ಬೆಳಗಾವಿ:-ಕೊರೊನಾ ಸಂಕಷ್ಟದ ಸಂದಿಗ್ಧ ಸ್ಥಿತಿಯಲ್ಲಿ ಕೋವಿಡ್ ವಿರುದ್ಧ ಹೋರಾಟ ಮಾಡಲು ಮಾಸ್ಕ್ ಧರಿಸುವುದು ಸಾಮಾಜಿಕ ಅಂತರ ಕಾಯ್ದು ಕೊಳ್ಳುವುದರ ಜೊತೆಗೆ ಸಾನಿಟೈಸರ್ ಉಪಯೋಗಿಸಬೇಕಾಗಿರುವುದು ವಾಸ್ತವದ ಸನ್ನಿವೇಶವಾಗಿದೆ. ಕೊರೋನಾ ಮಹಾಮಾರಿಯ ಕುರಿತು ಜನಸಾಮಾನ್ಯರಿಗೆ ಅರಿವು ಮೂಡಿಸುವದಲ್ಲದೆ ಯಾವುದೇ ರೀತಿಯ ಭಯ ಪಡದೆ ಆತ್ಮ ವಿಶ್ವಾಸದಿಂದ ಇರುವಂತೆ ಖಾನಾಪುರ ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಜನಜಾಗೃತಿ ಮೂಡಿಸುವ ಕಾರ್ಯ ಸದ್ದಿಲ್ಲದೆ ನಡೆಯುತ್ತಿದೆ. ಈ ನಿಟ್ಟಿನಲ್ಲಿ ತಾಲೂಕಿನ ಸಾಮಾಜಿಕ ಕಳಕಳಿ ಹೊಂದಿರುವ ಯುವಕರಿಂದ ಸ್ಥಾಪಿತವಾದ ಕಮಲಾತಾಯಿ ಫೌಂಡೇಶನ್ ಯಾವುದೇ ಪ್ರಚಾರದ ಗೀಳಿಗಂಟಿಕೊಳ್ಳದೇ ಸಮಾಜದ ಪ್ರೇರಣೆಯಾಗಿ ಒಂದೊಳ್ಳೆ ಕಾರ್ಯ ಮಾಡುತ್ತಿದೆ. ಕೊರೋನಾ …
Read More »ಬೆಂಗಳೂರು ನಗರ
*ಬ್ಲ್ಯಾಕ್ ಫಂಗಸ್ ಭಯಬೇಡ, ಎಚ್ಚರಿಕೆ ಇರಲಿ, ಸೋಂಕಿತರು ಕೋವಿಡ್ ಕೇರ್ ಗಳಿಗೆ ದಾಖಲಾಗಿ ರಾಜ್ಯದ ಜನತೆಗೆ ಡಿಸಿಎಂ ಮನವಿ*
ಅಥಣಿ:- ಬ್ಲ್ಯಾಕ್ ಫಂಗಸ್ ನ ಬಗ್ಗೆ ಯಾರೂ ಭಯಪಡುವ ಅಗತ್ಯವಿಲ್ಲ ಸರ್ಕಾರದೊಂದಿಗೆ ಕೈ ಜೋಡಿಸಿ ಎಲ್ಲರೂ ಎಚ್ಚರಿಕೆಯಿಂದ ಇರಬೇಕೆಂದು ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ ಸವದಿ ಹೇಳಿದರು. ಅಥಣಿಯಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಆಂಬುಲೆನ್ಸ್ ಹಸ್ತಾಂತರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಸವದಿ ಮೊನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಎಲ್ಲ ಸಚಿವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗಿದೆ ಅದರಂತೆ ಕೊರೋನಾ ಹಾಗೂ ಬ್ಲ್ಯಾಕ್ ಫಂಗಸ್ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಸನ್ನದ್ಧವಾಗಿದೆ ಅಲ್ಲದೆ ಬ್ಲ್ಯಾಕ್ ಫಂಗಸ್ ಚಿಕಿತ್ಸೆಯನ್ನು ಉಚಿತವಾಗಿ ರಾಜ್ಯ ಸರ್ಕಾರದ ವತಿಯಿಂದಲೇ …
Read More »*ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಂತಾಪ*
ಬೆಳಗಾವಿ: ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಅವರ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಂತಾಪ ವ್ಯಕ್ತಪಡಿಸಿದ್ದಾರೆ. “ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ದೊರೆಸ್ವಾಮಿ ಅವರು, ನಾಡಿನ ಸಾಕ್ಷಿಪ್ರಜ್ಞೆಯಂತಿದ್ದರು. ನೇರ ನಡೆ, ನುಡಿಯ ವ್ಯಕ್ತಿತ್ವವನ್ನು ಹೊಂದಿದ್ದ ಅವರು, ಅನ್ಯಾಯವನ್ನು ಸಹಿಸುತ್ತಿರಲಿಲ್ಲ. ಅವರ ನಿಧನದಿಂದ ರಾಜ್ಯಕ್ಕಷ್ಟೇ ಅಲ್ಲದೇ, ಇಡೀ ದೇಶಕ್ಕೆ ತುಂಬಲಾರದ ನಷ್ಟವಾಗಿದೆ” ಎಂದು ಹೇಳಿದ್ದಾರೆ. “ಅಪ್ಪಟ ಗಾಂಧಿವಾಗಿದ್ದ ದೊರೆಸ್ವಾಮಿ ಅವರಲ್ಲಿ ಇಳಿ ವಯಸ್ಸಿನಲ್ಲಿಯೂ ಕೂಡ ಹೋರಾಟದ ಮನೋಭಾವ ಕುಂದಿರಲಿಲ್ಲ. ಅವರು ವಿವಿಧ ಹೋರಾಟ, ವಿಚಾರ ಸಂಕಿರಣ ಸೇರಿದಂತೆ ಎಲ್ಲ ರೀತಿ ಕಾರ್ಯಕ್ರಮಗಳಲ್ಲೂ ಭಾಗವಹಿಸಿ, ತಮ್ಮ ವಿಚಾರಗಳನ್ನು ಮಂಡಿಸುತ್ತಿದ್ದರು. …
Read More »*ಗೋಕಾಕ ತಾಲೂಕಿನ ಗರಗದ ಶ್ರೀ ದುರ್ಗಾಮಾತಾ ದೇವಸ್ಥಾನದ ಡಾ: ಮಹಾಂತಯ್ಯ ಅಜ್ಜನವರು ಗೋಕಾಕ ತಾಲೂಕಿನ ಪತ್ರಕರ್ತರಿಗೆ ಕಿಟ್ ವಿತರಿಸಿ*
ಕೊರೊನಾ ಎರಡನೆ ಅಲೆ ಶುರುವಾಗಿದ್ದು ಇಂತಹ ಸಂದಿಗ್ಧ ಸಮಯದಲ್ಲಿ ತಮ್ಮ ಜೀವದ ಹಂಗು ತೋರೆದು ಜಗತ್ತಿನಲ್ಲಿ ಆಗುಹೊಗುಗಳನ್ನು ಮನೆಯಲ್ಲಿ ನೋಡುವ ಹಾಗೆ ಮಾಡುತ್ತಿರುವ ಪತ್ರಕರ್ತರ ಸೇವೆ ಗುರುತಿಸಿ ಗೋಕಾಕ ತಾಲೂಕಿನ ಗರಗದ ಶ್ರೀ ದುರ್ಗಾಮಾತಾ ದೇವಸ್ಥಾನದ ಡಾ: ಮಹಾಂತಯ್ಯ ಅಜ್ಜನವರು ಗೋಕಾಕ ತಾಲೂಕಿನ ಪತ್ರಕರ್ತರಿಗೆ ಕಿಟ್ ವಿತರಿಸಿ ಸರಕಾರ ಪತ್ರಕರ್ತರನ್ನು ಪ್ರಂಟಲೈನ್ ವಾರಿಯರ್ಸ್ ಅಂತ ಘೊಷಣೆ ಮಾಡಿದೆ ಆದರೆ ಉಳಿದವರಿಗೆ ನಿಡಿದಂತೆ ಸೌಲಬ್ಯಗಳನ್ನು ನೀಡದೆ ಎಲ್ಲೊ ಒಂದು ಕಡೆ ಪತ್ರಕರ್ತರನ್ನು ಮರೆತಂತೆ ಕಾಣುತ್ತದೆ ಎಂದರು, ಅದಲ್ಲದೆ ನಮ್ಮ ಸಮಿತಿಯಿಂದ ಕೇವಲ ಪತ್ರಕರ್ತರೆನ್ನದೆ ಕೊರೊನಾ ಸಂಕಷ್ಟಕ್ಕೆ …
Read More »*ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ : ಪಿ ಎಸ್ ಐ ಅರ್ಜುನ್ ಅಮಾನತು ; ಸಿಐಡಿ ತನಿಖೆಗೆ ಆದೇಶ*
ಚಿಕ್ಕಮಂಗಳೂರು : ಗೋಣಿಬೀಡು ಠಾಣಾಧಿಕಾರಿ ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಜಿ ಅವರ ಆದೇಶದ ಮೇರೆಗೆ ಪಿ ಎಸ್ ಐ ಅರ್ಜುನ್ ಅವರನ್ನು ಅಮಾನತು ಮಾಡಲಾಗಿದ್ದು, ಈ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ ಎಂದು ಎಸ್ಪಿ ಅಕ್ಷಯ್ ಎಂ.ಎಚ್.ತಿಳಿಸಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮೂಡಿಗೆರೆ ತಾಲೂಕಿನ ಕಿರುಗುಂದ ಗ್ರಾಮದ ದಲಿತ ಯುವಕನನ್ನು ಪ್ರಕರಣವೊಂದರಲ್ಲಿ ಠಾಣೆಗೆ ಕರೆಸಿಕೊಂಡ ಗೋಣಿಬೀಡು ಠಾಣಾಧಿಕಾರಿ ಅರ್ಜುನ್, ಯುವಕನಿಗೆ ಹಲ್ಲೆ ಮಾಡಿದ್ದಲ್ಲದೇ ಠಾಣೆಯಲ್ಲಿದ್ದ ಆರೋಪಿಯೊಬ್ಬನ ಮೂತ್ರ ಕುಡಿಸಿ, ಜಾತಿ ನಿಂದನೆ ಮಾಡಿದ್ದಾರೆಂದು ಯುವಕ ದೂರು ನೀಡಿದ್ದ. …
Read More »*ಖಾಕಿ ಕಳ್ಳಾಟ 4ಕೆಜಿ 900 ಗ್ರಾಂ ಚಿನ್ನ ಲಪಟಾಯಿಸಿದ ಅಧಿಕಾರಿಗಳು*
ಗೋಕಾಕ : ವರದಿ ಬ್ರಹ್ಮಾನಂದ ಪತ್ತಾರ ಐಜಿಪಿ ರಾಘವೇಂದ್ರ ಸುಹಾಸರಿಂದ ತನಿಖೆ ಬಯಲಾಯ್ತು ಗೋಕಾಕ ಡಿಎಸ್ಪಿ ಹಾಗೂ ಗುರುರಾಜ ಕಲ್ಯಾಣಶೆಟ್ಟಿ ಸಿಪಿಐ ಹುಕ್ಕೇರಿ ಪಿಎಸ್ಐ ಯಮಕನಮರಡಿ ರಮೇಶ್ ಪಾಟೀಲ್ ಖಾಕಿ ಕಳ್ಳಾಟ. ಬೆಳಗಾವಿ ಜಿಲ್ಲೆ ಯನಕನಮರಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜ.20, 2020ರಂದು ದಾಖಲೆ ಇಲ್ಲದೆ ಚಿನ್ನಾ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಆದಾರ ಪೊಲೀಸರು ಮೇಲೆ ದಾಳಿ, ವಾಹನ ಜಪ್ತಿ ಮಾಡಲಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ದೊರೆತಿದೆ. ಉತ್ತರ ವಲಯದ ಐಜಿಪಿ ರಾಘವೇಂದ್ರ ಸುಹಾಸ ದಾಖಲೆ ಇಲ್ಲದೆ ಮಂಗಳೂರಿನಿಂದ ಗೋಲ್ಡ್ ಸಾಗಿಸುತ್ತಿದ್ದು ಚೆಕ್ ಮಾಡುವಂತೆ …
Read More »*ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ: ಇನ್ಸ್ಪೆಕ್ಟರ್ನನ್ನು ಅಮನತುಗೊಳಿಸಿ ಉನ್ನತ ತನಿಖೆಗೆ ಆದೇಶಿಸುವಂತೆ ಕಾಂಗ್ರೆಸ್ ಆಗ್ರಹ*
ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ದಲಿತ ಯುವಕನಿಗೆ ಪೊಲೀಸ್ ಇನ್ಸ್ಪೆಕ್ಟರ್ ಮೂತ್ರ ಕುಡಿಸಿದ್ದು ಅತ್ಯಂತ ಕ್ರೂರ ಹಾಗೂ ರಾಜ್ಯವೇ ತಲೆ ತಗ್ಗಿಸುವ ಘಟನೆ ಎಂದು ರಾಜ್ಯ ಕಾಂಗ್ರೆಸ್ ಆರೋಪಿಸಿದೆ. ಈ ಕುರಿತು ಸರಣಿ ಟ್ವೀಟ್ ಮಾಡಿದ ಕಾಂಗ್ರೆಸ್, ಇಂತಹ ಪ್ರಕರಣಗಳು ಬಿಜೆಪಿ ಆಳ್ವಿಕೆಯ ಯುಪಿ, ಮಧ್ಯಪ್ರದೇಶ, ಬಿಹಾರದಂತಹ ರಾಜ್ಯಗಳಿಂದ ಕೇಳಿಬರುತ್ತಿತ್ತು, ಈಗ ಕರ್ನಾಟಕದಲ್ಲೂ ಘಟಿಸಿದ್ದಕ್ಕೆ ದಲಿತ ವಿರೋಧಿ ಬಿಜೆಪಿಯೇ ಕಾರಣ ಎಂದಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ದಲಿತ ಯುವಕನಿಗೆ ಪೊಲೀಸ್ ಇನ್ಸ್ಪೆಕ್ಟರ್ ಮೂತ್ರ ಕುಡಿಸಿದ್ದು ಅತ್ಯಂತ ಕ್ರೂರ ಹಾಗೂ ರಾಜ್ಯವೇ ತಲೆ ತಗ್ಗಿಸುವ ಘಟನೆ ಇಂತಹ ಪ್ರಕರಣಗಳು …
Read More »*ಕೊರೋನಾದಿಂದ ಸಾವು ನೋವುಗಳು ಸಂಬವಿಸಬಾರದೆಂದು ಊರಿನ ತುಂಬಾ ಸಂಚರಿಸಿ ಕೊನೆಗೆ ತಾನೇ ಪ್ರಾಣ ಬಿಟ್ಟ ನಮ್ಮ ಶ್ರೀ ಕಾಡಸೀದ್ದೇಶ್ವರ ಮರಡಿಮಠದ ಸೂರ್ಯ ಕುದುರೆ ಇನ್ನು ನೆನಪು ಮಾತ್ರ*
ಬೆಳಗಾವಿ :ಜಿಲ್ಲೆಯ ಗೋಕಾಕ ತಾಲ್ಲೂಕಿನ ಕೊಣ್ಣೂರ ಗ್ರಾಮದ ಇತಿಹಾಸ ಪ್ರಸಿದ್ದ ಸುಕ್ಷೇತ್ರವಾದ ಕೊಣ್ಣೂರ(ಮರಡಿಮಠ)ದಲ್ಲಿ ಪವಾಡೇಶ್ವರ ಮಹಾಸ್ವಾಮಿಜಿ ಅವರು ಮಾರ್ಗ ದರ್ಶನದಂತೆ ಗ್ರಾಮದ ಜನತೆ ಕಾಡಸಿದೇಶ್ವರ ಸ್ವಾಮಿ ಅವರ ಸೌರ್ಯ ಕುದುರೆಯನ್ನು ಬುದವಾರ ಮಧ್ಯರಾತ್ರಿ 12 ಘಂಟೆಯಿಂದ ಗುರುವಾರ ಬೆಳಗ್ಗೆ 4 ಘಂಟೆಯವರೇಗೆ ಗ್ರಾಮದಲ್ಲಿ ಸಂಚರಿಸಿಸಲು ಬಿಟ್ಟಿದ್ದು . ಈ ದೈವ ಕುದುರೆಯಿಂದ ಗ್ರಾಮದ ಜನತೆ ಕೋರೋನಾ ಮಹಾಮಾರಿಯಿಂದ ರಕ್ಷಣೆಗೆ ಮೋರೆ ಹೋಗಿದ್ದರು ಕಳೆದ 51 ವರ್ಷಗಳ ಹಿಂದೆಯೂ ಮೇಲೇರೀಯಾ ಪ್ಲೇಗ ಹಾಗು ಕಾಲಾರಾದಂತಹ ಸಾಂಕ್ರಾಮಿಕ ರೋಗಗಳು ಹರಡಿದ ಸಮಯದಲ್ಲಿ ಮರಡಿಮಠದ ಕಾಡಸಿದ್ದೇಶ್ವರ ಸ್ವಾಮಿ ಅವರು …
Read More »*ನಿಷ್ಠಾವಂತ ಪೋಲೀಸ ಅಧಿಕಾರಿ ಎ ಎಸ್ ಐ ಶ್ರೀ ಆನಂದ ಗುಡೇನ್ನವರ ಸೇವೆಯ ವ್ಯಕ್ತಿ ನಾಡಿನ ಶಕ್ತಿ ಇನ್ನು ನೆನಪು ಮಾತ್ರ*
ಬೆಳಗಾವಿ : ಗೋಕಾಕ ತಾಲೂಕಿನ ನಿವಾಸಿ ಆದ ಕೈ.ವಾ.ಶ್ರೀ ಆನಂದ ಗುಡೆನ್ನವರ ಘಟಪ್ರಭಾ ಪೋಲೀಸ ಠಾಣೆಯಲ್ಲಿ ಎ.ಎಸ್.ಐ ಆಗಿ ಸೇವೆ ಸಲ್ಲಿಸುತ್ತಿದ್ದರು ಹಾಗು ಗೋಕಾಕ ದಲ್ಲಿಯು ಕುಡ ಸುಮಾರು ವರ್ಷಗಳಿಂದ ಸೇವೆ ಸಲ್ಲಿಸಿದ್ದರು ಕೈ.ವಾ.ಶ್ರೀ ಆನಂದ ಗುಡೆನ್ನವರ ಅವರು ಇಂದು ಕೋರೋನಾ ಮಹಾಮಾರಿಯಿಂದ ನಿಧನ ಹೊಂದಿದ್ದಾರೆ ಪೋಲೀಸ ಇಲಾಖೆಯಲ್ಲಿ ತನ್ನ ಪ್ರಾಮಾಣಿಕ ಸೇವೆ ಸಲ್ಲಿಸಿದ ಅವರು ಬಡ ಜನರೊಂದಿಗೆ ಹಾಗು ಯುವಕರಿಗೆ ಬುದ್ದಿ ಹೇಳಿ ಅಪರಾಧವನ್ನು ಆಗದದಂತೆ ಕಾನೂನಿನ ಮಾಹಿತಿ ಮಾಹಿತಿ ನೀಡುತ್ತಾ ಬಂದಿದ್ದರು ಅವರು ಎಲ್ಲ ವರ್ಗದ ಜನರ ಒಡನಾಡಿಯಾಗಿದ್ದರು ಅವರದು ಮಾತು …
Read More »*ಬೆಳಗಾವಿ : ಕುಡಚಿ ಶಾಸಕ ಪಿ.ರಾಜೀವ್ ತಾಯಿ ಕೊರೊನಾಗೆ ಬಲಿ*
ಬೆಳಗಾವಿ : ಕುಡಚಿ ಶಾಸಕ ಪಿ.ರಾಜೀವ್ ಅವರ ತಾಯಿ ಶಾಂತಮ್ಮ ಪಾಂಡಪ್ಪಾ ಲಮಾಣಿ ( 75 ) ಕೊರೊನಾಗೆ ಬಲಿಯಾಗಿದ್ದಾರೆ. ಕೆಲವು ದಿನಗಳಿಂದ ಕೊರೊನಾ ಸೋಂಕು ತಗುಲಿ, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು . ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ.
Read More »