ದಂಡಾಪೂರ ಗ್ರಾಮದಲ್ಲಿ 6.11 ಕೋಟಿ ರೂ. ವೆಚ್ಚದ ಶೈಕ್ಷಣಿಕ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಪಾಮಲದಿನ್ನಿ ಹಳ್ಳದಿಂದ ದಂಡಾಪೂರವರೆಗಿನ ಜಾಕ್ ವೆಲ್ ಕಾಮಗಾರಿ ನಿರ್ಮಾಣಕ್ಕೆ ಭರವಸೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ 1.55 ಕೋ.ರೂ ವೆಚ್ಚದ ದಂಡಾಪೂರ ಸರಕಾರಿ ಪ್ರಾಥಮಿಕ ಶಾಲೆಯ ಬಹು ಮಹಡಿ ಕಟ್ಟಡಕ್ಕೆ ಭೂಮಿ ಪೂಜೆ 4.55 ಕೋ.ರೂ ವೆಚ್ಚದ 31 ವಿವೇಕ ಶಾಲಾ ಕೊಠಡಿಗಳ ಉದ್ಘಾಟನೆ. 7.47 ಲಕ್ಷ ರೂ ಮೊತ್ತದ ವಿಶೇಷ ಚೇತನ ಮಕ್ಕಳಿಗೆ ಸಾಧನಾ ಸಲಕರಣೆಗಳ ವಿತರಣೆ. ಗೋಕಾಕ: 2004 ರಿಂದ ಅರಭಾವಿ ಕ್ಷೇತ್ರದ …
Read More »ರಾಜಕೀಯ
*ಕಿತ್ತೂರ ನಾಡಿಗೆ ಬಿಗ್ ಗಿಫ್ಟ್ ಕೊಟ್ಟ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*
ಸ್ಥಳ : ಕಿತ್ತೂರು ಬೆಳಗಾವಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಿಂದ ಕಿತ್ತೂರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಅಂಬಡಗಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲಿಕಟ್ಟಿ ಕ್ರಾಸ್ ಸಮೀಪ ಹಾಲು ಶೀತಲಿಕರಣ ಕೇಂದ್ರದ ಶಂಕುಸ್ಥಾಪಣೆ ಕೆ ಎಮ್ ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೋಳಿ, ಕಿತ್ತೂರು ಶಾಸಕ ಮಹಾಂತೇಶ್ ದೊಡ್ಡಗೌಡರು, ಕೆ.ಎಂ.ಎಫ್ ನಿರ್ದೇಶಕ ಡಾ. ಬಸವರಾಜು ಪರವಣ್ಣನವರ್ ಹಾಗೂ ಎಲ್ಲಾ ನಿರ್ದೇಶಕರು ಹಾಗೂ ಎಲ್ಲಾ ಅಧಿಕಾರಿಗಳು ನೆರವೇರಿಸುವ ಮೂಲಕ ಕಿತ್ತೂರ ನಾಡಿಗೆ ಕೆ.ಎಂ.ಎಫ್ ನಿಂದ ಬಿಗ್ ಗಿಫ್ಟ್ ಕೊಟ್ಟಿದ್ದಾರೆ, ಈ ಸಂದರ್ಭದಲ್ಲಿ ಮಾತನಾಡಿದ ಕೆ.ಎಂ.ಎಫ್ ಅದ್ಯಕ್ಶ …
Read More »*ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ್ ಗೌಡ ಪಾಟೀಲ್ ಅವನ ಮೇಲೆ ದೇಶದ್ರೋಹಿ ಕೇಸ್ ದಾಖಲಿಸಿ ನ್ಯಾಯಾಂಗದ ವಶಕ್ಕೆ ಪಡೆದುಕೊಳ್ಳಲಿಲ್ಲದ ಕಾರಣಕ್ಕೆ ಇವತ್ತು ಬೆಂಗಳೂರು ಚಲೋ ವಿಧಾನಸೌಧ ಹಾಗೂ ಹೈಕೋರ್ಟ್ ಚಲೋ ಹೋರಾಟ ಬೆಂಗಳೂರಿಂದ ತುಂಬೆಲ್ಲಾ ನೀಲಿ ಜನಸಾಗರ ಸಾವಿರ ಸಾವಿರ ಸಂಖ್ಯೆಯಲ್ಲಿ ಜಮಾಯಿಸಿದ ಅಂಬೇಡ್ಕರ ಅನುಯಾಯಿಗಳು ನ್ಯಾಯಕ್ಕಾಗಿ ರಾಜ್ಯದ ಮೂಲೆ ಮೂಲೆಯಿಂದ ರಾಜಧಾನಿಗೆ ಜನರ ದೌಡು*
ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ವಿಧಾನಸೌಧ ಹಾಗೂ ಹೈಕೋರ್ಟ್ ಚಲೋದಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ವಜಾಗೊಳಿಸುವಂತೆ ಒಕ್ಕೊರಲಿನಿಂದ ಆಗ್ರಹಿಸಲಾಯಿತು. ರಾಯಚೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾಗಿದ್ದ ಮಲ್ಲಿಕಾರ್ಜುನಗೌಡ ಅವರು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಫೋಟೋವನ್ನು ಗಣರಾಜ್ಯೋತ್ಸವ ದಿನದಂದು ತೆರವುಗೊಳಿಸಿ ಧ್ವಜಾರೋಹಣ ಮಾಡಿದ್ದನ್ನು ಖಂಡಿಸಿ ಬೆಂಗಳೂರಿನಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಯಿತು. ರಾಜ್ಯದ ಮೂಲೆ ಮೂಲೆಗಳಿಂದ ಸಾಗರೋಪಾದಿಯಲ್ಲಿ ಅಂಬೇಡ್ಕರ್ ಅನುಯಾಯಿಗಳು ಆಗಮಿಸಿದ್ದರು. ದಲಿತ ವಿದ್ಯಾರ್ಥಿ ಪರಿಷತ್, ಎಸ್ಡಿಪಿಐ, ಬಿಎಸ್ಪಿ, ಕರ್ನಾಟಕ ದಲಿತ ವಿಮೋಚನಾ ಸಮಿತಿ, ಭಾರತೀಯ ದಲಿತ ಫ್ಯಾಂಥರ್- ಹೀಗೆ ಹಲವು …
Read More »*ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದ ಚುನಾವಣೆಯ ಪ್ರಚಾರದ ಅಂಗವಾಗಿ 9ನೇ ವಾರ್ಡ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಮತ ಯಾಚನೆ*
ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದ ಚುನಾವಣೆಯ ಪ್ರಚಾರದ ಅಂಗವಾಗಿ 9ನೇ ವಾರ್ಡ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಕೆಪಿಸಿಸಿ ಸಂಯೋಜಕರು ಕರ್ನಾಟಕ ರಾಜ್ಯ ಮೈನಾರಿಟಿ *ಶ್ರೀ ಅಬ್ಬಾಸ ಅಣ್ಣಾ ಮುಲ್ಲಾ* ಅವರು ಭಾಗವಹಿಸಿ *ಶ್ರೀಮತಿ ಫರೀಧಾ ಅಬ್ಬಾಸ ಮುಲ್ಲಾ ಸಮಾಜ ಸೇವಕರು ಚಿಂಚಲಿ ಹಾಗೂ 9 ನೇ ವಾರ್ಡ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ* ಇವರ ಪರವಾಗಿ ಮತಯಾಚನೆ ಮಾಡಿದರು. *ಗ್ರಾಮ ಸ್ವರಾಜ್ಯದ ಕನಸು ನನಸಾಗುವುದೇ ಗ್ರಾಮಗಳ ಅಭಿವೃದ್ಧಿಯಾದಾಗ. ಗ್ರಾಮಗಳು ಅಭಿವೃದ್ಧಿಯಾಗಲು ಸ್ಥಳೀಯ ಸಂಸ್ಥೆಗಳ ಬಲಪಡಿಸಬೇಕು* ಈ ನಿಟ್ಟಿನಲ್ಲಿ ಸರ್ಕಾರದ ನೆರವಿನಿಂದ ಸ್ಥಳೀಯ ಸಂಸ್ಥೆಗಳನ್ನು …
Read More »*ಬೀಳಗಿ ಮತ್ತು ಜಮಖಂಡಿ ತಾಲ್ಲೂಕಿನ ಚಿನಗುಂಡಿ ಹಾಗು ಮೊಂಡಗನೂರ ಗ್ರಾಮದ ಸಾರವಾಡ ಚೀಕ್ಕಯ್ಯ ಮಠದ ಉದ್ಘಾಟನಾ ಸಮಾರಂಭ ನಡೆಯಿತು*
*ಬೀಳಗಿ ಮತ್ತು ಜಮಖಂಡಿ ತಾಲ್ಲೂಕಿನ ಚಿನಗುಂಡಿ ಹಾಗು ಮೊಂಡಗನೂರ ಗ್ರಾಮದ ಸಾರವಾಡ ಚೀಕ್ಕಯ್ಯ ಮಠದ ಉದ್ಘಾಟನಾ ಸಮಾರಂಭ ನಡೆಯಿತು* ಸಾರವಾಡ ಚಿಕ್ಕಯ್ಯ ಮಠದ ಕಾರ್ಯಕ್ರಮ ದಿನಾಂಕ : 15-12-2021 ರಂದು ಜರಗಿತು ದಿವ್ಯಸಾನಿಧ್ಯವನ್ನು : ಪ.ಪೂ.ಶ್ರೀ ದಾಸೋಹ ಚಕ್ರವರ್ತಿ ಅನ್ನದಾನೇಶ್ವರ ಪೂಜ್ಯರು ಸುಕ್ಷೇತ್ರ ಬಂಡಿಗನಿ ವಹಿಸಿಕೊಂಡಿದ್ದರು ಸಾನಿಧ್ಯವನ್ನು : ವೇದಮೂರ್ತಿ ಶ್ರೀ ಸಂಗಯ್ಯ ಮಹಾಸ್ವಾಮಿಗಳು ಸುಕ್ಷೇತ್ರ ಕೋಲೂರ ಮಠ ಹಾಗು ಶ್ರೀ ಗುರು ಚಿದಾನಂದ ಅವದೂತ ಮಹಾರಾಜರು ಸುಕ್ಷೇತ್ರ ಸೋಗಲ ಶ್ರೀಶ್ರೀ ಶಾಂತಮೂರ್ತಿ ಲಕ್ಷ್ಮಣ ಮುತ್ಯಾ ಧರಿದೇವರ ಮಠ, ಆಲಗೂರ ಮಹಾಳಿಂಗರಾಯನ ಗದ್ದುಗೆ ಪೂಜೇರಿ …
Read More »*ಮಹಿಳೆಯರ ಮೇಲೆ ಅತ್ಯಾಚಾರ ಹಾಗೂ ದೌರ್ಜನ್ಯ ಕೊಲೆ ಬೆದರಿಕೆಗಳು ಹಾಗೂ ಇನ್ನಿತರ ಪ್ರಕರಣಗಳು ಕಂಡಿಸಿ ಮಹಿಳೆಯರಿಗೆ ರಕ್ಷಣೆ ಕೂಡಿ ಇಲ್ಲ ಅಧಿಕಾರ ಬಿಡಿ ಮನೆಗಳನ್ನು ಕೂಡಿ ಇಲ್ಲ ಸರ್ಕಾರ ಬಿಡಿ ಎಂದು ಹೇಳುತ್ತಾ ರಿಪ್ಲೀಕನ ಸೇನಾ ಹಾಗು ಯುವ ದಲಿತ ಸಮಿತಿ ವತಿಯಿಂದ 35 ಕಿಲೋ ಮೀಟರ ಬೃಹತ್ತ ಪಾದಯಾತ್ರೆ*
ಬೆಳಗಾವಿಯ : ಮಹಿಳೆಯರ ಮೇಲೆ ಅತ್ಯಾಚಾರ ಹಾಗೂ ದೌರ್ಜನ್ಯ ಕೊಲೆ ಬೆದರಿಕೆಗಳು ಹಾಗೂ ಇನ್ನಿತರ ಪ್ರಕರಣಗಳು ಕಂಡಿಸಿ ಮಹಿಳೆಯರಿಗೆ ರಕ್ಷಣೆ ಕೂಡಿ ಇಲ್ಲ ಅಧಿಕಾರ ಬಿಡಿ ಮನೆಗಳನ್ನು ಕೂಡಿ ಇಲ್ಲ ಸರ್ಕಾರ ಬಿಡಿ ಎಂದು ಹೇಳುತ್ತಾ ರಿಪ್ಲೀಕನ ಸೇನಾ ಹಾಗು ಯುವ ದಲಿತ ಸಮಿತಿ ವತಿಯಿಂದ ಬೃಹತ್ತ ಪಾದಯಾತ್ರೆ ನಡೆಯಿತು ರಾಯಬಾಗ ತಾಲ್ಲೂಕಿನ ಶಾವು ಮಹಾರಾಜ ಸರ್ಕಲ್ಲಿಂದ ಅಂಬೇಡ್ಕರರ ಅವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಶ್ರೀ ಶ್ರವಣ ಎಸ ಕುರಣೇ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ರಿಪಬ್ಲಿಕ್ ಸೇನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು …
Read More »*ಪಂಚಾಯಿತಿಗಳಲ್ಲಿ ನಡೆಯುವ ಭ್ರಷ್ಟಾಚಾರಕ್ಕೆ ಮೇಲಧಿಕಾರಿಗಳ ಕುಮ್ಮಕ್ಕು ಇರಬಹುದೇ .ಅಧಿಕಾರಿಗಳಿಗೆ ತಟ್ಟದ ಕಾನೂನಿನ ಬಿಸಿ ಪಂಚಾಯತ ನಿಯಮಾವಳಿ ಗಾಳಿಗೆ ತೋರಿದ ಅಧಿಕಾರಿಗಳು ನಕಲಿ ಜಾಬ ಕಾರ್ಡಗಳನ್ನು ತಡೆಯುವುದು ಯಾವಾಗ ಪಂಚಾಯತ್ ರಾಜ್ ಇಲಾಖೆ ಸಚಿವರೆ ಈ ಸುದ್ದಿಯನ್ನು ಒಮ್ಮೆ ನೋಡಿ*
ಬೆಳಗಾವಿ :ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕ ನಿಡಗುಂದಿ ಗ್ರಾಮ ಪಂಚಾಯ್ತಿನಲ್ಲಿ ತನ್ನ ಮೂರು ಬಾಲ ಕಾರ್ಮಿಕ ಮಕ್ಕಳ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಲಕ್ಷ ಲಕ್ಷ ಹಣ ಲೂಟಿ ಮಾಡಿರುವ ಗ್ರಾಮ ಪಂಚಾಯ್ತಿ ಸದಸ್ಯ ವಿಠಲ ಪ್ರಭು ಗೊಂಡೆ 2021 ರಲ್ಲಿ 33 ವಯಸ್ಸು ತಂದೆಗೆ (ಆಧಾರ ಕಾರ್ಡ, ಬಾಲ ಕಾರ್ಮಿಕ ತನ, ಮೂರು ಮಕ್ಕಳ ಹೆಸರಿನಲ್ಲಿ ನಕಲಿ ದಾಖಲೆ ಪಾನ್ ಕಾರ್ಡ್ ನಲ್ಲಿ ಇದ್ದಂತೆ) ಹಾಗಾದರೆ 2017 ಸೃಷ್ಟಿಸಿ ಹಣ ದುರ್ಬಳಕೆ ಮಾಡಿದ ರಲ್ಲಿ ತಂದೆಗೆ 29 ವಯಸ್ಸು , 2017 ರಲ್ಲಿ …
Read More »*ನೇಕಾರರಿಗೂ ಕೂಲಿ ಕಾರ್ಮಿಕರು, ಪಾವರ್ ಲೋಮ್, ಕೈಮಗ್ಗ ಕಾರ್ಮಿಕರು ಹಾಗೂ ನೇಕಾರಿಕೆ ಉದ್ಯೋಗಕ್ಕೆ ಸಂಬಂಧಪಟ್ಟಂತ ಎಲ್ಲ ಕಾರ್ಮಿಕರ ಆರ್ಥಿಕ ಪ್ಯಾಕೇಜ ಘೋಷಿಸಿಸುವಂತೆ, ಸನ್ಮಾನ್ಯ ಮುಖ್ಯಮಂತ್ರಿಗಳಾದ, ಶ್ರೀಯುತ ಬಿ. ಎಸ್. ಯಡಿಯೂರಪ್ಪ ನವರನ್ನು ಭೆಟ್ಟಿ ಮಾಡಿದ ಸಚಿವರು*
ಬೆಂಗಳೂರು : ಕೋವಿಡ ಕಾಯಿಲೆ ಹರಡುತ್ತಿರುವ ಹಿನ್ನೆಲೆಯಲ್ಲಿ ಸರಕಾರ ರಾಜ್ಯಾದ್ಯಂತ ಲಾಕಡೌನ ಘೋಷಣೆ ಮಾಡಿದ್ದು, ಇದರಿಂದ ನೇಕಾರು ಆರ್ಥಿಕವಾಗಿ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ನೇಕಾರರಿಗೂ ಆರ್ಥಿಕ ಪ್ಯಾಕೇಜ್ ( ಕೂಲಿ ಕಾರ್ಮಿಕರು, ಪಾವರ್ ಲೋಮ್, ಕೈಮಗ್ಗ ಕಾರ್ಮಿಕರು ಹಾಗೂ ನೇಕಾರಿಕೆ ಉದ್ಯೋಗಕ್ಕೆ ಸಂಬಂಧಪಟ್ಟಂತ ಎಲ್ಲ ಕಾರ್ಮಿಕರ) ಘೋಷಿಸಿಸುವಂತೆ, ಸನ್ಮಾನ್ಯ ಮುಖ್ಯಮಂತ್ರಿಗಳಾದ, ಶ್ರೀಯುತ ಬಿ. ಎಸ್. ಯಡಿಯೂರಪ್ಪ ನವರನ್ನು ಭೆಟ್ಟಿ ಮಾಡಿ, ಅವರ ಗಮನಕ್ಕೆ ತಂದರು, ಇದಕ್ಕೆ ಮಾನ್ಯ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದರು. ಹಾಗೂ ಒಂದು ವಾರದಲ್ಲಿ ಪ್ಯಾಕೇಜ್ ಘೋಷಿಸಲಾಗುವುದು ಎಂದು ಹೇಳಿದರು, ಈ …
Read More »*ಸೋಂಕಿತರ ಸೇವೆಗೆ 12 ಆಕ್ಸಿಜನ್ ಬಸ್ ಗಳು ಸಜ್ಜು*
ರಾಜ್ಯದಲ್ಲಿ ಕೊರೋನಾ ಸೋಂಕಿತರ ಸೇವೆಗೆ 12 ಆಕ್ಸಿಜನ್ ಬಸ್ ಗಳು ಸಜ್ಜಾಗಿದ್ದು, ತಲಾ 10 ಲಕ್ಷ ರೂ. ವೆಚ್ಚದಲ್ಲಿ ತಲಾ 5 ಹಾಸಿಗೆಗಳುಳ್ಳ ಬಸ್ ಗಳನ್ನು ತಯಾರಿಸಲಾಗಿದೆ. ಬುಧವಾರ ಬೆಂಗಳೂರಿನ ಕೆಎಸ್ಆರ್ ಟಿ ಸಿ, ಕೇಂದ್ರ ಕಛೇರಿಯ ಮುಂಭಾಗದಲ್ಲಿ ಉಪಮುಖ್ಯಮಂತ್ರಿಯೂ ಆಗಿರುವ ಸಾರಿಗೆ ಸಚಿವ ಲಕ್ಷ್ಮಣ್ ಸವದಿ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಕೆಎಸ್ಆರ್ ಟಿಸಿ ಅಧ್ಯಕ್ಷ ಎಂ.ಚಂದ್ರಪ್ಪ ಅವರು ಸಾರಿಗೆ ಸುರಕ್ಷಾ “ಸಂಚಾರಿ – ಐ ಸಿ ಯು” ಮತ್ತು ಆಕ್ಸಿಜನ್ ಬಸ್ಸುಗಳಿಗೆ ಚಾಲನೆ ನೀಡಿದರು. ಕೆಎಸ್ ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ …
Read More »*ಲಸಿಕೆ ಖರೀದಿಗೆ ಕಾಂಗ್ರೆಸ್ ನಿಂದ 100 ಕೋಟಿ ರೂ.: ಸಿದ್ದರಾಮಯ್ಯ ಘೋಷಣೆ*
ಕೊರೊನಾ ಲಸಿಕೆ ಖರೀದಿಸಲು ಕಾಂಗ್ರೆಸ್ ಶಾಸಕರು ಹಾಗೂ ಸಂಸದರು ತಮ್ಮ ಕ್ಷೇತ್ರದ ಅಭಿವೃದ್ಧಿ ನಿಧಿಯಿಂದ ತಲಾ 1 ಕೋಟಿ ರೂ.ನಂತೆ 100 ಕೋಟಿ ರೂ. ನೀಡಲು ತೀರ್ಮಾನಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿ ನಿಧಿಗೆ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರಿಗೆ 2 ಕೋಟಿ ರೂ., ಸಂಸದರು ಹಾಗೂ ರಾಜ್ಯಸಭಾ ಸದಸ್ಯರಿಗೆ ತಲಾ 5 ಕೋಟಿ ರೂ. ನೀಡಲಾಗುತ್ತಿದೆ. ಇದರಲ್ಲಿ ಒಂದು ಕೋಟಿ ರೂ.ವನ್ನು ಕಾಂಗ್ರೆಸ್ ಶಾಸಕರು, ಸಂಸದರು ದೇಣಿಗೆಯಾಗಿ ರಾಜ್ಯ ಸರಕಾರಕ್ಕೆ …
Read More »