ರಾಜ್ಯ

*ಶ್ರೀ ನಿಜಗುಣ ದೇವರ ವಿದ್ಯಾಸಂಸ್ಥೆಯಶ್ರೀ 25ನೇ ವರ್ಷದ ಬೆಳ್ಳಿ ಹಬ್ಬದ ಸಮಾರಂಭ*

ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದಜೀ ಮುತಾಲಿಕರಿಗೆ “ಹಿಂದೂ ಭಾಸ್ಕರ” ಪ್ರಶಸ್ತಿ ಪ್ರದಾನ ****************************************** ಮೂಡಲಗಿ: ಗುರುವನ್ನು ಗೌರವಿಸುವಂತಹ ಪರಂಪರೆ ನಮ್ಮ ನೆಲದ ಗುಣ, ಶಿಕ್ಷಣದಿಂದ ಸದೃಢ ಸಮಾಜ ನಿರ್ಮಾಣವಾಗಬೇಕಿದೆ. ಈ ನಿಟ್ಟಿನಲ್ಲಿ ನಿಜಗುಣ ದೇವರು ಗ್ರಾಮೀಣ ಪ್ರದೇಶದಲ್ಲಿ ಮಕ್ಕಳಿಗೆ ಅಧ್ಯಾತ್ಮಿಕತೆಯ ಜೊತೆಗೆ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯವಾಗಿದೆ ಎಂದು ಶ್ರೀರಾಮ ಸೇನಾ ಸಂಸ್ಥಾಪಕರಾದ ಪ್ರಮೋದಜೀ ಮುತಾಲಿಕ ಹೇಳಿದರು. ಅವರು ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಶ್ರೀ ನಿಜಗುಣ ದೇವರ ವಿದ್ಯಾಸಂಸ್ಥೆಯ 25ನೇ ವರ್ಷದ ಬೆಳ್ಳಿ ಹಬ್ಬದ ಸಮಾರಂಭ ಹಾಗೂ ಶ್ರೀ ಸಿದ್ಧಲಿಂಗೇಶ್ವರ …

Read More »

ಲಿಂಗೈಕ್ಯ ಶಿವರುದ್ರೇಶ್ವರ ಮಹಾಸ್ವಾಮಿಗಳ ೨೪ನೇ ಪುಣ್ಯಸ್ಮರಣೆ

ಘಟಪ್ರಭಾ: ಇಲ್ಲಿನ ಗುಬ್ಬಲಗುಡ್ಡ ಕೆಂಪಯ್ಯಸ್ವಾಮಿಮಠದ ಪ್ರಥಮ ಪೀಠಾಧ್ಯಕ್ಷರಾಗಿದ್ದ ಲಿಂಗೈಕ್ಯ ಶಿವರುದ್ರೇಶ್ವರ ಮಹಾಸ್ವಾಮಿಗಳ ೨೪ನೇ ಪುಣ್ಯಸ್ಮರಣೆ ದಿ.೨೪ ರಂದು ಗುಬ್ಬಲಗುಡ್ಡ ಕೆಂಪಯ್ಯಸ್ವಾಮಿ ಮಠದಲ್ಲಿ ನಡೆಯಲಿದ್ದು. ಪುಣ್ಯಸ್ಮರಣೆಯ ಅಂಗವಾಗಿ ಕೃರ್ತು ಗದ್ದುಗೆಗೆ ಹಾಗೂ ಶಿರುದ್ರೇಶ್ವರರ ಸಮಾಧಿಗೆ ವಿಶೇಷ ಪೂಜೆ ಹಾಗೂ ಮಧ್ಯಾಹ್ನ ಮಹಾಪ್ರಸಾದ ನಡೆಯಲಿದ್ದು ಭಕ್ತಾಧಿಗಳು ಪ್ರಸಾಧ ಸ್ವೀಕರಿಸಬೇಕೆಂದು ಶ್ರೀ ಮಠದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More »

ಉತ್ತಮ ಕಲಿಕೆ ಹಾಗೂ ಅಭ್ಯಾಸವನ್ನು ಮಾಡುವುದರಿಂದ ಸಮಾಜಮುಖಿ ಚಿಂತನೆಗಳನ್ನು ಹೊಂದಬಹುದು ಎಂದು ಶಿಕ್ಷಕ ಅನಿಲ್ ಬಂಡಾರಿ

ಘಟಪ್ರಭಾ: ಉತ್ತಮ ಕಲಿಕೆ ಹಾಗೂ ಅಭ್ಯಾಸವನ್ನು ಮಾಡುವುದರಿಂದ ಸಮಾಜಮುಖಿ ಚಿಂತನೆಗಳನ್ನು ಹೊಂದಬಹುದು ಎಂದು ಅಡಿವಿ ಸಿದ್ದೇಶ್ವರ ತೋಟ ನಾಗನೂರು ಶಾಲೆಯ ಶಿಕ್ಷಕರಾದ ಅನಿಲ್ ಬಂಡಾರಿ ಹೇಳಿದರು. ಅವರು ಗುರುವಾರ ಸಂಜೆ ಘಟಪ್ರಭಾ ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಜನತಾ ಪ್ಲಾಟ್ ಮಲ್ಲಾಪೂರ ಪಿಜಿ ಶಾಲೆಯ ಏಳನೇ ತರಗತಿಯ ಮಕ್ಕಳ ಬಿಳ್ಕೊಡುವ ಮತ್ತು ವಾರ್ಷಿಕ ಸ್ನೇಹ ಸಮ್ಮೇಳನದ ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸರಾಗಿ ಮಾತನಾಡಿದರು. ವಿದ್ಯುತ್ ಸಂಪರ್ಕವಿಲ್ಲದ ಕೊಳಗೇರಿಯಲ್ಲಿ ವಾಸವಾಗಿದ್ದ ಸೈಕಲ್ ರಿಕ್ಷಾ ಚಾಲಕನ ಮಗ ತನ್ನ ಮೊದಲ ಪ್ರಯತ್ನದಲ್ಲಿ 48ನೇ ರಾಂಕ್ ದೊಂದಿಗೆ 2006ರಲ್ಲಿ …

Read More »

ಅಂಗನವಾಡಿ ಕಾರ್ಯಕರ್ತೆ’ಯರು, ‘ಸಹಾಯಕಿ’ಯರಿಗೆ ‘ಗ್ರಾಚುಟಿ ಸವಲತ್ತು’ ಜಾರಿ

ಬೆಂಗಳೂರು: ರಾಜ್ಯ ಸರ್ಕಾರದಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿರಯರಿಗೆ ಗ್ರಾಚ್ಯುಟಿ ಸವಲತ್ತು ಘೋಷಣೆ ಮಾಡಲಾಗಿದೆ. ಇಂದು ಬಜೆಟ್ ಮಂಡಿಸಿ ಮಾತನಾಡಿದಂತ ಸಿಎಂ ಸಿದ್ಧರಾಮಯ್ಯ ಅವರು, ರಾಜ್ಯದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1000 ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು 200 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದರು. ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳಿಸಲು 90 ಕೋಟಿ ರೂ ವೆಚ್ಚದಲ್ಲಿ 75,938 ಸ್ಮಾರ್ಟ್ ಪೋನ್ ಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ ಒದಗಿಸಲಾಗುವುದು ಎಂದರು. ವಿವಿಧ ಖಾಯಿಲೆಯಿಂದ ಬಳಲುತ್ತಿರುವಂತ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ತಿಂಗಳು 1000 ರೂ …

Read More »

*21 ಟನ್ ಅಕ್ಕಿಯನ್ನು ಮರಳಿ ನೀಡಲು ಆದೇಶ ಹುಕ್ಕೇರಿ: 10/1/2024 ರಂದು ಸರ್ಕಾರದಿಂದ ಸಾರ್ವಜನಿಕರಿಗೆ ಹಂಚಿಕೆ*

21 ಟನ್ ಅಕ್ಕಿಯನ್ನು ಮರಳಿ ನೀಡಲು ಆದೇಶ ಹುಕ್ಕೇರಿ: 10/1/2024 ರಂದು ಸರ್ಕಾರದಿಂದ ಸಾರ್ವಜನಿಕರಿಗೆ ಹಂಚಿಕೆ ಮಾಡುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಲಾಸುತ್ತಿದ್ದ ಪ್ರಕರಣ ಈಗ ಅಂತ್ಯ ಹಾಡಿದೆ. ಹುಕ್ಕೇರಿ ನಿವಾಸ್ತಿ ರವಿ ಶಿವಾನಂದ ಗಜಬರ ಇವರಿಗೆ ಸಂಭಂದ ಪಟ್ಟ ಈ ಅಕ್ಕಿ ಲಾರಿ ಸಾಗಾಟನೆ ಲಾರಿಯನ್ನು ಆಹಾರ ಇಲಾಖೆ ಅಧಿಕಾರಿಗಳು ದಿನಾಂಕ 10/01/2024 ರಂದು/ವಶಪಡಿಸಿಕೊಂಡಿದ್ದರು ಇದರ ವಿಷವಾಗಿ ಹುಕ್ಕೇರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು ಈಗ ಮಾನ್ಯ ಉಪ ವಿಭಾಗಾಧಿಕಾರಿ ಬೆಳಗಾವಿ ಇವರು ಸೂಕ್ತವಾದ ದಾಖಲೆಗಳನ್ನು ಪರಿಶೀಲನೆ ಮಾಡಿ ಮಾನ್ಯ ನ್ಯಾಯಾಲಯ …

Read More »

ಶ್ರೀ ಗ್ರಾಮ ದೇವತೆಯ ನೂತನ ದೇವಸ್ಥಾನದ ಕಳಸಾರೋಹಣ ಸಾವಿರಾರು ಜನ ಮಹಿಳೆಯರಿಂದ ಕುಂಭಮೇಳದ ಭವ್ಯ ಮೆರವಣಿಗೆ

ಘಟಪ್ರಭಾ: ಸಮೀಪದ ಶಿಂದಿಕುರಬೇಟ ಗ್ರಾಮದ ಶ್ರೀ ಗ್ರಾಮ ದೇವತೆ (ದ್ಯಾಮವ್ವ) ದೇವಿಯ ನೂತನ ದೇವಸ್ಥಾನದ ಉದ್ಘಾಟನಾ ಸಮಾರಂಭ ಹಾಗೂ ಕಳಸಾರೋಹಣ ಕಾರ್ಯಕ್ರಮವು ದಿ.13 ರಂದು ಜರುಗಿತು. ಬೆಳಿಗ್ಗೆ ಬ್ರಾಹ್ಮೀ ಮೂಹೂರ್ತದಲ್ಲಿ ನೂತನ ದೇವಾಲಯದಲ್ಲಿ ಗೋಮಾತೆ ಗೃಹ ಪ್ರವೇಶ, ನವಗ್ರಹ ಶಾಂತಿ ಗಾಯತ್ರಿ ಹೋಮ ಜರುಗಿತು. ಸಂಜೆ ಶ್ರೀ ಪರಮೇಶ್ವರ ಗುಡಿಯಿಂದ ಶ್ರೀ ಗ್ರಾಮದೇವತೆಯ (ದ್ಯಾಮವ್ವ) ದೇವಸ್ಥಾನದವರೆಗೆ ಕಳಶವನ್ನು ಸಾವಿರಾರು ಮಹಿಳೆಯರಿಂದ ಕುಂಭಮೇಳದ ಭವ್ಯ ಮೆರವಣಿಗೆ ಹಾಗೂ ವಿವಿಧ ಜಾನಪದ ಕಲಾ ವೈಭವದೊಂದಿಗೆ ಉತ್ಸವದಿಂದ ತರಲಾಯಿತು. ಸಂಜೆ ಮಹಾಪ್ರಸಾದ ಜರುಗಿತು.

Read More »

ಶ್ರೀ ಗ್ರಾಮ ದೇವತೆ (ದ್ಯಾಮವ್ವ) ದೇವಿಯ ನೂತನ ದೇವಸ್ಥಾನದ ಉದ್ಘಾಟನೆ- ಕಳಸಾರೋಹಣ

ಘಟಪ್ರಭಾ: ಸಮೀಪದ ಶಿಂದಿಕುರಬೇಟ ಗ್ರಾಮದ ಶ್ರೀ ಗ್ರಾಮ ದೇವತೆ (ದ್ಯಾಮವ್ವ) ದೇವಿಯ ನೂತನ ದೇವಸ್ಥಾನದ ಉದ್ಘಾಟನಾ ಸಮಾರಂಭ ಹಾಗೂ ಕಳಸಾರೋಹಣ ಕಾರ್ಯಕ್ರಮವು ದಿ.13 ಮತ್ತು 14 ರಂದು ಎರಡು ದಿನಗಳವರೆಗೆ ಜರುಗಲಿದೆ. ದಿ.13 ರಂದು ಬೆಳಿಗ್ಗೆ ಬ್ರಾಹ್ಮೀ ಮೂಹೂರ್ತದಲ್ಲಿ ನೂತನ ದೇವಾಲಯದಲ್ಲಿ ಗೋಮಾತೆ ಗೃಹ ಪ್ರವೇಶ, ನವಗ್ರಹ ಶಾಂತಿ ಗಾಯತ್ರಿ ಹೋಮ ಜರುಗಲಿದ್ದು, ಸಂಜೆ 4 ಗಂಟೆಗೆ ಶ್ರೀ ಪರಮೇಶ್ವರ ಗುಡಿಯಿಂದ ಶ್ರೀ ಗ್ರಾಮದೇವತೆಯ (ದ್ಯಾಮವ್ವ) ದೇವಸ್ಥಾನದವರೆಗೆ ಕಳಶವನ್ನು ಹಾಗೂ ವಾದ್ಯಮೇಳದೊಂದಿಗೆ ಉತ್ಸವದಿಂದ ತರಲಾಗುತ್ತದೆ. ಸಂಜೆ ಮಹಾಪ್ರಸಾದ ಜರುಗಲಿದೆ. ದಿ.14ರಂದು ಬೆಳಿಗ್ಗೆ ಬ್ರಾಹ್ಮೀ ಮೂಹೂರ್ತದಲ್ಲಿ …

Read More »

*ದಂಡಾಪೂರ ಗ್ರಾಮದಲ್ಲಿ 6.11 ಕೋಟಿ ರೂ. ವೆಚ್ಚದ ಶೈಕ್ಷಣಿಕ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಪಾಮಲದಿನ್ನಿ ಹಳ್ಳದಿಂದ ದಂಡಾಪೂರವರೆಗಿನ ಜಾಕ್ ವೆಲ್ ಕಾಮಗಾರಿ ನಿರ್ಮಾಣಕ್ಕೆ ಭರವಸೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

ದಂಡಾಪೂರ ಗ್ರಾಮದಲ್ಲಿ 6.11 ಕೋಟಿ ರೂ. ವೆಚ್ಚದ ಶೈಕ್ಷಣಿಕ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಪಾಮಲದಿನ್ನಿ ಹಳ್ಳದಿಂದ ದಂಡಾಪೂರವರೆಗಿನ ಜಾಕ್ ವೆಲ್ ಕಾಮಗಾರಿ ನಿರ್ಮಾಣಕ್ಕೆ ಭರವಸೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ 1.55 ಕೋ.ರೂ ವೆಚ್ಚದ ದಂಡಾಪೂರ ಸರಕಾರಿ ಪ್ರಾಥಮಿಕ ಶಾಲೆಯ ಬಹು ಮಹಡಿ ಕಟ್ಟಡಕ್ಕೆ ಭೂಮಿ ಪೂಜೆ 4.55 ಕೋ.ರೂ ವೆಚ್ಚದ 31 ವಿವೇಕ ಶಾಲಾ ಕೊಠಡಿಗಳ ಉದ್ಘಾಟನೆ. 7.47 ಲಕ್ಷ ರೂ ಮೊತ್ತದ ವಿಶೇಷ ಚೇತನ ಮಕ್ಕಳಿಗೆ ಸಾಧನಾ ಸಲಕರಣೆಗಳ ವಿತರಣೆ. ಗೋಕಾಕ: 2004 ರಿಂದ ಅರಭಾವಿ ಕ್ಷೇತ್ರದ …

Read More »

5 ಲಕ್ಷ ರೂ. ಲಂಚ ಸ್ವೀಕಾರ: ಶಾಲಾ ಸಂಚಾಲಕಿ ಅಂದರ್..!

ಮಂಗಳೂರು: ನಿವೃತ್ತಿಯಾಗುತ್ತಿರುವ ಶಿಕ್ಷಕಿಯ ದಾಖಲೆಗಳಿಗೆ ಸಹಿ ಮಾಡಲು ಶಾಲಾ ಸಂಚಾಲಕಿಯೊಬ್ಬರು ಲಂಚಕ್ಕೆ ಬೇಡಿಕೆಯಿಟ್ಟು 5 ಲಕ್ಷ ರೂ.ಗಳನ್ನು ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ಬಂಧಿಸಿರುವ ಘಟನೆ ಶುಕ್ರವಾರ ವರದಿಯಾಗಿದೆ. ಮಂಗಳೂರು ಹೊರವಲಯದ ಬಜ್ಪೆಯ ಶ್ರೀ ನಿರಂಜನ ಸ್ವಾಮಿ ಅನುದಾನಿಕ ಹಿರಿಯ ಪ್ರಾಥಮಿಕ ಶಾಲಾ ಸಂಚಾಲಕಿ ಜ್ಯೋತಿ ಪೂಜಾರಿ ಲೋಕಾಯಕ್ತ ಬಲೆಗೆ ಬಿದ್ದ ಆರೋಪಿ. ಅದೇ ಶಾಲೆಯಲ್ಲಿ ಶಿಕ್ಷಕಿಯಾಗಿ, ಮುಖ್ಯ ಶಿಕ್ಷಕಿಯಾಗಿದ್ದ ಶೋಭಾರಾಣಿ ಅವರ ನಿವೃತ್ತಿ ಹಾಗೂ ಉಪದಾನ ದಾಖಲೆಗಳಿಗೆ ಶಾಲಾ ಸಂಚಾಲಕರು ಸಹಿ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿಗೆ ನೀಡಬೇಕಾಗಿತ್ತು. ಈ ದಾಖಲೆಗೆ ಸಹಿ ಹಾಕಿ …

Read More »

*ಮಧುರಖಂಡಿ ಗ್ರಾಮದಲ್ಲಿ ಅದ್ಧೂರಿಯಾಗಿ ಜರುಗಿದ ಮಕ್ಕಳ ದಿನಾಚರಣೆ*

ಜಮಖಂಡಿ: ಜಮಖಂಡಿ ತಾಲ್ಲೂಕಿನ ಮಧುರಖಂಡಿ ಗ್ರಾಮದಲ್ಲಿರುವ ಸಾಯಿ ಸಂಕಲ್ಪ ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆಯಲ್ಲಿ ಇಂದು ಜವಾಹರ್ ಲಾಲ ನೆಹರೂ ಅವರ 133 ನೇ ಜನ್ಮದಿನೋತ್ಸವವನ್ನು ಹಾಗೂ ಮಕ್ಕಳ. ದಿನಾಚರಣೆ ಯನ್ನು ಅದ್ದೂರಿಯಾಗಿ ವಿನೂತನ ರೀತಿಯಲ್ಲಿ ಆಚರಿಸಲಾಯಿತು. ಮಕ್ಕಳು ಖುಷಿಯಾಗಿ ಈ ದಿನ ಸಂಭ್ರಮ ಪಡುವಂತೆ ಮಾಡಲು ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕ್ರೀಡೆಗಳಲ್ಲಿ ಹಮ್ಮಿಕೊಳ್ಳುವುದರ ಮೂಲಕ ಮಕ್ಕಳಲ್ಲಿರುವ ಶಕ್ತಿಯನ್ನು ಪ್ರದರ್ಶಿಸಿ ಮಕ್ಕಳು ಕಲಿಯುವಂತೆ ಮಾಡಲಾಗಿತ್ತು. ಜೊತೆಗೆ ವಿನೂತನ ಕಾರ್ಯಕ್ರಮ ಗ್ರಾಮೀಣ ಸೊಡಗನ್ನು ಪರಿಚರಿಸುವ ರೈತರ ಭಾವನೆಗಳನ್ನು ಪ್ರತಿ ಬಿಂಬಿಸುವ ನಗರದ ಮಕ್ಕಳಿಗೆ ಹಳ್ಳಿಯ …

Read More »
error: Content is protected !!