ರಾಜ್ಯ

ರಿಪಬ್ಲಿಕನ್ ಸೇನಾ ಸಂಘಟನೆಯಿಂದ ಜಿಲ್ಲಾ ಮತ್ತು ತಾಲೂಕಾ ನೂತನ ಘಟಕವನ್ನು ಉದ್ಘಾಟನಾ ಕಾರ್ಯಕ್ರಮ ಜರುಗೀತ್ತು

ಚಿಕ್ಕೋಡಿ: ರಿಪಬ್ಲಿಕನ್ ಸೇನಾ ಸಂಘಟನೆಯು ಜಿಲ್ಲಾ ಮತ್ತು ತಾಲೂಕಾ ಪದಾದಿರ್ಕಾರಿಗಳ ಅದೇಶ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ ಜರೀಗೀತು ದೀಪ ಬೆಳಗಿಸುವದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಬೆಳಗಾವಿ ಜಿಲ್ಲಾ ಅಧ್ಯಕ್ಷರುಗಳು ಹಾಗು ತಾಲೂಕ ಅಧ್ಯಕ್ಷರುಗಳನ್ನು . ಗೋಕಾಕ .ರಾಮದುರ್ಗ.ಹುಕ್ಕೇರಿ. ತಾಲೂಕಗಳ ಅಧ್ಯಕ್ಷರುಗಳನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಈಶ್ವರ ಗುಡಜ ಮಾತನಾಡಿ ಈ ದೇಶ ಸರ್ವ ಜಾತಿ ಸರ್ವಧರ್ಮ ಸಮಾನತೆಯ ದೇಶ ಎತ್ತಿ ಹಿಡಿಯುವಂತಾ ದೇಶ ಈ ದೇಶಕ್ಕೆ ಸಂವಿಧಾನ ಕೊಡಬೇಕಂತ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕೇವಲ …

Read More »

ಇಬ್ಬರು ಸರಗಳ್ಳರನ ಬಂಧಿಸಿದ ಮೂಡಲಗಿ ಪೊಲೀಸರು

ಮೂಡಲಗಿ : ಮಹಿಳೆ ಕೊರಳಲ್ಲಿ ಇರುವ ಬಂಗಾರದ ಮಂಗಳಸೂತ್ರವನ್ನು(ಗಂಟನ) ಕಿತ್ತುಕೊಂಡು ಪರಾರಿಯಾದ ಇಬ್ಬರು ಸರಗಳ್ಳರನ್ನು ಪೊಲೀಸರು ಬಂಧಿಸಿ ಆಭರಣವನ್ನು ವಶ ಪಡಿಸಿಕೊಂಡಿದ್ದಾರೆ. ರಾಯಬಾಗ ತಾಲೂಕಿನ ಮುಗಲಖೋಡ ಪಟ್ಟಣದ ರಾಜಶ್ರೀ ಬೆಣಚಿನಮರಡಿ ಎಂಬ ಮಹಿಳೆ ಸಪ್ಟಂಬರ್ 13 ರಂದು ತನ್ನ ಗಂಡನೊಂದಿಗೆ ಮೂಡಲಗಿ ತಾಲೂಕಿನ ಮಸಗುಪ್ಪಿಗೆ ಬೈಕ್ ಮೇಲೆ ಹೋಗುವಾಗ ಮಹಿಳೆಯ ಕೊರಳಲ್ಲಿರುವ ಸುಮಾರು 1,25,000 ಬೆಲೆಬಾಳುವ ಮಂಗಳಸೂತ್ರವನ್ನು (ಗಂಟನ) ಬೈಕ್ ಮೇಲೆ ಬಂದು ಕಿತ್ತುಕೊಂಡು ಪರಾರಿಯಾಗಿದ್ದರು. ಮೂಡಲಗಿ ಪೊಲೀಸ್ ಠಾಣೆ ಅಪರಾಧ ಸಂಖ್ಯೆ 166/2020 ಕಾಲಂ 392 ಐಪಿಸಿ ನೇದ್ದರಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಸಿಪಿಐ …

Read More »

ಸಮಾಜ ಸೇವಕ ಆನಂದ ಚೋಪ್ರಾ ಅವರು ಇನ್ನಿಲ್ಲ

  ಬೆಳಗಾವಿ:ಸವದತ್ತಿ, ಸೆ.19: ಸವದತ್ತಿಯ ಸಮಾಜ ಸೇವಕರು ಹಾಗೂ ರಾಜಕಾರಣಿ, ಸವದತ್ತಿ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸಿದ ಕಾಂಗ್ರೆಸ್ ಮುಂಖಡ ಆನಂದ ಚೋಪ್ರಾ ಅವರು ಶನಿವಾರ ಹೃದಯಾಘಾತದಿಂದ ಅಸುನೀಗಿದ್ದಾರೆ. ಮೊದಲಿಗೆ ಅನಾರೋಗ್ಯದಿಂದ ಬಳಲುತ್ತಿದ್ದರು, ಚಿಕಿತ್ಸೆ ನೀಡಲಾಗಿತ್ತು ಆದರೂ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿರಲಿಲ್ಲ ಶನಿವಾರ ಬೆಳಗಿನ ಜಾವ ಏಕಾಕಿಯಾಗಿ ತೀವ್ರ ಉಸಿರಾಟದ ತೊಂದರೆಯಾಗಿದ್ದು ಇಂದು ಬೆಳಗಿನ ಜಾವ ಹೃದಯಾಘಾತದಿಂದ ಅವರು ನಿಧನರಾದರೆಂದು ಪ್ರಾಥಮಿಕ ವರದಿಗಳು ತಿಳಿಸಿವೆ. ವೃದ್ಧ ತಾಯಿ, ಪತ್ನಿ ,ಪುತ್ರಿ ಹಾಗೂ ಪುತ್ರನನ್ನು ಮತ್ತು ಅಪಾರ ಬಂಧು ಬಳಗವನ್ನು ಅವರು ತಮ್ಮ ಹಿಂದೆ ಬಿಟ್ಟು ಅಗಲಿದ್ದಾರೆ. …

Read More »

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ಧ್ವನಿ ಚಂದ್ರಕಾಂತ್ ಎಸ್ ಕಾದ್ರೊಳ್ಳಿ ಸಂಘಟನೆ ವತಿಯಿಂದ ಪ್ರಾದೇಶಿಕ ಆಯುಕ್ತರ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ಧ್ವನಿ ಚಂದ್ರಕಾಂತ್ ಎಸ್ ಕಾದ್ರೊಳ್ಳಿ ಸಂಘಟನೆ ವತಿಯಿಂದ ಪ್ರಾದೇಶಿಕ ಆಯುಕ್ತರ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ದಿನಾಂಕ 21-09-2020 ದಂದು ನಡೆಯುವ ವಿದಾನ ಮಂಡಲ ಅಧಿವೇಶನದಲ್ಲಿ ನ್ಯಾಯಮೂರ್ತಿ ಎ.ಜೆ.ಸದಾಶಿವ ಅವರ ವರದಿಯನ್ನು ಜಾರಿ ಮಾಡಿ ಒಳ ಮೀಸಲಾತಿ ಕಲ್ಪಿಸಿಕೊಡುವುದರ ಜೊತೆಗೆ ದಲಿತರ ಮೇಲೆ ನಿರಂತರ ದೌರ್ಜನ್ಯ ಮತ್ತು ಕೊಲೆ ಕೇಸುಗಳನ್ನು ಮುಚ್ಚಿಹಾಕುತ್ತಿರುವ ಪೊಲೀಸ್ ಇಲಾಖೆಯ ಅಧಿಕಾರಿಗಳನ್ನು ಅಮಾನತು ಮಾಡಿ ದಲಿತ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವಂತೆ ಮತ್ತು ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಎಲೆಕೂಡ್ಲಿಗಿ …

Read More »

ಡ್ರಗ್ ಕೇಸ್ ನಟಿ ರಾಗಿಣಿ ಸೇರಿ ಆರು ಜನರು ಜಾಮೀನು ಅರ್ಜಿ ಮುಂದೊಡಿಕೆ ಕೊನೇಗು ಪರಪ್ಪನ ಅಗ್ರಹಾರ ಸೇರಿದರು

ಸ್ಯಾಂಡಲವುಡ್ ಡ್ರಗ್ಸ್ ಕೇಸ್ ವಿಚಾರದಲ್ಲಿ ನಟಿ ರಾಗಿಣಿ ದ್ವಿವೇದಿಗೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ಮತ್ತು ಇನ್ನೊರ್ವ ನಟಿ ಸಂಜನಾ ಗಲ್ರಾನಿಗೆ ಮತ್ತೆ 3 ದಿನ ಸಿಸಿಬಿ ಅಧಿಕಾರಿಗಳ ಕಸ್ಟಡಿಗೆ ನೀಡಿ 33ನೇ ಎಸಿಎಂಎಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಡ್ರಗ್ಸ್ ಕೇಸ್‍ನಲ್ಲಿ ವಿಚಾರಣೆ ಎದುರಿಸುತ್ತಿರುವ ನಟಿ ರಾಗಿಣಿ, ನಟಿ ಸಂಜನಾ ಸೇರಿದಂತೆ 5 ಡ್ರಗ್ ಪೆಡ್ಲರ್‍ಗಳ ಸಿಸಿಬಿ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆ ಈ ಎಲ್ಲರನ್ನೂ 33ನೇ ಎಸಿಎಂಎಂ ಕೋರ್ಟ್ ಮುಂದೆ ವೈದ್ಯಕೀಯ ಪರೀಕ್ಷೆಯ ಬಳಿಕ ಹಾಜರುಪಡಿಸಲಾಯಿತು. ಈ …

Read More »

ದಾಖಲೆಯ ಏರಿಕೆ ಕಂಡಿದ್ದ ಚಿನ್ನದ ದರ ಮತ್ತೆ ನಿಧಾನವಾಗಿ ಇಳಿಯಲಾರಂಭಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆ….

ಬೆಂಗಳೂರು: ದಾಖಲೆಯ ಏರಿಕೆ ಕಂಡಿದ್ದ ಚಿನ್ನದ ದರ ಮತ್ತೆ ನಿಧಾನವಾಗಿ ಇಳಿಯಲಾರಂಭಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆ ಮತ್ತು ಭಾರತೀಯ ಮಾರುಕಟ್ಟೆ ಎರಡರಲ್ಲೂ ಚಿನ್ನ ಇಳಿಕೆ ದಾಖಲಿಸಿದೆ. ಹೌದು ಬೆಂಗಳೂರಿನಲ್ಲಿ 10 ಗ್ರಾಂಗೆ 22 ಕ್ಯಾರೆಟ್ ಚಿನ್ನದ ದರದಲ್ಲಿ 10 ರೂಪಾಯಿ ಇಳಿಕೆಯಾಗಿದೆ. ಈ ಮೂಲಕ ಬೆಲೆ 49,440 ರೂಪಾಯಿ ಆಗಿದೆ. ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 10 ರೂಪಾಯಿ ಇಳಿಕೆಯಾಗಿದ್ದು, 50,440 ರೂಪಾಯಿ ಆಗಿದೆ. ಚಿನ್ನದ ಬೆಲೆ ಏರಿಕೆಯಾಗಿದ್ದರೂ ಬೆಳ್ಳಿ ದರ ಮಾತ್ರ ಇಳಿಕೆಯಾಗಿದೆ. ಬೆಳ್ಳಿ ದರದಲ್ಲೂ 80 ರೂಪಾಯಿ ಇಳಿಕೆಯಾಗಿದ್ದು, …

Read More »

ಎನ್ ಎಸ್ ಶ್ರೀ ನಿವಾಸ ಸ್ನೇಹ ಬಳಗದಿಂದ ಗಾರ್ಮೆಂಟ್ಸ್ ನೌಕರರಿಗೆ ಆಹಾರದ ಕಿಟ ವಿತರಣೆ

ಎನ್ಎಸ್ ಶ್ರೀನಿವಾಸ್ ಸ್ನೇಹ ಬಳಗದಿಂದ ಗಾರ್ಮೆಂಟ್ಸ್ ನೌಕರರಿಗೆ ಆಹಾರದ ಕಿಟ್ ವಿತರಣೆ . ಹರಿಹರ:-ಹರಿಹರದ ಗುತ್ತೂರು ಇಂಡಸ್ಟ್ರಿಯಲ್ ಏರಿಯಾದ ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುವ ನೌಕರರಿಗೆ ಎನ್ಎಸ್ ಸ್ನೇಹ ಬಳಗದಿಂದ ಆಹಾರದ ಸಾಮಗ್ರಿಗಳ ಕಿಟ್ಟನ್ನು ನೀಡಲಾಯಿತು . ಡಾ॥ಬಿಆರ್ ಅಂಬೇಡ್ಕರ್ ಸಾರ್ವಜನಿಕ ಸೇವಾ ಸಮಿತಿ ಹಾಗೂ ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರು,ಕಾರ್ಯಾಧ್ಯಕ್ಷರು ಆಹಾರದ ಕಿಟ್ಗಳನ್ನು ಗಾರ್ಮೆಂಟ್ನಲ್ಲಿ ಕಾರ್ಯನಿರ್ವಹಿಸುವ ನೌಕರರಿಗೆ ವಿತರಿಸಿದರು . ಡಾ॥ಬಿಆರ್ ಅಂಬೇಡ್ಕರ್ ಸಾರ್ವಜನಿಕ ಸೇವಾ ಸಮಿತಿಯ ಅಧ್ಯಕ್ಷರಾದ ಹೆಚ್ ಮಲ್ಲೇಶಪ್ಪ ನವರು ಮಾತನಾಡಿ ಕರೋನಾ ಸಂಕಷ್ಟದ ದಿನದಿಂದ ಇಲ್ಲಿಯವರೆಗೆ ಅಂದರೆ ಕಳೆದ ಏಳು …

Read More »

ಬೆಳಗಾವಿ ಪ್ರಾದೇಶಿಕ ಆಯುಕ್ತರ ನೋಟಿಸನ್ನು ನಿರಾಕರಿಸಿದ ತಹಶಿಲ್ದಾರ ಭಜಂತ್ರಿ !

ಬೆಳಗಾವಿ ಪ್ರಾದೇಶಿಕ ಆಯುಕ್ತರ ನೋಟಿಸನ್ನು ನಿರಾಕರಿಸಿದ ತಹಶಿಲ್ದಾರ ಭಜಂತ್ರಿ ! ಬೆಳಗಾವಿಯ ಪ್ರಾದೇಶಿಕ ಆಯುಕ್ತರು ರಾಯಬಾಗದ ತಹಶೀಲ್ದರಾರಿಗೆ ನೀಡಿದ್ದ ಕಾರಣ ಕೇಳಿ ನೊಟೀಸನ್ನು ನಿರಾಕರಿಸದ ಘಟಣೆ ತಡಮಾಡಿ ಬೆಳಕಿಗೆ ಬಂದಿದೆ. ರಾಯಬಾಗ ತಾಲೂಕಿನ ಹಂದಿಗುಂದ ಗ್ರಾಮದ ಹಸನ್ ರಿಯಾಜ ಸನದಿ ಎಂಬುವರು ಜಮೀನಿಗೆ ಸಂಬಂದಿಸಿದಂತೆ ರಾಯಬಾಗದ ಅಂದಿನ ತಹಶೀಲ್ದಾರ ಚಂದ್ರಕಾಂತ ಭಜಂತ್ರಿ ವಿರುದ್ದ ಕ್ರಮ ಕೈಕೊಳ್ಳಲು ಬೆಳಗಾವಿಯ ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿದ್ದರು. ಮನವಿ ಗಮನಿಸಿದ ಪ್ರಾದೇಶಿಕ ಆಯುಕ್ತರು ದಿ. 27-08-2020 ರಂದು ಭಜಂತ್ರಿ ಇವರಿಗೆ ಕಾರಣ ಕೇಳಿ ಶೋಕಾಸ್ ನೀಡಿದ್ದರು. ಆಯುಕ್ತರ ಆಯುಕ್ತರ …

Read More »

ನಿಮ್ಮ ದೇಹವನ್ನು ನಿಮ್ಮ ಅಪ್ಪ, ಅಮ್ಮ ಕೊಟ್ಟಿರುವ ಭಿಕ್ಷೆ. ನಿಮಗೆ ಯಾವುದೇ ಅಧಿಕಾರ ಇಲ್ಲ.ಡ್ರಗ್ಸ್ ಬಗ್ಗೆ ಯಶ್ ಡ್ರಗ್ಸ್ ಕೇವಲ ಸ್ಯಾಂಡಲ ವುಡಗೆ ಮಾತ್ರವಲ್ಲ.ದೇಶಕ್ಕೆ ಮಾರಕ ಎಂದು ರಾಕಿಂಗ್ ಸ್ಟಾರ ಯಶ ಹೇಳಿದ್ದಾರೆ.

ಬೆಂಗಳೂರು ‘ಡ್ರಗ್ಸ್’ ಕೇವಲ ಸ್ಯಾಂಡಲ್ ವುಡ್ ಗೆ ಮಾತ್ರವಲ್ಲ, ದೇಶಕ್ಕೇ ಮಾರಕ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಚಿತ್ರಮಂದಿರಗಳನ್ನು ಮತ್ತೆ ತೆರೆಯುವ ವಿಚಾರಕ್ಕೆ ಸಂಬಂಧಿಸಿ ಸಾ ರಾ ಗೋವಿಂದು, ಉಮೇಶ್ ಬಣಕಾರ್, ದುನಿಯಾ ವಿಜಯ್, ತಾರಾ ಸೇರಿದಂತೆ ಕೆಲ ಗಣ್ಯರೊಡನೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಬಳಿಕ ಸ್ಯಾಂಡಲ್ ವುಡ್‍ ನಲ್ಲಿ ನಶೆಯ ಜಾಲ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಯಶ್‍, ಡ್ರಗ್ಸ್ ಜಾಲದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಪ್ರಕರಣದ ತನಿಖೆ ಕೈಗೊಂಡಿದ್ದು, ಸೂಕ್ರ ಕ್ರಮ ಕೈಗೊಳ್ಳುತ್ತಾರೆ. ಕಾನೂನು ಎಲ್ಲವನ್ನೂ ನೋಡಿಕೊಳ್ಳುತ್ತದೆ ಎಂದಿದ್ದಾರೆ. ಅಲ್ಲದೆ ನಿಮ್ಮಗಳ ಜೀವನ, …

Read More »

ರಾಯಬಾಗ ತಾಲ್ಲೂಕು ದಂಡಾಧಿಕಾರಿಯ ಕರ್ಮಕಾಂಡ. ಕಂದಾಯ ಸಚಿವರೇ ಈ ಸುದ್ದಿಯನ್ನು ಒಮ್ಮೆ ನೋಡಿ. ತಿರುಪತಿ ತಿಮ್ಮಪ್ಪ ತಹಸೀಲ್ದಾರ್ ಚಂದ್ರಕಾಂತ್ ಭಜಂತ್ರಿ ಏಲ್ಲಿಇದೀಪ್ಪಾ,ನಿನ್ನ ನಾಮ ಅಂಗಡಿ ಮಾಲೀಕರಿಗೆ ಹಾಕಿದಿಏನಪ್ಪ .!?

ರಾಯಬಾಗ ತಾಲ್ಲೂಕು ದಂಡಾಧಿಕಾರಿಯ ಕರ್ಮಕಾಂಡ. ಕಂದಾಯ ಸಚಿವರೇ ಈ ಸುದ್ದಿಯನ್ನು ಒಮ್ಮೆ ನೋಡಿ. ತಿರುಪತಿ ತಿಮ್ಮಪ್ಪ ತಹಸೀಲ್ದಾರ್ ಚಂದ್ರಕಾಂತ್ ಭಜಂತ್ರಿ ಎಲ್ಲಿಇದೀಪ್ಪಾ  ,ನಿನ್ನ ನಾಮ ಅಂಗಡಿ ಮಾಲೀಕರಿಗೆ ಹಾಕಿದಿಏನಪ್ಪ .!? ಬೆಳಗಾವಿ:-ಚೀನಾದಲ್ಲಿ ಜನ್ಮ ತಾಳಿ ಭಾರತದಲ್ಲಿ ವಂಶಾವೃದ್ಧಿ ಮುಂದುವರಿಸಿಕೊಂಡು ಬಂದ ಕೊರೊನಾ ವೈರಸ್ ಅನೇಕ ಅವಾಂತರಗಳನ್ನು ಸೃಷ್ಟಿಸಿ ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಟ್ಟಿತ್ತು ಬೆಳಗಾವಿ ಜಿಲ್ಲೆಯ ರಾಯಭಾಗ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ತಾಲ್ಲೂಕು ದಂಡಾಧಿಕಾರಿಗಳು ಕ್ವಾರಂಟೈನ್ ಸಂದರ್ಭದಲ್ಲಿ ಪಡೆದ ಸಾಮಗ್ರಿಗಳ ಹಣವನ್ನು ಅಂಗಡಿಯ ಮಾಲೀಕರಿಗೆ ನೀಡದೆ ನಾಪತ್ತೆ ಆಗಿರುವ ಘಟನೆ ತಡವಾಗಿ ನಮ್ಮ ಬೆಳಗಾವಿ ಟೈಮ್ಸ …

Read More »
error: Content is protected !!