ರಾಜ್ಯ

*ಡಾ.ಎನ್.ಎಸ್. ಹರ್ಡಿಕರ್ ಸೇವಾದಳ ತರಬೇತಿ ಕೇಂದ್ರದ ಆವರಣದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮಂಗಳವಾರ 72ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು*

ಘಟಪ್ರಭಾ: ಇಲ್ಲಿನ ಡಾ.ಎನ್.ಎಸ್. ಹರ್ಡಿಕರ್ ಸೇವಾದಳ ತರಬೇತಿ ಕೇಂದ್ರದ ಆವರಣದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮಂಗಳವಾರ 72ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು, ದೇಶಕ್ಕೆ ದೊರೆತ ಸ್ವಾತಂತ್ರ್ಯವನ್ನು ಸಂವಿಧಾನದ ಮೂಲಕ ಪ್ರತಿಯೊಬ್ಬರಿಗೂ ಸಿಗುವಂತೆ ಮಾಡಲಾಗಿದೆ. ಪ್ರತಿಯೊಬ್ಬ ನಾಗರಿಕರಿಗೂ ಸ್ವಾತಂತ್ರ್ಯ ಹಾಗೂ ಸಮಾನತೆಯ ಹಕ್ಕು ಲಭಿಸಲು ಸಂವಿಧಾನ ಕಾರಣವಾಗಿದೆ. ಸಂವಿಧಾನವನ್ನು ದೇಶದ ಎಲ್ಲ ನಾಗರಿಕರೂ ಅರ್ಥೈಸಿಕೊಳ್ಳಬೇಕಿದೆ ಎಂದು ಹೇಳಿದರು. ಇಂದಿನ ಯುವಕರಿಗೆ ಸ್ವಾತಂತ್ರ್ಯ ಹಾಗೂ ಸಂವಿಧಾನದ ಮಹತ್ವವನ್ನು ತಿಳಿಹೇಳುವ ಅಗತ್ಯವಿದ್ದು, ಯುವಕರು ದೇಶದ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಲು ಪ್ರೇರೆಪಣೆ ನೀಡುವುದು …

Read More »

*ಕರ್ನಾಟಕದ ಒಂದಿಂಚು ನೆಲ ಬಿಟ್ಟುಕೊಡುವುದಿಲ್ಲ ಎಂದು ಕಡ್ಡಿ ಮುರಿಯುವಂತೆ ಮಹಾರಾಷ್ಟ್ರಕ್ಕೆ . ಮುಖ್ಯಮಂತ್ರಿ ಬಿ.ಎಸ್‌* *ಯಡಿಯೂರಪ್ಪ, ಅವರು* *ಸಂದೇಶ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ವಿಶ್ವನಿರ್ಮಾಣ ಸೇನೆ ಸಂಸ್ಥಾಪಕ ಅಧ್ಯಕ್ಷ ಅಯೂಬ ಪೀರಜಾದೆ*

ಬೆಳಗಾವಿ;ಬೆಳಗಾವಿ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಹಾಗೂ ಮಹಾರಾಷ್ಟ್ರ ರಾಜಕೀಯ ಮುಖಂಡ ಸಚೀನ ಸಾವಂತ್ ಹೇಳಿಕೆಗೆ ಕರ್ನಾಟಕ ವಿಶ್ವನಿರ್ಮಾಣ ಸೇನೆ ಖಂಡಿಸಿದೆ. ಕನ್ನಡಿಗರ ವೀರರು ಮಹಾರಾಷ್ಟ್ರದ ಬಹುಪಾಲನ್ನು ಆಳಿದ್ದಾರೆ.ಕನ್ನಡಿಗರ ಸಾಹಸ ಇತಿಹಾಸದಲ್ಲಿ ಅಚ್ಚಳಿಯದೇ ಉಳಿದಿದೆ. ಕಿತ್ತೂರು ರಾಣಿ ಚೆನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರು ಆಳಿದ ನೆಲೆಯಿದು, ಬೆಳಗಾವಿ ಅಷ್ಟೇ ಅಲ್ಲ, ಕರ್ನಾಟಕದ ಒಂದಿಂಚು ಭೂಮಿಯನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ಮಹಾರಾಷ್ಟ್ರ ರಾಜಕೀಯ ಮುಖಂಡರು. ಒಂದು ಬಾರಿ ಇತಿಹಾಸವನ್ನು ಅವಲೋಕಿಸಿ, ಹಗಲುಗನಸು ಕಾಣುವುದನ್ನು ಬಿಡಬೇಕು. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ಮಹಾಜನ್ …

Read More »

*ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಸಂಘಟನೆಯಿಂದ ತಾಲೂಕಾ ನೂತನ ಘಟಕವನ್ನು ಉದ್ಘಾಟನಾ ಕಾರ್ಯಕ್ರಮ ಚಿಕ್ಕೋಡಿಯಲ್ಲಿ ನಡೆಯಿತು*

ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಚಿಕ್ಕೋಡಿ ತಾಲೂಕಾ ಸಮಿತಿ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಪ್ರವಾಸಿ ಮಂದಿರದಲ್ಲಿ ನಡೆಯಿತು ಡಿಎಸ್ಎಸ್ ಭೀಮವಾದ ರಾಜ್ಯ ಸಮಿತಿ ಸದಸ್ಯರಾದ ಸಿದ್ಧಾರ್ಥ ಸಿಂಗೆಯವರು ಡಾ.ಬಿ.ಆರ ಅಂಬೇಡ್ಕರ ಅವರ ಪ್ರತಿಮೆಗೆ ಹೂ ಮಾಲೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಬುದ್ಧ ಬಸವ ಬಾಬಾಸಾಹೇಬ ಅಂಬೇಡ್ಕರರ ವಿಚಾರಗಳನ್ನು ಜನಮಾನಸದಲ್ಲಿ ಪಸರಿಸುವ ಕಾರ್ಯ ಭೀಮವಾದ ಮಾಡುತ್ತಿದೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದಲಿತ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದ್ದು, ಚಿಕ್ಕೋಡಿ ಉಪವಿಭಾಗದ ವ್ಯಾಪ್ತಿಯಲ್ಲಿ ದಲಿತ ಗುತ್ತಿಗೆದಾರರಿಗೆ ಅಧಿಕಾರಿಗಳು ಹಾಗೂ …

Read More »

*ಕೋವಿಡ್ ಲಸಿಕೆ ಕೇಂದ್ರಕ್ಕೆ ಚಾಲನೆ ನೀಡಿದ ಸಚಿವ ರಮೇಶ ಜಾರಕಿಹೊಳಿ*

ಗೋಕಾಕ: ಇಲ್ಲಿನ ತಾಲೂಕು  ಆಸ್ಪತ್ರೆ ಆವರಣದಲ್ಲಿ ಶನಿವಾರ ಜಲಸಂಪನ್ಮೂಲ  ಸಚಿವ ರಮೇಶ ಜಾರಕಿಹೊಳಿ ಅವರು ಕೋವಿಡ್ ಲಸಿಕಾ ಕೇಂದ್ರಕ್ಕೆ ಚಾಲನೆ ನೀಡಿದರು. ಕೋವಿಡ್ ಸೋಂಕಿನಿಂದ ಇಡೀ ವಿಶ್ವವೇ ತತ್ತರಿಸಿ ಹೋಗಿದೆ. ಜನ ಸಾಮಾನ್ಯರು  ತುಂಬ ಸಂಕಷ್ಟಕ್ಕೀಡಾಗಿದ್ದರು. ಕೋವಿಡ್ ಕಾಲದಲ್ಲಿ ವೈದ್ಯರು, ಆಶಾ ಕಾರ್ಯಕರ್ತರ ಕೊಡುಗೆ ಅಪಾರವಾಗಿದೆ.    ನಿರಂತರ ಶ್ರಮವಹಿಸಿ ವಿಜ್ಞಾನಿಗಳು  ಕೋವಿಶಿಲ್ಡ್ ಲಸಿಕೆ ತಯಾರಿಸಿದ್ದು, ದೇಶ್ಯಾದ್ಯಂತ  ಲಸಿಕೆ ವಿತರಣೆಗೆ ಚಾಲನೆ ನೀಡಲಾಗಿದೆ.  ಈ ಯೋಜನೆ ಯಶಸ್ವುಯಾಗಲಿ ಎಂದು  ಹಾರೈಸಿದರು. ಈ ಸಂದರ್ಭದಲ್ಲಿ ಚಿಕ್ಕೋಡಿ ಡಿಎಚ್ ಓ ಎಸ್.ಎಸ್.ಗಡೇದ, ಗೋಕಾಕ ತಾಲೂಕಾ ನೂಡಲ್ ಅಧಿಕಾರಿ …

Read More »

*ಖಾಸಗಿ ವಾಹನಕ್ಕೂ ಸರ್ಕಾರಿ ಡಿಪೋದಲ್ಲಿ ಡಿಸೇಲ ತುಂಬಿಸಿಕೊಂಡ ಸಾರಿಗೆ ಸಚಿವ ಲಕ್ಷಣ ಸವದಿ ….!*

ಬೆಳಗಾವಿ: ಉಪ ಮುಖ್ಯಮಂತ್ರಿಯೂ ಆದ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರು ತಮ್ಮ ಖಾಸಗಿ ವಾಹನಕ್ಕೆ ಸರ್ಕಾರಿ ಬಸ್ ಡಿಪೋದಲ್ಲಿ ಡೀಸೆಲ್ ಹಾಕಿಸಿಕೊಂಡಿರುವ ಘಟನೆ ಬೆಳಗಾವಿಯ NWKRTC ಡಿಪೋ‌ ನಂಬರ್ ಮೂರರಲ್ಲಿ ನಡೆದಿದೆ. ಮೊದಲೇ ಕೊರೊನಾ ಹೊಡೆತ, ಜೊತೆಗೆ ಡೀಸೆಲ್​ ದರ ಏರಿಕೆ.. ಆದರೂ ಸಚಿವರಿಗೆ ‘ಉಚಿತ’ ಡೀಸೆಲ್ ಡಿಸಿಎಂ ಮತ್ತು ಸಾರಿಗೆ ಸಚಿವ ಲಕ್ಷ್ಮಣ್ ಸವದಿ   ಈಗಾಗಲೇ ಕೊರೊನಾ ಸಂಕಷ್ಟದಿಂದ ಆರ್ಥಿಕ ನಷ್ಟ ಅನುಭವಿಸುತ್ತಿರುವ ಸಾರಿಗೆ ಇಲಾಖೆಯ ಸಚಿವ ಲಕ್ಷ್ಮಣ್ ಸವದಿ, ವಿವಿಧ ಅಭಿವೃದ್ಧಿ ಕಾಮಗಾರಿ ಚಾಲನೆಗೆ ಬೆಳಗಾವಿಯ ಡಿಪೋ‌ ನಂಬರ್ …

Read More »

Big Breaking : ರಾಜ್ಯದಲ್ಲಿ ‘ನೈಟ್ ಕರ್ಫ್ಯೂ’ ಆದೇಶ ವಾಪಸ್ – ಸಿಎಂ ಬಿಎಸ್ ಯಡಿಯೂರಪ್ಪ ಅಧಿಕೃತ ಘೋಷಣೆ

ಬೆಳಗಾವಿ : ಇಂದು ರಾತ್ರಿಯಿಂದ ಕೊರೋನಾ ಸೋಂಕಿನ ಭೀತಿಯ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ನೈಟ್ ಕರ್ಪ್ಯೂ ಜಾರಿಗೆ ಸಿದ್ಧತೆ ನಡೆಸಿತ್ತು. ಇಂತಹ ನೈಟ್ ಕರ್ಪ್ಯೂಗೆ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತ ಪಡಿಸಿದ್ದರು. ಇದಕ್ಕೆ ಮಣಿದಿರುವಂತ ರಾಜ್ಯ ಸರ್ಕಾರ, ಇದೀಗ ನೈಟ್ ಕರ್ಪ್ಯೂ ಆದೇಶವನ್ನು ವಾಪಾಸ್ ಪಡೆದಿದೆ. ಈ ಕುರಿತಂತೆ ಸಿಎಂ ಯಡಿಯೂರಪ್ಪ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ತಜ್ಞರ ಸಲಹೆಯ ಮೇರೆಗೆ ರಾತ್ರಿ ಕಫ್ರ್ಯೂವನ್ನು ಜಾರಿಗೆ ತರಲು ತೀರ್ಮಾನಿಸಲಾಗಿತ್ತು. …

Read More »

*ಕಳಪೆ ಕಾಮಗಾರಿ ಆರೋಪ ;ತಾ.ಪಂ ಅಧಿಕಾರಿಗಳು ನಿಧಾನ ಗತಿಯ ತನಿಖೆಗೆ ಮಾಹಿತಿ ಹಕ್ಕು ಕಾರ್ಯಕರ್ತ ವಸಂತ ಅಂದಾನಿ ಆಕ್ರೋಶ*

*ಕಳಪೆ ಕಾಮಗಾರಿ ಆರೋಪ ;ತಾ.ಪಂ ಅಧಿಕಾರಿಗಳು ನಿಧಾನ ಗತಿಯ ತನಿಖೆಗೆ ಮಾಹಿತಿ ಹಕ್ಕು ಕಾರ್ಯಕರ್ತ ವಸಂತ ಅಂದಾನಿ ಆಕ್ರೋಶ* ಬೆಳಗಾವಿ: ರಾಯಬಾಗ ತಾಲೂಕಿನ ಗ್ರಾಮ ಪಂಚಾಯತಿ ಹಂದಿಗುಂದ ಸರ್ಕಾರದ 14ನೇ ಹಣಕಾಸು ಹಾಗು ನರೇಗಾ ಯೋಜನೆಯಡಿ ಅನುದಾನ ಅಡಿಯಲ್ಲಿ ಅಕ್ರಮ ನಡೆದಿರುವುದು ಕಾಮಗಾರಿಗಳಲ್ಲಿ ಭಾರಿ ಪ್ರಮಾಣದ ಭ್ರಷ್ಟಾಚಾರ ಎಸಗಿರುವುದು ಕಂಡು ಶ್ರೀ ವಸಂತ ಅಂದಾನಿ 18 :02:2020 ರಂದು ಜಿಲ್ಲಾ ಪಂಚಾಯತ ಬೆಳಗಾವಿ ಇವರಿಗೆ ಮನವಿ ಮಾಡಿರುತ್ತಾರೆ ಜಿಲ್ಲಾ ಪಂಚಾಯತ ಅವರು ತನಿಖೆಗೆ 03:06:2020 ಓಂಬಡ್ಸಮನ್ ಬೆಳಗಾವಿ ಇವರಿಗೆ ಆದೇಶ ಮಾಡಿರುತ್ತಾರೆ ಹಾಗು ಓಂಬಡ್ಸಮನ್ …

Read More »

*ಅದ್ದೂರಿ ಸ್ವಾಗತದ ಹಿಂದೆ, ಕುರಿ ಕಡಿಯುವ ತಂತ್ರ .!?*

ಅದ್ದೂರಿ ಸ್ವಾಗತದ ಹಿಂದೆ, ಕುರಿ ಕಡಿಯುವ ತಂತ್ರ .!? ಇತ್ತೀಚಿನ ದಿನದಲ್ಲಿ ಸರ್ಕಾರಿ ಅಧಿಕಾರಿಗಳು ಸಂಬಂಧಿಸಿದ ಇಲಾಖೆಗಳಿಗೆ ಸ್ವಾಗತ ಕೋರಿ ಬರಮಾಡಿಕೊಳ್ಳುವುದು ಆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ ಇತರ ಸಿಬ್ಬಂದಿಗಳ ಶಿಷ್ಟಾಚಾರ ಹಾಗೂ ಅವರ ಕರ್ತವ್ಯ . ಆದರೆ ಇದೇ ನೆಪವನ್ನಿಟ್ಟುಕೊಂಡು ಇತರೆ ಸಂಬಂಧವಿಲ್ಲದವರು ಅವರನ್ನು ಸ್ವಾಗತಿಸುವುದನ್ನು ನೋಡಿದರೆ ಎಲ್ಲೋ ಒಂದುಕಡೆ ‘ಕುರಿ ಕಡಿಯುವ ತಂತ್ರ’ ನೆನಪಿಗೆ ಬರುತ್ತದೆ. ಕುರಿಯ ಮಾಲಿಕ ಕುರಿಯನ್ನು ಪ್ರತಿದಿನ ಇತರ ಮೇವುಗಳ ಮೂಲಕ ಕೊಬ್ಬಿಸುತ್ತಾನೆ,ಅವನ ಕೊಬ್ಬಿಸುವಿಕೆಯ ಹಿಂದೆ ನನ್ನನ್ನು ಕಡಿಯುವ ತಂತ್ರ ಅಡಗಿದೆ ಎಂದು ಆ ಕುರಿಗೆ ಗೊತ್ತಿರುವುದಿಲ್ಲ …

Read More »

*ಬಿಗ್ ಇಂಪ್ಯಾಕ್ಟ್* *ಬೆಳಗಾವಿ ಟೈಮ್ಸ ಪತ್ರಿಕಾ ವರದಿಗೆ ಸ್ಪಂದಿಸಿದ ರಾಯಾಬಾಗ ತಹಸೀಲ್ದಾರರು*

ಬಿಗ್ ಇಂಪ್ಯಾಕ್ಟ್ ಬೆಳಗಾವಿ ಟೈಮ್ಸ ಪತ್ರಿಕಾ ವರದಿಗೆ ಸ್ಪಂದಿಸಿದ ರಾಯಾಬಾಗ ತಹಸೀಲ್ದಾರರು ಪತ್ರಿಕೆಗಳನ್ನು ಅಧಿಕಾರಿಗಳಿಗೆ ತಲುಪಿಸಿ ಅವರಿಗೆ ಒತ್ತಿ ಒತ್ತಿ ನಮ್ಮ ಪತ್ರಿಕೆಯಲ್ಲಿ ಸುದ್ದಿ ಪ್ರಕಟವಾಗಿದೆ ಎಂದು ಹೇಳಬೇಕಾಗಿಲ್ಲ. ಹರಿತವಾದ ಬರವಣಿಗೆಯನ್ನು ಮಾಡಿ ಸಾಮಾಜಿಕ ಜಾಲತಾಣದ ಮೂಲಕ ಪತ್ರಿಕೆಯನ್ನು ಸಂಬಂಧಿಸಿದ ಅಧಿಕಾರಿಗಳಿಗೆ ತಲುಪಿಸಿದರೆ ಅಧಿಕಾರಿಗಳು ಕೂಡಲೇ ಸ್ಪಂದನೆ ಮಾಡುತ್ತಾರೆ ಎಂಬುದಕ್ಕೆ ನನ್ನ ವರದಿಯಲ್ಲಿ ಮೂಡಿ ಬಂದ ರಾಯಬಾಗ ತಾಲ್ಲೂಕಿನ ಮಿನಿ ವಿಧಾನ ಸೌದ ಮೇಲೆ ರಾ …..ಅನ್ನು ಅಕ್ಷರ ಮಾಯ ವಾಗಿತ್ತು ಆಗ ತಹಸೀಲ್ದಾರರ ಗಮನಕ್ಕೆ ತಂದು ಅಕ್ಷರಕ್ಕೆ ಸಂಬಂಧಿಸಿದ ವರದಿಗೆ ಸ್ಪಂದನೆ ಮಾಡಿದ …

Read More »

ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಎಲ್ಲ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಗೆಲುವು: ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಅರಭಾವಿ ಮಂಡಲದ ನೂತನ ಬಿಜೆಪಿ ಕಾರ್ಯಾಲಯವನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಡಿ.22 ರಂದು ನಡೆಯುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಅರಭಾವಿ ಮತ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಎಲ್ಲ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ. ಇದರಿಂದ ಎಲ್ಲ 33 ಗ್ರಾಮ ಪಂಚಾಯತಿಗಳಲ್ಲಿಯೂ ನಮ್ಮ ಗುಂಪು ಅಧಿಕಾರದ ಚುಕ್ಕಾಣ ಹಿಡಿಯಲಿದೆ ಎಂದು ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ಮಂಗಳವಾರದಂದು ಪಟ್ಟಣದ ಕರೆಮ್ಮಾದೇವಿ ವೃತ್ತದಲ್ಲಿ ಅರಭಾಂವಿ ಮಂಡಲ ಭಾರತೀಯ ಜನತಾ ಪಕ್ಷದ ನೂತನ ಕಾರ್ಯಲಯವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ …

Read More »
error: Content is protected !!