ಬೆಂಗಳೂರು : ಇಹಲೋಕ ತ್ಯಜಿಸಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಯನ್ನು ನಾಳೆ (ಶನಿವಾರ) ಸಂಜೆಯೊಳಗೆ ನಡೆಸಲು ಕುಟುಂಬ ಸದಸ್ಯರು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಸಂಜೆ 5 ಗಂಟೆಯಿಂದ ಕಂಠೀರವ ಕ್ರೀಡಾಂಗಣದಲ್ಲಿ ಅಭಿಮಾನಿಗಳಿಗೆ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿದೆ. ಪುನೀತ್ ಅವರ ಪಾರ್ಥಿವ ಶರೀರವನ್ನು ವಿಕ್ರಂ ಆಸ್ಪತ್ರೆಯಿಂದ ಅವರ ಸದಾಶಿವ ನಗರ ನಿವಾಸಕ್ಕೆ ತರಲಾಗಿದೆ. ಕುಟುಂಬ ಸದಸ್ಯರೊಂದಿಗೆ ಕನ್ನಡ ಚಿತ್ರ ರಂಗದ ಹಲವಾರು ಗಣ್ಯರು ಮನೆಯಲ್ಲಿದ್ದಾರೆ. ಭಾರಿ ಸಂಖ್ಯೆಯ ಪೊಲೀಸರನ್ನು ನಿವಾಸದ ಸುತ್ತ ನಿಯೋಜಿಸಲಾಗಿದೆ. ಇಂದು ಸಂಜೆ 5 ಗಂಟೆಯಿಂದ …
Read More »ರಾಜ್ಯ
*Honors & Awards 2021* *ಕರ್ನಾಟಕ ವಿಶ್ವನಿರ್ಮಾಣ ಸೇನೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಶ್ರೀಯುತ ಡಾ.ಅಯೂಬ ಪೀರಜಾದೆ*
*Honors & Awards 2021* *ಕರ್ನಾಟಕ ವಿಶ್ವನಿರ್ಮಾಣ ಸೇನೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಶ್ರೀಯುತ ಡಾ.ಅಯೂಬ ಪೀರಜಾದೆ* ಯವರ ಸಮಾಜ ಸೇವೆಯನ್ನು ಗುರುತಿಸಿ ಬೆಂಗಳೂರು ನಲ್ಲಿ ಕೆನಡಾ ಯೂನಿವರ್ಸಿಟಿಯು ಗೌರವ ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿದೆ.
Read More »*ಮಹಿಳೆಯರ ಮೇಲೆ ಅತ್ಯಾಚಾರ ಹಾಗೂ ದೌರ್ಜನ್ಯ ಕೊಲೆ ಬೆದರಿಕೆಗಳು ಹಾಗೂ ಇನ್ನಿತರ ಪ್ರಕರಣಗಳು ಕಂಡಿಸಿ ಮಹಿಳೆಯರಿಗೆ ರಕ್ಷಣೆ ಕೂಡಿ ಇಲ್ಲ ಅಧಿಕಾರ ಬಿಡಿ ಮನೆಗಳನ್ನು ಕೂಡಿ ಇಲ್ಲ ಸರ್ಕಾರ ಬಿಡಿ ಎಂದು ಹೇಳುತ್ತಾ ರಿಪ್ಲೀಕನ ಸೇನಾ ಹಾಗು ಯುವ ದಲಿತ ಸಮಿತಿ ವತಿಯಿಂದ 35 ಕಿಲೋ ಮೀಟರ ಬೃಹತ್ತ ಪಾದಯಾತ್ರೆ*
ಬೆಳಗಾವಿಯ : ಮಹಿಳೆಯರ ಮೇಲೆ ಅತ್ಯಾಚಾರ ಹಾಗೂ ದೌರ್ಜನ್ಯ ಕೊಲೆ ಬೆದರಿಕೆಗಳು ಹಾಗೂ ಇನ್ನಿತರ ಪ್ರಕರಣಗಳು ಕಂಡಿಸಿ ಮಹಿಳೆಯರಿಗೆ ರಕ್ಷಣೆ ಕೂಡಿ ಇಲ್ಲ ಅಧಿಕಾರ ಬಿಡಿ ಮನೆಗಳನ್ನು ಕೂಡಿ ಇಲ್ಲ ಸರ್ಕಾರ ಬಿಡಿ ಎಂದು ಹೇಳುತ್ತಾ ರಿಪ್ಲೀಕನ ಸೇನಾ ಹಾಗು ಯುವ ದಲಿತ ಸಮಿತಿ ವತಿಯಿಂದ ಬೃಹತ್ತ ಪಾದಯಾತ್ರೆ ನಡೆಯಿತು ರಾಯಬಾಗ ತಾಲ್ಲೂಕಿನ ಶಾವು ಮಹಾರಾಜ ಸರ್ಕಲ್ಲಿಂದ ಅಂಬೇಡ್ಕರರ ಅವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಶ್ರೀ ಶ್ರವಣ ಎಸ ಕುರಣೇ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ರಿಪಬ್ಲಿಕ್ ಸೇನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು …
Read More »*75 ನೆ ಸ್ವಾತಂತ್ರ್ಯ ದಿನಾಚರಣೆಯನ್ನು. ಆಚರಣೆ ಮಾಡದೆ ಸರ್ಕಾರದ ಆದೇಶವನ್ನುಗಾಳಿಗೆ ತುರಿದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಮೇಲೆ ಕ್ರಮ ಯಾವಾಗ ?*
ಬೆಳಗಾವಿ:ಸರ್ಕಾರಿ ಆಡಳಿತದಲ್ಲಿ ಪಾರದರ್ಶಕತೆ ತರುವ ಸದುದ್ದೇಶದಿಂದ ಪ್ರತಿ ಸರ್ಕಾರಿ ಕಚೇರಿಯ ಮುಂಬಾಗದಲ್ಲಿ ದ್ವಜಾರೋಹನ ಮಾಡಬೇಕು ಎಂದು ಸರ್ಕಾರವು ಆದೇಶ ಹೋರಡಿಸಿತ್ತು ಆದರೇ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ರಾಯಬಾಗ ನಲ್ಲಿ ಸುಮಾರು ವರ್ಷಗಳಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗ ರಾಯಬಾಗ್ ಇವರು ಸರ್ಕಾರದ ಯಾವುದೇ ಆಚರಣೆಯನ್ನು ಮಾಡದೆ ತಮಗೆ ಇಷ್ಟ ಬಂದಂತೆ ಸರಕಾರದ ಮಾರ್ಗ ಸೂಚಿಗಳನ್ನು ಸರ್ಕಾರದ ಆದೇಶವನ್ನು ಸರ್ಕಾರಿ ಕಚೇರಿಯ ಈ ದಪ್ಪ ಚರ್ಮದ ಮಂದ ಬುದ್ದಿಯ.ದುರಂಕಾರದ ಅಧಿಕಾರಿಗಳು ಮಾತ್ರ ಪಾಲನೆ ಮಾಡುತ್ತಿಲ್ಲ ಎನ್ನುವುದು ದುರದೃಷ್ಟಕರ ಸಂಗತಿಯಾಗಿದೆ.. ಹಾಗೆಯ …
Read More »*ಹಿಂದಿ ದಿವಸ ಹೇರಿಕೆಗೆ ಕರ್ನಾಟಕ ವಿಶ್ವನಿರ್ಮಾಣ ಸೇನೆ ತೀವ್ರ ವಿರೋಧ*
ಸೆಪ್ಟೆಂಬರ್ 14 ರಂದು ಕೆಂದ್ರ ಸರ್ಕಾರ ನಡೆಸುವ ಹಿಂದಿ ದಿವಸ ಆಚರಣೆಗೆ ಕರ್ನಾಟಕ ವಿಶ್ವನಿರ್ಮಾಣ ಸೇನೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಅಯೂಬ ಪೀರಜಾದೆ ತೀವ್ರವಾಗಿ ವಿರೋಧ ವ್ಯಕ್ತಪಡಿಸಿದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು ಕನ್ನಡಿಗರ ತೆರಿಗೆ ಹಣದಲ್ಲಿ ನಡೆಸಲಾಗುವ ಹಿಂದಿ ದಿವಸ ಆಚರಣೆ ಕನ್ನಡಿಗರಿಗೆ ಬೇಕಾಗಿಲ್ಲ. ಭಾಷಾ ವೈವಿಧ್ಯದ ಭಾರತದಲ್ಲಿ ಒಂದು ಭಾಷೆಯನ್ನು ಹೊತ್ತು ಮೆರೆಸುವುದರ ಅಗತ್ಯವಿಲ್ಲ.ಭಾರತೀಯ ಭಾಷೆಗಳಲ್ಲಿ ಹಿಂದಿಯೂ ಒಂದು, ಅದಕ್ಕೆ ವಿಶೇಷ ಮಹತ್ವ,ಪೋತ್ಸಾಹ ನೀಡುವುದು ಅನ್ಯಾಯ ಎಂದು ಅಭಿಪ್ರಾಯಪಟ್ಟಿದ್ದಾರೆ. ಭಾರತದ ಸಂವಿಧಾನದ ಹದಿನಾಲ್ಕನೇ ಪರಿಚ್ಛೇದವು ಪ್ರತಿಯೊಬ್ಬ ಭಾರತೀಯನಿಗೂ ಸಮಾನತೆಯ ಹಕ್ಕನ್ನು ನೀಡುತ್ತದೆ. ಹಿಂದಿ …
Read More »*ಕರ್ತವ್ಯ ನಿರತ ವೈದ್ಯಾಧಿಕಾರಿ ಹಾಗು ಸಿಬ್ಬಂದಿಗಳ ಮೇಲೆ ಪಿಎಸ್ಐ ಢರ್ಪ:ಕಾನೂನು ಕ್ರಮಕ್ಕೆ ಆಗ್ರಹಿಸಿ ವೈದ್ಯರ ಮನವಿ*
ಬೆಳಗಾವಿ : ನಗರದಲ್ಲಿ ಜನರನ್ನ ರಕ್ಷಣೆ ಮಾಡಬೇಕಾದವರು ತೊಂದರೆ ಕೊಡೊ ರೀತಿ ವರ್ತನೆ ಮಾಡಿದ ಘಟನೆ ಗೋಕಾಕ ನಗರದಲ್ಲಿ ನಡೆದಿದೆ ನಿನ್ನೆ ರಾತ್ರಿ ಗೋಕಾಕ ನಗರದ ಪೀ ಎಸ್ ಆಯ ಅಮೀನ್ ಭಾವಿ ಜನರನ್ನ ರಕ್ಷಣೆ ಮಾಡುವ ವೈದ್ಯರ ಮೇಲೆ ಅವಾಚ್ಯ ಶಬ್ದಗಳಿಂದ ಬೈದು ಆಸ್ಪತ್ರೆ ಯಲ್ಲಿ ಗಲಾಟೆ ಮಾಡಿದ್ದಾರೆ ಎಂದು ಆಸ್ಪತ್ರೆ ಸಿಬ್ಬಂದಿ ವರ್ಗ ಮನವಿ ಮಾಡಿದೆ. ರಾತ್ರಿ ಹೊತ್ತಲ್ಲಿ ಕರ್ತವ್ಯ ನಿರತ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ವರ್ಗದ ಮೇಲೆ ಇವರು ಅಸಭ್ಯ ವರ್ತನೆ ಮಾಡಿದ್ದಾರೆ ಇದರಿಂದ ಗೋಕಾಕ ನಗರದ ವೈದ್ಯಕೀಯ ಸಿಬ್ಬಂದಿ ಗಳು …
Read More »*ಭಕ್ತಿಭಾವದಲ್ಲಿ ಮಿಂದೆದ್ದ ಬಸವಣ್ಣನ ಭಕ್ತರು,ಆಜೂರ ಗ್ರಾಮದ ಪಲ್ಲಕ್ಕಿ ಉತ್ಸವಕ್ಕೆ ತೆರೆ….*
*ಭಕ್ತಿಭಾವದಲ್ಲಿ ಮಿಂದೆದ್ದ ಬಸವಣ್ಣನ ಭಕ್ತರು,ಆಜೂರ ಗ್ರಾಮದ ಪಲ್ಲಕ್ಕಿ ಉತ್ಸವಕ್ಕೆ ತೆರೆ….* *ಬೆಳಗಾವಿ:-* ಅಥಣಿ ತಾಲೂಕಿನ ಆಜೂರ ಗ್ರಾಮದ ಆರಾಧ್ಯದೇವರಾದ ಶ್ರೀ ಬಸವೇಶ್ವರ ಜಾತ್ರೆ ಅತ್ಯಂತ ಸರಳವಾಗಿ ಸಡಗರ ಸಂಭ್ರಮದಿಂದ ಗುರುವಾರ, ಶುಕ್ರವಾರ ಆಚರಣೆಯಾಯಿತು. ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವ ನಿಮಿತ್ಯವಾಗಿ ಆಜೂರ ಗ್ರಾಮಕ್ಕೆ ಹತ್ತಿರವಿರುವ ಪುರಾಣ ಪ್ರಸಿದ್ಧ ಖಿಳೇಗಾಂವಿಯ ಬಸವೇಶ್ವರ ಪಲ್ಲಕ್ಕಿ ಗ್ರಾಮಕ್ಕೆ ಆಗಮಿಸುತ್ತದೆ ಆಜೂರ ಗ್ರಾಮಕ್ಕೆ ಬರುವಾಗ ಪ್ರಸಿದ್ಧಿ ಪಡೆದಿರುವ ಮೋಟ ಬಸವೇಶ್ವರನಿಗೆ ಭೇಟಿ ನೀಡಿ ಪಲ್ಲಕ್ಕಿಯು ಗ್ರಾಮವನ್ನು ಪ್ರವೇಶಿಸುತ್ತದೆ. ಪಲ್ಲಕ್ಕಿಯ ಆಗಮನದ ಸಮಯದಲ್ಲಿ ಖಿಳೇಗಾಂವ ಗ್ರಾಮದಿಂದ ಆಜೂರಿನವರೆಗೆ ರಸ್ತೆಯುದ್ದಕ್ಕೂ ನೀರು ಹರಿಸಿ …
Read More »*ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆಂದು ಕಣ್ಣೀರಿಟ್ಟ ಬಿ.ಎಸ್. ಯಡಿಯೂರಪ್ಪ*
ಬೆಂಗಳೂರು : ರಾಜ್ಯದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ೨ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಾಧನಾ ಸಮಾವೇಶ ಆಯೋಜನೆ ಮಾಡಲಾಗಿದೆ. ಸಾಧನಾ ಸಮಾವೇಶದಲ್ಲಿ ಸಿಎ ಬಿ.ಎಸ್.ಯಡಿಯೂರಪ್ಪ ತಮ್ಮ ಹಿಂದಿನ ಹೋರಾಟ ನೆನಪುಗಳನ್ನು ನೆನದು ಕಣ್ಣೀರಿಟ್ಟಿದ್ದಾರೆ. ನಿಮ್ಮ ಅಪ್ಪಣೆ ಪಡೆದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆ ಎಂದು ತಿಳಿಸಿದ್ದಾರೆ. ತಮ್ಮ ಹೋರಾಟದ ದಿನಗಳನ್ನು ಭಾಷಣದ ವೇಳೆ ನೆನಪಿಸಿದ ಸಿಎಂ ಬಿಎಸ್ವೈ ಅವರು, ನಾನೊಬ್ಬನೇ ವಿಧಾನಸಭೆಯೊಳಗೆ ಹೋರಾಡಿದ್ದೇನೆ.. ನನ್ನ ಕರ್ತವ್ಯವನ್ನ ಮಾಡಿದ್ದೇನೆ.. ನನಗೆ ತೃಪ್ತಿ ಸಮಾಧಾನವಿದೆ. ಮಂಡ್ಯ ಜಿಲ್ಲೆಯ ಬೂಕನಕೆರೆಯಲ್ಲಿ ಹುಟ್ಟಿ ಸಂಘದ ಕಾರ್ಯಕರ್ತನಾಗಿ ಕಾರ್ಯ ಪ್ರಾರಂಭಸಿದೆ. …
Read More »*ಸರ್ಕಾರಿ ಜಾಗದ ಗರಸು ಭ್ರಷ್ಟರಪಾಲು ತಹಸೀಲ್ದಾರ ಸಾಹೇಬರೆ ಇಲ್ಲಿ ನೋಡಿ ಒಂದು ಕಂಪ್ಲೇಂಟು*
ಬೆಳಗಾವಿ:-ರಾಯಬಾಗ ತಾಲೂಕು ಹಂದಿಗುಂದ ಗ್ರಾಮದ ಸರ್ಕಾರಿ ಜಮೀನನಲ್ಲಿ ಅಕ್ರಮವಾಗಿ ತಮ್ಮ ಲಾಭಕ್ಕಾಗಿ ಸರಕಾರಿ ಭೂಪ್ರದೇಶವನ್ನು ಸರ್ಕಾರಿ ಕಾಮಗಾರಿಗಳಿಗೆ ಅನುದಾನವಿದ್ದರು ಕೆಲವು ವ್ಯಕ್ತಿಗಳು ಸರ್ಕಾರಿ ಭೂ ಪ್ರದೇಶವನ್ನು ಅಗೆದು(ಗರಸನ್ನು ) ರಸ್ತೆ ಕಾಮಗಾರಿಗಳಿಗೆ ಬಳಿಸುತ್ತಿದ್ದಾರೆ.ಈ ಕಾಮಗಾರಿಗಳಿಗೆ ಅನುದಾನ ಸಾಕಷ್ಟು ಇದ್ದರು ಗ್ರಾಮದ ನೈಸರ್ಗಿಕ ಸಂಪತ್ತು ಹಾಳುಮಾಡುವದರಲ್ಲಿ ಕೆಲವು ಭ್ರಷ್ಟಾಚಾರಿಗಳು ಪ್ರಮುಖ ಪಾತ್ರವಯಿಸುತ್ತಿದ್ದಾರೆ. ಈ ವಿಷಯಕ್ಕೆ ಸಂಬಂಧಪಟ್ಟಂತೆ 2019-20 ರಲ್ಲಿ ಜಿಲ್ಲಾಧಿಕಾರಿಗಳಿಗೆ ಮತ್ತು ತಾಲ್ಲೂಕಿನ ದಂಡಾಧಿಕಾರಿಗಳು ಈ ಪ್ರದೇಶವನ್ನು ಅಗೆಯಬಾರದೆಂದು ಆದೇಶ ಮಾಡಲಾಗಿತ್ತು. ಈ ಆದೇಶವಿದ್ದರೂ ದಿನಾಂಕ 24:07:2021 ರಂದು ಗ್ರಾಮದ ಅಶೋಕ ಕಾಲತಿಪ್ಪಿರವರು ತಮ್ಮ ಜೇಸಿಬಿ …
Read More »*ಅಧಿಕಾರಿಗಳಿಗೆ ರಜೆ ಹಾಕದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಖಡಕ್ ಸೂಚನೆ!*
ಅತಿವೃಷ್ಟಿಯಾಗುತ್ತಿರುವ ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ, ಚಿಕ್ಕಮಗಳೂರು ಹಾಗೂ ಧಾರವಾಡ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಡಿಯೋ ಸಂವಾದ ನಡೆಸಿ ಮುಂಜಾಗ್ರತೆ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. “ಯಾವುದೇ ಕಾರಣಕ್ಕೂ ಅಧಿಕಾರಿಗಳು ರಜೆ ಹಾಕಬಾರದು” ಎಂದು ಸೂಚಿಸಿರುವ ಸಿಎಂ ಯಡಿಯೂರಪ್ಪ ಅವರು, “ಅಧಿಕಾರಿಗಳು ದಿನದ 24 ಗಂಟೆಯೂ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಜೊತೆಗೆ ಮುಂದಿನ 48 ಗಂಟೆ ಏನು ಆಗಬಹುದು ಎಂಬುದನ್ನು ಊಹೆ ಮಾಡಿ ಕೆಲಸ ಮಾಡಬೇಕು” ಎಂದು ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದಾರೆ. ಪ್ರವಾಹ ಉಂಟಾಗುವ ಸಾಧ್ಯತೆ ಇರುವ ಗ್ರಾಮಗಳನ್ನು ಸಹ ಮುಂಜಾಗ್ರತಾ ಕ್ರಮವಾಗಿ …
Read More »