ಬೆಂಗಳೂರು : ಕೋವಿಡ ಕಾಯಿಲೆ ಹರಡುತ್ತಿರುವ ಹಿನ್ನೆಲೆಯಲ್ಲಿ ಸರಕಾರ ರಾಜ್ಯಾದ್ಯಂತ ಲಾಕಡೌನ ಘೋಷಣೆ ಮಾಡಿದ್ದು, ಇದರಿಂದ ನೇಕಾರು ಆರ್ಥಿಕವಾಗಿ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ನೇಕಾರರಿಗೂ ಆರ್ಥಿಕ ಪ್ಯಾಕೇಜ್ ( ಕೂಲಿ ಕಾರ್ಮಿಕರು, ಪಾವರ್ ಲೋಮ್, ಕೈಮಗ್ಗ ಕಾರ್ಮಿಕರು ಹಾಗೂ ನೇಕಾರಿಕೆ ಉದ್ಯೋಗಕ್ಕೆ ಸಂಬಂಧಪಟ್ಟಂತ ಎಲ್ಲ ಕಾರ್ಮಿಕರ) ಘೋಷಿಸಿಸುವಂತೆ, ಸನ್ಮಾನ್ಯ ಮುಖ್ಯಮಂತ್ರಿಗಳಾದ, ಶ್ರೀಯುತ ಬಿ. ಎಸ್. ಯಡಿಯೂರಪ್ಪ ನವರನ್ನು ಭೆಟ್ಟಿ ಮಾಡಿ, ಅವರ ಗಮನಕ್ಕೆ ತಂದರು, ಇದಕ್ಕೆ ಮಾನ್ಯ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದರು. ಹಾಗೂ ಒಂದು ವಾರದಲ್ಲಿ ಪ್ಯಾಕೇಜ್ ಘೋಷಿಸಲಾಗುವುದು ಎಂದು ಹೇಳಿದರು, ಈ …
Read More »ರಾಜ್ಯ
*ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಂತಾಪ*
ಬೆಳಗಾವಿ: ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಅವರ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಂತಾಪ ವ್ಯಕ್ತಪಡಿಸಿದ್ದಾರೆ. “ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ದೊರೆಸ್ವಾಮಿ ಅವರು, ನಾಡಿನ ಸಾಕ್ಷಿಪ್ರಜ್ಞೆಯಂತಿದ್ದರು. ನೇರ ನಡೆ, ನುಡಿಯ ವ್ಯಕ್ತಿತ್ವವನ್ನು ಹೊಂದಿದ್ದ ಅವರು, ಅನ್ಯಾಯವನ್ನು ಸಹಿಸುತ್ತಿರಲಿಲ್ಲ. ಅವರ ನಿಧನದಿಂದ ರಾಜ್ಯಕ್ಕಷ್ಟೇ ಅಲ್ಲದೇ, ಇಡೀ ದೇಶಕ್ಕೆ ತುಂಬಲಾರದ ನಷ್ಟವಾಗಿದೆ” ಎಂದು ಹೇಳಿದ್ದಾರೆ. “ಅಪ್ಪಟ ಗಾಂಧಿವಾಗಿದ್ದ ದೊರೆಸ್ವಾಮಿ ಅವರಲ್ಲಿ ಇಳಿ ವಯಸ್ಸಿನಲ್ಲಿಯೂ ಕೂಡ ಹೋರಾಟದ ಮನೋಭಾವ ಕುಂದಿರಲಿಲ್ಲ. ಅವರು ವಿವಿಧ ಹೋರಾಟ, ವಿಚಾರ ಸಂಕಿರಣ ಸೇರಿದಂತೆ ಎಲ್ಲ ರೀತಿ ಕಾರ್ಯಕ್ರಮಗಳಲ್ಲೂ ಭಾಗವಹಿಸಿ, ತಮ್ಮ ವಿಚಾರಗಳನ್ನು ಮಂಡಿಸುತ್ತಿದ್ದರು. …
Read More »*ಗೋಕಾಕ ತಾಲೂಕಿನ ಗರಗದ ಶ್ರೀ ದುರ್ಗಾಮಾತಾ ದೇವಸ್ಥಾನದ ಡಾ: ಮಹಾಂತಯ್ಯ ಅಜ್ಜನವರು ಗೋಕಾಕ ತಾಲೂಕಿನ ಪತ್ರಕರ್ತರಿಗೆ ಕಿಟ್ ವಿತರಿಸಿ*
ಕೊರೊನಾ ಎರಡನೆ ಅಲೆ ಶುರುವಾಗಿದ್ದು ಇಂತಹ ಸಂದಿಗ್ಧ ಸಮಯದಲ್ಲಿ ತಮ್ಮ ಜೀವದ ಹಂಗು ತೋರೆದು ಜಗತ್ತಿನಲ್ಲಿ ಆಗುಹೊಗುಗಳನ್ನು ಮನೆಯಲ್ಲಿ ನೋಡುವ ಹಾಗೆ ಮಾಡುತ್ತಿರುವ ಪತ್ರಕರ್ತರ ಸೇವೆ ಗುರುತಿಸಿ ಗೋಕಾಕ ತಾಲೂಕಿನ ಗರಗದ ಶ್ರೀ ದುರ್ಗಾಮಾತಾ ದೇವಸ್ಥಾನದ ಡಾ: ಮಹಾಂತಯ್ಯ ಅಜ್ಜನವರು ಗೋಕಾಕ ತಾಲೂಕಿನ ಪತ್ರಕರ್ತರಿಗೆ ಕಿಟ್ ವಿತರಿಸಿ ಸರಕಾರ ಪತ್ರಕರ್ತರನ್ನು ಪ್ರಂಟಲೈನ್ ವಾರಿಯರ್ಸ್ ಅಂತ ಘೊಷಣೆ ಮಾಡಿದೆ ಆದರೆ ಉಳಿದವರಿಗೆ ನಿಡಿದಂತೆ ಸೌಲಬ್ಯಗಳನ್ನು ನೀಡದೆ ಎಲ್ಲೊ ಒಂದು ಕಡೆ ಪತ್ರಕರ್ತರನ್ನು ಮರೆತಂತೆ ಕಾಣುತ್ತದೆ ಎಂದರು, ಅದಲ್ಲದೆ ನಮ್ಮ ಸಮಿತಿಯಿಂದ ಕೇವಲ ಪತ್ರಕರ್ತರೆನ್ನದೆ ಕೊರೊನಾ ಸಂಕಷ್ಟಕ್ಕೆ …
Read More »*ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ : ಪಿ ಎಸ್ ಐ ಅರ್ಜುನ್ ಅಮಾನತು ; ಸಿಐಡಿ ತನಿಖೆಗೆ ಆದೇಶ*
ಚಿಕ್ಕಮಂಗಳೂರು : ಗೋಣಿಬೀಡು ಠಾಣಾಧಿಕಾರಿ ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಜಿ ಅವರ ಆದೇಶದ ಮೇರೆಗೆ ಪಿ ಎಸ್ ಐ ಅರ್ಜುನ್ ಅವರನ್ನು ಅಮಾನತು ಮಾಡಲಾಗಿದ್ದು, ಈ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ ಎಂದು ಎಸ್ಪಿ ಅಕ್ಷಯ್ ಎಂ.ಎಚ್.ತಿಳಿಸಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮೂಡಿಗೆರೆ ತಾಲೂಕಿನ ಕಿರುಗುಂದ ಗ್ರಾಮದ ದಲಿತ ಯುವಕನನ್ನು ಪ್ರಕರಣವೊಂದರಲ್ಲಿ ಠಾಣೆಗೆ ಕರೆಸಿಕೊಂಡ ಗೋಣಿಬೀಡು ಠಾಣಾಧಿಕಾರಿ ಅರ್ಜುನ್, ಯುವಕನಿಗೆ ಹಲ್ಲೆ ಮಾಡಿದ್ದಲ್ಲದೇ ಠಾಣೆಯಲ್ಲಿದ್ದ ಆರೋಪಿಯೊಬ್ಬನ ಮೂತ್ರ ಕುಡಿಸಿ, ಜಾತಿ ನಿಂದನೆ ಮಾಡಿದ್ದಾರೆಂದು ಯುವಕ ದೂರು ನೀಡಿದ್ದ. …
Read More »*ಖಾಕಿ ಕಳ್ಳಾಟ 4ಕೆಜಿ 900 ಗ್ರಾಂ ಚಿನ್ನ ಲಪಟಾಯಿಸಿದ ಅಧಿಕಾರಿಗಳು*
ಗೋಕಾಕ : ವರದಿ ಬ್ರಹ್ಮಾನಂದ ಪತ್ತಾರ ಐಜಿಪಿ ರಾಘವೇಂದ್ರ ಸುಹಾಸರಿಂದ ತನಿಖೆ ಬಯಲಾಯ್ತು ಗೋಕಾಕ ಡಿಎಸ್ಪಿ ಹಾಗೂ ಗುರುರಾಜ ಕಲ್ಯಾಣಶೆಟ್ಟಿ ಸಿಪಿಐ ಹುಕ್ಕೇರಿ ಪಿಎಸ್ಐ ಯಮಕನಮರಡಿ ರಮೇಶ್ ಪಾಟೀಲ್ ಖಾಕಿ ಕಳ್ಳಾಟ. ಬೆಳಗಾವಿ ಜಿಲ್ಲೆ ಯನಕನಮರಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜ.20, 2020ರಂದು ದಾಖಲೆ ಇಲ್ಲದೆ ಚಿನ್ನಾ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಆದಾರ ಪೊಲೀಸರು ಮೇಲೆ ದಾಳಿ, ವಾಹನ ಜಪ್ತಿ ಮಾಡಲಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ದೊರೆತಿದೆ. ಉತ್ತರ ವಲಯದ ಐಜಿಪಿ ರಾಘವೇಂದ್ರ ಸುಹಾಸ ದಾಖಲೆ ಇಲ್ಲದೆ ಮಂಗಳೂರಿನಿಂದ ಗೋಲ್ಡ್ ಸಾಗಿಸುತ್ತಿದ್ದು ಚೆಕ್ ಮಾಡುವಂತೆ …
Read More »*ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ: ಇನ್ಸ್ಪೆಕ್ಟರ್ನನ್ನು ಅಮನತುಗೊಳಿಸಿ ಉನ್ನತ ತನಿಖೆಗೆ ಆದೇಶಿಸುವಂತೆ ಕಾಂಗ್ರೆಸ್ ಆಗ್ರಹ*
ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ದಲಿತ ಯುವಕನಿಗೆ ಪೊಲೀಸ್ ಇನ್ಸ್ಪೆಕ್ಟರ್ ಮೂತ್ರ ಕುಡಿಸಿದ್ದು ಅತ್ಯಂತ ಕ್ರೂರ ಹಾಗೂ ರಾಜ್ಯವೇ ತಲೆ ತಗ್ಗಿಸುವ ಘಟನೆ ಎಂದು ರಾಜ್ಯ ಕಾಂಗ್ರೆಸ್ ಆರೋಪಿಸಿದೆ. ಈ ಕುರಿತು ಸರಣಿ ಟ್ವೀಟ್ ಮಾಡಿದ ಕಾಂಗ್ರೆಸ್, ಇಂತಹ ಪ್ರಕರಣಗಳು ಬಿಜೆಪಿ ಆಳ್ವಿಕೆಯ ಯುಪಿ, ಮಧ್ಯಪ್ರದೇಶ, ಬಿಹಾರದಂತಹ ರಾಜ್ಯಗಳಿಂದ ಕೇಳಿಬರುತ್ತಿತ್ತು, ಈಗ ಕರ್ನಾಟಕದಲ್ಲೂ ಘಟಿಸಿದ್ದಕ್ಕೆ ದಲಿತ ವಿರೋಧಿ ಬಿಜೆಪಿಯೇ ಕಾರಣ ಎಂದಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ದಲಿತ ಯುವಕನಿಗೆ ಪೊಲೀಸ್ ಇನ್ಸ್ಪೆಕ್ಟರ್ ಮೂತ್ರ ಕುಡಿಸಿದ್ದು ಅತ್ಯಂತ ಕ್ರೂರ ಹಾಗೂ ರಾಜ್ಯವೇ ತಲೆ ತಗ್ಗಿಸುವ ಘಟನೆ ಇಂತಹ ಪ್ರಕರಣಗಳು …
Read More »*ಅನುಮತಿಸಿದ ಸೇವೆಗಳನ್ನು ಹೊರತುಪಡಿಸಿ ಇತರೆ ಯಾವುದೇ ಸೇವೆಗಳಿಗೆ ಅವಕಾಶ ಇರುವುದಿಲ್ಲ ಗೋಕಾಕ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ನಾಳೆ ಅಂದರೆ ದಿನಾಂಕ: 24.05.2021 ರಿಂದ ದಿನಾಂಕ: 7.06.2021 ರವರೆಗೆ ಲಾಕ್ ಡೌನ್ ಮುಂದುವರೆಸಲಾಗಿದ್ದು,ತಾಲೂಕಿನಾದ್ಯಂತ CRPC ಕಲಂ 144 ಜಾರಿಯಲ್ಲಿ ಇರುತ್ತದೆ ತಹಶಿಲ್ದಾರ ಪ್ರಕಾಶ ಹೊಳೆಪ್ಪಗೋಳ*
ಗೋಕಾಕ : ನಗರದ ಹಾಗೂ ಗ್ರಾಮೀಣ ಭಾಗದಲ್ಲಿ ನಾಳೆ ಅಂದರೆ ದಿನಾಂಕ: 24.05.2021 ರಿಂದ ದಿನಾಂಕ: 7.06.2021 ರವರೆಗೆ ಲಾಕ್ ಡೌನ್ ಮುಂದುವರೆಸಲಾಗಿದ್ದು, ತಾಲೂಕಿನಾದ್ಯಂತ CrPC ಕಲಂ 144 ಜಾರಿಯಲ್ಲಿ ಇರುತ್ತದೆ. ಸದರಿ ಅವಧಿಯಲ್ಲಿ ಈ ಮೊದಲಿನ ಲಾಕ್ ಡೌನ್ ಷರತ್ತುಗಳು ಮುಂದುವರಿಯುತ್ತವೆ. ಸರಕಾರದ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಪಾಲನೆಯು ಸಾರ್ವಜನಿಕ ಆರೋಗ್ಯದ ಹಿತ ದೃಷ್ಟಿಯಿಂದ ಅತೀ ತುರ್ತು ಅಗತ್ಯವಿರುತ್ತದೆ. ಆದ್ದರಿಂದ ಈ ಕೆಳಗಿನ ಷರತ್ತುಗಳು ಅನ್ವಯಿಸುತ್ತವೆ. • ಬೆಳಿಗ್ಗೆ 6.00 ಗಂಟೆಯಿಂದ 10.00 ಗಂಟೆವರೆಗೂ ಹಾಗೂ ಸಂಜೆ 6.00 ಗಂಟೆಯಿಂದ 8.00 ಗಂಟೆವರೆಗೂ ಹಾಲು ಮಾರಾಟಕ್ಕೆ …
Read More »*ಬೆಳಗಾವಿ: ನಿಷೇಧಾಜ್ಞೆ ಜೂನ್ 7ರವರೆಗೆ ಮುಂದುವರಿಕೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ*
ಬೆಳಗಾವಿ: ನಿಷೇಧಾಜ್ಞೆ ಜೂನ್ 7ರವರೆಗೆ ಮುಂದುವರಿಕೆ ಬೆಳಗಾವಿ: ಕೊರೊನಾ ಹರಡುವಿಕೆ ತಡೆಗಟ್ಟಲು ಮುಂಜಾಗೃತಾ ಕ್ರಮವಾಗಿ ಜೂನ್ 7ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಮುಂದುವರಿಸಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಕೋರೊನಾ ವೈರಸ್ ಸೋಂಕು ಹರಡದಂತೆ ಸಾರ್ವಜನಿಕರ ಆರೋಗ್ಯ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮೇ 12ರ ರಾತ್ರಿ 9 ಗಂಟೆಯಿಂದ ಮೇ 24ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿತ್ತು. ಆದರೆ, ಕೋವಿಡ್ ಪ್ರಕರಣಗಳಲ್ಲಿ ಪ್ರತಿ ದಿನ ಹೆಚ್ಚಳ ಕಂಡುಬರುತ್ತಿರುವುದರಿಂದ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Read More »*ಮೂತ್ರ ಕುಡಿಸಿದ ಆರೋಪದ ಮೇಲೆ ಪಿ.ಎಸ್. ಐ.ಅರ್ಜುನ ಮೇಲೆ ಎಪ್ ಐ ಆರ್ ದಾಖಲಾಗಿದೆ ಇದು ನಡೆದಿದ್ದು ಅಕ್ಷರಶಃ ಡಿಜಿಟಲ್ ಚಳುವಳಿ ಒಂದು ಹೋರಾಟಕ್ಕೆ ಸಾವಿರಾರು ಕೈಗಳು ಸೇರಿದರೆ ಜಯ ಎನ್ನುವುದಕ್ಕೆ ಈ ಪ್ರಕರಣ ಸಾಕ್ಷಿ*
ಹುಬ್ಬಳ್ಳಿ-ಧಾರವಾಡ ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಚಿಕ್ಕಮಗಳೂರಿನಲ್ಲಿ ನಡೆದು ಹೋಯ್ತು.ಪುನೀತ್ ಎಂಬ ಇಪ್ಪತ್ತೆರಡು ವಯಸ್ಸಿನ ದಲಿತ ಯುವಕನ ಬಾಯಿಗೆ ಮೂತ್ರ ಕುಡಸಿದ ಗೇೂಣೀಬೀಡ ವಿಕೈತ ಪಿಎಸ್ಐ ಅಜು೯ನ್ . ಮನು ಕುಲವನ್ನೇ ಬೆಚ್ಚಿ ಬೀಳಿಸಿದ ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ ಅರ್ಜುನ್ ಎಂಬ ವಿಕೃತ ಪಿಎಸ್ಐ ತಲೆದಂಡವಾಗಲೇಬೇಕು ಕೋವಿಡ್ ನಡುವೆ ಇಡೀ ರಾಜ್ಯವೇ ಬೆಚ್ಚಿ ಬಿಳಿಸುವ ಅಮಾನವೀಯ ಘಟನೆಯೊಂದು ಚಿಕ್ಕಮಗಳೂರಿನಲ್ಲಿ ನಡೆದು ಹೋಯ್ತು. ಪುನೀತ್ ಎಂಬ ಇಪ್ಪತ್ತೆರಡು ವಯಸ್ಸಿನ ಯುವಕನ ಬಾಯಿಗೆ ಮೂತ್ರ ಕುಡಿಸಿ ಕೊನೆಗೆ ನೆಲಕ್ಕೆ ಸುರಿದಿದ್ದ ಮೂತ್ರವನ್ನು ನಾಲಗೆಯಿಂದ ನೆಕ್ಕಿಸಿದ …
Read More »*ಕೊರೋನಾದಿಂದ ಸಾವು ನೋವುಗಳು ಸಂಬವಿಸಬಾರದೆಂದು ಊರಿನ ತುಂಬಾ ಸಂಚರಿಸಿ ಕೊನೆಗೆ ತಾನೇ ಪ್ರಾಣ ಬಿಟ್ಟ ನಮ್ಮ ಶ್ರೀ ಕಾಡಸೀದ್ದೇಶ್ವರ ಮರಡಿಮಠದ ಸೂರ್ಯ ಕುದುರೆ ಇನ್ನು ನೆನಪು ಮಾತ್ರ*
ಬೆಳಗಾವಿ :ಜಿಲ್ಲೆಯ ಗೋಕಾಕ ತಾಲ್ಲೂಕಿನ ಕೊಣ್ಣೂರ ಗ್ರಾಮದ ಇತಿಹಾಸ ಪ್ರಸಿದ್ದ ಸುಕ್ಷೇತ್ರವಾದ ಕೊಣ್ಣೂರ(ಮರಡಿಮಠ)ದಲ್ಲಿ ಪವಾಡೇಶ್ವರ ಮಹಾಸ್ವಾಮಿಜಿ ಅವರು ಮಾರ್ಗ ದರ್ಶನದಂತೆ ಗ್ರಾಮದ ಜನತೆ ಕಾಡಸಿದೇಶ್ವರ ಸ್ವಾಮಿ ಅವರ ಸೌರ್ಯ ಕುದುರೆಯನ್ನು ಬುದವಾರ ಮಧ್ಯರಾತ್ರಿ 12 ಘಂಟೆಯಿಂದ ಗುರುವಾರ ಬೆಳಗ್ಗೆ 4 ಘಂಟೆಯವರೇಗೆ ಗ್ರಾಮದಲ್ಲಿ ಸಂಚರಿಸಿಸಲು ಬಿಟ್ಟಿದ್ದು . ಈ ದೈವ ಕುದುರೆಯಿಂದ ಗ್ರಾಮದ ಜನತೆ ಕೋರೋನಾ ಮಹಾಮಾರಿಯಿಂದ ರಕ್ಷಣೆಗೆ ಮೋರೆ ಹೋಗಿದ್ದರು ಕಳೆದ 51 ವರ್ಷಗಳ ಹಿಂದೆಯೂ ಮೇಲೇರೀಯಾ ಪ್ಲೇಗ ಹಾಗು ಕಾಲಾರಾದಂತಹ ಸಾಂಕ್ರಾಮಿಕ ರೋಗಗಳು ಹರಡಿದ ಸಮಯದಲ್ಲಿ ಮರಡಿಮಠದ ಕಾಡಸಿದ್ದೇಶ್ವರ ಸ್ವಾಮಿ ಅವರು …
Read More »