*ಮಹಿಳೆಯರು ಸ್ವಾವಲಂಬಿ ಬದುಕು ನಡೆಸಲು ಹಣಿಯಾಗಿ ತ್ರಿವೇಣಿ ಸಿದ್ದು ಕಣಮಡ್ಡಿ* *ರಾಷ್ಟ್ರೀಯ ಮಹಿಳಾ ದಿನಾಚರಣೆ* ಬದುಕಿನ ಪಯಣದ ಹಾದಿಯಲ್ಲಿ ಮಹಿಳೆಯರು ಎಲ್ಲಾ ಸ್ವೀಕರಿಸಲು ಸಿದ್ದವಾಗಿರಿ. ನಮ್ಮ ಜೀವನ ರೂಪಿಸಿಕೊಳ್ಳುವ ಎಲ್ಲವೂ ಸಹ ನಮ್ಮ ಕೈಯಲಿರುತ್ತದೆ. ನಮ್ಮ ಬದುಕು ನಾವು ಕಟ್ಟಿಕೊಳ್ಳಬೇಕು. ಪರರ ಮೇಲೆ ಎಂದು ಅವಲಂಬನೆಯಾಗದೆ ಬದುಕು ಬಂಡಿ ಸಾಗಿಸುವ ಗುಣ ಬೆಳೆಸಿಕೊಳ್ಳಿ ಪ್ರಸ್ತುತ ಸಮಾಜದಲ್ಲಿ ಮಹಿಳೆ ಎಲ್ಲಾ ರಂಗದಲ್ಲಿ ಪುರುಷನಿಗೆ ಸಮಾನಳಾಗಿ ನಿಂತಿದ್ದಾಳೆ. ಕ್ರೀಡೆ, ಸಿನಿಮಾ, ರಾಜಕೀಯ, ಸಾಮಾಜಿಕ, ಸೇನೆ, ಉದ್ಯಮ ಹೀಗೆ ಎಲ್ಲಾ ವಿಭಾಗಗಳಲ್ಲೂ ತನ್ನದೇ ಆದ ಛಾಪು ಮೂಡಿಸುತ್ತಿದ್ದಾಳೆ. ‘ಮಹಿಳೆ …
Read More »ರಾಜ್ಯ
*ರಮೇಶ್ ಜಾರಕಿಹೊಳಿ ಬೆಂಬಲಿಗರ ಭುಗಿಲೆದ್ದ ಪ್ರತಿಭಟನೆ ರಮೇಶ್ ಜಾರಕಿಹೊಳಿ ರಾಜೀನಾಮೆ; ಬೆಂಬಲಿಗರಿಂದ ಆತ್ಮಹತ್ಯೆಗೆ ಯತ್ನ*
ಸಿಡಿ ಪ್ರಕರಣ ಬೆಳಕಿಗೆ ಬಂದ ಬೇನ್ನೇಲ್ಲೇ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ಬೆನ್ನಲ್ಲೇ ಬೆಂಬಲಿಗರ ಆಕ್ರೋಶ ಭುಗಿಲೆದ್ದಿದ್ದು, ರಾಜೀನಾಮೆ ಅಂಗೀಕರಿಸಬಾರದು ಎಂದು ಆಗ್ರಹಿಸಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್ ನಲ್ಲಿ ನಡೆದಿದೆ. ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಷಯ ಗೊತ್ತಾಗುತ್ತಿದ್ದಂತೆ ಗೋಕಾಕ್ ಬಸವ ವೃತ್ತದಲ್ಲಿ ಜಮಾವಣೆಗೊಂಡಿರುವ ರಮೇಶ್ ಜಾರಕಿಹೊಳಿ ಬೆಂಬಲಿಗರು ರಾಜೀನಾಮೆ ವಾಪಸ್ ಪಡೆಯುವಂತೆ ಒತ್ತಾಯಿಸಿದ್ದರೆ. ಅಲ್ಲದೇ ಸರ್ಕಾರ ರಾಜೀನಾಮೆ ಅಂಗೀಕರಿಸಬಾರದು ಎಂದು ಆಗ್ರಹಿಸಿ ಮೂವರು ಬೆಂಬಲಿಗರು ಮೈಮೇಲೆ ಡೀಸೆಲ್ ಸುರಿದುಕೊಂಡು ಬೆಂಕಿಹಚ್ಚಿಕೊಳ್ಳಲು …
Read More »*ಸೇಂತ ವ್ಯಾಲೆಂಟೈನ್* *ಹ್ಯಾಗ್ರಫಿ ಮತ್ತು ಸಾಕ್ಷ್ಯ* *ಸೇಂಟ ವ್ಯಾಲೆಂಟೈನ್ ಹೆಸರಿನ ಚರ್ಚುಗಳು* *ಸಂತ ಪ್ರೇಮಿಗಳ ದಿನ* *ಸಂಯೋಜಿತ ಕ್ರಿಶ್ಚಿಯನ್ ಅವಶೇಷಗಳು*
*ಸಂತ ವ್ಯಾಲೆಂಟೈನ್* ಸೇಂಟ್ ವ್ಯಾಲೆಂಟೈನ್ಸ್ ( ಇಟಾಲಿಯನ್ : ಸ್ಯಾನ್ ವ್ಯಾಲೆಂಟಿನೋ , ಲ್ಯಾಟಿನ್ : Valentinus ) ಎಂದು ಕರೆಯಲ್ಪಡುವ ರೋಮ್ ಸೇಂಟ್ ವ್ಯಾಲೆಂಟೈನ್ಸ್ ಒಂದು ಚಿರಪರಿಚಿತ 3 ನೇ ಶತಮಾನದ ರೋಮನ್ ಮಾಡಲಾಯಿತು ಸಂತ ಸ್ಮರಿಸಲಾಗುತ್ತದೆ ಕ್ರಿಶ್ಚಿಯನ್ ಧರ್ಮ ಫೆ 14 ರಂದು ಮಧ್ಯಕಾಲೀನ ತನ್ನ ಸೇಂಟ್ಸ್ ಡೇ ಸಂಪ್ರದಾಯಗಳೊಂದಿಗೆ ಸಂಬಂಧಿತವಾಗಿದೆ ಆಫ್ ಅವು ಆಸ್ಥಾನದ ಪ್ರೀತಿಯ . ಅವರು ಅಪಸ್ಮಾರದ ಪೋಷಕ ಸಂತರೂ ಆಗಿದ್ದಾರೆ . ಸಂತ ರೋಮ್ನ ವ್ಯಾಲೆಂಟೈನ್ ವ್ಯಾಲೆಂಟಿನ್ ಮೆಟ್ಜಿಂಜರ್ – ಎಸ್.ವಿ. ವ್ಯಾಲೆಂಟಿನ್.ಜೆಪಿಜಿ ಸಿರ್ಕಾ 18 …
Read More »*ಸವದತ್ತಿ ಯಲ್ಲಮ್ಮ ಭಕ್ತರ ದರ್ಶನಕ್ಕೆ ಮುಕ್ತ , ಶುಕ್ರವಾರ ಒಂದು ಲಕ್ಷ ಭಕ್ತರು ದೇವಸ್ಥಾನಕ್ಕೆ ಬರಲಿದ್ದಾರೆ*
ಬೆಳಗಾವಿ ; ಉತ್ತರ ಕರ್ನಾಟಕದ ಶಕ್ತಿ ದೇವತೆ ಸವದತ್ತಿ ಯಲ್ಲಮ್ಮ. 11 ತಿಂಗಳ ಬಳಿಕ ದೇವಾಲಯ ಭಕ್ತರ ದರ್ಶನಕ್ಕೆ ಮುಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಲಕ್ಷಾಂತರ ಜನ ಭಕ್ತ ಸಾಗರ ಹರಿದು ಬರುತ್ತಿದೆ. ಪ್ರತಿ ಮಂಗಳವಾರ, ಶುಕ್ರವಾರ ಒಂದು ಲಕ್ಷ ಭಕ್ತರು ದೇವಸ್ಥಾನಕ್ಕೆ ಬರುತ್ತಿದ್ದಾರೆ. ಪ್ರತಿ ದಿನ ದೇವಿಯ ದರ್ಶನ ಪಡೆಯಲು 20 ಸಾವಿರ ಜನ ಬರುತ್ತಿದ್ದಾರೆ. ಭಕ್ತರನ್ನು ನಿಯಂತ್ರಿಸಲು ಆಡಳಿತ ಮಂಡಳಿ ಎಲ್ಲಾ ವ್ಯವಸ್ಥೆ ಮಾಡಿಕೊಂಡಿದೆ. ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ಇರುವ ಅಧಿದೇವತೆ ಯಲ್ಲಮ್ಮ, ಈ ದೇವಿಗೆ ರಾಜ್ಯ ಸೇರಿ ಗೋವಾ, ಮಹಾರಾಷ್ಟ್ರ ಹಾಗೂ …
Read More »*ಸದಾಶಿವ ಆಯೋಗದ ವರದಿ ಜಾರಿ ಹೋರಾಟ ಸಮಿತಿಯ ಲಕ್ಷ್ಮೀ ನಾರಾಯಣ ಎಚ್ಚರಿಕೆ* *ಬೇಡಿಕೆಗೆ ಸ್ಪಂದಿಸದಿದ್ದರೆ ರಾಜಧಾನಿಗೆ ದಿಗ್ಬಂಧನ*
ಬೆಳಗಾವಿ:ಒಳ ಮಿಸಾಲಾತಿಗೆ ಸಂಬಂದಿಸಿದಂತೆ ನ್ಯಾಯಮೂರ್ತಿ ಏ.ಜೇ.ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ನಡೆಯುತ್ತಿರುವ ಮಾದಿಗ ಚೈತನ್ಯ ರಥಯಾತ್ರೆ ರಾಯಬಾಗ ತಾಲೂಕಿಗೆ ಆಗಮಿಸಿತ್ತು. ಯಾತ್ರೆಯನ್ನು ಭವ್ಯವಾಗಿ ಸ್ವಾಗತಿಸಿಲಾಯಿತು. ರಥಯಾತ್ರೆ ಅಂಬೇಡ್ಕರ ಸರ್ಕಲ್ಲಿಂದ ಅಂಬೇಡ್ಕರ ಅವರ ಭಾವಚಿತ್ರಕ್ಕೆ ಮಾಲರಪನೇ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಮಾತಾನಾಡಿದ ಸದಾಶಿವ ವರದಿ ಜಾರಿ ಹೋರಾಟ ಸಮಿತಿಯ ಹೋಣ್ಣೂರು ಲಕ್ಷ್ಮಿ ನಾರಾಯಣ ಸದಾಶಿವ ಆಯೋಗದ ವರದಿ ಜಾರಿಗೊಳಿಸದಿದ್ದರೆ ಕೃಷಿ ಕಾಯ್ದೆಗಳ ವಿರುದ್ದ ರೈತರು ನಡೆಸುತ್ತಿರುವ ಹೋರಾಟದ ಮಾದರಿಯಲ್ಲೇ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ರೈತರು ದೆಹಲಿಗೆ …
Read More »*ದುಬಾರಿ ಕೆಂದ್ರ ಬಜೇಟ ಮಂಡನೆಯ ವಿರುದ್ಧ ಕರವೇ ವೀರ ಕನ್ನಡಿಗರ ಘರ್ಜನೆ ಉತ್ತರ ಕರ್ನಾಟಕದ ರಾಜ್ಯಾಧ್ಯಕ್ಷರದ ಗಿರೀಶ ದೊಡ್ಡಮನಿ ಅವರಿಂದ ಬೆಳಗಾವಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ*
ಬೆಳಗಾವಿ :ದುಬಾರಿ ಕೆಂದ್ರ ಬಜೇಟ ಮಂಡನೆಯ ವಿರುದ್ಧ ಕರವೇ ವೀರ ಕನ್ನಡಿಗರ ಘರ್ಜನೆ ಉತ್ತರ ಕರ್ನಾಟಕದ ರಾಜ್ಯಾಧ್ಯಕ್ಷರದ ಗಿರೀಶ ದೊಡ್ಡಮನಿ ಅವರಿಂದ ಬೆಳಗಾವಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ಇತ್ತೀಚೆಗೆ ಕೆಂದ್ರ ಸರ್ಕಾರದ ಆರ್ಥಿಕ ಸಚೀವೆ ನಿರ್ಮಲಾ ಸೀತಾರಾಮ ರವರು ಬಡ ಜನರ ವಿರೋಧಿ ಬಜೆಟ್ ಮಂಡನೆ ಮಾಡಿರುವುದು ಹಾಗೂ ದಿನನಿತ್ಯ ದಿನಸಿ ಪದಾರ್ಥಗಳ ಮೇಲೆ ಹೆಚ್ಚಿನ ಕರ ವಿಧಿಸಿದಲ್ಲದೆ ಪೆಟ್ರೋಲ, ಡೀಸೆಲ್ ಬೆಲೆ ಸಹ ದುಬಾರಿ ಮಾಡಿದ್ದಕ್ಕೆ ಬಡ ಜನ ಹಾಗೂ ರೈತರ ಮೇಲೆ ಹೆಚ್ಚಿನ ಆರ್ಥಿಕ ಭಾರ , ತೊಂದರೆ ಅನುಭವಿಸಬೇಕಾದಂತಾಗಿದೆ, …
Read More »*ಶಿವಲಿಂಗ ಮೂರ್ತಿ ಕಣ್ಣು ತೇರದಿದೆ 2004 ರಲ್ಲೀಯು ಕುಡ ಹೀಗೆ ಕಣ್ಣು ಬಿಟ್ಟಿತ್ತು*
ಬೆಳಗಾವಿ-ಶಿವಲಿಂಗ ಮೂರ್ತಿ ಕಣ್ಣು ತೆರೆದಿದೆ ಎಂದು ನೂರಾರು ಸಂಖ್ಯೆಯಲ್ಲಿ ಭಕ್ತವೃಂದ ಸೇರಿ ವಿಶೇಷ ಪೂಜೆ ನೆರವೇರಿಸುವ ಘಟನೆ ಕರದಂಟಿನ ನಗರಿ ಗೋಕಾಕಿನಲ್ಲಿ ನಡೆದಿದೆ. ಗೋಕಾಕ್ನ ಬಣಗಾರ ಗಲ್ಲಿಯಲ್ಲಿನ ಶಂಕರಲಿಂಗ ದೇವಸ್ಥಾನದಲ್ಲಿ ಶಿವಲಿಂಗ ಮೂರ್ತಿ ಕಣ್ಣು ತೆರೆದಿದೆ ಎಂದು ಭಕ್ತರು ಸೇರಿದ್ದಾರೆ. ಕಲ್ಲಿನ ಶಿವಲಿಂಗ ಮೂರ್ತಿಯಲ್ಲಿ ಕಣ್ಣು ಮೂಡಿದೆ ಎಂದು ಅರ್ಚಕ, ಭಕ್ತರು ಹೇಳುತ್ತಿದ್ದು,ಇದನ್ನ ನೋಡಲು ಶಂಕರಲಿಂಗ ದೇವಸ್ಥಾನಕ್ಕೆ ತಂಡೋಪತಂಡವಾಗಿ ಭಕ್ತರು ಬರುತ್ತಿದ್ದಾರೆ. 2004 ರಲ್ಲಿ ಕೊಡ ಇದೆ ರೀತಿಯ ಶಿವಲಿಂಗ ಕಣ್ಣು ಬಿಟ್ಟಿತ್ತು ಎಂದು ದೇವಸ್ಥಾನದ ಅರ್ಚಕರು ಹೇಳುತ್ತಿದ್ದಾರೆ ಇಂದು ರಾತ್ರಿ ಸಂಕಷ್ಟಿ ಚಂದ್ರೋದಯ …
Read More »*ಕಾಕತಿ ಪೊಲೀಸ್ ಠಾಣೆಯ ಸಿಪಿಐ ರಾಘವೇಂದ್ರ ಹಳ್ಳೂರ ಧಕ್ಷ ಅಧಿಕಾರಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ನಿಷ್ಪಕ್ಷಪಾತ*
ಕಾಕತಿ: ಕಾಕತಿ ಪೊಲೀಸ್ ಠಾಣೆಯ ಸಿಪಿಐ ರಾಘವೇಂದ್ರ ಹಳ್ಳೂರ ಧಕ್ಷ ಅಧಿಕಾರಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ನಿಷ್ಪಕ್ಷಪಾತ ಕೆಲಸ ಕರ್ತವ್ಯ ನಿರ್ವಹಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇಂತಹ ಧಕ್ಷ ಅಧಿಕಾರಿಗಳು ಸಿಗುವದು ಅಪರೂಪ ಎಂದು ಠಾಣೆಗೆ ಹೋಗಿ ಬಂದ ಎಲ್ಲಾ ಸಾರ್ವಜನಿಕರು ಸಾಹೇಬ್ರು ಸಮಸ್ಯೆಗಳನ್ನು ಆಲಿಸಿ ಸೂಕ್ತ ಸಲಹೆ ನೀಡಿ ಸಮಾಜದ ಶಾಂತಿ ಪಾಲನೆಗೆ ಸಹಕರಿಸುತ್ತಿದ್ದಾರೆ. ಎಂದು ಸಾರ್ವಜನಿಕರು ಒಳ್ಳೆಯ ಅಭಿಪ್ರಾಯ ಹೇಳಿದ್ದಾರೆ. ಕಾಕತಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಬಂದೋಬಸ್ತ ಹಾಗೂ ಬೀಟ್ ವ್ಯವಸ್ಥೆ ಸುಗಮವಾಗಿ ನಡೆಸಿದ್ದಾರೆ. …
Read More »*ಅವಿರೋಧ ಆಯ್ಕೆ ಹೆಸರಿನಲ್ಲಿ ಬಿಜೆಪಿ ಬೆಂಬಲಿಗರಿಂದ ಪ್ರಜಾಪ್ರಭುತ್ವ ಕಗ್ಗೊಲೆ*
ರಾಯಬಾಗ :ಹಂದಿಗುಂದ ಗ್ರಾಮ ಪಂಚಾಯಿತಿ ಅವಿರೋಧ ಆಯ್ಕೆ ವಿರುದ್ಧ ರಾಜ್ಯ ಚುನಾವಣಾ ಆಯೋಗ ಸೆರಿ 28 ಜನರ ಮೇಲೆ 7 ಪ್ರತ್ಯೇಕ ಪ್ರಕರಣ ದಾಖಲು. ರಾಯಬಾಗ ಅವಂತಿಕಾ ಹೊಟೇಲ್ ನಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಪ್ರಭಾಕರ ಗಗ್ಗರಿಯವರು ,ಹಂದಿಗುಂದ ಗ್ರಾಮ ಪಂಚಾಯಿತಿ ಅವಿರೋಧ ಆಯ್ಕೆ ಹೆಸರಿನಲ್ಲಿ ಬಿಜೆಪಿ ಬೆಂಬಲಿಗರಿಂದ ಪ್ರಜಾಪ್ರಭುತ್ವದ ಕಗ್ಗೊಲೆ ನಡೆದಿದೆ ಎಂದು ಪ್ರಭಾಕರ ಗಗ್ಗರಿ ಗಂಭೀರ ಆರೋಪ ಮಾಡಿದರು, ಕಳೆದ ತಿಂಗಳು ನಡೆದ ವಿವಿಧ ಗ್ರಾಮ ಪಂಚಾಯತಿ ಚುನಾವಣೆಯ ಪೈಕಿ ಹಂದಿಗುಂದ ಗ್ರಾಮ ಪಂಚಾಯತಿಯಲ್ಲಿ 22 ಜನರನ್ನು ಅವಿರೋಧವಾಗಿ ಆಯ್ಕೆ ಮಾಡಿ …
Read More »*ಉತ್ತರ ಕರ್ನಾಟಕದ ಸಂಗೀತ ಪ್ರೀಯರಿಗೆ ಸಿಹಿ ಸುದ್ದಿ: ನಿನಾದ ಮ್ಯೂಸಿಕ್ ಸ್ಟುಡಿಯೋ ಲೋಕಾರ್ಪಣೆ ಗೊಳಿಸಿದ ಸಚಿವ ರಮೇಶ್ ಜಾರಕಿಹೊಳಿ*
ಬೆಳಗಾವಿ: ಉತ್ತರ ಕರ್ನಾಟಕ ಭಾಗದ ಸಿನಿಮಾ ಪ್ರೀಯರು, ಸಂಗೀತ ಪ್ರಿಯರು ಹಾಗೂ ಕಲಾವಿದರ ಬಹು ದಿನಗಳ ಬೇಡಿಕೆಯನ್ನ ಈಡೇರಿಸುವಲ್ಲಿ ಬೆಳಗಾವಿಯ ಮೀಡಿಯಾ ಜಂಕ್ಷನ್ ಸಂಸ್ಥೆ ಯಶಸ್ವಿಯಾಗಿದೆ. ಈಗಾಗಲೇ ಬಿಗ್ ನ್ಯೂಸ್ ಕನ್ನಡ ಸುದ್ದಿವಾಹಿನಿ ಹಾಗೂ ನ್ಯೂಸ್ 90 ಕರ್ನಾಟಕ ಸುದ್ದಿವಾಹಿನಿಗಳ ಮೂಲಕ ರಾಜ್ಯ, ದೇಶ, ವಿದೇಶಗಳಲ್ಲಿ ಮನೆ ಮಾತಾಗಿದೆ. ಈ ಭಾಗದ ಜನತೆಯ ಒತ್ತಾಸೆ ಮೇರೆಗೆ ಬೆಳಗಾವಿ ಮೀಡಿಯಾ ಜಂಕ್ಷನ್ ಸಂಸ್ಥೆ ಇಂದು “ನಿನಾದಾ ಮ್ಯೂಸಿಕ್ ವರ್ಲ್ಡ್ ರೆಕಾರ್ಡಿಂಗ್ ಸ್ಟುಡಿಯೋ ಲೋಕಾರ್ಪಣೆ ಗೊಳಿಸುವ ಮೂಲಕ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ. ಇಂದು ಮಧ್ಯಾಹ್ನ ಘನ ಸರ್ಕಾರದ …
Read More »