ರಾಜ್ಯ

*ಶ್ರೀ ಆರ ಕೆ ಗಾಣೀಗೇರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಲೋಕಪಯೋಗಿ ಇಲಾಖೆ ಇವರ ವಯೂ ನಿವೃತ್ತಿ ಹೊಂದುತ್ತಿರುವುದರಿಂದ ಬೀಳ್ಕೊಡುಗೆ ಸಮಾರಂಭ*

ಗೋಕಾಕ :- ಬೀಳ್ಕೊಡುಗೆ ಸಮಾರಂಭ ಗೋಕಾಕ ತಾಲ್ಲೂಕು ಪ್ರವಾಸಿ ಮಂದಿರದಲ್ಲಿ ಶ್ರೀ ಆರ ಕೆ ಗಾಣೀಗೇರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಲೋಕಪಯೋಗಿ ಇಲಾಖೆ ಇವರ ವಯೂ ನಿವೃತ್ತಿ ಹೊಂದುತ್ತಿರುವುದರಿಂದ ಬೀಳ್ಕೊಡುಗೆ ಸಮಾರಂಭ ಜರುಗಿತು. ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕರ್ತವ್ಯ ನಿರ್ವಹಿಸಿ ನಿವೃತ್ತಿಗೊಂಡ ಶ್ರೀ ಆರ ಕೆ.ಗಾಣೀಗೇರ ಲೋಕೋಪಯೋಗಿ ಇಲಾಖೆ ಉಫ ವಿಭಾಗ ಗೋಕಾಕ ರವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು “ನಾನು ಈ ಶಾಲೆಯಲ್ಲಿ ಸುಮಾರು ವರ್ಷಗಳ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದೇನೆ. ನಾನು ನಿವೃತ್ತಿಗೊಂಡ ನಂತರ ಕಾರ್ಯಕ್ರಮವನ್ನು ಆಯೋಜಿಸಿರುವುದು ಸಂತಸದ …

Read More »

*ರಸ್ತೆ ಅಪಘಾತ ಸ್ಥಳದಲ್ಲಿಯೇ 2 ವರ್ಷದ ಮಗು ಸಾವು*

ಕೊಣ್ಣೂರ : ಗೋಕಾಕ ತಾಲೂಕಿನ ಕೊಣ್ಣೂರ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದ ಹತ್ತಿರ ಇಂದು ಬೆಳಗ್ಗೆ  ರಸ್ತೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ 2 ವರ್ಷದ ಮಗೂ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೃತ ಮಗುವಿನ ಹೆಸರು ಸಿದ್ದಾರ್ಥ ಮಲ್ಲನವರ ಎಂದು ತಿಳಿದು ಬಂದಿದೆ. ವಾಹನದ ಚಾಲಕನನ್ನು ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದಾರೆ. ಈ ಘಟನೆ ಗೋಕಾಕ ಗ್ರಾಮೀಣ ಪೊಲೀಸ್ ವ್ಯಾಪ್ತಿಯಲ್ಲಿ ನಡೆದಿದೆ.

Read More »

*ಡಿಕೆಶಿಗೆ ಕಾಂಗ್ರೆಸ್ಸಿನಿಂದ ಸುಸ್ವಾಗತ,ಜಾರಕಿಹೊಳಿ ಅಭಿಮಾನಿಗಳಿಂದ ಕಪ್ಪು ಬಾವುಟ….*

ಬೆಳಗಾವಿ- ನಿಗದಿತ ಪ್ರವಾಸ ಪಟ್ಟಿಯಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇವತ್ತು ಮದ್ಯಾಹ್ನ 3 ಗಂಟೆಗೆ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ಆಗಮಿಸಿದರು ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಸೇರಿದಂತೆ ನೂರಾರು ಜನ ಕಾಂಗ್ರೆಸ್ ಕಾರ್ಯಕರ್ತರು ಡಿಕೆಶಿಯನ್ನು ಅದ್ದೂರಿಯಾಗಿ ಸ್ವಾಗತಿಸಿದರು. ಮಾದ್ಯಮಗಳ ಜೊತೆ ಮಾತನಾಡಿದ ಬಳಿಕ ಡಿಕೆ ಶಿವಕುಮಾರ್ ಬೆಳಗಾವಿ ನಗರಕ್ಕೆ ಪ್ರಯಾಣ ಬೆಳೆಸಿದರು,ಸಾಂಬ್ರಾ ವಿಮಾನ ನಿಲ್ಧಾಣದ ಬಯಲಿನಲ್ಲಿ ಸಮಾವೇಶಗೊಂಡಿದ್ದ ರಮೇಶ್ ಜಾರಕಿಹೊಳಿ‌ ಅಭಿಮಾನಿಗಳು ಡಿಕೆಶಿ ಅವರ ಕಾರು ಸಂಚರಿಸುತ್ತಿದ್ದಂತೆ,ಬೆಂಗಾಲು ವಾಹನದ ಮೇಲೆ ಚಪ್ಪಲಿ,ಕಲ್ಲು ತೂರಿದರು,ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಜಾರಕಿಹೊಳಿ ಅಭಿಮಾನಿಗಳು, ಪೋಲೀಸ್ …

Read More »

*ನಾನು ಗಂಡಸು, ಆ ಮಹಾನಾಯಕ ‘ಗಾಂ…’; ರಾಜಕೀಯಕ್ಕೆ ಡಿಕೆ ಶಿವಕುಮಾರ್ ನಾಲಯಕ್ಕು: ರಮೇಶ್ ಜಾರಕಿಹೊಳಿ*

ಬೆಂಗಳೂರು: ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧ ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಿದ್ದು ಇಂದು ಸಂತ್ರಸ್ತ ಯುವತಿಯ ಪೋಷಕರು ಮಾಧ್ಯಮದ ಮುಂದೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ನೇರ ಆರೋಪ ಮಾಡಿದ ಬೆನ್ನಲ್ಲೇ ಶಾಸಕ ರಮೇಶ್ ಜಾರಕಿಹೊಳಿ ಡಿಕೆಶಿ ವಿರುದ್ಧ ಕೆಂಡಕಾರಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ ಅವರು ಸಿಡಿ ಪ್ರಕರಣದ ಸಂಬಂಧ ಷಡ್ಯಂತ್ರ ನಡೆಸಿರುವ ಆ ಮಹಾನಾಯಕ ಹೆಸರನ್ನು ಯುವತಿಯ ಪೋಷಕರು ನೇರವಾಗಿ ಹೇಳಿದ್ದಾರೆ. ಇನ್ನು ನಾನು ಹೇಳುವುದು ಏನು ಇಲ್ಲ. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆಯಾಗಲಿ ಎಂದು ಹೇಳಿದರು. ನನ್ನ …

Read More »

*ಬೆಳಗಾವಿಯಲ್ಲಿ ಇಂದು ಯುವರತ್ನ ಪ್ರಚಾರಕ್ಕಾಗಿ ಆಗಮಿಸಿದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನೋಡಲು ಅಭಿಮಾನಿಗಳು*

ಬೆಳಗಾವಿ :ಯುವರತ್ನ ಚಿತ್ರ ತಂಡ ಬೆಳಗಾವಿಗೆ ಆಗಮಿಸುತ್ತಿರುವ ಹಿನ್ನೆಲೆ ಪವರ್ ಸ್ಟಾರ್ ನೋಡಲು ಅಭಿಮಾನಿಗಳು ಉತ್ಸಾಹ ತೋರಿದರು. ಕನ್ನಡ ಬಾವುಟ, ಪುನೀತ್ ರಾಜಕುಮಾರ್ ಭಾವಚಿತ್ರ ಹಿಡಿದು ಕುಣಿದು ಕುಪ್ಪಳಿಸಿದರು.   ಯುವರತ್ನ ಚಿತ್ರದ ಪ್ರಮೋಷನ್ ಹವಾ ಹಿನ್ನೆಲೆಯಲ್ಲಿ ಯುವರತ್ನ ಚಿತ್ರ ತಂಡ ಬೆಳಗಾವಿಗೆ ಆಗಮಿಸಿದೆ. ಕುಂದಾನಗರಿ ಬೆಳಗಾವಿಯಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಕ್ರೇಜ್ ಮುಗಿಲು ಮುಟ್ಟಿದೆ. ಪವರ್ ಸ್ಟಾರ್ ನೋಡಲು ಅಭಿಮಾನಿಗಳ ಕಾತುರದಿಂದ ಕಾದರು. ಐನಾಕ್ಸ್ ಚಿತ್ರಮಂದಿರ ಆವರಣದಲ್ಲಿ ಪುನೀತ್ ಅಭಿಮಾನಿಗಳು ಡಾನ್ಸ್ ಮಾಡಿದರು. ಕನ್ನಡ ಬಾವುಟ, ಪುನೀತ್ ರಾಜಕುಮಾರ್ ಭಾವಚಿತ್ರ ಹಿಡಿದು …

Read More »

*ಗೋಕಾಕ ಬ್ರೇಕಿಂಗ* *ಗೋಕಾಕ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ವಿದ್ಯುತ್ ಟಿಸಿ ಶಾಟ ಸರ್ಕ್ಯೋಟ 4 ಕ್ಕೂ ಹೆಚ್ಚು ವಾಹನಗಳು ಸೇರಿ ಅಂಗಡಿ ಸಹ ದಹನ*

ಗೋಕಾಕ : ಗೋಕಾಕ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ವಿದ್ಯುತ್ ಟಿಸಿ ಶಾಟ ಸರ್ಕ್ಯೋಟ ನಿಂದ ಬೆಂಕಿ ಹತ್ತಿ 4 ಕ್ಕೂ ಹೆಚ್ಚು ವಾಹನಗಳು ಸೇರಿ ಅಂಗಡಿ ಸಹ ದಹನ ಬೆಂಕಿ ಹತ್ತಿ ಅಲ್ಲಿ ಇದ್ದ ಅಂಗಡಿ ಸೇರಿದಂತೆ ಹಲವು ವಸ್ತುಗಳಿಗೆ ಹಾನಿ ಆಗಿದ್ದು ಅಗ್ನಿಶಾಮಕ ದಳ ಇಗ ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದೆ  

Read More »

*ಎಲ್ಲಾ ಸರ್ಕಾರ ಅಧಿಕಾರಿಗಳು, ನೌಕರರು, ಸಿಬ್ಬಂದಿಗಳು ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವಂತೆ ರಾಜ್ಯ ಸರ್ಕಾರ ಮತ್ತೆ ಖಡಕ್ ಆದೇಶ*

ಬೆಂಗಳೂರು : ಈಗಾಗಲೇ ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ, ನೌಕರರು ಹಾಗೂ ಸರ್ಕಾರದ ಆಧೀನದ ನಿಗಮ, ಮಂಡಳಿಗಳ ಅಧಿಕಾರಿ, ಸಿಬ್ಬಂದಿಗಳು ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವಂತೆ ಆದೇಶಿಸಲಾಗಿದೆ. ಆದ್ರೇ. ಜಿಲ್ಲಾ ಹಾಗೂ ತಾಲೂಕು ಮಟ್ಟದ ಕಛೇರಿಗಳ ಅಧಿಕಾರಿ, ನೌಕರರು ಗುರುತಿನ ಚೀಟಿ ಧರಿಸದೇ ಇರೋದು ಸರ್ಕಾರದ ಗಮನಕ್ಕೆ ಬಂದಿದೆ. ಹೀಗಾಗಿ ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ, ನೌಕರರು, ಸಿಬ್ಬಂದಿಗಳು ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವಂತೆ ರಾಜ್ಯ ಸರ್ಕಾರದ ಮತ್ತೆ ಖಡಕ್ ಆದೇಶದಲ್ಲಿ ತಿಳಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದ …

Read More »

ಲೋಕಸಭಾ ಉಪಚುನಾವಣೆ: ನೀತಿಸಂಹಿತೆ ಜಾರಿ ಪಾಲನೆಗೆ ಜಿಲ್ಲಾಧಿಕಾರಿ ಹಿರೇಮಠ ಸೂಚನೆ

ಬೆಳಗಾವಿ: ಲೋಕಸಭಾ ಉಪ‌ಚುನಾವಣೆ ಘೋಷಣೆಯಾಗಿರುವುದರಿಂದ ನೀತಿಸಂಹಿತೆ ತಕ್ಷಣವೇ ಜಾರಿಗೆ ಬಂದಿದ್ದು, ಚುನಾವಣಾ ಆಯೋಗದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಲೋಕಸಭಾ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಮಂಗಳವಾರ (ಮಾ.16) ಸಂಜೆ ನಡೆದ ತುರ್ತು ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು. ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಎಲ್ಲ ರೀತಿಯ ತಂಡಗಳನ್ನು ರಚಿಸಲಾಗಿದ್ದು, ತರಬೇತಿ ಕೂಡ ನೀಡಲಾಗಿರುತ್ತದೆ. ಇದೀಗ ಉಪ ಚುನಾವಣೆ ಘೋಷಣೆಯಾಗಿರುವುದರಿಂದ ನೀತಿಸಂಹಿತೆ ಪಾಲನೆ ಸೇರಿದಂತೆ ಎಲ್ಲ ತಂಡಗಳು ಸಕ್ರಿಯವಾಗಿ ಕಾರ್ಯಾರಂಭಿಸಬೇಕು ಎಂದು ತಿಳಿಸಿದರು. 80 …

Read More »

*ಮಾರಣಾಂತಿಕ ಹಲ್ಲೆ ಮಾಡಿಸಿಕೊಂಡ ಬಲಿಪಶು FIR ಮಾಡಿ ಸಹ ನ್ಯಾಯಕ್ಕಾಗಿ ಪರದಾಡುತ್ತಿರುವ ಪ್ರವೀಣ ಮಹಾವೀರ ಚೌಗಲೆ*

*ಮಾರಣಾಂತಿಕ ಹಲ್ಲೆ ಮಾಡಿಸಿಕೊಂಡ ಬಲಿಪಶು FIR ಮಾಡಿ ಸಹ ನ್ಯಾಯಕ್ಕಾಗಿ ಪರದಾಡುತ್ತಿರುವ ಪ್ರವೀಣ ಮಹಾವೀರ ಚೌಗಲೆ* ಕಾಗವಾಡ : ಬೆಳಗಾವಿ ಜಿಲ್ಲೆಯ ಕಾಗವಾಡ ತಾಲ್ಲೂಕಿನ ರಹವಾಸಿಯಾದ ಪ್ರವೀಣ ಮಹಾವೀರ ಚೌಗಲೆ ಇವರು ಕೆಲವು ದಿನಗಳ ಹಿಂದೆ ತನ್ನ ಅಣ್ಣನಾದ ಪ್ರಕಾಶ ಮಹಾವೀರ ಚೌಗಲೆ ಇಂದ ಕ್ಷುಲ್ಲಕ ಕಾರಣದಿಂದ ರಾತ್ರಿಯ ಸಮಯ‌ ಸ್ವಂತ ತನ್ನ ಅಣ್ಣನಿಂದ ಹಾಗೂ ಅಣ್ಣನ ಬೆಂಬಲಿಗರಾದ ಪಾರೇಶ ಸುರೇಶ ಕವಟಗಿ ಇಬ್ಬರು ಸೇರಿ ಶಸ್ತ್ರಾಸ್ತ್ರದಿಂದ ಅಮಾಯಕ ತಮ್ಮನ ಮೇಲೆ ಮಾರಣಾಂತಿಕ ಹಲ್ಲೆಯ ಪರಿಣಾಮ ಎಡಗೈ ಮುರಿದುಕೊಂಡು , ಎಡಗಡೆ ಎದೆಯ ಮೇಲೆ …

Read More »

*ಮಹಿಳೆಯರು ಸ್ವಾವಲಂಬಿ ಬದುಕು ನಡೆಸಲು ಹಣಿಯಾಗಿ ತ್ರಿವೇಣಿ ಸಿದ್ದು ಕಣಮಡ್ಡಿ* *ರಾಷ್ಟ್ರೀಯ ಮಹಿಳಾ ದಿನಾಚರಣೆ*

*ಮಹಿಳೆಯರು ಸ್ವಾವಲಂಬಿ ಬದುಕು ನಡೆಸಲು ಹಣಿಯಾಗಿ ಶ್ರೀಮತಿ ತ್ರಿವೇಣಿ ಸಿದ್ದು ಕಣಮಡ್ಡಿ* *ರಾಷ್ಟ್ರೀಯ ಮಹಿಳಾ ದಿನಾಚರಣೆ* ಬದುಕಿನ ಪಯಣದ ಹಾದಿಯಲ್ಲಿ ಮಹಿಳೆಯರು ಎಲ್ಲಾ ಸ್ವೀಕರಿಸಲು ಸಿದ್ದವಾಗಿರಿ. ನಮ್ಮ ಜೀವನ ರೂಪಿಸಿಕೊಳ್ಳುವ ಎಲ್ಲವೂ ಸಹ ನಮ್ಮ ಕೈಯಲಿರುತ್ತದೆ. ನಮ್ಮ ಬದುಕು ನಾವು ಕಟ್ಟಿಕೊಳ್ಳಬೇಕು. ಪರರ ಮೇಲೆ ಎಂದು ಅವಲಂಬನೆಯಾಗದೆ ಬದುಕು ಬಂಡಿ ಸಾಗಿಸುವ ಗುಣ ಬೆಳೆಸಿಕೊಳ್ಳಿ ಪ್ರಸ್ತುತ ಸಮಾಜದಲ್ಲಿ ಮಹಿಳೆ ಎಲ್ಲಾ ರಂಗದಲ್ಲಿ ಪುರುಷನಿಗೆ ಸಮಾನಳಾಗಿ ನಿಂತಿದ್ದಾಳೆ. ಕ್ರೀಡೆ, ಸಿನಿಮಾ, ರಾಜಕೀಯ, ಸಾಮಾಜಿಕ, ಸೇನೆ, ಉದ್ಯಮ ಹೀಗೆ ಎಲ್ಲಾ ವಿಭಾಗಗಳಲ್ಲೂ ತನ್ನದೇ ಆದ ಛಾಪು ಮೂಡಿಸುತ್ತಿದ್ದಾಳೆ. …

Read More »
error: Content is protected !!