Uncategorized

*ಮೂತ್ರ ಕುಡಿಸಿದ ಆರೋಪದ ಮೇಲೆ ಪಿ.ಎಸ್. ಐ.ಅರ್ಜುನ ಮೇಲೆ ಎಪ್ ಐ ಆರ್ ದಾಖಲಾಗಿದೆ ಇದು ನಡೆದಿದ್ದು ಅಕ್ಷರಶಃ ಡಿಜಿಟಲ್ ಚಳುವಳಿ ಒಂದು ಹೋರಾಟಕ್ಕೆ ಸಾವಿರಾರು ಕೈಗಳು ಸೇರಿದರೆ ಜಯ ಎನ್ನುವುದಕ್ಕೆ ಈ ಪ್ರಕರಣ ಸಾಕ್ಷಿ*

ಹುಬ್ಬಳ್ಳಿ-ಧಾರವಾಡ ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಚಿಕ್ಕಮಗಳೂರಿನಲ್ಲಿ ನಡೆದು ಹೋಯ್ತು.ಪುನೀತ್ ಎಂಬ ಇಪ್ಪತ್ತೆರಡು ವಯಸ್ಸಿನ ದಲಿತ ಯುವಕನ ಬಾಯಿಗೆ ಮೂತ್ರ ಕುಡಸಿದ ಗೇೂಣೀಬೀಡ ವಿಕೈತ ಪಿಎಸ್ಐ ಅಜು೯ನ್ . ಮನು ಕುಲವನ್ನೇ ಬೆಚ್ಚಿ ಬೀಳಿಸಿದ ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ ಅರ್ಜುನ್ ಎಂಬ ವಿಕೃತ ಪಿಎಸ್ಐ ತಲೆದಂಡವಾಗಲೇಬೇಕು ಕೋವಿಡ್ ನಡುವೆ ಇಡೀ ರಾಜ್ಯವೇ ಬೆಚ್ಚಿ ಬಿಳಿಸುವ ಅಮಾನವೀಯ ಘಟನೆಯೊಂದು ಚಿಕ್ಕಮಗಳೂರಿನಲ್ಲಿ ನಡೆದು ಹೋಯ್ತು. ಪುನೀತ್ ಎಂಬ ಇಪ್ಪತ್ತೆರಡು ವಯಸ್ಸಿನ ಯುವಕನ ಬಾಯಿಗೆ ಮೂತ್ರ ಕುಡಿಸಿ ಕೊನೆಗೆ ನೆಲಕ್ಕೆ ಸುರಿದಿದ್ದ ಮೂತ್ರವನ್ನು ನಾಲಗೆಯಿಂದ ನೆಕ್ಕಿಸಿದ …

Read More »

*ಕೊರೋನಾದಿಂದ ಸಾವು ನೋವುಗಳು ಸಂಬವಿಸಬಾರದೆಂದು ಊರಿನ ತುಂಬಾ ಸಂಚರಿಸಿ ಕೊನೆಗೆ ತಾನೇ ಪ್ರಾಣ ಬಿಟ್ಟ ನಮ್ಮ ಶ್ರೀ ಕಾಡಸೀದ್ದೇಶ್ವರ ಮರಡಿಮಠದ ಸೂರ್ಯ ಕುದುರೆ ಇನ್ನು ನೆನಪು ಮಾತ್ರ*

ಬೆಳಗಾವಿ :ಜಿಲ್ಲೆಯ ಗೋಕಾಕ ತಾಲ್ಲೂಕಿನ ಕೊಣ್ಣೂರ ಗ್ರಾಮದ ಇತಿಹಾಸ ಪ್ರಸಿದ್ದ ಸುಕ್ಷೇತ್ರವಾದ ಕೊಣ್ಣೂರ(ಮರಡಿಮಠ)ದಲ್ಲಿ ಪವಾಡೇಶ್ವರ ಮಹಾಸ್ವಾಮಿಜಿ ಅವರು ಮಾರ್ಗ ದರ್ಶನದಂತೆ ಗ್ರಾಮದ ಜನತೆ ಕಾಡಸಿದೇಶ್ವರ ಸ್ವಾಮಿ ಅವರ ಸೌರ್ಯ ಕುದುರೆಯನ್ನು ಬುದವಾರ ಮಧ್ಯರಾತ್ರಿ 12 ಘಂಟೆಯಿಂದ ಗುರುವಾರ ಬೆಳಗ್ಗೆ 4 ಘಂಟೆಯವರೇಗೆ ಗ್ರಾಮದಲ್ಲಿ ಸಂಚರಿಸಿಸಲು ಬಿಟ್ಟಿದ್ದು . ಈ ದೈವ ಕುದುರೆಯಿಂದ ಗ್ರಾಮದ ಜನತೆ ಕೋರೋನಾ ಮಹಾಮಾರಿಯಿಂದ ರಕ್ಷಣೆಗೆ ಮೋರೆ ಹೋಗಿದ್ದರು ಕಳೆದ 51 ವರ್ಷಗಳ ಹಿಂದೆಯೂ ಮೇಲೇರೀಯಾ ಪ್ಲೇಗ ಹಾಗು ಕಾಲಾರಾದಂತಹ ಸಾಂಕ್ರಾಮಿಕ ರೋಗಗಳು ಹರಡಿದ ಸಮಯದಲ್ಲಿ ಮರಡಿಮಠದ ಕಾಡಸಿದ್ದೇಶ್ವರ ಸ್ವಾಮಿ ಅವರು …

Read More »

*ಸಹ ಶಿಕ್ಷಕರಾಗಿರುವ ಮಹಾಲಿಂಗಪ್ಪಾ ಮೂದುಕಪ್ಪಾ ಗೋರಬಾಳ ಇನ್ನು ನೆನಪು ಮಾತ್ರ*

ನಿಧನವಾರ್ತೆ ಬೆಳಗಾವಿ : ಗೋಕಾಕ ತಾಲೂಕಿನ ಮಾಣಿಕವಾಡಿ ಗ್ರಾಮದ ನಿವಾಸಿ ಆದ ಸಹ ಶಿಕ್ಷಕರು K.G.S.ನಂದಗಾಂವ ಆದ.ದಿ.ಶ್ರೀ ಮಾಹಾಲಿಂಗಪ್ಪಾ ಮುದುಕಪ್ಪಾ ಗೋರಬಾಳ ಅವರು ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಶಿಕ್ಷಣ ರಂಗದಲ್ಲಿ ತನ್ನದೇ ಆದ ಚಾಪುವನ್ನು.ಮೂಡಿಸಿದರು.. .ನೊಂದವರಿಗೆ ಬೆಳಕಾಗಿ. ಅವರು ಎಲ್ಲ ವರ್ಗದ ಜನರ ಒಡನಾಡಿಯಾಗಿದ್ದರು ಗುರುವಾರ ಎಕಾ ಏಕಿ ಅವರ್ ಆರೊಗ್ಯದಲ್ಲಿ ಎರೀಪೇರಾಗಿ ಇಹಲೋಕ ತ್ಯಜಿಸಿದ್ದಾರೆ ಮ್ರತನಿಗೆ ಪತ್ನಿ .ಮೂವರು ಪುತ್ರರು ಸೇರಿ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ

Read More »

*ಬೆಳಗಾವಿ ಜಿಲ್ಲೆಯಲ್ಲಿ ಇಂದು ಕೊರೋನಾ: 948 ಹೊಸ ಪ್ರಕರಣ*

ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಕೊರೋನಾ ಅಟ್ಟಹಾಸ ಮೆರೆದಿದೆ. ಇಂದು ಒಂದೇ ದಿನ ಹೊಸದಾಗಿ ಜನರಲ್ಲಿ ಮಹಾಮಾರಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ ಮತ್ತೆ 948 ಕೊರೊನಾ ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 53,869 ಕ್ಕೆ ಏರಿಕೆಯಾಗಿದೆ. ಅಥಣಿ ತಾಲೂಕಿನಲ್ಲಿ 87 , ಬೆಳಗಾವಿಯಲ್ಲಿ 298, ಬೈಲಹೊಂಗಲದಲ್ಲಿ 76, ಚಿಕ್ಕೋಡಿ 84, ಗೋಕಾಕ 75, ಹುಕ್ಕೇರಿ 72, ಖಾನಾಪುರ 50, ರಾಮದುರ್ಗ 110, ರಾಯಬಾಗ 29, …

Read More »

*ಬೆಳಗಾವಿ : ಕುಡಚಿ ಶಾಸಕ ಪಿ.ರಾಜೀವ್ ತಾಯಿ ಕೊರೊನಾಗೆ ಬಲಿ*

ಬೆಳಗಾವಿ : ಕುಡಚಿ ಶಾಸಕ ಪಿ.ರಾಜೀವ್ ಅವರ ತಾಯಿ ಶಾಂತಮ್ಮ ಪಾಂಡಪ್ಪಾ ಲಮಾಣಿ ( 75 )  ಕೊರೊನಾಗೆ ಬಲಿಯಾಗಿದ್ದಾರೆ. ಕೆಲವು ದಿನಗಳಿಂದ ಕೊರೊನಾ ಸೋಂಕು ತಗುಲಿ, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು . ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ.

Read More »

*1250 ಕೋಟಿ ಮೊತ್ತದ ಪರಿಹಾರ ಘೋಷಣೆ ಮಾಡಿರುವ ಕಾರ್ಯ ಶ್ಲಾಘನೀಯ ಎಂದು ಬಿಜೆಪಿ ಬೆಳಗಾವಿ ಜಿಲ್ಲಾ ಗ್ರಾಮಾಂತರ ಪ್ರಕೋಶ್ಠ ಸಹ ಸಂಚಾಲಕ ನಿಖಿಲ ಅಶೋಕ ಓಸ್ವಾಲ ಹೇಳಿದರು*

ರೂ 1250 ಕೋಟಿ ಮೊತ್ತದ ಪರಿಹಾರ ಘೋಷಣೆ: ರೈತರ, ಕಾರ್ಮಿಕರ ಸಂಕಷ್ಟಕ್ಕೆ ಸ್ಪಂದಿಸಿರುವ ಸಿ.ಎಂ ಕಾರ್ಯ ಶ್ಲಾಘನೀಯ –ಯಾವ ನಾಯಕ್ ಹಾಗೂ ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲೆ ಪ್ರಕೋಷ್ಠ ಸಹ ಸಂಚಾಲಕರಾದ ನಿಖಿಲ್ ಅಶೋಕ್ ಓಸ್ವಾಲ್ ಗೋಕಾಕ್ : ಕರೋನಾ 2ನೇ ಅಲೆ ನಿಯಂತ್ರಣ ಸಂಬಂಧ ಲಾಕ್‍ಡೌನ್ ವಿಧಿಸಿರುವ ಹಿನ್ನೆಲೆಯಲ್ಲಿ ಸಂಕಷ್ಟಕೊಳಗಾಗಿರುವ ರೈತರು, ಕಾರ್ಮಿಕರು ಸೇರಿದಂತೆ ವಿವಿಧ ವರ್ಗಗಳ ಜನರಿಗೆ ಮುಖ್ಯ ಮಂತ್ರಿ ಯಡಿಯೂರಪ್ಪ ಅವರು ರೂ. 1250 ಕೋಟಿ ಮೊತ್ತದ ಪರಿಹಾರ ಘೋಷಣೆ ಮಾಡಿರುವ ಕಾರ್ಯ ಶ್ಲಾಘನೀಯ ಎಂದು ಬಿಜೆಪಿ ಬೆಳಗಾವಿ ಜಿಲ್ಲಾ …

Read More »

*ಬೆಳಗಾವಿ ಚನ್ನಮ್ಮ ವೃತ್ತದಲ್ಲಿ ನಕಲಿ ಐಡಿ ತೋರಿಸಿದ ನಕಲಿ ಪತ್ರಕರ್ತನ ನಕಲಿ ಐಡಿ ಇಟ್ಟುಕೊಂಡು ಓಡಾಡಿದ ವ್ಯಕ್ತಿ ಪೊಲೀಸರ ಅತಿಥಿ*

ನಕಲಿ ಪ್ರೆಸ್ ಐಡಿ ಸಿದ್ದಪಡಿಸಿಕೊಂಡು ಅನಗತ್ಯವಾಗಿ ಆಟೋದಲ್ಲಿ ಪ್ರಯಾಣಿಕರನ್ನು ಹಾಕಿಕೊಂಡು ರಸ್ತೆಗೆ ಇಳಿದಿದ್ದ ನಕಲಿ ಪತ್ರಕರ್ತನನ್ನು ಬೆಳಗಾವಿ ಪೊಲೀಸರು ಚನ್ನಮ್ಮ ವೃತ್ತದಲ್ಲಿ ಬಂಧಿಸಿ, ಅಟೋ ವಶಕ್ಕೆ ಪಡೆದಿದ್ದಾರೆ. ಆಟೋದಲ್ಲಿ ಪ್ರಯಾಣಿಕರನ್ನು ಹಾಕಿಕೊಂಡು ರಸ್ತೆಗೆ ಇಳಿದಿದ್ದ ವ್ಯಕ್ತಿಯನ್ನು ಬೆಳಗಾವಿ ಚನ್ನಮ್ಮ ವೃತ್ತದಲ್ಲಿ ಪಿಎಸ್‍ಐ ಆರ್.ಬಿ.ಸೌದಾಗರ್ ತಪಾಸಣೆ ನಡೆಸಿದರು. ಈ ಸಂದರ್ಭದಲ್ಲಿ ಆತ ಪತ್ರಕರ್ತನ ಕಾರ್ಡ್ ತೋರಿಸಿದ. ಆದರೆ ಆ ಕಾರ್ಡ್ ನಕಲಿಯಾಗಿತ್ತು. ನಕಲಿ ಪತ್ರಕರ್ತ ಉಲಾಸ.ನನ್ನು  ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದರು. ಈತ ಗೋಕಾಕದ ನ್ಯಾಯವಾಣಿ ಪತ್ರಿಕೆಯ ವರದಿಗಾರ ಎಂದು ಈತ ಹೇಳಿದ್ದ. ಅನುಮಾನ …

Read More »

*ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಬ್ಬಂದಿ, ಆಕ್ಸಿಜನ್ ಕೊರತೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕೋವಿಡ್ ಮೂರನೇ ಅಲೆ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸಲಹೆ*

ಬೆಳಗಾವಿ : ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಸಾಕಷ್ಟು ಬೆಡ್ ಗಳಿವೆ. ಆದರೆ, ಸಿಬ್ಬಂದಿ ಹಾಗೂ ಆಕ್ಸಿಜನ್ ಕೊರತೆ ಇದ್ದು, ಸರ್ಕಾರ ತಕ್ಷಣ ಸಿಬ್ಬಂದಿ ನೇಮಿಸಿ, ಆಕ್ಸಿಜನ್ ಪೂರೈಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, ಸರ್ಕಾರ ಬೆಂಗಳೂರು ನಗರಕ್ಕೆ ಮಾತ್ರ ಸೀಮಿತವಾಗಿದೆ. ಗ್ರಾಮೀಣ ಭಾಗದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಖಬೇಕೆಂದರು. ಸರ್ಕಾರಕ್ಕೆ ಸೋಂಕು ತಡೆಗಟ್ಟುವ ಇಚ್ಛಾಶಕ್ತಿಯೇ ಇಲ್ಲ. ಸರ್ಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಹಾಗೂ ಆಕ್ಸಿಜನ್ ನೀಡದೆ ಹೊರತು. ಯಾವುದೇ ರೀತಿ ಸೌಲಭ್ಯಗಳನ್ನು …

Read More »

*ಗೋಕಾಕ ನಗರದಲ್ಲಿ ಕಾರು ಆಟೋ ಬೈಕ ಸರಣಿ ಅಪಘಾತ*

ಬೆಳಗಾವಿ :ಜಿಲ್ಲೆಯ ಗೋಕಾಕ ತಾಲ್ಲೂಕಿನ ಬ್ಯಾಳಿಕಾಟಾ ಬಳಿ ಇಂದು ಸಂಜೆ ಭೀಕರ ಸರಣಿ ಅಪಘಾತ ಸಂಭವಿಸಿ, ಮೂವರು ಗಂಭಿರವಾಗಿ ಗಾಯಗೊಂಡಿದ್ದಾರೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಅಳವಡಿಸಿದ್ದ ಬ್ಯಾರಿಕೇಡ್ ನಿಂದ ಈ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ನಗರದ ಕಡೆ ಆಗಮಿಸುತ್ತಿದ್ದ ಇಂಡಿಕಾ ಕಾರ್, ಇಲ್ಲಿನ ನಾಕಾ 1 ರಲ್ಲಿ ಅಳವಡಿಸಿದ್ದ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ, ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಆಟೊ ರಿಕ್ಷಾಗೆ ಡಿಕ್ಕಿ ಹೊಡೆದಿದೆ. ಇದರಿಂದ ಆಟೋದ ಹಿಂಬದಿ ಇದ್ದ ಬೈಕ್ ಗೂ ಆಟೋ …

Read More »

*ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಕೊರೋನಾ ಅಟ್ಟಹಾಸ: 1748 ಹೊಸ ಪ್ರಕರಣ, 6 ಸಾವು*

ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಕೊರೋನಾ ಅಟ್ಟಹಾಸ ಮೆರೆದಿದೆ. ಇಂದು ಒಂದೇ ದಿನ ಹೊಸದಾಗಿ 1748 ಜನರಲ್ಲಿ ಮಹಾಮಾರಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.6 ಸೋಂಕಿತರು ಕೋವಿಡ್‍ಗೆ ಬಲಿಯಾಗಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ ಮತ್ತೆ 1748 ಕೊರೊನಾ ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 48,569ಕ್ಕೆ ಏರಿಕೆಯಾಗಿದೆ. ಅಥಣಿ ತಾಲೂಕಿನಲ್ಲಿ 236, ಬೆಳಗಾವಿಯಲ್ಲಿ 470, ಬೈಲಹೊಂಗಲದಲ್ಲಿ 83, ಚಿಕ್ಕೋಡಿ 154, ಗೋಕಾಕ 301, ಹುಕ್ಕೇರಿ 74, ಖಾನಾಪುರ 129, ರಾಮದುರ್ಗ 64, …

Read More »
error: Content is protected !!