ಘಟಪ್ರಭಾ: ಸ್ಥಳೀಯ ಅಹಲೇ ಸುನ್ನತ್ ವಲ್ ಜಮಾತ ವತಿಯಿಂದ ನಗರದಲ್ಲಿ ಈದ ಮೀಲಾದ ಹಬ್ಬದ ಪ್ರಯುಕ್ತ ಮೆಕ್ಕಾ ಮದೀನ ಗುಂಬಜ್ ಗಳೊಂದಿಗೆ ವಿವಿಧ ರೂಪಕಗಳ ಭವ್ಯ ಮೆರವಣಿಗೆಯ ಮೂಲಕ ರವಿವಾರ ಸಂಜೆ ಸಡಗರದಿಂದ ಆಚರಿಸಿದರು. ಮೆರವಣಿಗೆಯಲ್ಲಿ ಭಾಗವಹಿಸಿ ಹಿರಿಯರಾದ ರಾಮಣ್ಣಾ ಹುಕ್ಕೇರಿ ಮಾತನಾಡಿ, ಮೊಹ್ಮದ ಪೈಂಗಬರರು ಮಾನವೀಯ ಮೌಲ್ಯಗಳನ್ನು ಪ್ರಚಾರ ಮಾಡುವ ಮೂಲಕ ಜಗತ್ತಿಗೆ ಶಾಂತಿಯ ಸಂದೇಶವನ್ನು ಸಾರಿದರು. ಆದರೆ ಕೆಲವೊಬ್ಬರು ಮಾಡುವ ಕೆಲಸಗಳಿಂದ ಸಮಾಜಕ್ಕೆ ಕೆಟ್ಟು ಹೆಸರು ಬರುತ್ತಿದೆ. ಅಂತಹವರಿಂದ ನಾವು ಯಾವತ್ತು ದೂರುಳಿದು ಸರಳ ಸಜ್ಜನಕ್ಕೆಯ ಸ್ವಾಭಾವದಿಂದ ನಮ್ಮ ಜೀವನವನ್ನು ನಡೆಸಬೇಕೆಂದು …
Read More »ರಾಜ್ಯ
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗ್ರಾಮ ಲೆಕ್ಕಾಧಿಕಾರಿಗಳಿಬ್ಬರೂ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗ್ರಾಮ ಲೆಕ್ಕಾಧಿಕಾರಿಗಳಿಬ್ಬರೂ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಅಥಣಿ ತಾಲೂಕಿನ ಬಳಿಗೇರಿ ಗ್ರಾಮ ಲೆಕ್ಕಾಧಿಕಾರಿ ಉಮೇಶ್ ದನದಮನಿ ಹಾಗೂ ಗ್ರಾಮ ಸಹಾಯಕ ಪ್ರಹ್ಲಾದ ಸನದಿ ಬಂಧಿತ ಆರೋಪಿಗಳು. ರಾಯಬಾಗ ತಾಲೂಕಿನ ಗಣಪತಿ ಮೊನಪ್ಪ ಬಡಿಗೇರ ಸಾಹಾರೂಗೇರಿ ಎಂಬುವವರು ಬೆಳಗಾವಿ ಎಸಿಬಿ ಠಾಣೆಯಲ್ಲಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆರೋಪಿಗಳು ಆರಂಭದಲ್ಲಿ .8,000ರೂಗೆ ಲಂಚದ ಹಣಕ್ಕೆ ಬೇಡಿಕೆ ಇಟ್ಟು ಬಳಿಕ 3000 ರೂ. ಲಂಚದ ಹಣವನ್ನು ಮುಂಗಡವಾಗಿ ಪಡೆದಿದ್ದು ನಂತರದಲ್ಲಿ ಮತ್ತೆ 10,500 ಗಳಿಗೆ …
Read More »*ವಿಶ್ವ ಸುವರ್ಣ ಪತ್ರಿಕೆಯು ವಿ.ಎಸ.ಪಿ ನ್ಯೂಸ ವಾಹಿನಿವಾಗಿ ಉದ್ಘಾಟನೆ ಕಾರ್ಯಕ್ರಮ*
ರಾಯಬಾಗ ಫೆ.20 : ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ರಾಯಬಾಗ ತಾಲೂಕಾ ಪ್ರವಾಸಿ ಮಂದಿರದಲ್ಲಿ ನೂತನವಾಗಿ ವಿ.ಎಸ್.ಪಿ.ನ್ಯೂಸ್. ಚಾನಲ ಉದ್ಘಾಟನಾ ಸಮಾರಂಭ ಜ್ಯೋತಿ ಬೆಳಗಿಸುವ ಮೂಲಕ ಮತ್ತು ಸೀಗೆ ನೀರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯ ಅತಿಥಿಗಳು ಎಲ್ಲರೂ ಸೇರಿ ಉದ್ಘಾಟಿಸಿದರು. ಸಮಾಜವನ್ನು ಶುದ್ದಿ ಮಾಡುವಲ್ಲಿ ಪತ್ರಕರ್ತರ ಪಾತ್ರ. ಇದರಿಂದ ಸಮಾಜದಲ್ಲಿ ಹಲವಾರು ಸುಧಾರಣೆಗಳು ನಡೆದಿವೆ ಆದರಿಂದ ನಾನು ವಿಶ್ವ ಸುವರ್ಣ ಪತ್ರಿಕೆಯು ಸುಮಾರು ಎರಡು ವರ್ಷಗಳ ಮಾಧ್ಯಮ ರಂಗದಲ್ಲಿ ತನ್ನ ಹೊಸ ಚಾಪವನ್ನು ಮುಡಿಸುತ್ತಾ ಬಂದಿರುವುದಕ್ಕೆ ಈ ದಿನ ವಿ.ಎಸ್.ಪಿ ನ್ಯೂಸ್ ಪ್ರಾರಂಭವಾಯಿತು …
Read More »*ಬೆಂಗಳೂರಿಂದ ತುಂಬೆಲ್ಲಾ ನೀಲಿ ಜನಸಾಗರ ಸಾವಿರ ಸಾವಿರ ಸಂಖ್ಯೆಯಲ್ಲಿ ಜಮಾಯಿಸಿದ ಅಂಬೇಡ್ಕರ ಅನುಯಾಯಿಗಳು ನ್ಯಾಯಕ್ಕಾಗಿ ರಾಜ್ಯದ ಮೂಲೆ ಮೂಲೆಯಿಂದ ರಾಜಧಾನಿಗೆ ಜನರ ದೌಡು*
ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ವಿಧಾನಸೌಧ ಹಾಗೂ ಹೈಕೋರ್ಟ್ ಚಲೋದಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ವಜಾಗೊಳಿಸುವಂತೆ ಒಕ್ಕೊರಲಿನಿಂದ ಪ್ರದರ್ಶಿಸಲಾಯಿತು. ರಾಯಚೂರು ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನಗೌಡ ಅವರು ಸಂವಿಧಾನಶಿಲ್ಪಿ ಡಾ.ಬಿ.ಆರ್. ರಾಜ್ಯದ ಮೂಲೆ ಮೂಲೆಗಳಿಂದ ಸಾಗರೋಪಾದಿಯಲ್ಲಿ ಅಂಬೇಡ್ಕರ್ ಅನುಯಾಯಿಗಳು ಆಗಮಿಸಿದ್ದರು. ದಲಿತ ವಿದ್ಯಾರ್ಥಿ ಪರಿಷತ್, ಎಸ್ಡಿಪಿಐ, ಬಿಎಸ್ಪಿ, ಕರ್ನಾಟಕ ದಲಿತ ವಿಮೋಚನಾ ಸಮಿತಿ, ಭಾರತೀಯ ದಲಿತ ಫ್ಯಾಂಥರ್- ಹೀಗೆ ಹಲವು ಸಂಘಟನೆಗಳು ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದ ಭಾಗವಾಯಿತು. ನೂರಾರು ವಾಹನಗಳನ್ನು ದೂರದ ಜಿಲ್ಲೆಗಳಿಂದ ಸಾವಿರಾರು ಜನರು ಬೆಂಗಳೂರಿಗೆ …
Read More »*ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ್ ಗೌಡ ಪಾಟೀಲ್ ಅವನ ಮೇಲೆ ದೇಶದ್ರೋಹಿ ಕೇಸ್ ದಾಖಲಿಸಿ ನ್ಯಾಯಾಂಗದ ವಶಕ್ಕೆ ಪಡೆದುಕೊಳ್ಳಲಿಲ್ಲದ ಕಾರಣಕ್ಕೆ ಇವತ್ತು ಬೆಂಗಳೂರು ಚಲೋ ವಿಧಾನಸೌಧ ಹಾಗೂ ಹೈಕೋರ್ಟ್ ಚಲೋ ಹೋರಾಟ ಬೆಂಗಳೂರಿಂದ ತುಂಬೆಲ್ಲಾ ನೀಲಿ ಜನಸಾಗರ ಸಾವಿರ ಸಾವಿರ ಸಂಖ್ಯೆಯಲ್ಲಿ ಜಮಾಯಿಸಿದ ಅಂಬೇಡ್ಕರ ಅನುಯಾಯಿಗಳು ನ್ಯಾಯಕ್ಕಾಗಿ ರಾಜ್ಯದ ಮೂಲೆ ಮೂಲೆಯಿಂದ ರಾಜಧಾನಿಗೆ ಜನರ ದೌಡು*
ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ವಿಧಾನಸೌಧ ಹಾಗೂ ಹೈಕೋರ್ಟ್ ಚಲೋದಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ವಜಾಗೊಳಿಸುವಂತೆ ಒಕ್ಕೊರಲಿನಿಂದ ಆಗ್ರಹಿಸಲಾಯಿತು. ರಾಯಚೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾಗಿದ್ದ ಮಲ್ಲಿಕಾರ್ಜುನಗೌಡ ಅವರು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಫೋಟೋವನ್ನು ಗಣರಾಜ್ಯೋತ್ಸವ ದಿನದಂದು ತೆರವುಗೊಳಿಸಿ ಧ್ವಜಾರೋಹಣ ಮಾಡಿದ್ದನ್ನು ಖಂಡಿಸಿ ಬೆಂಗಳೂರಿನಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಯಿತು. ರಾಜ್ಯದ ಮೂಲೆ ಮೂಲೆಗಳಿಂದ ಸಾಗರೋಪಾದಿಯಲ್ಲಿ ಅಂಬೇಡ್ಕರ್ ಅನುಯಾಯಿಗಳು ಆಗಮಿಸಿದ್ದರು. ದಲಿತ ವಿದ್ಯಾರ್ಥಿ ಪರಿಷತ್, ಎಸ್ಡಿಪಿಐ, ಬಿಎಸ್ಪಿ, ಕರ್ನಾಟಕ ದಲಿತ ವಿಮೋಚನಾ ಸಮಿತಿ, ಭಾರತೀಯ ದಲಿತ ಫ್ಯಾಂಥರ್- ಹೀಗೆ ಹಲವು …
Read More »*ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನಿಸಿದ ರಾಯಚೂರು ನ್ಯಾಯಾಧೀಶ ವರ್ಗಾವಣೆ*
ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದ ರಾಯಚೂರು ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ರಾಜ್ಯ ಹೈಕೋರ್ಟ್ ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ. ಇತ್ತಿಚೆಗೆ ರಾಯಚೂರಿನ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ನಡೆದ ಗಣರಾಜ್ಯೋತ್ಸವ ವೇಳೆ ಇರಿಸಲಾಗಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೋ ತೆರವುಗೊಳಿಸುವಂತೆ ಹೇಳಿದ್ದ ಮಲ್ಲಿಕಾರ್ಜುನಗೌಡ ಅವರು, ಚಿತ್ರವನ್ನು ತೆರವುಗೊಳಿಸಿದ ನಂತರ ಧ್ವಜಾರೋಹಣ ನೆರೆವೇರಿಸಿದ್ದರು. ನ್ಯಾಯಾಧೀಶರ ಈ ನಡೆಗೆ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಶುಕ್ರವಾರದಂದು, ಆದೇಶ ಹೊರಡಿಸಿದರು ಹೈಕೋರ್ಟ್ ಮಲ್ಲಿಕಾರ್ಜುನಗೌಡ ಅವರನ್ನು ರಾಯಚೂರಿನಿಂದ , …
Read More »*ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದ ಚುನಾವಣೆಯ ಪ್ರಚಾರದ ಅಂಗವಾಗಿ 9ನೇ ವಾರ್ಡ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಮತ ಯಾಚನೆ*
ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದ ಚುನಾವಣೆಯ ಪ್ರಚಾರದ ಅಂಗವಾಗಿ 9ನೇ ವಾರ್ಡ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಕೆಪಿಸಿಸಿ ಸಂಯೋಜಕರು ಕರ್ನಾಟಕ ರಾಜ್ಯ ಮೈನಾರಿಟಿ *ಶ್ರೀ ಅಬ್ಬಾಸ ಅಣ್ಣಾ ಮುಲ್ಲಾ* ಅವರು ಭಾಗವಹಿಸಿ *ಶ್ರೀಮತಿ ಫರೀಧಾ ಅಬ್ಬಾಸ ಮುಲ್ಲಾ ಸಮಾಜ ಸೇವಕರು ಚಿಂಚಲಿ ಹಾಗೂ 9 ನೇ ವಾರ್ಡ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ* ಇವರ ಪರವಾಗಿ ಮತಯಾಚನೆ ಮಾಡಿದರು. *ಗ್ರಾಮ ಸ್ವರಾಜ್ಯದ ಕನಸು ನನಸಾಗುವುದೇ ಗ್ರಾಮಗಳ ಅಭಿವೃದ್ಧಿಯಾದಾಗ. ಗ್ರಾಮಗಳು ಅಭಿವೃದ್ಧಿಯಾಗಲು ಸ್ಥಳೀಯ ಸಂಸ್ಥೆಗಳ ಬಲಪಡಿಸಬೇಕು* ಈ ನಿಟ್ಟಿನಲ್ಲಿ ಸರ್ಕಾರದ ನೆರವಿನಿಂದ ಸ್ಥಳೀಯ ಸಂಸ್ಥೆಗಳನ್ನು …
Read More »*ಬೀಳಗಿ ಮತ್ತು ಜಮಖಂಡಿ ತಾಲ್ಲೂಕಿನ ಚಿನಗುಂಡಿ ಹಾಗು ಮೊಂಡಗನೂರ ಗ್ರಾಮದ ಸಾರವಾಡ ಚೀಕ್ಕಯ್ಯ ಮಠದ ಉದ್ಘಾಟನಾ ಸಮಾರಂಭ ನಡೆಯಿತು*
*ಬೀಳಗಿ ಮತ್ತು ಜಮಖಂಡಿ ತಾಲ್ಲೂಕಿನ ಚಿನಗುಂಡಿ ಹಾಗು ಮೊಂಡಗನೂರ ಗ್ರಾಮದ ಸಾರವಾಡ ಚೀಕ್ಕಯ್ಯ ಮಠದ ಉದ್ಘಾಟನಾ ಸಮಾರಂಭ ನಡೆಯಿತು* ಸಾರವಾಡ ಚಿಕ್ಕಯ್ಯ ಮಠದ ಕಾರ್ಯಕ್ರಮ ದಿನಾಂಕ : 15-12-2021 ರಂದು ಜರಗಿತು ದಿವ್ಯಸಾನಿಧ್ಯವನ್ನು : ಪ.ಪೂ.ಶ್ರೀ ದಾಸೋಹ ಚಕ್ರವರ್ತಿ ಅನ್ನದಾನೇಶ್ವರ ಪೂಜ್ಯರು ಸುಕ್ಷೇತ್ರ ಬಂಡಿಗನಿ ವಹಿಸಿಕೊಂಡಿದ್ದರು ಸಾನಿಧ್ಯವನ್ನು : ವೇದಮೂರ್ತಿ ಶ್ರೀ ಸಂಗಯ್ಯ ಮಹಾಸ್ವಾಮಿಗಳು ಸುಕ್ಷೇತ್ರ ಕೋಲೂರ ಮಠ ಹಾಗು ಶ್ರೀ ಗುರು ಚಿದಾನಂದ ಅವದೂತ ಮಹಾರಾಜರು ಸುಕ್ಷೇತ್ರ ಸೋಗಲ ಶ್ರೀಶ್ರೀ ಶಾಂತಮೂರ್ತಿ ಲಕ್ಷ್ಮಣ ಮುತ್ಯಾ ಧರಿದೇವರ ಮಠ, ಆಲಗೂರ ಮಹಾಳಿಂಗರಾಯನ ಗದ್ದುಗೆ ಪೂಜೇರಿ …
Read More »ಪುನೀತ್ ನಿಧನ ಸುದ್ದಿ ಕೇಳುತ್ತಿದಂತೆ ಸಾವನ್ನಪ್ಪಿದ ಅಭಿಮಾನಿ..!
ಹನೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ನಿಧನ ಸುದ್ದಿ ತಿಳಿದು ಆಘಾತಗೊಂಡ ಅಭಿಮಾನಿಯೊಬ್ಬರು ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮರೂರು ಗ್ರಾಮದ ಮುನಿಯಪ್ಪ(30) ಮೃತರು. ಶುಕ್ರವಾರ ಬೆಳಗ್ಗೆ ಪುನೀತ್ ರಾಜ್ಕುಮಾರ್ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಮುನಿಯಪ್ಪ ಆಘಾತಗೊಂಡಿದ್ದರು ಅಪ್ಪು ಆರೋಗ್ಯ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗುತ್ತಿದ್ದಂತೆ ಮುನಿಯಪ್ಪ ಕಣ್ಣೀರು ಹಾಕುತ್ತಾ ಕುಸಿದರು. ಅತ್ತ ಅಪ್ಪು ಇನ್ನಿಲ್ಲ ಎಂಬ ಸುದ್ದಿ ಬರುತ್ತಿದ್ದಂತೆ ಮುನಿಯಪ್ಪಗೆ ಎದೆನೋವು ಕಾಣಿಸಿಕೊಂಡಿದ್ದು, ಕೆಲವೇ ಕ್ಷಣದಲ್ಲಿ ಪ್ರಾಣಪಕ್ಷಿ ಹಾರಿಹೋಗಿದೆ. 7 ವರ್ಷಗಳಿಂದ …
Read More »ಪುನೀತ ರಾಜಕುಮಾರರಿಗೆ ಬೆಳಗಾವಿ ಕನ್ನಡ ಸಂಘಟನೆಗಳ ಶ್ರದ್ಧಾಂಜಲಿ:ಅದ್ಧೂರಿ ರಾಜ್ಯೋತ್ಸವ ಮೆರವಣಿಗೆ ರದ್ದು:
ಪುನೀತ ರಾಜಕುಮಾರರಿಗೆ ಬೆಳಗಾವಿ ಕನ್ನಡ ಸಂಘಟನೆಗಳ ಶ್ರದ್ಧಾಂಜಲಿ:ಅದ್ಧೂರಿ ರಾಜ್ಯೋತ್ಸವ ಮೆರವಣಿಗೆ ರದ್ದು: ಭುವನೇಶ್ವರಿ ತಾಯಿಗೆ ಪೂಜೆ ಸಲ್ಲಿಸುವ ಮೂಲಕ ಸರಳ ರಾಜ್ಯೋತ್ಸವಕ್ಕೆ ನಿರ್ಧಾರ ಶುಕ್ರವಾರ ಮುಂಜಾನೆ ಅಕಾಲಿಕ ನಿಧನ ಹೊಂದಿದ ಖ್ಯಾಟ ನಟ ಪುನೀತ ರಾಜಕುಮಾರ ಅವರಿಗೆ ಬೆಳಗಾವಿಯ ಕನ್ನಡ ಪರ ಸಂಘಟನೆಗಳ ಪರವಾಗಿ ಶುಕ್ರವಾರ ಸಂಜೆ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಈ ಬಾರಿಯ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸುವ ನಿರ್ಧಾರವನ್ನು ಕೈಬಿಡಲು ತೀರ್ಮಾನಿಸಲಾಯಿತು. ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲು ಸಂಘಟನೆಗಳು ಶ್ರದ್ಧಾಂಜಲಿ ಸಭೆಯಲ್ಲೇ ನಿರ್ಧರಿಸಿವೆ.
Read More »