Uncategorized

ಎನ್.ಎಸ್.ಹರ್ಡೀಕರ ಸೇವಾದಳದ ತರಭೇತಿ ಕೇಂದ್ರದಲ್ಲಿ ಮಹಿಳೆಯರ ಏಕವ್ಯಕ್ತಿ ನಾಟಕ ಶಿಬಿರ

ಘಟಪ್ರಭಾ: ಇಂದು ರಾಜಕೀಯದಲ್ಲಿ ಮಹಿಳೆಯರಿಗೆ ಮೀಸಲಾತಿ ಬಂದಿದೆ. ಆದರೆ ಅಲ್ಲಿಯೂ ಕುಟುಂಬ ರಾಜಕಾರಣ ನಡೆಯುತಿರುವುದರಿಂದ ಮಹಿಳೆಯರಿಗೆ ಮನ್ನಣೆ ಇಲ್ಲದಂತಾಗಿದೆ. ಅಂಥ ಸಂದರ್ಭದಲ್ಲಿ ಸಾಮಾನ್ಯ ಮಹಿಳೆಯರಿಗೆಲ್ಲಿ ಅವಕಾಶ ಸಿಗುತ್ತದೆ ಹಾಗಾಗಿ ಇಂದು ಮೀಸಲಾತಿಯನ್ನೇ ಮರು ಚಿಂತನೆಗೆ ಒಳಪಡಿಸಬೇಕಾದ ಅಗತ್ಯವಿದೆ ಎಂದು ಲೇಖಕಿ ಹಂಪಿ ವಿವಿಯ ವಿಶ್ತಾಂತ ಕುಲಪತಿ ಡಾ. ಮಲ್ಲಕಾ ಘಂಟಿ ಅಭಿಪ್ರಾಯಪಟ್ಟರು. ಅವರು ಗುರುವಾರ ರಂದು ಘಟಪ್ರಭಾದ ಎನ್.ಎಸ್.ಹರ್ಡೀಕರ್ ಸೇವಾದಳದಲ್ಲಿ ಕರ್ನಾಟಕ ಲೇಖಿಕಿಯರ ಸಂಘ ಮತ್ತು ಕರ್ನಾಟಕ ಲೇಖಿಕಿಯರ ಸಂಘ ಬೆಳಗಾವಿ ಜಿಲ್ಲಾ ಶಾಖೆ ಹಾಗೂ ಮಾನವ ಬಂಧುತ್ವ ವೇದಿಕೆಯ ಸಹಯೋಗದಲ್ಲಿ ನಡೆದ ಸಮುದ್ರದ …

Read More »

“ಮಕ್ಕಳಿಗಾಗಿ ಆಸ್ತಿ ಮಾಡದೇ, ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿರಿ” ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಕಲಿಸಿ-ಮುರುಘರಾಜೇಂದ್ರ ಶ್ರೀಗಳು

ಘಟಪ್ರಭಾ: ಶಿಕ್ಷಕರು ಮಕ್ಕಳಿಗೆ ಅಕ್ಷರ ಜ್ಞಾನದ ಜೊತೆಗೆ ಉತ್ತಮ ಸಂಸ್ಕಾರವನ್ನು ಕಲಿಸುವ ಮೂಲಕ ಸಮಾಜದ ಸ್ವಾಸ್ಥ್ಯಕ್ಕೆ ಶ್ರಮಿಸಬೇಕು. ಮತ್ತು ಪಾಲಕರು ಮಕ್ಕಳಿಗಾಗಿ ಆಸ್ತಿ ಮಾಡದೇ, ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿರಿ ಎಂದು ಗೋಕಾಕದ ಶೂನ್ಯ ಸಂಪಾದನಮಠದ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ಅವರು ಶುಕ್ರವಾರದಂದು ಸಮೀಪದ ಶಿಂದಿಕುರಬೇಟ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಗಂಡು-ಹೆಣ್ಣು ಮಕ್ಕಳ ಶಾಲೆಯ 7ನೇ ವರ್ಗದ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಬಿಳ್ಕೋಡುವ ಸಮಾರಂಭ ಹಾಗೂ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು. ಗುರುವನ್ನು ಗೌರವಿಸುವಂತಹ ಪರಂಪರೆ ನಮ್ಮ ನೆಲದ ಗುಣ, …

Read More »

Spa ಹೆಸರಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ : 6 ಜನ ಮಹಿಳೆಯರ ರಕ್ಷಣೆ.!

ಬೆಂಗಳೂರು : ಬೆಂಗಳೂರು ನಗರದ ವೈಟ್‌ಫೀಲ್ಡ್ ವಿಭಾಗದ ಪೊಲೀಸರು, ಸ್ಪಾ  ಹೆಸರಿನಲ್ಲಿ ನಡೆಸುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮಾಡಿ ಇಬ್ಬರನ್ನು ಬಂಧಿಸಿ, ಆರು ಮಂದಿ ಮಹಿಳೆಯರನ್ನು ರಕ್ಷಿಸಿದ ಘಟನೆ ನಡೆದಿದೆ. ಬಂಧಿತರು ಸ್ಪಾ ಮ್ಯಾನೇಜರ್ ನವೀನ್ (26) ಮತ್ತು ಸಹಾಯಕ ಭರತ್ ಸಿಂಗ್ (27) ಎಂದು ತಿಳಿದು ಬಂದಿದೆ. ಸ್ಪಾ ಮಾಲೀಕ ಭೀಮಾ ನಾಯಕ್ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಶೋಧ ನಡೆಸಲಾಗಿದೆ. ಇನ್ನೂ ದಾಳಿ ವೇಳೆ ದೆಹಲಿ, ಪಶ್ಚಿಮ ಬಂಗಾಳ, ಅಸ್ಸಾಂ . ಥೈಲ್ಯಾಂಡ್ ಮೂಲದ ಆರು ಮಂದಿ ಮಹಿಳೆಯರನ್ನು ರಕ್ಷಿಸಿದ್ದಾರೆ. …

Read More »

5 ಲಕ್ಷ ರೂ. ಲಂಚ ಸ್ವೀಕಾರ: ಶಾಲಾ ಸಂಚಾಲಕಿ ಅಂದರ್..!

ಮಂಗಳೂರು: ನಿವೃತ್ತಿಯಾಗುತ್ತಿರುವ ಶಿಕ್ಷಕಿಯ ದಾಖಲೆಗಳಿಗೆ ಸಹಿ ಮಾಡಲು ಶಾಲಾ ಸಂಚಾಲಕಿಯೊಬ್ಬರು ಲಂಚಕ್ಕೆ ಬೇಡಿಕೆಯಿಟ್ಟು 5 ಲಕ್ಷ ರೂ.ಗಳನ್ನು ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ಬಂಧಿಸಿರುವ ಘಟನೆ ಶುಕ್ರವಾರ ವರದಿಯಾಗಿದೆ. ಮಂಗಳೂರು ಹೊರವಲಯದ ಬಜ್ಪೆಯ ಶ್ರೀ ನಿರಂಜನ ಸ್ವಾಮಿ ಅನುದಾನಿಕ ಹಿರಿಯ ಪ್ರಾಥಮಿಕ ಶಾಲಾ ಸಂಚಾಲಕಿ ಜ್ಯೋತಿ ಪೂಜಾರಿ ಲೋಕಾಯಕ್ತ ಬಲೆಗೆ ಬಿದ್ದ ಆರೋಪಿ. ಅದೇ ಶಾಲೆಯಲ್ಲಿ ಶಿಕ್ಷಕಿಯಾಗಿ, ಮುಖ್ಯ ಶಿಕ್ಷಕಿಯಾಗಿದ್ದ ಶೋಭಾರಾಣಿ ಅವರ ನಿವೃತ್ತಿ ಹಾಗೂ ಉಪದಾನ ದಾಖಲೆಗಳಿಗೆ ಶಾಲಾ ಸಂಚಾಲಕರು ಸಹಿ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿಗೆ ನೀಡಬೇಕಾಗಿತ್ತು. ಈ ದಾಖಲೆಗೆ ಸಹಿ ಹಾಕಿ …

Read More »

*ಪಂಚಾಯತಿ ಅಕ್ರಮ ಬಗ್ಗೆ ಪ್ರಶ್ನಿಸಲು ಹೋದಾಗ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಪಂಚಾಯತಿ ಸದಸ್ಯರು*

ಬೆಂಡವಾಡ: ಪಂಚಾಯತಿ ಅಕ್ರಮ ಬಗ್ಗೆ ಪ್ರಶ್ನಿಸಲು ಹೋದಾಗ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಪಂಚಾಯತಿ ಸದಸ್ಯರು ಹಾಗೂ ಬೆಂಬಲಿಗರು.ರಾಯಬಾಗ ತಾಲೂಕಿನ ಬೆಂಡವಾಡ ಗ್ರಾಮದಲ್ಲಿ ಶಿವಾನಂದ ಭಿಮಪ್ಪ ಪಾಟೀಲ ವಯಸ್ಸು ೨೭ ಸಾಕಿನ ಜೊಡಹಟ್ಟಿ ಇವರನ್ನು ನಮ್ಮ ಪಂಚಾಯತಿ ಅಕ್ರಮದ ಬಗ್ಗೆ ಮಾಹಿತಿ ಯಾಕೆ ಕೇಳುತ್ತಿಯಾ ಎಂದು ಪಂಚಾಯತ ಅಭಿವೃದ್ಧಿ ಅಧಿಕಾರಿ ನಿನಗೆ ಮಾಹಿತಿ ಕೊಡುಸುತ್ತೆನೆಂದು ಕರೆಯಿಸಿ ಸದಸ್ಯರಿಂದ ಹಾಗೂ ಬೆಂಬಲಿಗಿರಿಂದ ಮನಃ ಬಂದಂತೆ ಕಲ್ಲು ಕಟ್ಟಿಗೆಯಿಂದ ಹಾಗೂ ಕೊಲೆ ಮಾಡಲು ಯತ್ನಿಸಿ ಕುತ್ತಿಗೆ ಹಿಚುಕಿ ಹೊಡೆದ ಪ್ರಕರಣ. ಹೌದು ಬೆಳಗಾವಿ ಜಿಲ್ಲೆಯ ರಾಯಬಾಗ …

Read More »

*ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ್ ಗೌಡ ಪಾಟೀಲ್ ಅವನ ಮೇಲೆ ದೇಶದ್ರೋಹಿ ಕೇಸ್ ದಾಖಲಿಸಿ ನ್ಯಾಯಾಂಗದ ವಶಕ್ಕೆ ಪಡೆದುಕೊಳ್ಳಲಿಲ್ಲದ ಕಾರಣಕ್ಕೆ ಇವತ್ತು ಬೆಂಗಳೂರು ಚಲೋ ವಿಧಾನಸೌಧ ಹಾಗೂ ಹೈಕೋರ್ಟ್ ಚಲೋ ಹೋರಾಟ ಬೆಂಗಳೂರಿಂದ ತುಂಬೆಲ್ಲಾ ನೀಲಿ ಜನಸಾಗರ ಸಾವಿರ ಸಾವಿರ ಸಂಖ್ಯೆಯಲ್ಲಿ ಜಮಾಯಿಸಿದ ಅಂಬೇಡ್ಕರ ಅನುಯಾಯಿಗಳು ನ್ಯಾಯಕ್ಕಾಗಿ ರಾಜ್ಯದ ಮೂಲೆ ಮೂಲೆಯಿಂದ ರಾಜಧಾನಿಗೆ ಜನರ ದೌಡು*

ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ವಿಧಾನಸೌಧ ಹಾಗೂ ಹೈಕೋರ್ಟ್ ಚಲೋದಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ವಜಾಗೊಳಿಸುವಂತೆ ಒಕ್ಕೊರಲಿನಿಂದ ಆಗ್ರಹಿಸಲಾಯಿತು. ರಾಯಚೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾಗಿದ್ದ ಮಲ್ಲಿಕಾರ್ಜುನಗೌಡ ಅವರು ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಫೋಟೋವನ್ನು ಗಣರಾಜ್ಯೋತ್ಸವ ದಿನದಂದು ತೆರವುಗೊಳಿಸಿ ಧ್ವಜಾರೋಹಣ ಮಾಡಿದ್ದನ್ನು ಖಂಡಿಸಿ ಬೆಂಗಳೂರಿನಲ್ಲಿ ಶನಿವಾರ ಬೃಹತ್‌ ಪ್ರತಿಭಟನೆ ನಡೆಯಿತು. ರಾಜ್ಯದ ಮೂಲೆ ಮೂಲೆಗಳಿಂದ ಸಾಗರೋಪಾದಿಯಲ್ಲಿ ಅಂಬೇಡ್ಕರ್‌ ಅನುಯಾಯಿಗಳು ಆಗಮಿಸಿದ್ದರು. ದಲಿತ ವಿದ್ಯಾರ್ಥಿ ಪರಿಷತ್‌, ಎಸ್‌ಡಿಪಿಐ, ಬಿಎಸ್‌ಪಿ, ಕರ್ನಾಟಕ ದಲಿತ ವಿಮೋಚನಾ ಸಮಿತಿ, ಭಾರತೀಯ ದಲಿತ ಫ್ಯಾಂಥರ್‌- ಹೀಗೆ ಹಲವು …

Read More »

*ಪತ್ರಕರ್ತರರ “ಸೇವೆ ಮರೆತ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ “!* *- ಜನ ಸಾಮಾನ್ಯರ ನೋವಿಗೆ ಬೆಲೆ ಇಲ್ಲ..?*

*ಪತ್ರಕರ್ತರರ “ಸೇವೆ ಮರೆತ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ “! – ಜನ ಸಾಮಾನ್ಯರ ನೋವಿಗೆ ಬೆಲೆ ಇಲ್ಲ..?* ಬೆಳಗಾವಿ :ಸ್ವಚ್ಛ ಭಾರತ ಮಿಷನ ಯೋಜನೆಯಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯಲ್ಲಿ ಮನೆ ಮನೆಗೆ ಶೌಚಾಲಯಗಳನ್ನು ನಿರ್ಮಿಸಿ ಬಯಲು ಶೌಚ ಮುಕ್ತ ಗ್ರಾಮ ಪಂಚಾಯಿತಿ ಗ್ರಾಮ ಪಂಚಾಯತಿ ಸಿಬ್ಬಂಧಿಗಳು ಪ್ರತಿ ಗ್ರಾಮಗಳ ಮನೆ ಮನೆಗೆ ತೆರಳಿ ಕುಟುಂಬದ ಮುಖ್ಯಸ್ಥರಿಗೆ ಮನವರಿಕೆ ಮಾಡಿ,ಅವರಿಂದ ಪಡಿತರ ಚೀಟಿ,ಆಧಾರ ಚೀಟಿ,ಬ್ಯಾಂಕ ಉಳಿತಾಯ ಖಾತೆ ಸಂಖ್ಯೆ ಸಂಗ್ರಹಿಸಿ ಸದರಿ ದಾಖಲೆಗಳನ್ನು ಹೊಂದಿದ ಪ್ರತಿ ಕುಟುಂಬದ ಮುಖ್ಯಸ್ಥರ ಹೆಸರಿನಲ್ಲಿ ಅರ್ಜಿ ಸಲ್ಲಿಸಿ,ಶೌಚಾಲಯ …

Read More »

*ದಲಿತ ದ್ವನಿ ಎಂದೇ ಪ್ರಸಿದ್ದಿ ಪಡೆದಿದ್ದ ಕವಿ ಡಾ. ಸಿದ್ದಲಿಂಗಯ್ಯ ಇನ್ನು ನೆನಪು ಮಾತ್ರ*

ಬೆಂಗಳೊರು:ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ‘ದಲಿತ ಕವಿ’ ಎಂದೇ ಪ್ರಸಿದ್ಧರಾದ ಸಿದ್ಧಲಿಂಗಯ್ಯನವರು ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಗಾಗಿ ಕಾವ್ಯ ಸಾಹಿತ್ಯಗಳನ್ನು ರಚಿಸಿದ್ದವರು. ಎರಡು ಬಾರಿ ವಿಧಾನಪರಿಷತ್ತಿನ ಸದಸ್ಯರಾಗಿದ್ದರು. ಅಧ್ಯಾಪನ- ಬರವಣಿಗೆಗಳಲ್ಲಿ ತೊಡಗಿಕೊಂಡಿದ್ದವರು. ದೇವಯ್ಯ ಮತ್ತು ವೆಂಕಮ್ಮ ಎಂಬ ದಂಪತಿಗಳಿಗೆ ಡಾ. ಸಿದ್ಧಲಿಂಗಯ್ಯನವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಗಡಿ ತಾಲ್ಲೂಕಿನ ಮಂಚನಬೆಲೆ ಗ್ರಾಮದಲ್ಲಿ 1954 ರಲ್ಲಿ ಜನಿಸಿದರು. ಮಾಸ್ಕ್ ಧರಿಸಿ, ದೈಹಿಕ ಅಂತರ ಕಾಪಾಡಿ: ಜನಸ್ಪಂದನ್ ನ್ಯೂಸ್ ಕಳಕಳಿ. ದಲಿತ ಧ್ವನಿ ಎಂದೇ …

Read More »

*ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ : ಪಿ ಎಸ್ ಐ ಅರ್ಜುನ್ ಅಮಾನತು ; ಸಿಐಡಿ ತನಿಖೆಗೆ ಆದೇಶ*

ಚಿಕ್ಕಮಂಗಳೂರು : ಗೋಣಿಬೀಡು ಠಾಣಾಧಿಕಾರಿ ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಜಿ ಅವರ ಆದೇಶದ ಮೇರೆಗೆ ಪಿ ಎಸ್ ಐ ಅರ್ಜುನ್ ಅವರನ್ನು ಅಮಾನತು ಮಾಡಲಾಗಿದ್ದು, ಈ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ ಎಂದು ಎಸ್ಪಿ ಅಕ್ಷಯ್ ಎಂ.ಎಚ್.ತಿಳಿಸಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮೂಡಿಗೆರೆ ತಾಲೂಕಿನ ಕಿರುಗುಂದ ಗ್ರಾಮದ ದಲಿತ ಯುವಕನನ್ನು ಪ್ರಕರಣವೊಂದರಲ್ಲಿ ಠಾಣೆಗೆ ಕರೆಸಿಕೊಂಡ ಗೋಣಿಬೀಡು ಠಾಣಾಧಿಕಾರಿ ಅರ್ಜುನ್, ಯುವಕನಿಗೆ ಹಲ್ಲೆ ಮಾಡಿದ್ದಲ್ಲದೇ ಠಾಣೆಯಲ್ಲಿದ್ದ ಆರೋಪಿಯೊಬ್ಬನ ಮೂತ್ರ ಕುಡಿಸಿ, ಜಾತಿ ನಿಂದನೆ ಮಾಡಿದ್ದಾರೆಂದು ಯುವಕ ದೂರು ನೀಡಿದ್ದ. …

Read More »

*ಖಾಕಿ ಕಳ್ಳಾಟ 4ಕೆಜಿ 900 ಗ್ರಾಂ ಚಿನ್ನ ಲಪಟಾಯಿಸಿದ ಅಧಿಕಾರಿಗಳು*

ಗೋಕಾಕ : ವರದಿ ಬ್ರಹ್ಮಾನಂದ ಪತ್ತಾರ ಐಜಿಪಿ ರಾಘವೇಂದ್ರ ಸುಹಾಸರಿಂದ ತನಿಖೆ ಬಯಲಾಯ್ತು ಗೋಕಾಕ ಡಿಎಸ್ಪಿ ಹಾಗೂ ಗುರುರಾಜ ಕಲ್ಯಾಣಶೆಟ್ಟಿ ಸಿಪಿಐ ಹುಕ್ಕೇರಿ ಪಿಎಸ್ಐ ಯಮಕನಮರಡಿ ರಮೇಶ್ ಪಾಟೀಲ್ ಖಾಕಿ ಕಳ್ಳಾಟ. ಬೆಳಗಾವಿ ಜಿಲ್ಲೆ ಯನಕನಮರಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜ.20, 2020ರಂದು ದಾಖಲೆ ಇಲ್ಲದೆ ಚಿನ್ನಾ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಆದಾರ ಪೊಲೀಸರು ಮೇಲೆ ದಾಳಿ, ವಾಹನ ಜಪ್ತಿ ಮಾಡಲಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ದೊರೆತಿದೆ. ಉತ್ತರ ವಲಯದ ಐಜಿಪಿ ರಾಘವೇಂದ್ರ ಸುಹಾಸ ದಾಖಲೆ ಇಲ್ಲದೆ ಮಂಗಳೂರಿನಿಂದ ಗೋಲ್ಡ್ ಸಾಗಿಸುತ್ತಿದ್ದು ಚೆಕ್ ಮಾಡುವಂತೆ …

Read More »
error: Content is protected !!