ಬೆಳಗಾವಿ:ಒಳ ಮಿಸಾಲಾತಿಗೆ ಸಂಬಂದಿಸಿದಂತೆ ನ್ಯಾಯಮೂರ್ತಿ ಏ.ಜೇ.ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ನಡೆಯುತ್ತಿರುವ ಮಾದಿಗ ಚೈತನ್ಯ ರಥಯಾತ್ರೆ ರಾಯಬಾಗ ತಾಲೂಕಿಗೆ ಆಗಮಿಸಿತ್ತು. ಯಾತ್ರೆಯನ್ನು ಭವ್ಯವಾಗಿ ಸ್ವಾಗತಿಸಿಲಾಯಿತು. ರಥಯಾತ್ರೆ ಅಂಬೇಡ್ಕರ ಸರ್ಕಲ್ಲಿಂದ ಅಂಬೇಡ್ಕರ ಅವರ ಭಾವಚಿತ್ರಕ್ಕೆ ಮಾಲರಪನೇ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಮಾತಾನಾಡಿದ ಸದಾಶಿವ ವರದಿ ಜಾರಿ ಹೋರಾಟ ಸಮಿತಿಯ ಹೋಣ್ಣೂರು ಲಕ್ಷ್ಮಿ ನಾರಾಯಣ ಸದಾಶಿವ ಆಯೋಗದ ವರದಿ ಜಾರಿಗೊಳಿಸದಿದ್ದರೆ ಕೃಷಿ ಕಾಯ್ದೆಗಳ ವಿರುದ್ದ ರೈತರು ನಡೆಸುತ್ತಿರುವ ಹೋರಾಟದ ಮಾದರಿಯಲ್ಲೇ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ರೈತರು ದೆಹಲಿಗೆ …
Read More »Uncategorized
*ಶಿವಲಿಂಗ ಮೂರ್ತಿ ಕಣ್ಣು ತೇರದಿದೆ 2004 ರಲ್ಲೀಯು ಕುಡ ಹೀಗೆ ಕಣ್ಣು ಬಿಟ್ಟಿತ್ತು*
ಬೆಳಗಾವಿ-ಶಿವಲಿಂಗ ಮೂರ್ತಿ ಕಣ್ಣು ತೆರೆದಿದೆ ಎಂದು ನೂರಾರು ಸಂಖ್ಯೆಯಲ್ಲಿ ಭಕ್ತವೃಂದ ಸೇರಿ ವಿಶೇಷ ಪೂಜೆ ನೆರವೇರಿಸುವ ಘಟನೆ ಕರದಂಟಿನ ನಗರಿ ಗೋಕಾಕಿನಲ್ಲಿ ನಡೆದಿದೆ. ಗೋಕಾಕ್ನ ಬಣಗಾರ ಗಲ್ಲಿಯಲ್ಲಿನ ಶಂಕರಲಿಂಗ ದೇವಸ್ಥಾನದಲ್ಲಿ ಶಿವಲಿಂಗ ಮೂರ್ತಿ ಕಣ್ಣು ತೆರೆದಿದೆ ಎಂದು ಭಕ್ತರು ಸೇರಿದ್ದಾರೆ. ಕಲ್ಲಿನ ಶಿವಲಿಂಗ ಮೂರ್ತಿಯಲ್ಲಿ ಕಣ್ಣು ಮೂಡಿದೆ ಎಂದು ಅರ್ಚಕ, ಭಕ್ತರು ಹೇಳುತ್ತಿದ್ದು,ಇದನ್ನ ನೋಡಲು ಶಂಕರಲಿಂಗ ದೇವಸ್ಥಾನಕ್ಕೆ ತಂಡೋಪತಂಡವಾಗಿ ಭಕ್ತರು ಬರುತ್ತಿದ್ದಾರೆ. 2004 ರಲ್ಲಿ ಕೊಡ ಇದೆ ರೀತಿಯ ಶಿವಲಿಂಗ ಕಣ್ಣು ಬಿಟ್ಟಿತ್ತು ಎಂದು ದೇವಸ್ಥಾನದ ಅರ್ಚಕರು ಹೇಳುತ್ತಿದ್ದಾರೆ ಇಂದು ರಾತ್ರಿ ಸಂಕಷ್ಟಿ ಚಂದ್ರೋದಯ …
Read More »*ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮದೇವಿ ದೇವಸ್ಥಾನ ನಾಳೆಯಿಂದ ಓಪನ್*:
ಬೆಳಗಾವಿ :ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮದೇವಿ ಭಕ್ತರಿಗೆ ಸೋಮವಾರದಿಂದ ದೇವಿಯ ದರ್ಶನ ಭಾಗ್ಯ ಲಭಿಸಲಿದೆ. 10 ತಿಂಗಳುಗಳ ಬಳಿಕ ಸವದತ್ತಿ ದೇವಸ್ಥಾನ ಸಾರ್ವಜನಿಕರ ದರ್ಶನಕ್ಕೆ ಮುಕ್ತವಾಗಲಿದೆ. ಆದ್ರೆ ಜಾತ್ರೆ, ಉತ್ಸವಗಳಿಗೆ ಸಾರ್ವಜನಿಕರ ನಿರ್ಣಬಂದ. ಮುಂದುವರಿಯಲಿದೆ. ಈ ಕುರಿತು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ. ಫೆಬ್ರವರಿ 1 ರಿಂದ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಸಾರ್ವಜನಿಕರಿಗೆ ಮುಕ್ತವಾಗಲಿದೆ. ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಮಾಸ್ಕ್ ಕಡ್ಡಾಯವಾಗಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮಹಾಂತೇಶ ಜಿ.ಹಿರೇಮಠ ಆದೇಶದಲ್ಲಿ ತಿಳಿಸಿದ್ದಾರೆ. ಈ ಕುರಿತು ದೇವಸ್ಥಾನ ಸಿಇಒ ರವಿ ಕೋಟಾರಗಸ್ತಿ º …
Read More »*ಅವಿರೋಧ ಆಯ್ಕೆ ಹೆಸರಿನಲ್ಲಿ ಬಿಜೆಪಿ ಬೆಂಬಲಿಗರಿಂದ ಪ್ರಜಾಪ್ರಭುತ್ವ ಕಗ್ಗೊಲೆ*
ರಾಯಬಾಗ :ಹಂದಿಗುಂದ ಗ್ರಾಮ ಪಂಚಾಯಿತಿ ಅವಿರೋಧ ಆಯ್ಕೆ ವಿರುದ್ಧ ರಾಜ್ಯ ಚುನಾವಣಾ ಆಯೋಗ ಸೆರಿ 28 ಜನರ ಮೇಲೆ 7 ಪ್ರತ್ಯೇಕ ಪ್ರಕರಣ ದಾಖಲು. ರಾಯಬಾಗ ಅವಂತಿಕಾ ಹೊಟೇಲ್ ನಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಪ್ರಭಾಕರ ಗಗ್ಗರಿಯವರು ,ಹಂದಿಗುಂದ ಗ್ರಾಮ ಪಂಚಾಯಿತಿ ಅವಿರೋಧ ಆಯ್ಕೆ ಹೆಸರಿನಲ್ಲಿ ಬಿಜೆಪಿ ಬೆಂಬಲಿಗರಿಂದ ಪ್ರಜಾಪ್ರಭುತ್ವದ ಕಗ್ಗೊಲೆ ನಡೆದಿದೆ ಎಂದು ಪ್ರಭಾಕರ ಗಗ್ಗರಿ ಗಂಭೀರ ಆರೋಪ ಮಾಡಿದರು, ಕಳೆದ ತಿಂಗಳು ನಡೆದ ವಿವಿಧ ಗ್ರಾಮ ಪಂಚಾಯತಿ ಚುನಾವಣೆಯ ಪೈಕಿ ಹಂದಿಗುಂದ ಗ್ರಾಮ ಪಂಚಾಯತಿಯಲ್ಲಿ 22 ಜನರನ್ನು ಅವಿರೋಧವಾಗಿ ಆಯ್ಕೆ ಮಾಡಿ …
Read More »*ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ*
ಬೆಳಗಾವಿ: ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ರಾಯಬಗ ರೇಲ್ವೆ ನಿಲ್ದಾಣ ಬಳಿ ಒಂದೇ ಕುಟುಂಬದ ನಾಲ್ವರು ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಬಿರಡಿ ಗ್ರಾಮದ ಒಂದೇ ಕುಟುಂಬದ ಮೃತರಾದ ಸಾತಪ್ಪ ಅಣ್ಣಪ್ಪಾ ಸುತಾರ್ (60) – ತಂದೆ.ಮಹಾದೇವಿ ಸಾತಪ್ಪಾ ಸುತಾರ (50)_ (ತಾಯಿ) ಸಂತೋಷ್ ಸಾತಪ್ಪ ಸುತಾರ ಮಗಾ ದತ್ತಾತ್ರೇಯ ಸಾತಪ್ಪ ಸುತಾರ ರಾತ್ರಿ ರೈಲಿಗೆ ತಲೇಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಆತ್ಮಹತ್ಯೆಗೆ ನಿಖರ ಕಾರಣ …
Read More »*ಸೇಪೋ.ಸೇಪೋ ಓಡ್ರೋ ಓಡರಿ ಬಂದರು ಬಂದರು ಓಡ್ರೋ ಮುಚ್ಚಿ ಇಡ್ರೋ ಅಕ್ಕಿ*
ಹುಕ್ಕೇರಿ: ಹುಕ್ಕೇರಿ ತಾಲ್ಲೂಕಿನಲ್ಲಿ ಸುಮಾರು ಗ್ರಾಮಗಳಲ್ಲಿ ಅಕ್ರಮ ಅಕ್ಕಿ ಸಾಗಾಟನೇ ಮಾಡುವುದು ಕಂಡು ಬಂದರು ಯಾವದೇ ರೀತಿಯ ಕ್ರಮ ಕೈಗೊಳ್ಳದೆ ಅಕ್ರಮ ಅಂಗಡಿಯ ಮಾಲೀಕರ ಬೆನ್ನ ಹಿಂದೆ ನಿಂತು ಕೊಂಡರಾ ಹುಕ್ಕೇರಿ ಆಹಾರ ಇಲಾಖೆ ಅಧಿಕಾರಿಗಳು ಎಂದು ಹತ್ತು ಹಲವು ಅನುಮಾನಗಳಿಗೆ ಎಡೆ ಮಾಡಿ ಕೊಟ್ಟಿದ್ದೆ. ಬಾಗೇವಾಡಿ ಕಾಳಸಂತೆಯಲ್ಲಿ ಮಾರಾಟ ಮಾಡುವ ಮಾಹಿತಿ ಬಂದಿದ್ದು ನಾವು ಆಹಾರ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು ನಂದು ಸ್ವಲ್ಪ ಕೆಲಸ ಇದೆ ನಾನು ಸುಮಾರು 2 ಘಂಟೆ ಬಿಟ್ಟು ಬರ್ತಿನಿ ತನಿಖೆ ಮಾಡೋನ ಬನ್ನಿ ಅಂತಾರೆ ಮುಂಜಾನೆ ನಾವು …
Read More »*ನೂತನವಾಗಿ ಜಾರಿಗೆ ತರುತ್ತಿರುವ ರೈತ ವಿರೋಧಿ ಮಸೂದೆಗಳನ್ನು ಕೂಡಲೇ ಹಿಂಪಡೆಯಬೇಕೆಂದು ಸರಕಾರವನ್ನು ಜೆ.ಡಿ.ಎಸ್ ಮುಖಂಡರಾದ ಅಶೋಕ ಪೂಜಾರಿ ಆಗ್ರಹ*
ಗೋಕಾಕ 20 : ರೈತ ವಿರೋಧಿ ಕಾನೂನುಗಳನ್ನು ಜಾರಿ ಮಾಡಲು ಮುಂದಾದ ಕೇಂದ್ರ ಸರಕಾರಕ್ಕೆ ದೇಶದ ಸವೋ೯ಚ್ಛ ನ್ಯಾಯಾಲಯ ಈ ಕಾನೂನುಗಳನ್ನು ತಡೆ ಹಿಡಿಯುವ ಮೂಲಕ ಐತಿಹಾಸಿಕ ತೀಪ೯ನ್ನು ನೀಡಿತ್ತು.ಹಾಗಿದ್ದರೂ ಸಹ ರೈತರ ಹೋರಾಟವನ್ನು ಉದಾಸೀನ ಮನೋಭಾವನೆಯಿಂದ ನೋಡುತ್ತಿರುವ ಕೇಂದ್ರ ಸರಕಾರವನ್ನು ಎಚ್ಚರಿಸಲು ಇದೇ ಜನೇವರಿ ೩೬ ರಂದು ರೈತ ಹೋರಾಟಗಾರರು ದೊಡ್ಡ ಪ್ರಮಾಣದ ಪ್ರತಿಭಟನೆಗೆ ನಿಧ೯ರಿಸಿದ್ದಾರೆ. ಸಂಸತ್ತಿನ ಮುಂದೆ ನಡೆಯಲಿರುವ ರೈತರ ಹೋರಾಟವನ್ನು ಸವೋ೯ಚ್ಛ ನ್ಯಾಯಾಲಯದ ಮುಖಾಂತರ ತಡೆ ಹಿಡಿಯುವ ಸನ್ನಾಹ ಕೇಂದ್ರ ಸರಕಾರ ಮಾಡಿತ್ತು. ಆದರೆ ಇಂದು ಸವೋ೯ಚ್ಛ ನ್ಯಾಯಾಲಯವು ಜನೇವರಿ …
Read More »*ವಿಶಿಷ್ಟ ಪ್ರಣಾಳಿಕೆ ಮೂಲಕ ಗಮನ ಸೆಳೆದಿದ್ದ ಗಂಗಮ್ಮಗೆ ಸೋಲು: ಎದುರಾಳಿಗಳು, ಗ್ರಾಮಸ್ಥರಲ್ಲಿ ನಡುಕ*
ತುಮಕೂರು, ಡಿಸೆಂಬರ್ 30: ತುಮಕೂರು ಜಿಲ್ಲೆಯ ಕಲ್ಕೆರೆ ಗ್ರಾಮ ಪಂಚಾಯಿತಿ ಚುನಾವಣೆಗೆ ವಿಶಿಷ್ಟ ಪ್ರಣಾಳಿಕೆ ಮೂಲಕ ಗಮನ ಸೆಳೆದು ಸ್ಪರ್ಧಿಸಿದ್ದ ಗಂಗಮ್ಮ ಎಂಬ ಅಭ್ಯರ್ಥಿ ಸೋತಿದ್ದಾರೆ. ಚುನಾವಣೆಗೂ ಮುನ್ನ ಗಂಗಮ್ಮ ನೀಡಿದ್ದ ಭರವಸೆಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಅದರಲ್ಲೂ ಗಂಗಮ್ಮ ಗೆದ್ದರೆ ಮಾಡುವ ಕೆಲಸಗಳಿಗಿಂತ ಸೋತರೆ ಮಾಡುವ ಕೆಲಸಗಳೇ ಪಟ್ಟಿಯೇ ಆಶ್ಚರ್ಯವನ್ನುಂಟು ಮಾಡುವಂತಿತ್ತು. ಈಗ ಅಭ್ಯರ್ಥಿ ಗಂಗಮ್ಮ ಸೋತಿದ್ದು, ಅವರಿಗೆ ಕಲ್ಕೆರೆಯಲ್ಲಿ ಆರು, ದೊಡ್ಡಗುಣಿಯಲ್ಲಿ ಎರಡು ಮತ ಸಿಕ್ಕಿವೆ. ಗ್ರಾ. ಪಂ ಚುನಾವಣೆ; ವೈರಲ್ ಆದ ಗಂಗಮ್ಮ ನೀಡಿದ ಭರವಸೆಗಳು! ಗ್ರಾಮ ಪಂಚಾಯತಿ …
Read More »*ಕ್ರಿಸ್ ಮಸ್ ದಿನ* *ನಂಬಿಕೆಗಳು ಮತ್ತು ಆಚರಣೆಗಳು* *ಸಾಂಟಾ ಕ್ಲಾಸ್* *ಕ್ರೀಸ್ಮಸ ಮರ* *ಸಾಮಾಜಿಕ ಆಚರಣೆಗಳು* *ಧಾರ್ಮಿಕ ಆಚರಣೆಗಳು*
*ಕ್ರಿಸ್ ಮಸ್ ದಿನ* ಕ್ರಿಸ್ಮಸ್ ಎಂದರೆ ಕ್ರಿಸ್ತಜಯಂತಿ ಅಥವಾ ಯೇಸುಕ್ರಿಸ್ತನು ಹುಟ್ಟಿದ ಸಂಭ್ರಮದ ದಿನ. ಜಗತ್ತಿನಾದ್ಯಂತ ಪ್ರತಿ ವರ್ಷದ ಡಿಸೆಂಬರ್ ತಿಂಗಳ ಇಪ್ಪತ್ತೈದನೇ ದಿನವನ್ನು ಯೇಸುಕ್ರಿಸ್ತನ ಹುಟ್ಟುಹಬ್ಬವಾಗಿ ಆಚರಿಸಲಾಗುತ್ತದೆ. ಕ್ರೈಸ್ತ ಸುವಾರ್ತೆ(ಗಾಸ್ಪೆಲ್)ಯ ಪ್ರಕಾರ ಯೇಸುಕ್ರಿಸ್ತನು ಮೇರಿ ಮತ್ತು ಜೋಸೆಫರ ಮಗನಾಗಿ ಇಂದು ಇಸ್ರೇಲ್ನಲ್ಲಿರುವ ಬೆತ್ಲಹೆಮ್ ಎಂಬ ಊರಿನಲ್ಲಿ ಹುಟ್ಟಿದ. ಆಗ ಮೇರಿ ಮತ್ತು ಜೋಸೆಫ್ ದಂಪತಿಯು ರೋಮನ್ ಜನಗಣತಿಯಲ್ಲಿ ನೋಂದಾಯಿಸಲು ಅಲ್ಲಿಗೆ ಹೋಗಿದ್ದರು. ಜುಡಾಯಿಸಮ್ನ (ಯಹೂದ್ಯ ಧರ್ಮ) ಪ್ರಕಾರ ಪ್ರವಾದನೆಗಳನ್ನು ನೆರವೇರಿಸಲು ಡೇವಿಡ್ನ ವಂಶದಲ್ಲಿ ಮೆಸ್ಸಾಯ (ದೇವರ ದೂತ / ರಕ್ಷಕ) ಬರುವನೆಂಬ ನಂಬಿಕೆಯಿದೆ. ಆ ಮೆಸ್ಸಾಯ ಬೇರಾರೂ ಅಲ್ಲ ಸ್ವತಃ ಯೇಸುಕ್ರಿಸ್ತನೇ ಎಂದು ಕ್ರೈಸ್ತರು ಭಾವಿಸುತ್ತಾರೆ. ಗ್ರೀಕ್ ಲಿಪಿಯಲ್ಲಿ ಕ್ರಿಸ್ತನ ಮೊದಲಕ್ಷರವು ಇಂಗ್ಲಿಷಿನ …
Read More »ಇಂದಿನಿಂದ ರಾಜ್ಯದಲ್ಲಿ ’ರಾತ್ರಿ ಕರ್ಫ್ಯೂ’ ಜಾರಿ: ಮುಖ್ಯಮಂತ್ರಿ ಯಡಿಯೂರಪ್ಪ
ಬೆಂಗಳೂರು :ಕೊರೊನಾದ ಹೊಸ ರೂಪದ ವೈರಸ್ ಹರಡುತ್ತಿರುವ ಕಾರಣ ರಾಜ್ಯದಲ್ಲಿ ಬುಧವಾರದಿಂದ ಜನವರಿ 2 ರವರೆಗೆ ’ರಾತ್ರಿ ಕರ್ಫ್ಯೂ’ ಜಾರಿಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಕಟಿಸಿದ್ದಾರೆ. ಕೊರೊನಾ ನಿಯಂತ್ರಣ ಕಾರ್ಯಪಡೆ, ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜತೆ ಸಭೆ ನಡೆಸಿದ ಮುಖ್ಯಮಂತ್ರಿ, “ಈ ಆದೇಶವು ಇಡೀ ರಾಜ್ಯಕ್ಕೆ ಅನ್ವಯವಾಗಲಿದ್ದು, ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಬುಧವಾರ ರಾತ್ರಿಯಿಂದಲೇ ಈ ಕ್ರಮ ಜಾರಿಗೆ ಬರಲಿದೆ” ಎಂದು ತಿಳಿಸಿದ್ದಾರೆ. ವಿದೇಶಗಳಿಂದ ರಾಜ್ಯಕ್ಕೆ ಬರುವವರು ಆರ್ಟಿ-ಪಿಸಿಆರ್ ವಿಧಾನದಲ್ಲಿ ಕೊರೊನಾ ಪರೀಕ್ಷೆ ಮಾಡಿಸಿಕೊಂಡು, …
Read More »