ರಾಜ್ಯ

ತಪ್ಪು ಮಾಡಿಬಿಟ್ಟಿರಿ ಯಡಿಯೂರಪ್ಪನವರೇ….. ( ಮಾಧ್ಯಮದ ಮೇಲೆ ದಾಳಿ )

ತಪ್ಪು ಮಾಡಿಬಿಟ್ಟಿರಿ ಯಡಿಯೂರಪ್ಪನವರೇ….. ( ಮಾಧ್ಯಮದ ಮೇಲೆ ದಾಳಿ ) ಮೊದಲಿಗೆ ಮಾನ್ಯ ಯಡಿಯೂರಪ್ಪನವರಿಗೆ…. ಸೇಮ್ ಮಹಾರಾಷ್ಟ್ರದ ಅನನುಭವಿ ಉದ್ದವ್ ಠಾಕ್ರೆ ಕಂಗನಾ ರಾವುತ್ ವಿಷಯದಲ್ಲಿ ಮಾಡಿದಂತೆ……. ವೈಯಕ್ತಿಕ ಟೀಕೆಗಳಿಗೆ ಪೋಲೀಸರ ಮೂಲಕ ರೌಡಿಸಂ ಮಾಡಿಸಿದಿರಿ……… ಅಭಿವ್ಯಕ್ತಿ ಸ್ವಾತಂತ್ರ್ಯದ ನಿಜವಾದ ಧ್ವನಿ ಮಾಧ್ಯಮ ವ್ಯವಸ್ಥೆ. ಹೌದು, ಮಾಧ್ಯಮಗಳಲ್ಲಿ ಕೆಲಸ ಮಾಡುವವರು ಎಲ್ಲಾ ಕ್ಷೇತ್ರಗಳಂತೆ ಇಲ್ಲಿಯೂ ನೈತಿಕ ಅಧಃಪತನದತ್ತ ಸಾಗಿರುವುದು ನಿಜ. ವಿವೇಚನಾ ರಹಿತ ತೀರ್ಮಾನ, ಭ್ರಷ್ಟಾಚಾರ, ಬ್ಲಾಕ್ ಮೇಲ್ ಎಲ್ಲವೂ ಇದೆ. ಆದರೆ ಅದು ವ್ಯಕ್ತಿಗಳು ಮಾಡುವ ಅಪರಾಧ. ಅದನ್ನು ಶಿಕ್ಷಿಸಬೇಕು. ಅದಕ್ಕೆ ಸಾಕಷ್ಟು …

Read More »

ಮೂಡಲಗಿ ತಾಲೂಕಾ ಪತ್ರಕರ್ತರ ಪತ್ರಿಭಟನೆ | ಸರ್ಕಾರದ ವಿರುದ್ದ ಕ್ರಮಕೈಗೊಳ್ಳುವಂತೆ ಮನವಿ ಸರ್ಕಾರದಿಂದ ಮಾಧ್ಯಮ ಕ್ಷೇತ್ರದ ಕಗ್ಗೊಲೆ ಖಂಡನೀಯ

ಮೂಡಲಗಿ : ಸಿಎಂ ಪುತ್ರನ ಬಂಡವಾಳ ಬಯಲು ಮಾಡಿದ ಹಿನ್ನಲೆ ಮುಖ್ಯಮಂತ್ರಿ ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಪವರ ಟಿವಿ ಚಾನಲ್ ಬಂದ್ ಮಾಡಿದ ಘಟನೆ ಖಂಡಿಸಿ ಬುಧುವಾರದಂದು ಮೂಡಲಗಿ ತಾಲೂಕಾ ಪತ್ರಕರ್ತರ ಬಳಗದಿಂದ ಪಟ್ಟಣದ ಕಲ್ಮೇಶ್ವರ ಸರ್ಕಲ್‌ನಲ್ಲಿ ಸರ್ಕಾರದ ವಿರುದ್ದ ಪ್ರತಿಭಟಿಸಿ, ಕೆಲ ಸಮಯಗಳ ಕಾಲ ರಸ್ತೆ ಬಂದ್ ಮಾಡಿ ಸ್ಥಳೀಯ ತಹಶೀಲ್ದಾರ ಮೂಲಕ ಮುಖ್ಯಮಂತ್ರಿ ಹಾಗೂ ಸಿಸಿಬಿ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಈ ವೇಳೆಯಲ್ಲಿ ಹಿರಿಯ ಪತ್ರಕರ್ತ ವಾಯ್ ವಾಯ್ ಸುಲ್ತಾನಪೂರ …

Read More »

ಕರ್ನಾಟ ರಾಜ್ಯ ಬಂದ” ಕರೆಕೊಟ್ಟ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನಾದ್ಯಂತ ಮುಂಜಾಗೃತಾ ಕ್ರಮಕ್ಕೆ ಪೊಲೀಸ್ ಆಯುಕ್ತರಿಂದ ಸೂಚನೆ

ನಾಳೆ ದಿನಾಂಕ 28 ರಂದು ವಿವಿಧ ರೈತ ಸಂಘಟನೆಗಳು, ಕನ್ನಡ ಪರ ಹಾಗೂ ದಲಿತ ಸಂಘಟನೆಗಳು “ಕರ್ನಾಟಕ  ರಾಜ್ಯ ಬಂದ” ಕರೆಕೊಟ್ಟ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನಾದ್ಯಂತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಗರ ಪೊಲೀಸ್‍ರಿಂದ ಎಲ್ಲ ಸುರಕ್ಷತಾ ಮತ್ತು ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದ್ದು ಇರುತ್ತದೆ. ಇದರೊಂದಿಗೆ ಕಾನೂನು ಬಾಹಿರ ಹಾಗೂ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಕಟ್ಟುನಿಟ್ಟಿನ  ಕಾನೂನು ಕ್ರಮ ಜರುಗಿಸಲಾಗುವುದು. ಈ ಬಂದ ಹಿನ್ನೆಲೆಯಲ್ಲಿ ಸಂಘನೆಗಳು/ ಸಂಘಟಕರು ಮತ್ತು ಸಾರ್ವಜನಿಕರಿಗೆ ಈ ಕೆಳಗಿನ ಸೂಚನೆಗಳನ್ನು ನೀಡಲಾಗಿದೆ. ಯಾವುದೇ ವ್ಯಾಪಾರ ವಹಿವಾಟುಗಳನ್ನು ಒತ್ತಾಯ ಪೂರ್ವಕ ಬಂದ …

Read More »

ರಾಯಬಾಗದ ಕೋವಿಡ್ – 19 ಅಕ್ರಮದ ತನಿಖೆಗೆ ಒತ್ತಾಯ – ಪಿ ರಾಜೀವ್.

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕೋವಿಡ 19 ನ ನಿರ್ವಹಣೆಯ ಹಣವನ್ನು ದುರಪಯುಗ ಮಾಡಿಕೊಂಡಿರುವದರ ಬಗ್ಗೆ ಅಂದಿನ ತಹಸೀಲ್ದಾರ ಅಧಿಕಾರಿ ವಿರುದ್ದ ಏನು ಕ್ರಮ ಕೈಗೊಳ್ಳಲಾಗಿದೆ ಎಂದು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಕುಡಚಿ ಶಾಸಕರು ಪಿ.ರಾಜೀವ್ ದ್ವನಿ ಎತ್ತಿದ್ದಾರೆ. ರಾಯಬಾಗ ತಾಲೂಕಿನ ಕೋವಿಡ 19 ನಿರ್ವಹಣೆಯ ಸಂದರ್ಭದಲ್ಲಿ ಯಾವ ಯಾವ ಕಾರಣಕ್ಕೆ ಹಾಗೂ ಯಾವ ಯಾವ ಸಂದರ್ಭದಲ್ಲಿ ಚಿಕಿತ್ಸೆಗೆ ಹಣವನ್ನು ಎಷ್ಟು ವೆಚ್ಚವನ್ನು ಓದಗಿಸಿದ್ದಾರೆ ಹಾಗು ಹಣ ದುರ್ಬಳಕೆ ಮಾಡಿ ಕೊಂಡಿರುವದರ ಬಗ್ಗೆ ತಪ್ಪಿತಸ್ತ ಅಧಿಕಾರಿ ವಿರುದ್ದ ಏನು ಕ್ರಮ …

Read More »

ಹಾಡುಹಗಲೇ ಬೈಕ್ ಮೇಲೆ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ,ಇಬ್ಬರು ಯುವತಿಯರನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ

ಬೆಳಗಾವಿ- ಹಾಡುಹಗಲೇ ಬೈಕ್ ಮೇಲೆ ಬಂದ ದುಷ್ಕರ್ಮಿಗಳು ,ಇಬ್ಬರು ಯುವತಿಯರನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ಬೆಳಗಾವಿ ಗ್ರಾಮೀಣ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ ಹೊರವಲಯದಲ್ಲಿರುವ ಮಚ್ಛೆ ಗ್ರಾಮದ ಬ್ರಹ್ಮ ನಗರದ ಬಳಿ ಇಬ್ಬರು ವಿವಾಹಿತ ಯುವತಿಯರನ್ನು ಕೊಲೆ ಮಾಡಿರುವ ಧಾರುಣ ಘಟನೆ ಇಂದು ಸಂಜೆ ಗ್ರಾಮದ ಹೊರ ವಲಯದಲ್ಲಿ ನಡೆದಿದೆ. ಶಿಂಧೋಳಿ ಗ್ರಾಮದ ರಾಜಶ್ರೀ ಒಂದೂವರೆ ವರ್ಷದ ಹಿಂದೆ ಕಾಳೆನಟ್ಟಿ ಗ್ರಾಮದ ರವಿ ಜೊತೆ ಹಾಗೂ ಸುಳಗಾ ಗ್ರಾಮದ ರೋಹಿಣಿ ಅದೆ ಗ್ರಾಮದ ಗಂಗಪ್ಪಾ ಜೊತೆ ಒಂದು ವರ್ಷದ ಹಿಂದೆ ಮದುವೆಯಾಗಿದ್ದರು. 21 …

Read More »

ದೆಹಲಿಯಲ್ಲೇ ಸುರೇಶ ಅಂಗಡಿ ಅಂತ್ಯಕ್ರಿಯೆ ಬೆಳಗಾವಿಗೆ ಸುರೇಶ ಅಂಗಡಿ ಪಾರ್ಥೀವ ಶರೀರ ಕೊಂಡೊಯ್ಯಲು ನಕಾರ

ಬೆಳಗಾವಿ : ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ ಅಂಗಡಿ(65) ಕೊರೊನಾ ಸೋಂಕಿನಿಂದ ನಿಧನರಾಗಿರುವ ಹಿನ್ನೆಲೆಯಲ್ಲಿ ಅವರ ಪಾರ್ಥೀವ ಶರೀರವನ್ನು ಬೆಳಗಾವಿಗೆ ತೆಗೆದುಕೊಂಡು ಹೋಗಲು ವೈದ್ಯರು ಬಿಡುತ್ತಿಲ್ಲ. ಕೊರೊನಾ ಸೋಂಕಿನಿಂದ ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಸುರೇಶ್ ಅಂಗಡಿ ಚಿಕಿತ್ಸೆ ಫಲಕಾರಿಯಾಗದೇ ಇಂದು ರಾತ್ರಿ ಕೊನೆಯುಸಿರೆಳೆದಿದ್ದರು. ಹೀಗಾಗಿ ಅವರ ಪಾರ್ಥೀವಶರೀರವನ್ನು ಬೆಳಗಾವಿಗೆ ಕೊಂಡೊಯ್ಯಲು ಬಿಡುವುದಿಲ್ಲ. ಅಂತ್ಯಕ್ರಿಯೆಯನ್ನು ದೆಹಲಿಯಲ್ಲೇ ನಡೆಸುವಂತೆ ಆಸ್ಪತ್ರೆ ವೈದ್ಯರು ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಸದ ಕಡಾಡಿ ಹಾಗೂ ಸಚಿವ ವಿ.ಸೋಮಣ್ಣ ಏಮ್ಸ್ ವೈದ್ಯರ ಜೊತೆ ಚರ್ಚೆ ನಡೆಸಿದ್ದಾರೆ. ಆದರೆ ಆಸ್ಪತ್ರೆ …

Read More »

ಕೇಂದ್ರ ಸಚಿವ ಸುರೇಶ್ ಅಂಗಡಿ ಇನ್ನಿಲ್ಲ ಕೇಂದ್ರ ಸಚಿವ, ಬೆಳಗಾವಿ ಸಂಸದ ಶ್ರೀ ಸುರೇಶ ಅಂಗಡಿಯವರ ನಿಧನದ ಸುದ್ದಿ ನಿಜಕ್ಕೂ ಆಘಾತಾಕಾರಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ.

ಬೆಳಗಾವಿ: ಕಿಲ್ಲರ್ ಕೊರೊನಾ ಸೋಂಕಿಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ (65) ನಿಧನರಾಗಿದ್ದಾರೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿ ಜನ ಮೆಚ್ಚುಗೆಗೆ ಪಾತ್ರರಾಗಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ರಾಜ್ಯ ಸಚಿವ ಸುರೇಶ್ ಅಂಗಡಿ (65) ನಿಧನರಾಗಿದ್ದಾರೆ. ಸುರೇಶ್ ರವರು ಸೋಮವ್ವ ಮತ್ತು ಚೆನ್ನಬಸಪ್ಪ ಅಂಗಡಿ ದಂಪತಿಗೆಗ ಜನಿಸಿದರು. ಸುರೇಶ್ ಅವರು ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲ್ಲೂಕಿನ ಕೆ.ಕೆ. ಕೊಪ್ಪಾ ಗ್ರಾಮದವರು. ಅವರು ಬೆಳಗಾವಿಯ …

Read More »

ಚಾಹಲ್ ಬಿಗಿ ಬೌಲಿಂಗ್; 10 ರನ್ ಗಳ ಅಮೋಘ ಗೆಲುವು ಸಾಧಿಸಿದ ಆರ್ ಸಿ ಬಿ

ಆಬುಧಾಬಿ : ಐಪಿಎಲ್ ನ ಮೂರನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಆರ್ ಸಿ ಬಿ 10ರನ್ ಗಳ ಅಂತರದಿಂದ ಜಯ ಗಳಿಸಿದೆ. ಟಾಸ್ ಸೋತು ಬ್ಯಾಟಿಂಗ್ ಸವಾಲಿಗೆ ಇಳಿದ ಆರ್ ಸಿ ಬಿ 5 ವಿಕೆಟ್ ನಷ್ಟಕ್ಕೆ 164 ರ ಗುರಿ ಬಿಟ್ಟು ಕೊಟ್ಟಿತ್ತು. ಆರ್ ಸಿ ಬಿ ನೀಡಿದ 164 ರನ್ ಗಳ ಗುರಿಯನ್ನು ಆತ್ಮವಿಶ್ವಾಸದಿಂದಲೇ ಬೆನ್ನಟ್ಟಲಾರಂಭಿಸಿದ ಸನ್ ರೈಸರ್ಸ್ ಹೈದರಾಬಾದ್ 153 ರನ್ ಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡು ಸೋಲನ್ನನುಭವಿಸಿತು. ಸನ್ ರೈಸರ್ಸ್ ಹೈದರಾಬಾದ್ ಪರ ಚಾಹಲ್ 4 ಓವರ್ …

Read More »

ಏಸಬಿ ಅಧಿಕಾರಿಗಳೆಂದು ಹೇಳಿ ಅಧಿಕಾರಿಗಳಿಗೆ ವಂಚನೆ ಯತ್ನ ಬೈಲಹೊಂಗಲ ಪೊಲೀಸರಿಂದ ಇಬ್ಬರ ಬಂಧನ

ಬೈಲಹೊಂಗಲ: ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಯಂದು ಸರ್ಕಾರಿ ನೌಕರರನ್ನು ವಂಚಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬೈಲಹೊಂಗಲ ಪೊಲೀಸರು ಬಂಧಿಸಿ, ವಂಚನೆಗೆ ಬಳಸುತ್ತಿದ್ದ ವಾಹನವನ್ನು  ವಶಪಡಿಸಿಕೊಂಡ ಘಟನೆ ಸೋಮವಾರ ನಡೆದಿದೆ. ಹಾಲಿ ವಣ್ಣೂರ, ದೇಶನೂರ ಗ್ರಾಮ ಮೂಲದ  ವಿಶಾಲ ಭಾಂವೆಪ್ಪ ಪಾಟೀಲ (42), ಬೆಂಗಳೂರಿನ ಕೊಡಗೆಹಳ್ಳಿ ಸಹಕಾರ ನಗರದ ಶ್ರೀನಿವಾಸ ತಂದೆ ಅಶ್ವಥ್ಥನಾರಾಯಣ (38)ಇವರನ್ನು ದಸ್ತಗೀರ ಮಾಡಿ ಬಂಧಿತರಿಂದ ಮೋಬೈಲ್ ಫೋನ್ ಮತ್ತು ಕಾರನ್ನು ಜಪ್ತಿ ಮಾಡಿಕೊಂಡಿದ್ದಾರೆ. ಕೃಷಿ ಇಲಾಖೆಯ ಹುಲಗಣ್ಣವರ ಇವರಿಗೆ ರೂ. 5 ಲಕ್ಷ ಹಣ ತೆಗೆದುಕೊಂಡು ನೇಸರಗಿ ಕ್ರಾಸ ಬಳಿ ಬನ್ನಿ ಎಂದು …

Read More »

ಮಹಾನಾಯಕ ಇಂದು ಪ್ರಸಾರ ವಾಗಿಲ್ಲ ಏಕೆ ❓

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವನಾಧಾರಿತ ಧಾರಾವಾಹಿ ‘ಮಹಾನಾಯಕ’ ಇಂದು ಪ್ರಸಾರವಾಗದ ಹಿನ್ನೆಲೆಯಲ್ಲಿ ವೀಕ್ಷಕರು ಆತಂಕಕ್ಕೊಳಗಾಗಿದ್ದಾರೆ.ಕೆಲವು ದಿನಗಳ ಹಿಂದೆಯಷ್ಟೇ ಜೀ ಕನ್ನಡಕ್ಕೆ ಮಹಾನಾಯಕ ಪ್ರಸಾರ ಮಾಡದಂತೆ ಬೆದರಿಕೆ ಕರೆಗಳು ಬಂದಿರುವ ವಿಚಾರ ಸಾಕಷ್ಟು ಚರ್ಚೆಗೀಡಾದ ಬೆನ್ನಲ್ಲೇ ಇಂದು ಮಹಾನಾಯಕ ಪ್ರಸಾರವಾಗದೇ ಇರುವುದು ವೀಕ್ಷಕರ ಆತಂಕಕ್ಕೆ ಕಾರಣವಾಯಿತು. ಇನ್ನೂ ಈ ವಿಚಾರವಾಗಿ ಸಾಕಷ್ಟು ಸಂಖ್ಯೆಯಲ್ಲಿ ಜನರು ಜೀ ಕನ್ನಡಕ್ಕೆ ಕರೆ ಮಾಡಿ ವಿಚಾರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸಂಪರ್ಕ ಸಂಖ್ಯೆಯಲ್ಲಿಯೂ ಬಿಝಿ ಟೋನ್ ಕೇಳಿ ಬರುತ್ತಿದೆ. ಸದ್ಯ ದೊರೆಯಿತಿರುವ ಮಾಹಿತಿಯ ಪ್ರಕಾರ, ಪಾಪ್ …

Read More »
error: Content is protected !!