ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕೋವಿಡ 19 ನ ನಿರ್ವಹಣೆಯ ಹಣವನ್ನು ದುರಪಯುಗ ಮಾಡಿಕೊಂಡಿರುವದರ ಬಗ್ಗೆ ಅಂದಿನ ತಹಸೀಲ್ದಾರ ಅಧಿಕಾರಿ ವಿರುದ್ದ ಏನು ಕ್ರಮ ಕೈಗೊಳ್ಳಲಾಗಿದೆ ಎಂದು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಕುಡಚಿ ಶಾಸಕರು ಪಿ.ರಾಜೀವ್ ದ್ವನಿ ಎತ್ತಿದ್ದಾರೆ. ರಾಯಬಾಗ ತಾಲೂಕಿನ ಕೋವಿಡ 19 ನಿರ್ವಹಣೆಯ ಸಂದರ್ಭದಲ್ಲಿ ಯಾವ ಯಾವ ಕಾರಣಕ್ಕೆ ಹಾಗೂ ಯಾವ ಯಾವ ಸಂದರ್ಭದಲ್ಲಿ ಚಿಕಿತ್ಸೆಗೆ ಹಣವನ್ನು ಎಷ್ಟು ವೆಚ್ಚವನ್ನು ಓದಗಿಸಿದ್ದಾರೆ ಹಾಗು ಹಣ ದುರ್ಬಳಕೆ ಮಾಡಿ ಕೊಂಡಿರುವದರ ಬಗ್ಗೆ ತಪ್ಪಿತಸ್ತ ಅಧಿಕಾರಿ ವಿರುದ್ದ ಏನು ಕ್ರಮ …
Read More »ಬೆಂಗಳೂರು ಗ್ರಾಮಾಂತರ
ದೆಹಲಿಯಲ್ಲೇ ಸುರೇಶ ಅಂಗಡಿ ಅಂತ್ಯಕ್ರಿಯೆ ಬೆಳಗಾವಿಗೆ ಸುರೇಶ ಅಂಗಡಿ ಪಾರ್ಥೀವ ಶರೀರ ಕೊಂಡೊಯ್ಯಲು ನಕಾರ
ಬೆಳಗಾವಿ : ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ ಅಂಗಡಿ(65) ಕೊರೊನಾ ಸೋಂಕಿನಿಂದ ನಿಧನರಾಗಿರುವ ಹಿನ್ನೆಲೆಯಲ್ಲಿ ಅವರ ಪಾರ್ಥೀವ ಶರೀರವನ್ನು ಬೆಳಗಾವಿಗೆ ತೆಗೆದುಕೊಂಡು ಹೋಗಲು ವೈದ್ಯರು ಬಿಡುತ್ತಿಲ್ಲ. ಕೊರೊನಾ ಸೋಂಕಿನಿಂದ ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಸುರೇಶ್ ಅಂಗಡಿ ಚಿಕಿತ್ಸೆ ಫಲಕಾರಿಯಾಗದೇ ಇಂದು ರಾತ್ರಿ ಕೊನೆಯುಸಿರೆಳೆದಿದ್ದರು. ಹೀಗಾಗಿ ಅವರ ಪಾರ್ಥೀವಶರೀರವನ್ನು ಬೆಳಗಾವಿಗೆ ಕೊಂಡೊಯ್ಯಲು ಬಿಡುವುದಿಲ್ಲ. ಅಂತ್ಯಕ್ರಿಯೆಯನ್ನು ದೆಹಲಿಯಲ್ಲೇ ನಡೆಸುವಂತೆ ಆಸ್ಪತ್ರೆ ವೈದ್ಯರು ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಸದ ಕಡಾಡಿ ಹಾಗೂ ಸಚಿವ ವಿ.ಸೋಮಣ್ಣ ಏಮ್ಸ್ ವೈದ್ಯರ ಜೊತೆ ಚರ್ಚೆ ನಡೆಸಿದ್ದಾರೆ. ಆದರೆ ಆಸ್ಪತ್ರೆ …
Read More »ಕೇಂದ್ರ ಸಚಿವ ಸುರೇಶ್ ಅಂಗಡಿ ಇನ್ನಿಲ್ಲ ಕೇಂದ್ರ ಸಚಿವ, ಬೆಳಗಾವಿ ಸಂಸದ ಶ್ರೀ ಸುರೇಶ ಅಂಗಡಿಯವರ ನಿಧನದ ಸುದ್ದಿ ನಿಜಕ್ಕೂ ಆಘಾತಾಕಾರಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ.
ಬೆಳಗಾವಿ: ಕಿಲ್ಲರ್ ಕೊರೊನಾ ಸೋಂಕಿಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ (65) ನಿಧನರಾಗಿದ್ದಾರೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿ ಜನ ಮೆಚ್ಚುಗೆಗೆ ಪಾತ್ರರಾಗಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ರಾಜ್ಯ ಸಚಿವ ಸುರೇಶ್ ಅಂಗಡಿ (65) ನಿಧನರಾಗಿದ್ದಾರೆ. ಸುರೇಶ್ ರವರು ಸೋಮವ್ವ ಮತ್ತು ಚೆನ್ನಬಸಪ್ಪ ಅಂಗಡಿ ದಂಪತಿಗೆಗ ಜನಿಸಿದರು. ಸುರೇಶ್ ಅವರು ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲ್ಲೂಕಿನ ಕೆ.ಕೆ. ಕೊಪ್ಪಾ ಗ್ರಾಮದವರು. ಅವರು ಬೆಳಗಾವಿಯ …
Read More »ಚಾಹಲ್ ಬಿಗಿ ಬೌಲಿಂಗ್; 10 ರನ್ ಗಳ ಅಮೋಘ ಗೆಲುವು ಸಾಧಿಸಿದ ಆರ್ ಸಿ ಬಿ
ಆಬುಧಾಬಿ : ಐಪಿಎಲ್ ನ ಮೂರನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಆರ್ ಸಿ ಬಿ 10ರನ್ ಗಳ ಅಂತರದಿಂದ ಜಯ ಗಳಿಸಿದೆ. ಟಾಸ್ ಸೋತು ಬ್ಯಾಟಿಂಗ್ ಸವಾಲಿಗೆ ಇಳಿದ ಆರ್ ಸಿ ಬಿ 5 ವಿಕೆಟ್ ನಷ್ಟಕ್ಕೆ 164 ರ ಗುರಿ ಬಿಟ್ಟು ಕೊಟ್ಟಿತ್ತು. ಆರ್ ಸಿ ಬಿ ನೀಡಿದ 164 ರನ್ ಗಳ ಗುರಿಯನ್ನು ಆತ್ಮವಿಶ್ವಾಸದಿಂದಲೇ ಬೆನ್ನಟ್ಟಲಾರಂಭಿಸಿದ ಸನ್ ರೈಸರ್ಸ್ ಹೈದರಾಬಾದ್ 153 ರನ್ ಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡು ಸೋಲನ್ನನುಭವಿಸಿತು. ಸನ್ ರೈಸರ್ಸ್ ಹೈದರಾಬಾದ್ ಪರ ಚಾಹಲ್ 4 ಓವರ್ …
Read More »ಮಹಾನಾಯಕ ಇಂದು ಪ್ರಸಾರ ವಾಗಿಲ್ಲ ಏಕೆ ❓
ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವನಾಧಾರಿತ ಧಾರಾವಾಹಿ ‘ಮಹಾನಾಯಕ’ ಇಂದು ಪ್ರಸಾರವಾಗದ ಹಿನ್ನೆಲೆಯಲ್ಲಿ ವೀಕ್ಷಕರು ಆತಂಕಕ್ಕೊಳಗಾಗಿದ್ದಾರೆ.ಕೆಲವು ದಿನಗಳ ಹಿಂದೆಯಷ್ಟೇ ಜೀ ಕನ್ನಡಕ್ಕೆ ಮಹಾನಾಯಕ ಪ್ರಸಾರ ಮಾಡದಂತೆ ಬೆದರಿಕೆ ಕರೆಗಳು ಬಂದಿರುವ ವಿಚಾರ ಸಾಕಷ್ಟು ಚರ್ಚೆಗೀಡಾದ ಬೆನ್ನಲ್ಲೇ ಇಂದು ಮಹಾನಾಯಕ ಪ್ರಸಾರವಾಗದೇ ಇರುವುದು ವೀಕ್ಷಕರ ಆತಂಕಕ್ಕೆ ಕಾರಣವಾಯಿತು. ಇನ್ನೂ ಈ ವಿಚಾರವಾಗಿ ಸಾಕಷ್ಟು ಸಂಖ್ಯೆಯಲ್ಲಿ ಜನರು ಜೀ ಕನ್ನಡಕ್ಕೆ ಕರೆ ಮಾಡಿ ವಿಚಾರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸಂಪರ್ಕ ಸಂಖ್ಯೆಯಲ್ಲಿಯೂ ಬಿಝಿ ಟೋನ್ ಕೇಳಿ ಬರುತ್ತಿದೆ. ಸದ್ಯ ದೊರೆಯಿತಿರುವ ಮಾಹಿತಿಯ ಪ್ರಕಾರ, ಪಾಪ್ …
Read More »