ಬೆಂಗಳೂರು ನಗರ

*ಕೋವಿಡ್ ಲಸಿಕೆ ಕೇಂದ್ರಕ್ಕೆ ಚಾಲನೆ ನೀಡಿದ ಸಚಿವ ರಮೇಶ ಜಾರಕಿಹೊಳಿ*

ಗೋಕಾಕ: ಇಲ್ಲಿನ ತಾಲೂಕು  ಆಸ್ಪತ್ರೆ ಆವರಣದಲ್ಲಿ ಶನಿವಾರ ಜಲಸಂಪನ್ಮೂಲ  ಸಚಿವ ರಮೇಶ ಜಾರಕಿಹೊಳಿ ಅವರು ಕೋವಿಡ್ ಲಸಿಕಾ ಕೇಂದ್ರಕ್ಕೆ ಚಾಲನೆ ನೀಡಿದರು. ಕೋವಿಡ್ ಸೋಂಕಿನಿಂದ ಇಡೀ ವಿಶ್ವವೇ ತತ್ತರಿಸಿ ಹೋಗಿದೆ. ಜನ ಸಾಮಾನ್ಯರು  ತುಂಬ ಸಂಕಷ್ಟಕ್ಕೀಡಾಗಿದ್ದರು. ಕೋವಿಡ್ ಕಾಲದಲ್ಲಿ ವೈದ್ಯರು, ಆಶಾ ಕಾರ್ಯಕರ್ತರ ಕೊಡುಗೆ ಅಪಾರವಾಗಿದೆ.    ನಿರಂತರ ಶ್ರಮವಹಿಸಿ ವಿಜ್ಞಾನಿಗಳು  ಕೋವಿಶಿಲ್ಡ್ ಲಸಿಕೆ ತಯಾರಿಸಿದ್ದು, ದೇಶ್ಯಾದ್ಯಂತ  ಲಸಿಕೆ ವಿತರಣೆಗೆ ಚಾಲನೆ ನೀಡಲಾಗಿದೆ.  ಈ ಯೋಜನೆ ಯಶಸ್ವುಯಾಗಲಿ ಎಂದು  ಹಾರೈಸಿದರು. ಈ ಸಂದರ್ಭದಲ್ಲಿ ಚಿಕ್ಕೋಡಿ ಡಿಎಚ್ ಓ ಎಸ್.ಎಸ್.ಗಡೇದ, ಗೋಕಾಕ ತಾಲೂಕಾ ನೂಡಲ್ ಅಧಿಕಾರಿ …

Read More »

Big Breaking : ರಾಜ್ಯದಲ್ಲಿ ‘ನೈಟ್ ಕರ್ಫ್ಯೂ’ ಆದೇಶ ವಾಪಸ್ – ಸಿಎಂ ಬಿಎಸ್ ಯಡಿಯೂರಪ್ಪ ಅಧಿಕೃತ ಘೋಷಣೆ

ಬೆಳಗಾವಿ : ಇಂದು ರಾತ್ರಿಯಿಂದ ಕೊರೋನಾ ಸೋಂಕಿನ ಭೀತಿಯ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ನೈಟ್ ಕರ್ಪ್ಯೂ ಜಾರಿಗೆ ಸಿದ್ಧತೆ ನಡೆಸಿತ್ತು. ಇಂತಹ ನೈಟ್ ಕರ್ಪ್ಯೂಗೆ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತ ಪಡಿಸಿದ್ದರು. ಇದಕ್ಕೆ ಮಣಿದಿರುವಂತ ರಾಜ್ಯ ಸರ್ಕಾರ, ಇದೀಗ ನೈಟ್ ಕರ್ಪ್ಯೂ ಆದೇಶವನ್ನು ವಾಪಾಸ್ ಪಡೆದಿದೆ. ಈ ಕುರಿತಂತೆ ಸಿಎಂ ಯಡಿಯೂರಪ್ಪ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ತಜ್ಞರ ಸಲಹೆಯ ಮೇರೆಗೆ ರಾತ್ರಿ ಕಫ್ರ್ಯೂವನ್ನು ಜಾರಿಗೆ ತರಲು ತೀರ್ಮಾನಿಸಲಾಗಿತ್ತು. …

Read More »

*ಕಾಗವಾಡ ಚೆಕ್ ಪೋಸ್ಟ್ ನಲ್ಲಿ ಹಗಲು ದರೋಡೆ.!? ರಕ್ಷಕರೇ ಭಕ್ಷಕರಾದರೆ.?*

ಕಾಗವಾಡ ಚೆಕ್ ಪೋಸ್ಟ್ ನಲ್ಲಿ ಹಗಲು ದರೋಡೆ.!? ರಕ್ಷಕರೇ ಭಕ್ಷಕರಾದರೆ.? ಕುಂದಾ ನಗರಿ ಖ್ಯಾತಿಯ ಬೆಳಗಾವಿ ಜಿಲ್ಲೆಯಲ್ಲಿ ಆರ್ ಟಿಓ ಕಾಗವಾಡ ತಾಲೂಕನಲ್ಲಿ ಹಗಲು ದರೋಡೆಗೆ ಇಳಿದ ಸಿಬ್ಬಂದಿಗಳು. ಆರ್ ಟಿಒ ಅಧಿಕಾರಿಗಳು ರಾಜಾರೋಷವಾಗಿ ಕಚೇರಿಯಲ್ಲಿ ಕುಳಿತು ಯಾರ ಭಯವಿಲ್ಲದೆ ಸಿಗರೇಟು ಸೇದುತ್ತಾ ಸರ್ಕಾರದ ಯಾವ ಆದೇಶ ಕಾನೂನುಗಳನ್ನು ಸರಿಯಾಗಿ ಪಾಲಿಸದೆ ದುರಹಂಕಾರದ ವರ್ತನೆಯಿಂದ ವಾಹನ ಸವಾರರ ಮೇಲೆ ದೌರ್ಜನ್ಯ ಎಸಗುತ್ತಿದ್ದರು. ಎಲ್ಲಾ ದಾಖಲೆಗಳು ಸರಿ ಇದ್ದರೂ ಪ್ರತಿ ವಾಹನಗಳಿಂದ 300,200,100 ಹಣ ಕೊಡಲೇ ಬೇಕು ಎಂದು ಗದರಿಸುತ್ತಿದ್ದರು ,ಕೇಸ್ ಹಾಕುವ ಬೆದರಿಕೆ ಹಾಕುತ್ತಿದ್ದರು …

Read More »

*ನಾನು ಕಂಡ ಮಲೆನಾಡಿನ ದೀಪಾವಳಿ* *ಸಮಸ್ತ ನಾಡಿನ ಜನತೆಗೆ ಬೆಳಗಾವಿ ಟೈಮ್ಸ ಪತ್ರಿಕೆ ಹಾಗು ಬೆಳಗಾವಿ ಟೈಮ್ಸ ವೇಬ ಇಂದ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು*

*ನಾನು ಕಂಡ ಮಲೆನಾಡ ದೀಪಾವಳಿ* ಮಲೆನಾಡು ಹಬ್ಬಗಳ ವಿಶೇಷ ತವರು. ಇಲ್ಲಿ ಹಬ್ಬಕ್ಕೊಂದು ಸಂಭ್ರಮ ಸಡಗರ. ಇಲ್ಲಿನ ಆಚರಣೆಗಳೆ ವಿಭಿನ್ನ. ಐದು ದಿನಗಳ ಕಾಲ ನಡೆಯುವ ಈ ದೀಪಾವಳಿ ಮಲೆನಾಡಿನ ಮತ್ತೊಂದು ಸಗ್ಗದ ಸಿರಿ.ನಾನು ಸುಮಾರು ಎಂಟು ವರ್ಷಗಳ ಕಾಲ ನಾನು ಕಂಡು ಅನುಭವಿಸಿದ ದೀಪಾವಳಿ ನಿಮಗಾಗಿ. ನರಕ ಚತುರ್ದಶಿಯ ದಿನ ಬೆಳಿಗ್ಗೆ ಅಭ್ಯಂಗ ಸ್ನಾನವನ್ನು ಮಾಡಿ, ನಂತರ ಕೆಮ್ಮಣ್ಣು ಮತ್ತು ಸುಣ್ಣವನ್ನು ನೀರಿನಲ್ಲಿ ಬೇರೆ ಬೇರೆಯಾಗಿ ಬೆರೆಸಿ, ಅದನ್ನು ಒಂದು ವೃತ್ತಾಕಾರದ ಬೌಲ್ನಲ್ಲಿ ಅದ್ದಿ, ಹಸು, ಕರು ಮತ್ತು ಎತ್ತುಗಳ ಮೈಮೇಲೇ ಹಚ್ಚಿ, …

Read More »

ಅಕ್ಷರ ಮಾಂತ್ರಿಕ .ಪತ್ರಕರ್ತ ರವಿ ಬೆಳಗೆರೆ ನಿಧನಕ್ಕೆ ಪತ್ರಕರ್ತರು ಹಾಗು ಸಂಘಟನೆ ಮುಖಂಡರು ಶ್ರದ್ಧಾಂಜಲಿ ಸಲ್ಲಿಸಿದರು.

ಅಕ್ಷರ ಮಾಂತ್ರಿಕ .ಪತ್ರಕರ್ತ ರವಿ ಬೆಳಗೆರೆ ನಿಧನಕ್ಕೆ ಪತ್ರಕರ್ತರು ಹಾಗು ಸಂಘಟನೆ ಮುಖಂಡರು ಶ್ರದ್ಧಾಂಜಲಿ ಸಲ್ಲಿಸಿದರು. ಬೆಳಗಾವಿ : ರಾಯಬಾಗ ತಾಲೂಕಿನ ಪ್ರವಾಸಿ ಮಂದಿರದಲ್ಲಿ ರವಿ ಬೆಳಗೆರೆ ಭಾವಚಿತ್ರಕ್ಕೆ ಹೂ ಮಾಲೆ ಹಾಕಿ ದೀಪ ಬೆಳಗುವ ಮೂಲಕ ಭಕ್ತಿ ಪುರಕ ಶ್ರದ್ಧಾಂಜಲಿ ಸಲ್ಲಿಸಿದರು ರವಿ ಬೆಳೆಗೆರೆ ಯವರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದರು .ಹಿರಿಯ ಮುಖಂಡ ಮಹಾವೀರ ಸಾನೇ ಹಾಗು ತ್ಯಾಗರಾಜ ಕದಂಬ.ಸುರೇಶ ಐಹೊಳೆ.ಅಪಾಸಬ ಕುರಣಿ ಮಾತನಾಡಿ ಪತ್ರಿಕೋದ್ಯಮ ಮಾತ್ರವಲ್ಲದೆ ಸೀನಿಮಾ ಕ್ಷೇತ್ರದ ಜೊತೆಗೂ ರವಿ ಬೆಳೆಗೆರೆ ರವಿ ಬೆಳಗೆರೆ ನಂಟು ಇತ್ತು …

Read More »

ಖ್ಯಾತ ಪತ್ರಕರ್ತ, ಅಂಕಣಕಾರ,ಅದ್ಭುತ ಭಾಷಣಕಾರ ಹಾಯ್ ಬೆಂಗಳೂರ್ ಪತ್ರಿಕೆಯ ಸಂಸ್ಥಾಪಕ #ರವಿ_ಬೆಳಗರೆ ಇನ್ನಿಲ್ಲ…

ಖ್ಯಾತ ಪತ್ರಕರ್ತ, ಅಂಕಣಕಾರ,ಅದ್ಭುತ ಭಾಷಣಕಾರ ಹಾಯ್ ಬೆಂಗಳೂರ್ ಪತ್ರಿಕೆಯ ಸಂಸ್ಥಾಪಕ #ರವಿ_ಬೆಳಗರೆ ಇನ್ನಿಲ್ಲ… ಅಸ್ತಂಗತರಾಗಿದ್ದಾರೆ.ಕನ್ನಡದ ಖ್ಯಾತ ಪತ್ರಕರ್ತ ರವಿ ಬೆಳಗೆರೆಯವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಬರವಣಿಗೆಯ ಸಂದರ್ಭದಲ್ಲಿ ನಿಧನರಾಗಿರುವುದು ಅತ್ಯಂತ ಶೋಚನೀಯ. 62 ವರ್ಷದ ರವಿ ಬೆಳಗೆರೆಯವರನ್ನು ಕೂಡಲೇ ಸ್ಥಳೀಯ ಖಾಸಗೀ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕರ್ನಾಟಕದ ಅನೇಕ ಪತ್ರಕರ್ತರು ಅವರ ಗರಡಿಯಲ್ಲಿ ಪಳಗಿದ ವರಾಗಿದ್ದಾರೆ. ಕರಿಷ್ಮಾ ಹಿಲ್ಸ್ ನ‌ಲ್ಲಿರುವ ರವಿಬೆಳಗೆರೆ ನಿವಾಸಕ್ಕೆ ಪಾರ್ಥಿವ ಶರೀರವನ್ನು ಪ್ರಾರ್ಥನಾ ಸ್ಕೂಲ್ ಗ್ರೌಂಡ್ ನಲ್ಲಿ ರವಾನೆ ಮಾಡಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ಬಳ್ಳಾರಿಯ ಸತ್ಯ ನಾರಾಯಣ …

Read More »

ಕೋವಿಡ-19 ಹಣ ದುರಪಯೋಗ ತಹಸೀಲ್ದಾರ ಅಮಾನತ್ತು

ಬೆಳಗಾವಿ: ಕೋವಿಡ್–19 ನಿರ್ವಹಣೆಗೆ ಬಿಡುಗಡೆಯಾದ ಅನುದಾನ ದುರ್ಬಳಕೆ ಬಗ್ಗೆ ಆರೋಪಗಳು ಕೇಳಿಬಂದಿರುವುದರಿಂದಾಗಿ ಜಿಲ್ಲೆಯ ರಾಯಬಾಗ ತಹಶೀಲ್ದಾರ್‌ ಚಂದ್ರಕಾಂತ ಭಜಂತ್ರಿ ಅವರನ್ನು ಇಲಾಖಾ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಗುರುವಾರಅಮಾನತುಗೊಳಿಸಲಾಗಿದೆ.   ‘ಈ ಅಧಿಕಾರಿಯ ಹುದ್ದೆಯ ಮೇಲಿನ ಹಕ್ಕನ್ನು (ಲೀನ್) ಬೆಂಗಳೂರು ನಗರ ಜಿಲ್ಲೆಯ ಚುನಾವಣಾ ತಹಶೀಲ್ದಾರ್ ಸ್ಥಾನಕ್ಕೆ ಬದಲಾಯಿಸಲಾಗಿದೆ. ಅವರು ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡುವಂತಿಲ್ಲ. ನಿಯಮ ಪ್ರಕಾರ ಜೀವನಾಧಾರ ಭತ್ಯೆ ಪಡೆಯಲು ಅರ್ಹರಾಗಿರುತ್ತಾರೆ’ ಎಂದು ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಆರ್. ಉಮಾದೇವಿ ಆದೇಶದಲ್ಲಿ ತಿಳಿಸಿದ್ದಾರೆ. ‘ಈ …

Read More »

*ಆರು ತಿಂಗಳ ಹಿಂದೆ ಮಾಡಿದ ರಸ್ತೆ ಐದೇ ತಿಂಗಳಲ್ಲಿ ಕಿತ್ತು ಹೋಗಿದೆ ?* *ತಿರುಗಿ ನೋಡದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು…..* *ಕಾರ್ಯನಿರ್ವಾಹಕ ಅಭಿಯಂತರರೆ ರಾಯಬಾಗ ತಾಲೂಕಿನ ರಸ್ತೆಗಳನ್ನು ನೋಡಿ …*

ಬೆಳಗಾವಿ :ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನಲ್ಲಿ ಲೋಕೋಪಕಯೋಗಿ ಬಂದರು ಒಳನಾಡು ಜಲಸಾರಿಗೆ ಇಲಾಖೆ ರಾಯಬಾಗ ವ್ಯಾಪ್ತಿಯಲ್ಲಿ ಬರುವ ಮೋರಬ ಗ್ರಾಮದಿಂದ ನಿಲಜಿ ಅಡ್ಡ ರಸ್ತೆಯವರೆಗೆ ಸೇರುವ ರಸ್ತೆಯ ಕಾಮಗಾರಿ ರಸ್ತೆ ಮಾಡಿ 6 ತಿಂಗಳ ಕಳೆದಿಲ್ಲ ಆದರು ರಸ್ತೆ ಕಿತ್ತು,ಹೋಗಿದೆ ಗ್ರಾಮದಸ್ಥರು ನಮ್ಮ ಮುಂದೆ ಆವರ ಆಕ್ರೋಶವನ್ನು ಹೊರಹಾಕಿದಾರೆ. ಮೋರಬ ದಿಂದ ನಿಲಜ ಅಡ್ಡ ರಸ್ತೆಯವರೆಗೆ ಸೇರುವ ರಸ್ತೆಯ ಕಾಮಗಾರಿ ನಿರ್ಮಿಸಿದ ರಸ್ತೆ ಕಳೆದ ಆರು ತಿಂಗಳ ಹಿಂದೆ ಕಾಮಗಾರಿಯನ್ನು ನಿರ್ಮಾಣ ಮಾಡಲಾಗಿತ್ತು ಐದು ತಿಂಗಳಲ್ಲಿ ರಸ್ತೆ ಹಾಳಾದ ಹಾಗೆ ಆಗಿದೆ ಸಂಬಂಸಿದಿಸಿದ ಲೋಕೋಪಕಯೋಗಿ …

Read More »

ಚಿರಂಜೀವಿ ಸರ್ಜಾ-ಮೇಘನಾ ರಾಜ್ ದಂಪತಿಗೆ ಗಂಡು ಮಗು ಜನಿಸಿದೆ. ಮನೆ ಮಗನನ್ನು ಕಳೆದುಕೊಂಡು ನೋವಿನಲ್ಲಿದ್ದ ಸರ್ಜಾ ಕುಟುಂಬಕ್ಕೆ ಆ ಮಗು ಹುಟ್ಟಿನಿಂದಲೇ ಸಂತಸ.

ಮೇಘನಾಗೆ ಗಂಡು ಮಗು ಆಗುತ್ತೆ ಅಂತ ಸರ್ಜಾ ಕುಟುಂಬಕ್ಕೆ ಮೊದಲೇ ತಿಳಿದಿತ್ತೇ? ಎಲ್ಲರ ನಿರೀಕ್ಷೆಯಂತೆ ಚಿರಂಜೀವಿ ಸರ್ಜಾ-ಮೇಘನಾ ರಾಜ್ ದಂಪತಿಗೆ ಗಂಡು ಮಗು ಜನಿಸಿದೆ. ಮನೆ ಮಗನನ್ನು ಕಳೆದುಕೊಂಡು ನೋವಿನಲ್ಲಿದ್ದ ಸರ್ಜಾ ಕುಟುಂಬಕ್ಕೆ ಆ ಮಗು ಹುಟ್ಟಿನಿಂದಲೇ ಸಂತಸ ಹೊತ್ತು ತಂದಿದೆ. ಆದ್ರೆ ಮೇಘನಾಗೆ ಗಂಡು ಮಗು ಆಗುತ್ತೆ ಅಂತ ಸರ್ಜಾ ಕುಟುಂಬಕ್ಕೆ ಮೊದಲೇ ತಿಳಿದಿತ್ತೇ…….? ಇಂತಹದೊಂದು ಪ್ರಶ್ನೆಯೊಂದು ಈಗ ಚರ್ಚೆಯಾಗಿದೆ. ಐದು ತಿಂಗಳ ಹಿಂದೆ ಚಿರು ಸರ್ಜಾ ಇನ್ನಿಲ್ಲ ಎಂಬ ಸುದ್ದಿ ತಿಳಿದ ಇಡೀ ಅಭಿಮಾನಿ ಬಳಗ ಶೋಕಸಾಗರದಲ್ಲಿ ಮುಳುಗಿತ್ತು. ಚಿರು ಇನ್ನು …

Read More »

ಸುರೇಶ ಅಂಗಡಿ ಕುಟುಂಬಕ್ಕೆ ಅನ್ಯಾಯ ಮಾಡೋದು ಬೇಡಾ ಗೋಕಾಕ ಕ್ಷೇತ್ರದ ಸಮಸ್ಯೆಗಳನ್ನು ಪರಿಹರಿಸುವ ಜವಬ್ದಾರಿ ನನ್ನ ಮೇಲಿದೆ KMF ನಿರ್ದೇಶಕರಾದ ಶ್ರೀ ಅಮರನಾಥ ಜಾರಕಿಹೊಳಿ

*KMF ನಿರ್ದೇಶಕರಾದ ಶ್ರೀ ಅಮರ್ ನಾಥ್ ರಮೇಶ್ ಜಾರಕಿಹೊಳಿ‌ ಅವರ ಹೇಳಿಕೆ* ನಾನು ವಯಸ್ಸಿನಲ್ಲಿ ತುಂಬಾ ಚಿಕ್ಕವನು. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯನ್ನು ಸೇರಿದ್ದೇನೆ. ಪಕ್ಷದ ಕಾರ್ಯಕರ್ತನಾಗಿ ಇನ್ನೂ ಸಾಕಷ್ಟು ಕೆಲಸ‌ ಮಾಡುವ ಮನಸ್ಸಿದೆ. ನನ್ನ ತಂದೆಯವರು ರಾಜ್ಯ ಸರ್ಕಾರದಲ್ಲಿ ಸಚಿವರಾಗಿದ್ದಾರೆ. ಗೋಕಾಕ್ ಕ್ಷೇತ್ರದ ಸಾರ್ವಜನಿಕರ ಕುಂದು‌ ಕೊರತೆಗಳನ್ನು ಆಲಿಸಿ ; ಸಮಸ್ಯೆಗಳನ್ನು ಪರಿಹರಿಸುವ ಗುರುತರ ಜವಾಬ್ದಾರಿ ನನ್ನ ಮೇಲಿದೆ. ಸನ್ಮಾನ್ಯ ಕೇಂದ್ರ ಸಚಿವರಾಗಿದ್ದ ದಿವಂಗತ ಸುರೇಶ್ ಅಂಗಡಿಯವರು ಸಾಕಷ್ಟು ಜನೋಪಯೋಗಿ ಕಾರ್ಯಗಳನ್ನು ಮಾಡಿದ್ದಾರೆ. ಅವುಗಳನ್ನು ಮುಂದುವರೆಸಿಕೊಂಡು ಹೋಗುವ ಸಲುವಾಗಿ ಈ ಲೋಕಸಭಾ ಉಪಚುನಾವಣೆಯಲ್ಲಿ …

Read More »
error: Content is protected !!