ಹುಬ್ಬಳ್ಳಿ-ಧಾರವಾಡ ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಚಿಕ್ಕಮಗಳೂರಿನಲ್ಲಿ ನಡೆದು ಹೋಯ್ತು.ಪುನೀತ್ ಎಂಬ ಇಪ್ಪತ್ತೆರಡು ವಯಸ್ಸಿನ ದಲಿತ ಯುವಕನ ಬಾಯಿಗೆ ಮೂತ್ರ ಕುಡಸಿದ ಗೇೂಣೀಬೀಡ ವಿಕೈತ ಪಿಎಸ್ಐ ಅಜು೯ನ್ . ಮನು ಕುಲವನ್ನೇ ಬೆಚ್ಚಿ ಬೀಳಿಸಿದ ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ ಅರ್ಜುನ್ ಎಂಬ ವಿಕೃತ ಪಿಎಸ್ಐ ತಲೆದಂಡವಾಗಲೇಬೇಕು ಕೋವಿಡ್ ನಡುವೆ ಇಡೀ ರಾಜ್ಯವೇ ಬೆಚ್ಚಿ ಬಿಳಿಸುವ ಅಮಾನವೀಯ ಘಟನೆಯೊಂದು ಚಿಕ್ಕಮಗಳೂರಿನಲ್ಲಿ ನಡೆದು ಹೋಯ್ತು. ಪುನೀತ್ ಎಂಬ ಇಪ್ಪತ್ತೆರಡು ವಯಸ್ಸಿನ ಯುವಕನ ಬಾಯಿಗೆ ಮೂತ್ರ ಕುಡಿಸಿ ಕೊನೆಗೆ ನೆಲಕ್ಕೆ ಸುರಿದಿದ್ದ ಮೂತ್ರವನ್ನು ನಾಲಗೆಯಿಂದ ನೆಕ್ಕಿಸಿದ …
Read More »ಸಿನಿಮಾ
*ಬೆಳಗಾವಿಯಲ್ಲಿ ಇಂದು ಯುವರತ್ನ ಪ್ರಚಾರಕ್ಕಾಗಿ ಆಗಮಿಸಿದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನೋಡಲು ಅಭಿಮಾನಿಗಳು*
ಬೆಳಗಾವಿ :ಯುವರತ್ನ ಚಿತ್ರ ತಂಡ ಬೆಳಗಾವಿಗೆ ಆಗಮಿಸುತ್ತಿರುವ ಹಿನ್ನೆಲೆ ಪವರ್ ಸ್ಟಾರ್ ನೋಡಲು ಅಭಿಮಾನಿಗಳು ಉತ್ಸಾಹ ತೋರಿದರು. ಕನ್ನಡ ಬಾವುಟ, ಪುನೀತ್ ರಾಜಕುಮಾರ್ ಭಾವಚಿತ್ರ ಹಿಡಿದು ಕುಣಿದು ಕುಪ್ಪಳಿಸಿದರು. ಯುವರತ್ನ ಚಿತ್ರದ ಪ್ರಮೋಷನ್ ಹವಾ ಹಿನ್ನೆಲೆಯಲ್ಲಿ ಯುವರತ್ನ ಚಿತ್ರ ತಂಡ ಬೆಳಗಾವಿಗೆ ಆಗಮಿಸಿದೆ. ಕುಂದಾನಗರಿ ಬೆಳಗಾವಿಯಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಕ್ರೇಜ್ ಮುಗಿಲು ಮುಟ್ಟಿದೆ. ಪವರ್ ಸ್ಟಾರ್ ನೋಡಲು ಅಭಿಮಾನಿಗಳ ಕಾತುರದಿಂದ ಕಾದರು. ಐನಾಕ್ಸ್ ಚಿತ್ರಮಂದಿರ ಆವರಣದಲ್ಲಿ ಪುನೀತ್ ಅಭಿಮಾನಿಗಳು ಡಾನ್ಸ್ ಮಾಡಿದರು. ಕನ್ನಡ ಬಾವುಟ, ಪುನೀತ್ ರಾಜಕುಮಾರ್ ಭಾವಚಿತ್ರ ಹಿಡಿದು …
Read More »*ಸೇಂತ ವ್ಯಾಲೆಂಟೈನ್* *ಹ್ಯಾಗ್ರಫಿ ಮತ್ತು ಸಾಕ್ಷ್ಯ* *ಸೇಂಟ ವ್ಯಾಲೆಂಟೈನ್ ಹೆಸರಿನ ಚರ್ಚುಗಳು* *ಸಂತ ಪ್ರೇಮಿಗಳ ದಿನ* *ಸಂಯೋಜಿತ ಕ್ರಿಶ್ಚಿಯನ್ ಅವಶೇಷಗಳು*
*ಸಂತ ವ್ಯಾಲೆಂಟೈನ್* ಸೇಂಟ್ ವ್ಯಾಲೆಂಟೈನ್ಸ್ ( ಇಟಾಲಿಯನ್ : ಸ್ಯಾನ್ ವ್ಯಾಲೆಂಟಿನೋ , ಲ್ಯಾಟಿನ್ : Valentinus ) ಎಂದು ಕರೆಯಲ್ಪಡುವ ರೋಮ್ ಸೇಂಟ್ ವ್ಯಾಲೆಂಟೈನ್ಸ್ ಒಂದು ಚಿರಪರಿಚಿತ 3 ನೇ ಶತಮಾನದ ರೋಮನ್ ಮಾಡಲಾಯಿತು ಸಂತ ಸ್ಮರಿಸಲಾಗುತ್ತದೆ ಕ್ರಿಶ್ಚಿಯನ್ ಧರ್ಮ ಫೆ 14 ರಂದು ಮಧ್ಯಕಾಲೀನ ತನ್ನ ಸೇಂಟ್ಸ್ ಡೇ ಸಂಪ್ರದಾಯಗಳೊಂದಿಗೆ ಸಂಬಂಧಿತವಾಗಿದೆ ಆಫ್ ಅವು ಆಸ್ಥಾನದ ಪ್ರೀತಿಯ . ಅವರು ಅಪಸ್ಮಾರದ ಪೋಷಕ ಸಂತರೂ ಆಗಿದ್ದಾರೆ . ಸಂತ ರೋಮ್ನ ವ್ಯಾಲೆಂಟೈನ್ ವ್ಯಾಲೆಂಟಿನ್ ಮೆಟ್ಜಿಂಜರ್ – ಎಸ್.ವಿ. ವ್ಯಾಲೆಂಟಿನ್.ಜೆಪಿಜಿ ಸಿರ್ಕಾ 18 …
Read More »ಚಿರಂಜೀವಿ ಸರ್ಜಾ-ಮೇಘನಾ ರಾಜ್ ದಂಪತಿಗೆ ಗಂಡು ಮಗು ಜನಿಸಿದೆ. ಮನೆ ಮಗನನ್ನು ಕಳೆದುಕೊಂಡು ನೋವಿನಲ್ಲಿದ್ದ ಸರ್ಜಾ ಕುಟುಂಬಕ್ಕೆ ಆ ಮಗು ಹುಟ್ಟಿನಿಂದಲೇ ಸಂತಸ.
ಮೇಘನಾಗೆ ಗಂಡು ಮಗು ಆಗುತ್ತೆ ಅಂತ ಸರ್ಜಾ ಕುಟುಂಬಕ್ಕೆ ಮೊದಲೇ ತಿಳಿದಿತ್ತೇ? ಎಲ್ಲರ ನಿರೀಕ್ಷೆಯಂತೆ ಚಿರಂಜೀವಿ ಸರ್ಜಾ-ಮೇಘನಾ ರಾಜ್ ದಂಪತಿಗೆ ಗಂಡು ಮಗು ಜನಿಸಿದೆ. ಮನೆ ಮಗನನ್ನು ಕಳೆದುಕೊಂಡು ನೋವಿನಲ್ಲಿದ್ದ ಸರ್ಜಾ ಕುಟುಂಬಕ್ಕೆ ಆ ಮಗು ಹುಟ್ಟಿನಿಂದಲೇ ಸಂತಸ ಹೊತ್ತು ತಂದಿದೆ. ಆದ್ರೆ ಮೇಘನಾಗೆ ಗಂಡು ಮಗು ಆಗುತ್ತೆ ಅಂತ ಸರ್ಜಾ ಕುಟುಂಬಕ್ಕೆ ಮೊದಲೇ ತಿಳಿದಿತ್ತೇ…….? ಇಂತಹದೊಂದು ಪ್ರಶ್ನೆಯೊಂದು ಈಗ ಚರ್ಚೆಯಾಗಿದೆ. ಐದು ತಿಂಗಳ ಹಿಂದೆ ಚಿರು ಸರ್ಜಾ ಇನ್ನಿಲ್ಲ ಎಂಬ ಸುದ್ದಿ ತಿಳಿದ ಇಡೀ ಅಭಿಮಾನಿ ಬಳಗ ಶೋಕಸಾಗರದಲ್ಲಿ ಮುಳುಗಿತ್ತು. ಚಿರು ಇನ್ನು …
Read More »ನಿಮ್ಮ ದೇಹವನ್ನು ನಿಮ್ಮ ಅಪ್ಪ, ಅಮ್ಮ ಕೊಟ್ಟಿರುವ ಭಿಕ್ಷೆ. ನಿಮಗೆ ಯಾವುದೇ ಅಧಿಕಾರ ಇಲ್ಲ.ಡ್ರಗ್ಸ್ ಬಗ್ಗೆ ಯಶ್ ಡ್ರಗ್ಸ್ ಕೇವಲ ಸ್ಯಾಂಡಲ ವುಡಗೆ ಮಾತ್ರವಲ್ಲ.ದೇಶಕ್ಕೆ ಮಾರಕ ಎಂದು ರಾಕಿಂಗ್ ಸ್ಟಾರ ಯಶ ಹೇಳಿದ್ದಾರೆ.
ಬೆಂಗಳೂರು ‘ಡ್ರಗ್ಸ್’ ಕೇವಲ ಸ್ಯಾಂಡಲ್ ವುಡ್ ಗೆ ಮಾತ್ರವಲ್ಲ, ದೇಶಕ್ಕೇ ಮಾರಕ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಚಿತ್ರಮಂದಿರಗಳನ್ನು ಮತ್ತೆ ತೆರೆಯುವ ವಿಚಾರಕ್ಕೆ ಸಂಬಂಧಿಸಿ ಸಾ ರಾ ಗೋವಿಂದು, ಉಮೇಶ್ ಬಣಕಾರ್, ದುನಿಯಾ ವಿಜಯ್, ತಾರಾ ಸೇರಿದಂತೆ ಕೆಲ ಗಣ್ಯರೊಡನೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಬಳಿಕ ಸ್ಯಾಂಡಲ್ ವುಡ್ ನಲ್ಲಿ ನಶೆಯ ಜಾಲ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಯಶ್, ಡ್ರಗ್ಸ್ ಜಾಲದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಪ್ರಕರಣದ ತನಿಖೆ ಕೈಗೊಂಡಿದ್ದು, ಸೂಕ್ರ ಕ್ರಮ ಕೈಗೊಳ್ಳುತ್ತಾರೆ. ಕಾನೂನು ಎಲ್ಲವನ್ನೂ ನೋಡಿಕೊಳ್ಳುತ್ತದೆ ಎಂದಿದ್ದಾರೆ. ಅಲ್ಲದೆ ನಿಮ್ಮಗಳ ಜೀವನ, …
Read More »