ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ವಿಧಾನಸೌಧ ಹಾಗೂ ಹೈಕೋರ್ಟ್ ಚಲೋದಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ವಜಾಗೊಳಿಸುವಂತೆ ಒಕ್ಕೊರಲಿನಿಂದ ಆಗ್ರಹಿಸಲಾಯಿತು. ರಾಯಚೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾಗಿದ್ದ ಮಲ್ಲಿಕಾರ್ಜುನಗೌಡ ಅವರು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಫೋಟೋವನ್ನು ಗಣರಾಜ್ಯೋತ್ಸವ ದಿನದಂದು ತೆರವುಗೊಳಿಸಿ ಧ್ವಜಾರೋಹಣ ಮಾಡಿದ್ದನ್ನು ಖಂಡಿಸಿ ಬೆಂಗಳೂರಿನಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಯಿತು. ರಾಜ್ಯದ ಮೂಲೆ ಮೂಲೆಗಳಿಂದ ಸಾಗರೋಪಾದಿಯಲ್ಲಿ ಅಂಬೇಡ್ಕರ್ ಅನುಯಾಯಿಗಳು ಆಗಮಿಸಿದ್ದರು. ದಲಿತ ವಿದ್ಯಾರ್ಥಿ ಪರಿಷತ್, ಎಸ್ಡಿಪಿಐ, ಬಿಎಸ್ಪಿ, ಕರ್ನಾಟಕ ದಲಿತ ವಿಮೋಚನಾ ಸಮಿತಿ, ಭಾರತೀಯ ದಲಿತ ಫ್ಯಾಂಥರ್- ಹೀಗೆ ಹಲವು …
Read More »ರಾಷ್ಟ್ರೀಯ
*ಮಹಿಳೆಯರ ಮೇಲೆ ಅತ್ಯಾಚಾರ ಹಾಗೂ ದೌರ್ಜನ್ಯ ಕೊಲೆ ಬೆದರಿಕೆಗಳು ಹಾಗೂ ಇನ್ನಿತರ ಪ್ರಕರಣಗಳು ಕಂಡಿಸಿ ಮಹಿಳೆಯರಿಗೆ ರಕ್ಷಣೆ ಕೂಡಿ ಇಲ್ಲ ಅಧಿಕಾರ ಬಿಡಿ ಮನೆಗಳನ್ನು ಕೂಡಿ ಇಲ್ಲ ಸರ್ಕಾರ ಬಿಡಿ ಎಂದು ಹೇಳುತ್ತಾ ರಿಪ್ಲೀಕನ ಸೇನಾ ಹಾಗು ಯುವ ದಲಿತ ಸಮಿತಿ ವತಿಯಿಂದ 35 ಕಿಲೋ ಮೀಟರ ಬೃಹತ್ತ ಪಾದಯಾತ್ರೆ*
ಬೆಳಗಾವಿಯ : ಮಹಿಳೆಯರ ಮೇಲೆ ಅತ್ಯಾಚಾರ ಹಾಗೂ ದೌರ್ಜನ್ಯ ಕೊಲೆ ಬೆದರಿಕೆಗಳು ಹಾಗೂ ಇನ್ನಿತರ ಪ್ರಕರಣಗಳು ಕಂಡಿಸಿ ಮಹಿಳೆಯರಿಗೆ ರಕ್ಷಣೆ ಕೂಡಿ ಇಲ್ಲ ಅಧಿಕಾರ ಬಿಡಿ ಮನೆಗಳನ್ನು ಕೂಡಿ ಇಲ್ಲ ಸರ್ಕಾರ ಬಿಡಿ ಎಂದು ಹೇಳುತ್ತಾ ರಿಪ್ಲೀಕನ ಸೇನಾ ಹಾಗು ಯುವ ದಲಿತ ಸಮಿತಿ ವತಿಯಿಂದ ಬೃಹತ್ತ ಪಾದಯಾತ್ರೆ ನಡೆಯಿತು ರಾಯಬಾಗ ತಾಲ್ಲೂಕಿನ ಶಾವು ಮಹಾರಾಜ ಸರ್ಕಲ್ಲಿಂದ ಅಂಬೇಡ್ಕರರ ಅವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಶ್ರೀ ಶ್ರವಣ ಎಸ ಕುರಣೇ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ರಿಪಬ್ಲಿಕ್ ಸೇನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು …
Read More »*ಸರ್ಕಾರಿ ಜಾಗದ ಗರಸು ಭ್ರಷ್ಟರಪಾಲು ತಹಸೀಲ್ದಾರ ಸಾಹೇಬರೆ ಇಲ್ಲಿ ನೋಡಿ ಒಂದು ಕಂಪ್ಲೇಂಟು*
ಬೆಳಗಾವಿ:-ರಾಯಬಾಗ ತಾಲೂಕು ಹಂದಿಗುಂದ ಗ್ರಾಮದ ಸರ್ಕಾರಿ ಜಮೀನನಲ್ಲಿ ಅಕ್ರಮವಾಗಿ ತಮ್ಮ ಲಾಭಕ್ಕಾಗಿ ಸರಕಾರಿ ಭೂಪ್ರದೇಶವನ್ನು ಸರ್ಕಾರಿ ಕಾಮಗಾರಿಗಳಿಗೆ ಅನುದಾನವಿದ್ದರು ಕೆಲವು ವ್ಯಕ್ತಿಗಳು ಸರ್ಕಾರಿ ಭೂ ಪ್ರದೇಶವನ್ನು ಅಗೆದು(ಗರಸನ್ನು ) ರಸ್ತೆ ಕಾಮಗಾರಿಗಳಿಗೆ ಬಳಿಸುತ್ತಿದ್ದಾರೆ.ಈ ಕಾಮಗಾರಿಗಳಿಗೆ ಅನುದಾನ ಸಾಕಷ್ಟು ಇದ್ದರು ಗ್ರಾಮದ ನೈಸರ್ಗಿಕ ಸಂಪತ್ತು ಹಾಳುಮಾಡುವದರಲ್ಲಿ ಕೆಲವು ಭ್ರಷ್ಟಾಚಾರಿಗಳು ಪ್ರಮುಖ ಪಾತ್ರವಯಿಸುತ್ತಿದ್ದಾರೆ. ಈ ವಿಷಯಕ್ಕೆ ಸಂಬಂಧಪಟ್ಟಂತೆ 2019-20 ರಲ್ಲಿ ಜಿಲ್ಲಾಧಿಕಾರಿಗಳಿಗೆ ಮತ್ತು ತಾಲ್ಲೂಕಿನ ದಂಡಾಧಿಕಾರಿಗಳು ಈ ಪ್ರದೇಶವನ್ನು ಅಗೆಯಬಾರದೆಂದು ಆದೇಶ ಮಾಡಲಾಗಿತ್ತು. ಈ ಆದೇಶವಿದ್ದರೂ ದಿನಾಂಕ 24:07:2021 ರಂದು ಗ್ರಾಮದ ಅಶೋಕ ಕಾಲತಿಪ್ಪಿರವರು ತಮ್ಮ ಜೇಸಿಬಿ …
Read More »