ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ವಿಧಾನಸೌಧ ಹಾಗೂ ಹೈಕೋರ್ಟ್ ಚಲೋದಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ವಜಾಗೊಳಿಸುವಂತೆ ಒಕ್ಕೊರಲಿನಿಂದ ಆಗ್ರಹಿಸಲಾಯಿತು. ರಾಯಚೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾಗಿದ್ದ ಮಲ್ಲಿಕಾರ್ಜುನಗೌಡ ಅವರು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಫೋಟೋವನ್ನು ಗಣರಾಜ್ಯೋತ್ಸವ ದಿನದಂದು ತೆರವುಗೊಳಿಸಿ ಧ್ವಜಾರೋಹಣ ಮಾಡಿದ್ದನ್ನು ಖಂಡಿಸಿ ಬೆಂಗಳೂರಿನಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಯಿತು. ರಾಜ್ಯದ ಮೂಲೆ ಮೂಲೆಗಳಿಂದ ಸಾಗರೋಪಾದಿಯಲ್ಲಿ ಅಂಬೇಡ್ಕರ್ ಅನುಯಾಯಿಗಳು ಆಗಮಿಸಿದ್ದರು. ದಲಿತ ವಿದ್ಯಾರ್ಥಿ ಪರಿಷತ್, ಎಸ್ಡಿಪಿಐ, ಬಿಎಸ್ಪಿ, ಕರ್ನಾಟಕ ದಲಿತ ವಿಮೋಚನಾ ಸಮಿತಿ, ಭಾರತೀಯ ದಲಿತ ಫ್ಯಾಂಥರ್- ಹೀಗೆ ಹಲವು …
Read More »ದಾವಣಗೆರೆ
*ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನಿಸಿದ ರಾಯಚೂರು ನ್ಯಾಯಾಧೀಶ ವರ್ಗಾವಣೆ*
ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದ ರಾಯಚೂರು ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ರಾಜ್ಯ ಹೈಕೋರ್ಟ್ ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ. ಇತ್ತಿಚೆಗೆ ರಾಯಚೂರಿನ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ನಡೆದ ಗಣರಾಜ್ಯೋತ್ಸವ ವೇಳೆ ಇರಿಸಲಾಗಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೋ ತೆರವುಗೊಳಿಸುವಂತೆ ಹೇಳಿದ್ದ ಮಲ್ಲಿಕಾರ್ಜುನಗೌಡ ಅವರು, ಚಿತ್ರವನ್ನು ತೆರವುಗೊಳಿಸಿದ ನಂತರ ಧ್ವಜಾರೋಹಣ ನೆರೆವೇರಿಸಿದ್ದರು. ನ್ಯಾಯಾಧೀಶರ ಈ ನಡೆಗೆ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಶುಕ್ರವಾರದಂದು, ಆದೇಶ ಹೊರಡಿಸಿದರು ಹೈಕೋರ್ಟ್ ಮಲ್ಲಿಕಾರ್ಜುನಗೌಡ ಅವರನ್ನು ರಾಯಚೂರಿನಿಂದ , …
Read More »*ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆಂದು ಕಣ್ಣೀರಿಟ್ಟ ಬಿ.ಎಸ್. ಯಡಿಯೂರಪ್ಪ*
ಬೆಂಗಳೂರು : ರಾಜ್ಯದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ೨ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಾಧನಾ ಸಮಾವೇಶ ಆಯೋಜನೆ ಮಾಡಲಾಗಿದೆ. ಸಾಧನಾ ಸಮಾವೇಶದಲ್ಲಿ ಸಿಎ ಬಿ.ಎಸ್.ಯಡಿಯೂರಪ್ಪ ತಮ್ಮ ಹಿಂದಿನ ಹೋರಾಟ ನೆನಪುಗಳನ್ನು ನೆನದು ಕಣ್ಣೀರಿಟ್ಟಿದ್ದಾರೆ. ನಿಮ್ಮ ಅಪ್ಪಣೆ ಪಡೆದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆ ಎಂದು ತಿಳಿಸಿದ್ದಾರೆ. ತಮ್ಮ ಹೋರಾಟದ ದಿನಗಳನ್ನು ಭಾಷಣದ ವೇಳೆ ನೆನಪಿಸಿದ ಸಿಎಂ ಬಿಎಸ್ವೈ ಅವರು, ನಾನೊಬ್ಬನೇ ವಿಧಾನಸಭೆಯೊಳಗೆ ಹೋರಾಡಿದ್ದೇನೆ.. ನನ್ನ ಕರ್ತವ್ಯವನ್ನ ಮಾಡಿದ್ದೇನೆ.. ನನಗೆ ತೃಪ್ತಿ ಸಮಾಧಾನವಿದೆ. ಮಂಡ್ಯ ಜಿಲ್ಲೆಯ ಬೂಕನಕೆರೆಯಲ್ಲಿ ಹುಟ್ಟಿ ಸಂಘದ ಕಾರ್ಯಕರ್ತನಾಗಿ ಕಾರ್ಯ ಪ್ರಾರಂಭಸಿದೆ. …
Read More »*ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಂತಾಪ*
ಬೆಳಗಾವಿ: ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಅವರ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಂತಾಪ ವ್ಯಕ್ತಪಡಿಸಿದ್ದಾರೆ. “ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ದೊರೆಸ್ವಾಮಿ ಅವರು, ನಾಡಿನ ಸಾಕ್ಷಿಪ್ರಜ್ಞೆಯಂತಿದ್ದರು. ನೇರ ನಡೆ, ನುಡಿಯ ವ್ಯಕ್ತಿತ್ವವನ್ನು ಹೊಂದಿದ್ದ ಅವರು, ಅನ್ಯಾಯವನ್ನು ಸಹಿಸುತ್ತಿರಲಿಲ್ಲ. ಅವರ ನಿಧನದಿಂದ ರಾಜ್ಯಕ್ಕಷ್ಟೇ ಅಲ್ಲದೇ, ಇಡೀ ದೇಶಕ್ಕೆ ತುಂಬಲಾರದ ನಷ್ಟವಾಗಿದೆ” ಎಂದು ಹೇಳಿದ್ದಾರೆ. “ಅಪ್ಪಟ ಗಾಂಧಿವಾಗಿದ್ದ ದೊರೆಸ್ವಾಮಿ ಅವರಲ್ಲಿ ಇಳಿ ವಯಸ್ಸಿನಲ್ಲಿಯೂ ಕೂಡ ಹೋರಾಟದ ಮನೋಭಾವ ಕುಂದಿರಲಿಲ್ಲ. ಅವರು ವಿವಿಧ ಹೋರಾಟ, ವಿಚಾರ ಸಂಕಿರಣ ಸೇರಿದಂತೆ ಎಲ್ಲ ರೀತಿ ಕಾರ್ಯಕ್ರಮಗಳಲ್ಲೂ ಭಾಗವಹಿಸಿ, ತಮ್ಮ ವಿಚಾರಗಳನ್ನು ಮಂಡಿಸುತ್ತಿದ್ದರು. …
Read More »*ಮೂತ್ರ ಕುಡಿಸಿದ ಆರೋಪದ ಮೇಲೆ ಪಿ.ಎಸ್. ಐ.ಅರ್ಜುನ ಮೇಲೆ ಎಪ್ ಐ ಆರ್ ದಾಖಲಾಗಿದೆ ಇದು ನಡೆದಿದ್ದು ಅಕ್ಷರಶಃ ಡಿಜಿಟಲ್ ಚಳುವಳಿ ಒಂದು ಹೋರಾಟಕ್ಕೆ ಸಾವಿರಾರು ಕೈಗಳು ಸೇರಿದರೆ ಜಯ ಎನ್ನುವುದಕ್ಕೆ ಈ ಪ್ರಕರಣ ಸಾಕ್ಷಿ*
ಹುಬ್ಬಳ್ಳಿ-ಧಾರವಾಡ ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಚಿಕ್ಕಮಗಳೂರಿನಲ್ಲಿ ನಡೆದು ಹೋಯ್ತು.ಪುನೀತ್ ಎಂಬ ಇಪ್ಪತ್ತೆರಡು ವಯಸ್ಸಿನ ದಲಿತ ಯುವಕನ ಬಾಯಿಗೆ ಮೂತ್ರ ಕುಡಸಿದ ಗೇೂಣೀಬೀಡ ವಿಕೈತ ಪಿಎಸ್ಐ ಅಜು೯ನ್ . ಮನು ಕುಲವನ್ನೇ ಬೆಚ್ಚಿ ಬೀಳಿಸಿದ ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ ಅರ್ಜುನ್ ಎಂಬ ವಿಕೃತ ಪಿಎಸ್ಐ ತಲೆದಂಡವಾಗಲೇಬೇಕು ಕೋವಿಡ್ ನಡುವೆ ಇಡೀ ರಾಜ್ಯವೇ ಬೆಚ್ಚಿ ಬಿಳಿಸುವ ಅಮಾನವೀಯ ಘಟನೆಯೊಂದು ಚಿಕ್ಕಮಗಳೂರಿನಲ್ಲಿ ನಡೆದು ಹೋಯ್ತು. ಪುನೀತ್ ಎಂಬ ಇಪ್ಪತ್ತೆರಡು ವಯಸ್ಸಿನ ಯುವಕನ ಬಾಯಿಗೆ ಮೂತ್ರ ಕುಡಿಸಿ ಕೊನೆಗೆ ನೆಲಕ್ಕೆ ಸುರಿದಿದ್ದ ಮೂತ್ರವನ್ನು ನಾಲಗೆಯಿಂದ ನೆಕ್ಕಿಸಿದ …
Read More »*ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ 736 ಜನರಿಗೆ ಕೊರೊನಾ ಸೋಂಕು: ಇಬ್ಬರ ಸಾವು ಇನ್ನು 6890 ಕೊರೊನಾ ಆಕ್ಟಿವ ಕೇಸಗಳು ಬಾಕಿ*
ಬೆಳಗಾವಿ:ಬೆಳಗಾವಿ ರಾಜ್ಯದಲ್ಲಿ ಕೋರೋನಾ ಎರಡನೇ ಅಲೆಯ ರನಕೇಕೇ ಇಂದು 2 ಜನ ಸಾವನ್ನಪ್ಪಿದ್ದಾರೆ ಇಂದು ಸಹ ಒಂದೇ ದಿನ 736 ಕೋರೋನಾ ಪಾಸಿಟಿವ ಪ್ರಕರಣಗಳು ದೃಡಪಟ್ಟಿದೆ ಜಿಲ್ಲೆಯಲ್ಲಿ ಈವರಗೇ ಒಟ್ಟು 39641ಕ್ಕೆ ಸೋಂಕಿತರ ಸಂಖ್ಯೆಕ್ಕೇರೀಕೇಯಾಗೀದೆ ಹೌದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್ನಲ್ಲಿ ಮತ್ತೆ 736 ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 39,641ಕ್ಕೆ ಏರಿಕೆಯಾಗಿದೆ. ಇನ್ನು ಅಥಣಿ-55, ಬೆಳಗಾವಿ ನಗರ-ತಾಲೂಕು-391, ಬೈಲಹೊಂಗಲ-30, ಚಿಕ್ಕೋಡಿ-40, ಗೋಕಾಕ-80, ಹುಕ್ಕೇರಿ-32, ಖಾನಾಪುರ-11, ರಾಮದುಗ-22, ರಾಯಬಾಗ-36, ಸವದತ್ತಿ-22, …
Read More »ತಪ್ಪು ಮಾಡಿಬಿಟ್ಟಿರಿ ಯಡಿಯೂರಪ್ಪನವರೇ….. ( ಮಾಧ್ಯಮದ ಮೇಲೆ ದಾಳಿ )
ತಪ್ಪು ಮಾಡಿಬಿಟ್ಟಿರಿ ಯಡಿಯೂರಪ್ಪನವರೇ….. ( ಮಾಧ್ಯಮದ ಮೇಲೆ ದಾಳಿ ) ಮೊದಲಿಗೆ ಮಾನ್ಯ ಯಡಿಯೂರಪ್ಪನವರಿಗೆ…. ಸೇಮ್ ಮಹಾರಾಷ್ಟ್ರದ ಅನನುಭವಿ ಉದ್ದವ್ ಠಾಕ್ರೆ ಕಂಗನಾ ರಾವುತ್ ವಿಷಯದಲ್ಲಿ ಮಾಡಿದಂತೆ……. ವೈಯಕ್ತಿಕ ಟೀಕೆಗಳಿಗೆ ಪೋಲೀಸರ ಮೂಲಕ ರೌಡಿಸಂ ಮಾಡಿಸಿದಿರಿ……… ಅಭಿವ್ಯಕ್ತಿ ಸ್ವಾತಂತ್ರ್ಯದ ನಿಜವಾದ ಧ್ವನಿ ಮಾಧ್ಯಮ ವ್ಯವಸ್ಥೆ. ಹೌದು, ಮಾಧ್ಯಮಗಳಲ್ಲಿ ಕೆಲಸ ಮಾಡುವವರು ಎಲ್ಲಾ ಕ್ಷೇತ್ರಗಳಂತೆ ಇಲ್ಲಿಯೂ ನೈತಿಕ ಅಧಃಪತನದತ್ತ ಸಾಗಿರುವುದು ನಿಜ. ವಿವೇಚನಾ ರಹಿತ ತೀರ್ಮಾನ, ಭ್ರಷ್ಟಾಚಾರ, ಬ್ಲಾಕ್ ಮೇಲ್ ಎಲ್ಲವೂ ಇದೆ. ಆದರೆ ಅದು ವ್ಯಕ್ತಿಗಳು ಮಾಡುವ ಅಪರಾಧ. ಅದನ್ನು ಶಿಕ್ಷಿಸಬೇಕು. ಅದಕ್ಕೆ ಸಾಕಷ್ಟು …
Read More »ಕರ್ನಾಟ ರಾಜ್ಯ ಬಂದ” ಕರೆಕೊಟ್ಟ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನಾದ್ಯಂತ ಮುಂಜಾಗೃತಾ ಕ್ರಮಕ್ಕೆ ಪೊಲೀಸ್ ಆಯುಕ್ತರಿಂದ ಸೂಚನೆ
ನಾಳೆ ದಿನಾಂಕ 28 ರಂದು ವಿವಿಧ ರೈತ ಸಂಘಟನೆಗಳು, ಕನ್ನಡ ಪರ ಹಾಗೂ ದಲಿತ ಸಂಘಟನೆಗಳು “ಕರ್ನಾಟಕ ರಾಜ್ಯ ಬಂದ” ಕರೆಕೊಟ್ಟ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನಾದ್ಯಂತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಗರ ಪೊಲೀಸ್ರಿಂದ ಎಲ್ಲ ಸುರಕ್ಷತಾ ಮತ್ತು ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದ್ದು ಇರುತ್ತದೆ. ಇದರೊಂದಿಗೆ ಕಾನೂನು ಬಾಹಿರ ಹಾಗೂ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು. ಈ ಬಂದ ಹಿನ್ನೆಲೆಯಲ್ಲಿ ಸಂಘನೆಗಳು/ ಸಂಘಟಕರು ಮತ್ತು ಸಾರ್ವಜನಿಕರಿಗೆ ಈ ಕೆಳಗಿನ ಸೂಚನೆಗಳನ್ನು ನೀಡಲಾಗಿದೆ. ಯಾವುದೇ ವ್ಯಾಪಾರ ವಹಿವಾಟುಗಳನ್ನು ಒತ್ತಾಯ ಪೂರ್ವಕ ಬಂದ …
Read More »ಎನ್ ಎಸ್ ಶ್ರೀ ನಿವಾಸ ಸ್ನೇಹ ಬಳಗದಿಂದ ಗಾರ್ಮೆಂಟ್ಸ್ ನೌಕರರಿಗೆ ಆಹಾರದ ಕಿಟ ವಿತರಣೆ
ಎನ್ಎಸ್ ಶ್ರೀನಿವಾಸ್ ಸ್ನೇಹ ಬಳಗದಿಂದ ಗಾರ್ಮೆಂಟ್ಸ್ ನೌಕರರಿಗೆ ಆಹಾರದ ಕಿಟ್ ವಿತರಣೆ . ಹರಿಹರ:-ಹರಿಹರದ ಗುತ್ತೂರು ಇಂಡಸ್ಟ್ರಿಯಲ್ ಏರಿಯಾದ ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುವ ನೌಕರರಿಗೆ ಎನ್ಎಸ್ ಸ್ನೇಹ ಬಳಗದಿಂದ ಆಹಾರದ ಸಾಮಗ್ರಿಗಳ ಕಿಟ್ಟನ್ನು ನೀಡಲಾಯಿತು . ಡಾ॥ಬಿಆರ್ ಅಂಬೇಡ್ಕರ್ ಸಾರ್ವಜನಿಕ ಸೇವಾ ಸಮಿತಿ ಹಾಗೂ ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರು,ಕಾರ್ಯಾಧ್ಯಕ್ಷರು ಆಹಾರದ ಕಿಟ್ಗಳನ್ನು ಗಾರ್ಮೆಂಟ್ನಲ್ಲಿ ಕಾರ್ಯನಿರ್ವಹಿಸುವ ನೌಕರರಿಗೆ ವಿತರಿಸಿದರು . ಡಾ॥ಬಿಆರ್ ಅಂಬೇಡ್ಕರ್ ಸಾರ್ವಜನಿಕ ಸೇವಾ ಸಮಿತಿಯ ಅಧ್ಯಕ್ಷರಾದ ಹೆಚ್ ಮಲ್ಲೇಶಪ್ಪ ನವರು ಮಾತನಾಡಿ ಕರೋನಾ ಸಂಕಷ್ಟದ ದಿನದಿಂದ ಇಲ್ಲಿಯವರೆಗೆ ಅಂದರೆ ಕಳೆದ ಏಳು …
Read More »ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗ ವರದಿ ಅನುಷ್ಠಾನಕ್ಕಾಗಿ ಆಗ್ರಹಿಸಿ,ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ದಾವಣಗೆರೆ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ .
ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗ ವರದಿ ಅನುಷ್ಠಾನಕ್ಕಾಗಿ ಆಗ್ರಹಿಸಿ,ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ದಾವಣಗೆರೆ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ . ದಾವಣಗೆರೆ:-ಒಳ ಮೀಸಲಾತಿ ಜಾರಿ ಮಾಡುವ ಅಧಿಕಾರವು ಅಯಾ ರಾಜ್ಯ ಸರಕಾರಗಳಿಗೆ ಇದೆ ಎಂದು ಸುಪ್ರೀಂಕೋರ್ಟ್ ನ್ಯಾಯಪೀಠ ತೀರ್ಪು ನೀಡಿರುವುದರಿಂದ ಕರ್ನಾಟಕ ದಲಿತ ಸಂಘರ್ಷ ಸಮಿತಿ ದಾವಣಗೆರೆ ಜಿಲ್ಲಾ ಸಮಿತಿ ವತಿಯಿಂದ ನ್ಯಾಯಮೂರ್ತಿ ಎಜೆ ಸದಾಶಿವ ಆಯೋಗ ವರದಿಯನ್ನು ವಿಧಾನಸಭಾ ಅಧಿವೇಶನದಲ್ಲಿ ಮಂಡಿಸಿ ಒಳ ಮೀಸಲಾತಿ ಕಾಯ್ದೆಯನ್ನು ಜಾರಿಗೊಳಿಸಲು ಆಗ್ರಹಿಸಿ ದಾವಣಗೆರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಒಂದು ದಿನದ ಸಾಂಕೇತಿಕ …
Read More »