*ವಿಶ್ವ ರೈತ ದಿನಾಚರಣೆ* ರೈತನು ಬೇಸಾಯಮಾಡುವ ಜಮೀನಿನ ಮಾಲೀಕನಾಗಿರಬಹುದು ಅಥವಾ ಇತರರು ಒಡೆಯರಾಗಿರುವ ಜಮೀನಿನಲ್ಲಿ ಕಾರ್ಮಿಕನಾಗಿ ಕೆಲಸ ಮಾಡಬಹುದು, ಆದರೆ ಮುಂದುವರಿದ ಅರ್ಥವ್ಯವಸ್ಥೆಗಳಲ್ಲಿ, ರೈತನು ಸಾಮಾನ್ಯವಾಗಿ ಜಮೀನಿನ ಒಡೆಯನಾಗಿರುತ್ತಾನೆ, ಮತ್ತು ಜಮೀನಿನ ಉದ್ಯೋಗಿಗಳನ್ನು ಜಮೀನು ಕಾರ್ಮಿಕರು, ಅಥವಾ ಆರಂಬದಾಳುಗಳೆಂದು ಕರೆಯಲಾಗುತ್ತದೆ. ಆದರೆ, ಸ್ವಲ್ಪ ಕಾಲದ ಹಿಂದಿನವರೆಗೂ, ರೈತನು ಪರಿಶ್ರಮ ಮತ್ತು ಗಮನದಿಂದ ಸಸ್ಯ, ಬೆಳೆ ಇತ್ಯಾದಿಗಳ ಬೆಳವಣಿಗೆಯನ್ನು ಉತ್ತೇಜಿಸುವ ಅಥವಾ ಸುಧಾರಿಸುವ ಅಥವಾ ಪ್ರಾಣಿಗಳನ್ನು (ಜಾನುವಾರು ಅಥವಾ ಮೀನು) ಬೆಳೆಸುವ ವ್ಯಕ್ತಿಯಾಗಿದ್ದನು. ಕೃಷಿಯ ಕಾಲಮಾನ ನವಶಿಲಾಯುಗದಷ್ಟು ಹಿಂದಿನದ್ದು ಎಂದು ನಿರ್ಧರಿಸಲಾಗಿದೆ. ಕಂಚಿನ ಯುಗದ ವೇಳೆಗೆ, ಸುಮೇರಿಯನ್ನರು ಕೃಷಿ …
Read More »Uncategorized
*ಈ ಅಭ್ಯರ್ಥಿ ಗೆದ್ದರೆ ಮಾಡಿಸುವ ಕೆಲಸಕ್ಕಿಂತ ಸೋತರೆ ಏನು ಮಾಡುತ್ತೇನೆ ಎಂಬ ಘೋಷಣೆಯಲ್ಲೇ ಅಚ್ಚರಿ ಮೂಡಿಸೀದ್ದಾರೆ.*
ತುಮಕೂರು, : ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆಯ ಮತದಾನಕ್ಕೆ ಎರಡೇ ದಿನ ಬಾಕಿ ಇರುವಾಗ ಹೆಬೂರು ಗ್ರಾಮ ಪಂಚಾಯತ್ ಗೆ ಕಲ್ಕೆರೆ ಕ್ಷೇತ್ರದಿಂದ ಸ್ಪರ್ಧಿಸಿರುವ ಮಂಗಳಮ್ಮ ಅವರ ಕರಪತ್ರ ಭಾರೀ ಚರ್ಚೆಗೆ ಗ್ರಾಸವಾಗಿದೆ. ಚುನಾವಣೆಯ ಮೊದಲ ಹಂತವಾದ ಡಿಸೆಂಬರ್ 22 ನಡೆಯಲಿರುವ ಚುನಾವಣೆಯಲ್ಲಿ ಹೆಬ್ಬೂರು ಗ್ರಾಮ ಪಂಚಾಯತ್ನ 7 ನೇ ಕಲ್ಕೆರೆ ಕ್ಷೇತ್ರದಿಂದ ಸ್ಫರ್ಧಿಸಿರುವ ಗಂಗಮ್ಮ ಹೆಚ್ ತಮ್ಮ ಚುನಾವಣಾ ಪ್ರಣಾಳಿಕೆ ಮೂಲಕ ಗಮನ ಸೆಳೆದಿದ್ದಾರೆ. ತಮ್ಮ ಪ್ರಣಾಳಿಕೆಯಲ್ಲಿ ತಾನು ಗೆದ್ದರೆ ಮಾತ್ರ ಏನು ಮಾಡುತ್ತೇನೆ ಎಂದು ಮಾತ್ರವಲ್ಲದೆ, ಸೋತರೆ ಏನು ಮಾಡುತ್ತೇನೆ …
Read More »*ಅದ್ದೂರಿ ಸ್ವಾಗತದ ಹಿಂದೆ, ಕುರಿ ಕಡಿಯುವ ತಂತ್ರ .!?*
ಅದ್ದೂರಿ ಸ್ವಾಗತದ ಹಿಂದೆ, ಕುರಿ ಕಡಿಯುವ ತಂತ್ರ .!? ಇತ್ತೀಚಿನ ದಿನದಲ್ಲಿ ಸರ್ಕಾರಿ ಅಧಿಕಾರಿಗಳು ಸಂಬಂಧಿಸಿದ ಇಲಾಖೆಗಳಿಗೆ ಸ್ವಾಗತ ಕೋರಿ ಬರಮಾಡಿಕೊಳ್ಳುವುದು ಆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ ಇತರ ಸಿಬ್ಬಂದಿಗಳ ಶಿಷ್ಟಾಚಾರ ಹಾಗೂ ಅವರ ಕರ್ತವ್ಯ . ಆದರೆ ಇದೇ ನೆಪವನ್ನಿಟ್ಟುಕೊಂಡು ಇತರೆ ಸಂಬಂಧವಿಲ್ಲದವರು ಅವರನ್ನು ಸ್ವಾಗತಿಸುವುದನ್ನು ನೋಡಿದರೆ ಎಲ್ಲೋ ಒಂದುಕಡೆ ‘ಕುರಿ ಕಡಿಯುವ ತಂತ್ರ’ ನೆನಪಿಗೆ ಬರುತ್ತದೆ. ಕುರಿಯ ಮಾಲಿಕ ಕುರಿಯನ್ನು ಪ್ರತಿದಿನ ಇತರ ಮೇವುಗಳ ಮೂಲಕ ಕೊಬ್ಬಿಸುತ್ತಾನೆ,ಅವನ ಕೊಬ್ಬಿಸುವಿಕೆಯ ಹಿಂದೆ ನನ್ನನ್ನು ಕಡಿಯುವ ತಂತ್ರ ಅಡಗಿದೆ ಎಂದು ಆ ಕುರಿಗೆ ಗೊತ್ತಿರುವುದಿಲ್ಲ …
Read More »*ಬಾಳೆ ಹಣ್ಣು ಮಾರುತ್ತಿದ್ದ ಮಹಿಳೆ ಮೇಲೆ ಆಸಿಡ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸೆರೆ*
ಬೆಳಗಾವಿ-ಬಾಳೆ ಹಣ್ಣು ಮಾರುತ್ತಿದ್ದ ಮಹಿಳೆಯ ಮೇಲೆ,ಅಸೀಡ್ ದಾಳಿ ನಡೆದಿದ್ದು,ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ರಾಯಬಾಗ ಪಟ್ಟಣದಲ್ಲಿ ಸಂಜೆ 7 ಗಂಟೆಗೆ ನಡೆದಿದೆ. ರಾಯಬಾಗ ಪಟ್ಟಣದ ಶಾಹು ಮಹಾರಾಜ ವೃತ್ತದ ಬಳಿ ಬಾಳೆ ಹಣ್ಣು ಮಾರುತ್ತಿದ್ದ ಮಹಿಳೆ ಪಟ್ಟಣದ ಯಾಸ್ಮೀನ ತಹಸೀಲ್ದಾರ (35) ಅಸೀಡ್ ದಾಳಿಗೆ ತುತ್ತಾದ ಮಹಿಳೆ ಘಟನೆ ನಡೆದ ತಕ್ಷಣ ಪೋಲೀಸರು ಸ್ಥಳಕ್ಕೆ ಧಾವಿಸಿ ಅಸೀಡ್ ದಾಳಿಗೆ ತುತ್ತಾದ ಮಹಿಳೆಯನ್ನು ಸ್ಥಳೀಯರು ನೀರು ಸಿಂಪಡಿಸಿ.ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಸೇರಿಸಿದ್ದಾರೆ.ಸ್ಥಳೀಯ ವೈದ್ಯರ ಶಿಫಾರಸಿನ ಮೇರೆಗೆ ಮಹಿಳೆಯನ್ನು ಜಿಲ್ಲಾ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಸೀಡ್ …
Read More »*ಗ್ರಾಮ ಪಂಚಾಯತ ಚುನಾವಣೆ ಅಭ್ಯರ್ಥಿಗಳಿಂದ ನಾಮ ಪತ್ರ ಸಲ್ಲೀಕೆ*
ಗೋಕಾಕ :ಕೂಣ್ಣೂರ ಗ್ರಾಮೀಣ ಗ್ರಾಮ ಪಂಚಾಯತ ಮೇಲ್ಮಟ್ಟಿಗೆ ಸಂಬಂದಿಸಿದಂತೆ ವಾರ್ಡ ನಂಬರ ೧ ವಾಲ್ಮೀಕಿ ನಗರ ಪ್ರದೇಶದ ಅನುಸೂಚಿತ ಜಾತಿ.ಇರುವ ಅಭ್ಯರ್ತಿಯ ಸ್ಥಾನಕ್ಕೆ ಇವತ್ತು ಶ್ರೀಮತಿ ಪೂರ್ಣೀಮಾ ದೀಪಕ ಕೋಟಬಾಗಿ ಇವರು ಚುನಾವಣೆ ಅಧಿಕಾರಿಗೆ ನಾಮ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ದೀಪಕ ಕೋಟಬಾಗಿ.ಗುರುಪಾದ ತಳಗೆರಿ.ಬೋರಪ್ಪ ಬಂಗೆನ್ನವರ.ನ್ಯಾಯವಾದಿಗಳಾದ ಸಂಜಯ ಮರಗನ್ನವರ ಉಪಸ್ಥಿತರೀದ್ದರು
Read More »ಹರಿಹರದಲ್ಲಿ ಲಂಚ ಮುಕ್ತ ಅಭಿಯಾನ;ಪ್ರಕಾಶ್ ಮಂದಾರ
ಹರಿಹರದಲ್ಲಿ ಲಂಚ ಮುಕ್ತ ಅಭಿಯಾನ;ಪ್ರಕಾಶ್ ಮಂದಾರ ದಿನಾಂಕ 5ನೇ ತಾರೀಕಿನಿಂದ ಹರಿಹರ ತಾಲ್ಲೂಕಿನಾದ್ಯಂತ ಲಂಚ ಮುಕ್ತ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಈ ಅಭಿಯಾನದಲ್ಲಿ ತಾಲ್ಲೂಕಿನ ಪ್ರಜ್ಞಾವಂತ ನಾಗರಿಕರು ಪಾಲ್ಗೊಂಡು ಅಭಿಯಾನವನ್ನು ಯಶಸ್ವಿಗೊಳಿಸಲು ಕೊಡುವಂತೆ ಪತ್ರಿಕೆ ಮಾಧ್ಯಮ ಬರಹಗಾರರಾದ ಪ್ರಕಾಶ್ ಮಂದಾರ ಅವರು ತಾಲ್ಲೂಕಿನ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈಗಾಗಲೇ ತಾಲ್ಲೂಕಿನಾದ್ಯಂತ ಬಡ ಹಾಗೂ ಮಧ್ಯಮ ವರ್ಗದ ಜನತೆ ಭ್ರಷ್ಟಾಚಾರದಿಂದ ರೋಸಿ ಹೋಗಿದ್ದಾರೆ.ತಮ್ಮ ಕೆಲಸ ಕಾರ್ಯಗಳನ್ನು ಮಾಡಿಸಿಕೊಳ್ಳಲು ಕಚೇರಿಗಳಿಗೆ ಪ್ರತಿನಿತ್ಯ ಅಲೆಯಬೇಕಾಗಿದೆ.ಅಲೆದರೂ ಸಹ ನಮ್ಮ ಕೆಲಸ ಕಾರ್ಯಗಳು ನಿಗದಿತ ಸಮಯದಲ್ಲಿ ಆಗುತ್ತಿಲ್ಲ ಲಂಚ ನೀಡದೇ ಮಧ್ಯವರ್ತಿಗಳ …
Read More »*ದೇವರ ಹುಂಡಿಗಳಿಗೆ ಹಾಕುವ ಹಣವನ್ನು ತಮ್ಮ ಮಕ್ಕಳನ್ನು ಶಿಕ್ಷಣ ಉದ್ಧಾರಕ್ಕಾಗಿ ಉಪಯೋಗಿಸಿ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ*
ಬೆಳಗಾವಿ :ಗೋಕಾಕದ ಅಂಬೇಡ್ಕರ ಭವನದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕಿನ ಮಾದಿಗ ಸಮಾಜದ ಸೇವಾ ಸಮಿತಿಯಿಂದ ಮಾದಿಗ ಸಮಾಜದ ಪ್ರಥಮ ಪ್ರತಿಬಾ ಪುರಸ್ಕಾರ ಸಮಾರಂಬ ಹಮ್ಮಿಕೊಳ್ಳಲಾಗಿತ್ತು. ಈ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಕೆ,ಪಿ,ಸಿ,ಸಿ,ಅದ್ಯಕ್ಷರಾದ ಸತೀಶ ಜಾರಕಿಹೋಳಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಶಿಕ್ಣಣದಿಂದ, ಸಾಮಾಜಿಕವಾಗಿ, ಆರ್ಥಿಕವಾಗಿ ಎಲ್ಲ ರಂಗದಲ್ಲೂ ಹಿಂದುಳಿದಿದ್ದೇವೆ, ನಾವು ಎಷ್ಟೊ ಶ್ರೀಮಂತರಾದರೂ ಇತಿಹಾಸ ತಿಳಿಯಬೇಕು, ನಾವು ಎಲ್ಲಯವರೆಗೂ ತಿಳಿಯುವುದಿಲ್ಲವೊ ಅಲ್ಲಿಯವರೆಗೂ ನಾವು ಸುದಾರಣೆ ಆಗಲಿಕ್ಕೆ ಸಾದ್ಯವಿಲ್ಲ, ಇವತ್ತು ಬಾಬಾ ಸಾಹೇಬ ಅಂಬೇಡ್ಕರ ಹುಟ್ಟದಿದ್ದರೆ ಹೆಣ್ಣುಮಕ್ಕಳಿಗೆ ದೇಶದಲ್ಲಿ ಸ್ವಾತಂತ್ರ್ಯ ಸಿಗುತತ್ತಿರಲಿಲ್ಲ, ಅಷ್ಟೆ ಅಲ್ಲ …
Read More »*ರಸ್ತೆ ಡಾಂಬರೀಕರಣ ಹೇದಗಟ್ಟರು ತಿರುಗಿ ನೋಡದ ಪಂಚಾಯತ ರಾಜ ಇಂಜನೀಯರ ಉಪ ವಿಭಾಗ ರಾಯಬಾಗ ಅಧಿಕಾರಿಗಳು ಇದರಿಂದ ವಾಹನ ಸವಾರರು ಪರದಾಡುವಂತಾಗಿದೆ*
ಬೆಳಗಾವಿ :ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪಂಚಾಯತ ರಾಜ ಇಂಜನೀಯರ ಉಪ ವಿಭಾಗ ಇಲಾಖೆ ರಾಯಬಾಗ ವ್ಯಾಪ್ತಿಯಲ್ಲಿ ಬರುವ ಯಡ್ರಾ0ವ ಗ್ರಾಮದ ಪಡಲಾಳೆ ತೋಟದ ರಸ್ತೆ ದಿಂದ ನಂದಿಕುರಳಿ ಕುಡವ ರಸ್ತೆಯವರೆಗೆ ಸೇರುವ ರಸ್ತೆಯ ಕಾಮಗಾರಿ ರಸ್ತೆ ಮಾಡಿ ಒಂದು ವರ್ಷ ಕಳೆದಿಲ್ಲ ಆದರು ರಸ್ತೆ ಡಾಂಬರೀಕರಣ ಕಿತ್ತು,ಹೋಗಿದೆ ರಸ್ತೆಯ ಮಧ್ಯದಲ್ಲಿ ತಗ್ಗು ಗುಂಡಿಗಳು ಬಿದ್ದಿದರು ಸಹ ಕಂಡು ಕಾಣದಂತೆ ಸುಮ್ಮನೆ ಇರುವ ಅಧಿಕಾರಿಗಳು ಇದಕ್ಕೆ ಅಧಿಕಾರಿಗಳ ಬೇಜವಾಬ್ದಾರಿತನವೆ ಕಾರಣ ಗ್ರಾಮದಸ್ಥರು ನಮ್ಮ ಮುಂದೆ ಅವರ ಆಕ್ರೋಶವನ್ನು ಹೊರಹಾಕಿದಾರೆ. ಯಡ್ರಾ0ವ …
Read More »ಪೊಲೀಸರ ದುರ್ವರ್ತನೆಗೆ ಯೋಗಿ ಆದಿತ್ಯನಾಥ್ರವರು ಬೆಲೆ ತೆರಬೇಕಾಗುತ್ತದೆ: ಸಿದ್ದರಾಮಯ್ಯ
ಉತ್ತರಪ್ರದೇಶದ ಪೊಲೀಸರು ನಮ್ಮ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಿರುವುದು ಖಂಡನೀಯ. ಈ ಇಬ್ಬರು ನಾಯಕರ ಬಂಧನ ಮತ್ತು ಅವರ ಜೊತೆಗಿನ ಪೊಲೀಸರ ದುರ್ವರ್ತನೆಗೆ ಯೋಗಿ ಆದಿತ್ಯನಾಥ್ ಅವರು ಬೆಲೆ ತೆರಬೇಕಾಗುತ್ತದೆ ಎಂದು ರಾಜ್ಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಹತ್ರಾಸ್ ಸಂತ್ರಸ್ತೆಯ ಕುಟುಂಬಸ್ಥರನ್ನು ಭೇಟಿಯಾಗಲು ಹೊರಟಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರನ್ನು ಪೊಲೀಸರು ಅಡ್ಡಹಾಕಿದ್ದಾರೆ. ಪಟ್ಟು ಬಿಡದೇ ಮುಂದೆ ಸಾಗಿದಾಗ ರಾಹುಲ್ ಗಾಂಧಿಯನ್ನು ಪೊಲೀಸರು ತಳ್ಳಾಡಿದ್ದರಿಂದ ರಾಹುಲ್ ಕುಸಿದು ಬಿದ್ದ ಘಟನೆ …
Read More »ತಪ್ಪು ಮಾಡಿಬಿಟ್ಟಿರಿ ಯಡಿಯೂರಪ್ಪನವರೇ….. ( ಮಾಧ್ಯಮದ ಮೇಲೆ ದಾಳಿ )
ತಪ್ಪು ಮಾಡಿಬಿಟ್ಟಿರಿ ಯಡಿಯೂರಪ್ಪನವರೇ….. ( ಮಾಧ್ಯಮದ ಮೇಲೆ ದಾಳಿ ) ಮೊದಲಿಗೆ ಮಾನ್ಯ ಯಡಿಯೂರಪ್ಪನವರಿಗೆ…. ಸೇಮ್ ಮಹಾರಾಷ್ಟ್ರದ ಅನನುಭವಿ ಉದ್ದವ್ ಠಾಕ್ರೆ ಕಂಗನಾ ರಾವುತ್ ವಿಷಯದಲ್ಲಿ ಮಾಡಿದಂತೆ……. ವೈಯಕ್ತಿಕ ಟೀಕೆಗಳಿಗೆ ಪೋಲೀಸರ ಮೂಲಕ ರೌಡಿಸಂ ಮಾಡಿಸಿದಿರಿ……… ಅಭಿವ್ಯಕ್ತಿ ಸ್ವಾತಂತ್ರ್ಯದ ನಿಜವಾದ ಧ್ವನಿ ಮಾಧ್ಯಮ ವ್ಯವಸ್ಥೆ. ಹೌದು, ಮಾಧ್ಯಮಗಳಲ್ಲಿ ಕೆಲಸ ಮಾಡುವವರು ಎಲ್ಲಾ ಕ್ಷೇತ್ರಗಳಂತೆ ಇಲ್ಲಿಯೂ ನೈತಿಕ ಅಧಃಪತನದತ್ತ ಸಾಗಿರುವುದು ನಿಜ. ವಿವೇಚನಾ ರಹಿತ ತೀರ್ಮಾನ, ಭ್ರಷ್ಟಾಚಾರ, ಬ್ಲಾಕ್ ಮೇಲ್ ಎಲ್ಲವೂ ಇದೆ. ಆದರೆ ಅದು ವ್ಯಕ್ತಿಗಳು ಮಾಡುವ ಅಪರಾಧ. ಅದನ್ನು ಶಿಕ್ಷಿಸಬೇಕು. ಅದಕ್ಕೆ ಸಾಕಷ್ಟು …
Read More »