ಬೆಳಗಾವಿ: ಕಿಲ್ಲರ್ ಕೊರೊನಾ ಸೋಂಕಿಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ (65) ನಿಧನರಾಗಿದ್ದಾರೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿ ಜನ ಮೆಚ್ಚುಗೆಗೆ ಪಾತ್ರರಾಗಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ರಾಜ್ಯ ಸಚಿವ ಸುರೇಶ್ ಅಂಗಡಿ (65) ನಿಧನರಾಗಿದ್ದಾರೆ. ಸುರೇಶ್ ರವರು ಸೋಮವ್ವ ಮತ್ತು ಚೆನ್ನಬಸಪ್ಪ ಅಂಗಡಿ ದಂಪತಿಗೆಗ ಜನಿಸಿದರು. ಸುರೇಶ್ ಅವರು ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲ್ಲೂಕಿನ ಕೆ.ಕೆ. ಕೊಪ್ಪಾ ಗ್ರಾಮದವರು. ಅವರು ಬೆಳಗಾವಿಯ …
Read More »