನಾ ಸಂಕಷ್ಟಕ್ಕೆ …
Read More »