ಆಧ್ಯಾತ್ಮ

*ಭಕ್ತಿಭಾವದಲ್ಲಿ ಮಿಂದೆದ್ದ ಬಸವಣ್ಣನ ಭಕ್ತರು,ಆಜೂರ ಗ್ರಾಮದ ಪಲ್ಲಕ್ಕಿ ಉತ್ಸವಕ್ಕೆ ತೆರೆ….*

*ಭಕ್ತಿಭಾವದಲ್ಲಿ ಮಿಂದೆದ್ದ ಬಸವಣ್ಣನ ಭಕ್ತರು,ಆಜೂರ ಗ್ರಾಮದ ಪಲ್ಲಕ್ಕಿ ಉತ್ಸವಕ್ಕೆ ತೆರೆ….* *ಬೆಳಗಾವಿ:-* ಅಥಣಿ ತಾಲೂಕಿನ ಆಜೂರ ಗ್ರಾಮದ ಆರಾಧ್ಯದೇವರಾದ ಶ್ರೀ ಬಸವೇಶ್ವರ ಜಾತ್ರೆ ಅತ್ಯಂತ ಸರಳವಾಗಿ ಸಡಗರ ಸಂಭ್ರಮದಿಂದ ಗುರುವಾರ, ಶುಕ್ರವಾರ ಆಚರಣೆಯಾಯಿತು. ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವ ನಿಮಿತ್ಯವಾಗಿ ಆಜೂರ ಗ್ರಾಮಕ್ಕೆ ಹತ್ತಿರವಿರುವ ಪುರಾಣ ಪ್ರಸಿದ್ಧ ಖಿಳೇಗಾಂವಿಯ ಬಸವೇಶ್ವರ ಪಲ್ಲಕ್ಕಿ ಗ್ರಾಮಕ್ಕೆ ಆಗಮಿಸುತ್ತದೆ ಆಜೂರ ಗ್ರಾಮಕ್ಕೆ ಬರುವಾಗ ಪ್ರಸಿದ್ಧಿ ಪಡೆದಿರುವ ಮೋಟ ಬಸವೇಶ್ವರನಿಗೆ ಭೇಟಿ ನೀಡಿ ಪಲ್ಲಕ್ಕಿಯು ಗ್ರಾಮವನ್ನು ಪ್ರವೇಶಿಸುತ್ತದೆ. ಪಲ್ಲಕ್ಕಿಯ ಆಗಮನದ ಸಮಯದಲ್ಲಿ ಖಿಳೇಗಾಂವ ಗ್ರಾಮದಿಂದ ಆಜೂರಿನವರೆಗೆ ರಸ್ತೆಯುದ್ದಕ್ಕೂ ನೀರು ಹರಿಸಿ …

Read More »
error: Content is protected !!