ಬೆಂಗಳೂರು ನಗರ

ದೆಹಲಿಯಲ್ಲೇ ಸುರೇಶ ಅಂಗಡಿ ಅಂತ್ಯಕ್ರಿಯೆ ಬೆಳಗಾವಿಗೆ ಸುರೇಶ ಅಂಗಡಿ ಪಾರ್ಥೀವ ಶರೀರ ಕೊಂಡೊಯ್ಯಲು ನಕಾರ

ಬೆಳಗಾವಿ : ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ ಅಂಗಡಿ(65) ಕೊರೊನಾ ಸೋಂಕಿನಿಂದ ನಿಧನರಾಗಿರುವ ಹಿನ್ನೆಲೆಯಲ್ಲಿ ಅವರ ಪಾರ್ಥೀವ ಶರೀರವನ್ನು ಬೆಳಗಾವಿಗೆ ತೆಗೆದುಕೊಂಡು ಹೋಗಲು ವೈದ್ಯರು ಬಿಡುತ್ತಿಲ್ಲ. ಕೊರೊನಾ ಸೋಂಕಿನಿಂದ ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಸುರೇಶ್ ಅಂಗಡಿ ಚಿಕಿತ್ಸೆ ಫಲಕಾರಿಯಾಗದೇ ಇಂದು ರಾತ್ರಿ ಕೊನೆಯುಸಿರೆಳೆದಿದ್ದರು. ಹೀಗಾಗಿ ಅವರ ಪಾರ್ಥೀವಶರೀರವನ್ನು ಬೆಳಗಾವಿಗೆ ಕೊಂಡೊಯ್ಯಲು ಬಿಡುವುದಿಲ್ಲ. ಅಂತ್ಯಕ್ರಿಯೆಯನ್ನು ದೆಹಲಿಯಲ್ಲೇ ನಡೆಸುವಂತೆ ಆಸ್ಪತ್ರೆ ವೈದ್ಯರು ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಸದ ಕಡಾಡಿ ಹಾಗೂ ಸಚಿವ ವಿ.ಸೋಮಣ್ಣ ಏಮ್ಸ್ ವೈದ್ಯರ ಜೊತೆ ಚರ್ಚೆ ನಡೆಸಿದ್ದಾರೆ. ಆದರೆ ಆಸ್ಪತ್ರೆ …

Read More »

ಕೇಂದ್ರ ಸಚಿವ ಸುರೇಶ್ ಅಂಗಡಿ ಇನ್ನಿಲ್ಲ ಕೇಂದ್ರ ಸಚಿವ, ಬೆಳಗಾವಿ ಸಂಸದ ಶ್ರೀ ಸುರೇಶ ಅಂಗಡಿಯವರ ನಿಧನದ ಸುದ್ದಿ ನಿಜಕ್ಕೂ ಆಘಾತಾಕಾರಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ.

ಬೆಳಗಾವಿ: ಕಿಲ್ಲರ್ ಕೊರೊನಾ ಸೋಂಕಿಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ (65) ನಿಧನರಾಗಿದ್ದಾರೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿ ಜನ ಮೆಚ್ಚುಗೆಗೆ ಪಾತ್ರರಾಗಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ರಾಜ್ಯ ಸಚಿವ ಸುರೇಶ್ ಅಂಗಡಿ (65) ನಿಧನರಾಗಿದ್ದಾರೆ. ಸುರೇಶ್ ರವರು ಸೋಮವ್ವ ಮತ್ತು ಚೆನ್ನಬಸಪ್ಪ ಅಂಗಡಿ ದಂಪತಿಗೆಗ ಜನಿಸಿದರು. ಸುರೇಶ್ ಅವರು ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲ್ಲೂಕಿನ ಕೆ.ಕೆ. ಕೊಪ್ಪಾ ಗ್ರಾಮದವರು. ಅವರು ಬೆಳಗಾವಿಯ …

Read More »

ಚಾಹಲ್ ಬಿಗಿ ಬೌಲಿಂಗ್; 10 ರನ್ ಗಳ ಅಮೋಘ ಗೆಲುವು ಸಾಧಿಸಿದ ಆರ್ ಸಿ ಬಿ

ಆಬುಧಾಬಿ : ಐಪಿಎಲ್ ನ ಮೂರನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಆರ್ ಸಿ ಬಿ 10ರನ್ ಗಳ ಅಂತರದಿಂದ ಜಯ ಗಳಿಸಿದೆ. ಟಾಸ್ ಸೋತು ಬ್ಯಾಟಿಂಗ್ ಸವಾಲಿಗೆ ಇಳಿದ ಆರ್ ಸಿ ಬಿ 5 ವಿಕೆಟ್ ನಷ್ಟಕ್ಕೆ 164 ರ ಗುರಿ ಬಿಟ್ಟು ಕೊಟ್ಟಿತ್ತು. ಆರ್ ಸಿ ಬಿ ನೀಡಿದ 164 ರನ್ ಗಳ ಗುರಿಯನ್ನು ಆತ್ಮವಿಶ್ವಾಸದಿಂದಲೇ ಬೆನ್ನಟ್ಟಲಾರಂಭಿಸಿದ ಸನ್ ರೈಸರ್ಸ್ ಹೈದರಾಬಾದ್ 153 ರನ್ ಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡು ಸೋಲನ್ನನುಭವಿಸಿತು. ಸನ್ ರೈಸರ್ಸ್ ಹೈದರಾಬಾದ್ ಪರ ಚಾಹಲ್ 4 ಓವರ್ …

Read More »

ಮಹಾನಾಯಕ ಇಂದು ಪ್ರಸಾರ ವಾಗಿಲ್ಲ ಏಕೆ ❓

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವನಾಧಾರಿತ ಧಾರಾವಾಹಿ ‘ಮಹಾನಾಯಕ’ ಇಂದು ಪ್ರಸಾರವಾಗದ ಹಿನ್ನೆಲೆಯಲ್ಲಿ ವೀಕ್ಷಕರು ಆತಂಕಕ್ಕೊಳಗಾಗಿದ್ದಾರೆ.ಕೆಲವು ದಿನಗಳ ಹಿಂದೆಯಷ್ಟೇ ಜೀ ಕನ್ನಡಕ್ಕೆ ಮಹಾನಾಯಕ ಪ್ರಸಾರ ಮಾಡದಂತೆ ಬೆದರಿಕೆ ಕರೆಗಳು ಬಂದಿರುವ ವಿಚಾರ ಸಾಕಷ್ಟು ಚರ್ಚೆಗೀಡಾದ ಬೆನ್ನಲ್ಲೇ ಇಂದು ಮಹಾನಾಯಕ ಪ್ರಸಾರವಾಗದೇ ಇರುವುದು ವೀಕ್ಷಕರ ಆತಂಕಕ್ಕೆ ಕಾರಣವಾಯಿತು. ಇನ್ನೂ ಈ ವಿಚಾರವಾಗಿ ಸಾಕಷ್ಟು ಸಂಖ್ಯೆಯಲ್ಲಿ ಜನರು ಜೀ ಕನ್ನಡಕ್ಕೆ ಕರೆ ಮಾಡಿ ವಿಚಾರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸಂಪರ್ಕ ಸಂಖ್ಯೆಯಲ್ಲಿಯೂ ಬಿಝಿ ಟೋನ್ ಕೇಳಿ ಬರುತ್ತಿದೆ. ಸದ್ಯ ದೊರೆಯಿತಿರುವ ಮಾಹಿತಿಯ ಪ್ರಕಾರ, ಪಾಪ್ …

Read More »

ಡ್ರಗ್ ಕೇಸ್ ನಟಿ ರಾಗಿಣಿ ಸೇರಿ ಆರು ಜನರು ಜಾಮೀನು ಅರ್ಜಿ ಮುಂದೊಡಿಕೆ ಕೊನೇಗು ಪರಪ್ಪನ ಅಗ್ರಹಾರ ಸೇರಿದರು

ಸ್ಯಾಂಡಲವುಡ್ ಡ್ರಗ್ಸ್ ಕೇಸ್ ವಿಚಾರದಲ್ಲಿ ನಟಿ ರಾಗಿಣಿ ದ್ವಿವೇದಿಗೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ಮತ್ತು ಇನ್ನೊರ್ವ ನಟಿ ಸಂಜನಾ ಗಲ್ರಾನಿಗೆ ಮತ್ತೆ 3 ದಿನ ಸಿಸಿಬಿ ಅಧಿಕಾರಿಗಳ ಕಸ್ಟಡಿಗೆ ನೀಡಿ 33ನೇ ಎಸಿಎಂಎಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಡ್ರಗ್ಸ್ ಕೇಸ್‍ನಲ್ಲಿ ವಿಚಾರಣೆ ಎದುರಿಸುತ್ತಿರುವ ನಟಿ ರಾಗಿಣಿ, ನಟಿ ಸಂಜನಾ ಸೇರಿದಂತೆ 5 ಡ್ರಗ್ ಪೆಡ್ಲರ್‍ಗಳ ಸಿಸಿಬಿ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆ ಈ ಎಲ್ಲರನ್ನೂ 33ನೇ ಎಸಿಎಂಎಂ ಕೋರ್ಟ್ ಮುಂದೆ ವೈದ್ಯಕೀಯ ಪರೀಕ್ಷೆಯ ಬಳಿಕ ಹಾಜರುಪಡಿಸಲಾಯಿತು. ಈ …

Read More »

ದಾಖಲೆಯ ಏರಿಕೆ ಕಂಡಿದ್ದ ಚಿನ್ನದ ದರ ಮತ್ತೆ ನಿಧಾನವಾಗಿ ಇಳಿಯಲಾರಂಭಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆ….

ಬೆಂಗಳೂರು: ದಾಖಲೆಯ ಏರಿಕೆ ಕಂಡಿದ್ದ ಚಿನ್ನದ ದರ ಮತ್ತೆ ನಿಧಾನವಾಗಿ ಇಳಿಯಲಾರಂಭಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆ ಮತ್ತು ಭಾರತೀಯ ಮಾರುಕಟ್ಟೆ ಎರಡರಲ್ಲೂ ಚಿನ್ನ ಇಳಿಕೆ ದಾಖಲಿಸಿದೆ. ಹೌದು ಬೆಂಗಳೂರಿನಲ್ಲಿ 10 ಗ್ರಾಂಗೆ 22 ಕ್ಯಾರೆಟ್ ಚಿನ್ನದ ದರದಲ್ಲಿ 10 ರೂಪಾಯಿ ಇಳಿಕೆಯಾಗಿದೆ. ಈ ಮೂಲಕ ಬೆಲೆ 49,440 ರೂಪಾಯಿ ಆಗಿದೆ. ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 10 ರೂಪಾಯಿ ಇಳಿಕೆಯಾಗಿದ್ದು, 50,440 ರೂಪಾಯಿ ಆಗಿದೆ. ಚಿನ್ನದ ಬೆಲೆ ಏರಿಕೆಯಾಗಿದ್ದರೂ ಬೆಳ್ಳಿ ದರ ಮಾತ್ರ ಇಳಿಕೆಯಾಗಿದೆ. ಬೆಳ್ಳಿ ದರದಲ್ಲೂ 80 ರೂಪಾಯಿ ಇಳಿಕೆಯಾಗಿದ್ದು, …

Read More »

ನಿಮ್ಮ ದೇಹವನ್ನು ನಿಮ್ಮ ಅಪ್ಪ, ಅಮ್ಮ ಕೊಟ್ಟಿರುವ ಭಿಕ್ಷೆ. ನಿಮಗೆ ಯಾವುದೇ ಅಧಿಕಾರ ಇಲ್ಲ.ಡ್ರಗ್ಸ್ ಬಗ್ಗೆ ಯಶ್ ಡ್ರಗ್ಸ್ ಕೇವಲ ಸ್ಯಾಂಡಲ ವುಡಗೆ ಮಾತ್ರವಲ್ಲ.ದೇಶಕ್ಕೆ ಮಾರಕ ಎಂದು ರಾಕಿಂಗ್ ಸ್ಟಾರ ಯಶ ಹೇಳಿದ್ದಾರೆ.

ಬೆಂಗಳೂರು ‘ಡ್ರಗ್ಸ್’ ಕೇವಲ ಸ್ಯಾಂಡಲ್ ವುಡ್ ಗೆ ಮಾತ್ರವಲ್ಲ, ದೇಶಕ್ಕೇ ಮಾರಕ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಚಿತ್ರಮಂದಿರಗಳನ್ನು ಮತ್ತೆ ತೆರೆಯುವ ವಿಚಾರಕ್ಕೆ ಸಂಬಂಧಿಸಿ ಸಾ ರಾ ಗೋವಿಂದು, ಉಮೇಶ್ ಬಣಕಾರ್, ದುನಿಯಾ ವಿಜಯ್, ತಾರಾ ಸೇರಿದಂತೆ ಕೆಲ ಗಣ್ಯರೊಡನೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಬಳಿಕ ಸ್ಯಾಂಡಲ್ ವುಡ್‍ ನಲ್ಲಿ ನಶೆಯ ಜಾಲ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಯಶ್‍, ಡ್ರಗ್ಸ್ ಜಾಲದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಪ್ರಕರಣದ ತನಿಖೆ ಕೈಗೊಂಡಿದ್ದು, ಸೂಕ್ರ ಕ್ರಮ ಕೈಗೊಳ್ಳುತ್ತಾರೆ. ಕಾನೂನು ಎಲ್ಲವನ್ನೂ ನೋಡಿಕೊಳ್ಳುತ್ತದೆ ಎಂದಿದ್ದಾರೆ. ಅಲ್ಲದೆ ನಿಮ್ಮಗಳ ಜೀವನ, …

Read More »
error: Content is protected !!