ಅಂಕಣಗಳು

*ಸರ್ಕಾರಿ ಜಾಗದ ಗರಸು ಭ್ರಷ್ಟರಪಾಲು ತಹಸೀಲ್ದಾರ ಸಾಹೇಬರೆ ಇಲ್ಲಿ ನೋಡಿ ಒಂದು ಕಂಪ್ಲೇಂಟು*

ಬೆಳಗಾವಿ:-ರಾಯಬಾಗ ತಾಲೂಕು ಹಂದಿಗುಂದ ಗ್ರಾಮದ ಸರ್ಕಾರಿ ಜಮೀನನಲ್ಲಿ ಅಕ್ರಮವಾಗಿ ತಮ್ಮ ಲಾಭಕ್ಕಾಗಿ ಸರಕಾರಿ ಭೂಪ್ರದೇಶವನ್ನು ಸರ್ಕಾರಿ ಕಾಮಗಾರಿಗಳಿಗೆ ಅನುದಾನವಿದ್ದರು ಕೆಲವು ವ್ಯಕ್ತಿಗಳು ಸರ್ಕಾರಿ ಭೂ ಪ್ರದೇಶವನ್ನು ಅಗೆದು(ಗರಸನ್ನು ) ರಸ್ತೆ ಕಾಮಗಾರಿಗಳಿಗೆ ಬಳಿಸುತ್ತಿದ್ದಾರೆ.ಈ ಕಾಮಗಾರಿಗಳಿಗೆ ಅನುದಾನ ಸಾಕಷ್ಟು ಇದ್ದರು ಗ್ರಾಮದ ನೈಸರ್ಗಿಕ ಸಂಪತ್ತು ಹಾಳುಮಾಡುವದರಲ್ಲಿ ಕೆಲವು ಭ್ರಷ್ಟಾಚಾರಿಗಳು ಪ್ರಮುಖ ಪಾತ್ರವಯಿಸುತ್ತಿದ್ದಾರೆ. ಈ ವಿಷಯಕ್ಕೆ ಸಂಬಂಧಪಟ್ಟಂತೆ 2019-20 ರಲ್ಲಿ ಜಿಲ್ಲಾಧಿಕಾರಿಗಳಿಗೆ ಮತ್ತು ತಾಲ್ಲೂಕಿನ ದಂಡಾಧಿಕಾರಿಗಳು ಈ ಪ್ರದೇಶವನ್ನು ಅಗೆಯಬಾರದೆಂದು ಆದೇಶ ಮಾಡಲಾಗಿತ್ತು. ಈ ಆದೇಶವಿದ್ದರೂ ದಿನಾಂಕ 24:07:2021 ರಂದು ಗ್ರಾಮದ ಅಶೋಕ ಕಾಲತಿಪ್ಪಿರವರು ತಮ್ಮ ಜೇಸಿಬಿ …

Read More »

*ಅಧಿಕಾರಿಗಳಿಗೆ ರಜೆ ಹಾಕದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಖಡಕ್ ಸೂಚನೆ!*

ಅತಿವೃಷ್ಟಿಯಾಗುತ್ತಿರುವ ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ, ಚಿಕ್ಕಮಗಳೂರು ಹಾಗೂ ಧಾರವಾಡ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಡಿಯೋ ಸಂವಾದ ನಡೆಸಿ ಮುಂಜಾಗ್ರತೆ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. “ಯಾವುದೇ ಕಾರಣಕ್ಕೂ ಅಧಿಕಾರಿಗಳು ರಜೆ ಹಾಕಬಾರದು” ಎಂದು ಸೂಚಿಸಿರುವ ಸಿಎಂ ಯಡಿಯೂರಪ್ಪ ಅವರು, “ಅಧಿಕಾರಿಗಳು ದಿನದ 24 ಗಂಟೆಯೂ ಎಚ್ಚರಿಕೆಯಿಂದ‌ ಕೆಲಸ‌ ಮಾಡಬೇಕು. ಜೊತೆಗೆ ಮುಂದಿನ‌ 48 ಗಂಟೆ ಏನು ಆಗಬಹುದು ಎಂಬುದನ್ನು ಊಹೆ ಮಾಡಿ ಕೆಲಸ‌ ಮಾಡಬೇಕು” ಎಂದು ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದಾರೆ. ಪ್ರವಾಹ ಉಂಟಾಗುವ ಸಾಧ್ಯತೆ ಇರುವ ಗ್ರಾಮಗಳನ್ನು ಸಹ ಮುಂಜಾಗ್ರತಾ ಕ್ರಮವಾಗಿ …

Read More »
error: Content is protected !!