ಬೆಳಗಾವಿ : ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ ಅಂಗಡಿ(65) ಕೊರೊನಾ ಸೋಂಕಿನಿಂದ ನಿಧನರಾಗಿರುವ ಹಿನ್ನೆಲೆಯಲ್ಲಿ ಅವರ ಪಾರ್ಥೀವ ಶರೀರವನ್ನು ಬೆಳಗಾವಿಗೆ ತೆಗೆದುಕೊಂಡು ಹೋಗಲು ವೈದ್ಯರು ಬಿಡುತ್ತಿಲ್ಲ. ಕೊರೊನಾ ಸೋಂಕಿನಿಂದ ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಸುರೇಶ್ ಅಂಗಡಿ ಚಿಕಿತ್ಸೆ ಫಲಕಾರಿಯಾಗದೇ ಇಂದು ರಾತ್ರಿ ಕೊನೆಯುಸಿರೆಳೆದಿದ್ದರು. ಹೀಗಾಗಿ ಅವರ ಪಾರ್ಥೀವಶರೀರವನ್ನು ಬೆಳಗಾವಿಗೆ ಕೊಂಡೊಯ್ಯಲು ಬಿಡುವುದಿಲ್ಲ. ಅಂತ್ಯಕ್ರಿಯೆಯನ್ನು ದೆಹಲಿಯಲ್ಲೇ ನಡೆಸುವಂತೆ ಆಸ್ಪತ್ರೆ ವೈದ್ಯರು ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಸದ ಕಡಾಡಿ ಹಾಗೂ ಸಚಿವ ವಿ.ಸೋಮಣ್ಣ ಏಮ್ಸ್ ವೈದ್ಯರ ಜೊತೆ ಚರ್ಚೆ ನಡೆಸಿದ್ದಾರೆ. ಆದರೆ ಆಸ್ಪತ್ರೆ …
Read More »Uncategorized
ಮಹಾನಾಯಕ ಇಂದು ಪ್ರಸಾರ ವಾಗಿಲ್ಲ ಏಕೆ ❓
ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವನಾಧಾರಿತ ಧಾರಾವಾಹಿ ‘ಮಹಾನಾಯಕ’ ಇಂದು ಪ್ರಸಾರವಾಗದ ಹಿನ್ನೆಲೆಯಲ್ಲಿ ವೀಕ್ಷಕರು ಆತಂಕಕ್ಕೊಳಗಾಗಿದ್ದಾರೆ.ಕೆಲವು ದಿನಗಳ ಹಿಂದೆಯಷ್ಟೇ ಜೀ ಕನ್ನಡಕ್ಕೆ ಮಹಾನಾಯಕ ಪ್ರಸಾರ ಮಾಡದಂತೆ ಬೆದರಿಕೆ ಕರೆಗಳು ಬಂದಿರುವ ವಿಚಾರ ಸಾಕಷ್ಟು ಚರ್ಚೆಗೀಡಾದ ಬೆನ್ನಲ್ಲೇ ಇಂದು ಮಹಾನಾಯಕ ಪ್ರಸಾರವಾಗದೇ ಇರುವುದು ವೀಕ್ಷಕರ ಆತಂಕಕ್ಕೆ ಕಾರಣವಾಯಿತು. ಇನ್ನೂ ಈ ವಿಚಾರವಾಗಿ ಸಾಕಷ್ಟು ಸಂಖ್ಯೆಯಲ್ಲಿ ಜನರು ಜೀ ಕನ್ನಡಕ್ಕೆ ಕರೆ ಮಾಡಿ ವಿಚಾರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸಂಪರ್ಕ ಸಂಖ್ಯೆಯಲ್ಲಿಯೂ ಬಿಝಿ ಟೋನ್ ಕೇಳಿ ಬರುತ್ತಿದೆ. ಸದ್ಯ ದೊರೆಯಿತಿರುವ ಮಾಹಿತಿಯ ಪ್ರಕಾರ, ಪಾಪ್ …
Read More »ಹರಿಹರ ಠಾಣೆ ಪೊಲೀಸರಿಂದ ಮಿಂಚಿನ ಕಾರ್ಯಾಚರಣೆ,ಗಾಂಜಾ ಸಾಗಿಸುತ್ತಿದ್ದ ಮೂವರ ಬಂಧನ.
ಹರಿಹರ ಠಾಣೆ ಪೊಲೀಸರಿಂದ ಮಿಂಚಿನ ಕಾರ್ಯಾಚರಣೆ,ಗಾಂಜಾ ಸಾಗಿಸುತ್ತಿದ್ದ ಮೂವರ ಬಂಧನ. ಹರಿಹರ:-ಹರಿಹರ-ಶಿವಮೊಗ್ಗ ರಾಜ್ಯ ಹೆದ್ದಾರಿ ಹನಗವಾಡಿ ಗ್ರಾಮದ ಸಮೀಪದ ಬರನಿ ಹೊಟೇಲ್ ಮುಂಭಾಗದಲ್ಲಿ ಗಾಂಜಾ ಸಾಗಿಸುತ್ತಿದ್ದ ಮೂರು ಜನ ಆರೋಪಿಗಳನ್ನು ಹರಿಹರ ಪೊಲೀಸ್ ಠಾಣೆ ಅಧಿಕಾರಿಗಳು ಬಂಧಿಸಿದ್ದಾರೆ. ದಿ.12.09.2020 ರಂದು 3 ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಸುಮಾರು 4ಕೆಜಿ170 ಗ್ರಾಂ ಅಂದರೆ ಸುಮಾರು 1,25,100 ಬೆಲೆಯ ಗಾಂಜಾವನ್ನು ಹಾಗು ಕೃತ್ಯಕ್ಕೆ ಉಪಯೋಗಿಸಿದ 1.00000 ಬೆಲೆಬಾಳುವ (ಕೆಎ8176) ಕಪ್ಪು ಬಣ್ಣದ ಆಟೊವನ್ನು ಬಂಧಿತರಿಂದ ವಶಪಡಿಸಿಕೊಂಡಿದ್ದಾರೆ. ಬಂಧಿತ ಮೂರು ಜನ ಆರೋಪಿಗಳಾದ 1)ರಾಹುಲ್ ತಂದೆ …
Read More »ಹಾಯ್ ಬೆಳಗಾವಿ ಪತ್ರಿಕೆ ಸಂಪಾದಕರ ಇನ್ನು ನೆನಪು ಮಾತ್ರ
ನಿಧನವಾರ್ತೆ ಬೆಳಗಾವಿ : ಗೋಕಾಕ ತಾಲೂಕಿನ ದುಪದಾಳ ಗ್ರಾಮದ ನಿವಾಸಿ ಆದ ಹಾಯ ಬೆಳಗಾವಿ ಪತ್ರಿಕಿಯೆ ಸಂಪದಕರು ಆದ ರಾಜು ಮನೋಹರ್ ಹಂಚೀನಾಳ ಅವರು ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಪತ್ರಿಕೆ ರಂಘದಲ್ಲಿ ತನ್ನದೇ ಆದ ಚಾಪುವನ್ನು.ಮೂಡಿಸಿದರು.ಭ್ರಷ್ಟರಿಗೆ ಸಿಂಹಸ್ವಪ್ನವಾಗಿ.ದಕ್ಷರಿಗೆ ನೇರವಾಗಿ.ನೊಂದವರಿಗೆ ಬೆಳಕಾಗಿ.ಸಮಾಜಘಾತುಕ್ ಶಕ್ತಿಗಳಿಗೆ ನಿದ್ದೆ ಬಿಡಿಸಿದ ಅವರು ಎಲ್ಲ ವರ್ಗದ ಜನರ ಒಡನಾಡಿಯಾಗಿದ್ದರು ಮಂಗಳವಾರ ಎಕಾ ಏಕಿ ಅವರ್ ಆರೊಗ್ಯದಲ್ಲಿ ಎರೀಪೇರಾಗಿ ಇಹಲೋಕ ತ್ಯಜಿಸಿದ್ದಾರೆ ಮ್ರತನಿಗೆ ಪತ್ನಿ .ಇಬ್ಬರು ಪುತ್ರಿಯರು ಸೇರಿ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಬುದುವಾರ ಬೆಳಗ್ಗೆ 11ಘಂಟೆಗೆ ಶವ ಸಂಸ್ಕಾರ ಇರುವುದು ಎಂದು …
Read More »ಹಗಲು ದರೋಡೆಗೆ ಇಳಿದ ಬೆಳಗಾವಿಯ ಚೆನ್ನಮ್ಮಾ ವಿಶ್ವವಿಧ್ಯಾಲಯ.
ಹಗಲು ದರೋಡೆಗೆ ಇಳಿದ ಬೆಳಗಾವಿಯ ಚೆನ್ನಮ್ಮಾ ವಿಶ್ವವಿಧ್ಯಾಲಯ. ಉತ್ತರ ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯದಲ್ಲೊಂದಾದ ಬೆಳಗಾವಿಯ ಚೆನ್ನಮ್ಮ ವಿಶ್ವವಿದ್ಯಾಲಯ ಮಹಾಮಾರಿಯ ದಿನಗಳಲ್ಲಿಯೂ ಕೂಡ ಹಗಲು ದರೋಡೆಗೆ ಇಳಿದಿದೆ ಎಂದು ನ್ಯಾಯವಾದಿ ಹಾಗೂ ಮಾಹಿತಿ ಹಕ್ಕು ಕಾರ್ಯಕರ್ತ ಸುರೇಂದ್ರ ಉಗಾರೆಯವರು ಆರೋಪಿಸಿದ್ದಾರೆ. ಲಾಕ್ ಡೌನ್ ನಂತರದ ದಿನಗಳಲ್ಲಿ ಬಹುತೇಕ ಎಲ್ಲಾ ವಿದ್ಯಾಲಯಗಳು ಬಾಗೀಲು ತಗೆಯಲು ಮುಂದಾಗಿವೆ. ಆದ್ರೆ ಕೆಲವು ವಿಶ್ವವಿದ್ಯಾಲಯಗಳು ವಿಧ್ಯಾರ್ಥಿಗಳ ಮೇಲೆ ಕಣಿಕರ ತೋರಿಸದೇ ಅವರಿಂದ ಪ್ರವೇಶದ ನೆಪದಲ್ಲಿ ಹಣ ವಸೂಲಿಗೆ ಇಳಿದೆವೆ. ಅದರಲ್ಲಿ ಚೆನ್ನಮ್ಮ ವಿಶ್ವವಿದ್ಯಾಲಯ ಸೆಪ್ಟೆಂಬರ್ 4 ರಂದು ಹೊರಡಿಸಿದ ಆದೇಶದಲ್ಲಿ ಶೈಕ್ಷಣಿಕ …
Read More »ರಾಮದುರ್ಗ ತಾಲೂಕಿನ ತೋರಣಗಟ್ಟಿ ಗ್ರಾ.ಪಂನಲ್ಲಿ ಭ್ರಹ್ಮಾಂಡ ಭ್ರಷ್ಟಾಚಾರ: ಕಣ್ಮುಚ್ಚಿ ಕುಳಿತ ಜಿ.ಪಂ. ಅಧಿಕಾರಿಗಳು..!
ಸರ್ಕಾರ ಎಷ್ಟೋ ಅಬಿವೃದ್ಧಿ ಹೆಸರಿನಲ್ಲಿ ಕಾಮಗಾರಿ ಹೆಸರಲ್ಲಿ ಹಣ ಬಿಡುಗಡೆ ಮಾಡಿದೆ. ಆದ್ರೆ ಭ್ರಷ್ಟಾಚಾರವನ್ನು ಬೆನ್ನಿಗೆ ಕಟ್ಟಿಕೊಂಡು ಸಮಾಜ ಸೇವೆ ಮಾಡೊರಿಂದ ಕಾಮಗಾರಿಗಳೆಲ್ಲಾ ನಾಪತ್ತೆಯಾಗಿವೆ. ಇಂತಹ ಭ್ರಹ್ಮಾಂಡ ಭ್ರಷ್ಟಾಚಾರ ಮಾಡಿರುವ ನಕಲಿ ಸೇವಕರ ಮೇಲೆ ಕ್ರಮ ತಗೆದುಕೊಳ್ಳೊರು ಯಾರು ? ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ತೋರಣಗಟ್ಟಿ ಗ್ರಾಂ ಪಂಚಾಯತಿಯಲ್ಲಿ ಭ್ರಹ್ಮಾಂಡ ಬ್ರಷ್ಟಾಚಾರ ನಡೆದಿದ್ದು ಮಾಜಿ ಗ್ರಾಮ ಪಂಚಾಯತ ಅಧ್ಯಕ್ಷೆ ಹಾಗು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರೇಖಾ. ಚಿನ್ನಾಗಟ್ಟಿ ಪಂಚಾಯತಿಯಲ್ಲಿ ನಡೆಯುವ ಬ್ರಷ್ಟಾಚಾರಕ್ಕೆ ಮೇಲಾಧಿಕಾರಿಗಳ ಕುಮ್ಮಕ್ಕು ಇರಬಹುದೆ ಎಂಬುದು ಸಂದೇಹ ಇರದು. ಆಯ್ಕೆಯಾದ …
Read More »ಪ್ರೊಜೆಕ್ಟರಗಳ ಖರೀದಿ ಬೆಳಗಾವಿ ಜಿಲ್ಲೆಯ ೧೮೦ಕ್ಕೂ ಹೆಚ್ಚು ಗ್ರಾಂ.ಪಂ.ಗಳಲ್ಲಿ ಭಾರೀ ಅಕ್ರಮ
ಬೆಳಗಾವಿ: ಗ್ರಾಮ ಪಂಚಾಯತಿಗಳಲ್ಲಿ ಸರ್ಕಾರದ ಕಾರ್ಯಕ್ರಮಗಳ ಕುರಿತಂತೆ ಜಾಗೃತಿ ಮೂಡಿಸಲು 2017-18 ನೇ ಸಾಲಿನಲ್ಲಿ, ಬೆಳಗಾವಿ ಜಿಲ್ಲೆಯ 344 ಗ್ರಾ.ಪಂ.ಗಳು ಪ್ರೊಜೆಕ್ಟರ್ ಗಳನ್ನು ಖರೀದಿಸಿದ್ದು, ಅವುಗಳಲ್ಲಿ 180 ಪಂಚಾಯತಿಗಳು ಭಾರೀ ಪ್ರಮಾಣದ ಭ್ರಷ್ಟಾಚಾರ ಎಸಗಿರುವುದು ಸಾಬೀತಾಗಿದೆ. ಆದರೆ, ಅಕ್ರಮ ಬಯಲಿಗೆ ಬಂದು ವರ್ಷ ಕಳೆದರೂ ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳು ಮೀನಮೇಷ ಎಣಿಸುತ್ತಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಜಿಲ್ಲೆಯ ರಾಯಬಾಗ, ಅಥಣಿ, ಹುಕ್ಕೇರಿ, ಗೋಕಾಕ ಮತ್ತು ಸವದತ್ತಿ ತಾಲೂಕಿನ ಗ್ರಾಮ ಪಂಚಾಯತಿಗಳಲ್ಲಿ ಭಾರೀ ಪ್ರಮಾಣದ ಅಕ್ರಮ ನಡೆದಿದೆ. ಪ್ರೊಜೆಕ್ಟರ್ ಗಳನ್ನು ನಾಲ್ಕೈದು …
Read More »ಹರಿಹರದ ತಹಸೀಲ್ದಾರರ ಕಚೇರಿಯಲ್ಲಿ ಇನ್ನುವರೆಗೆ ಮಾಹಿತಿ ಹಕ್ಕು ನಾಮಫಲಕ ಕಾಣುತ್ತಿಲ್ಲ ಇದಕ್ಕೆ ಇಲಾಖೆಯ ಬೇಜವಾಬ್ದಾರಿನೆ ಕಾರಣ. . . .
ಹರಿಹರದ ತಹಸೀಲ್ದಾರ್ ಕೆ.ಬಿ.ರಾಮಚಂದ್ರಪ್ಪನವರಿಂದ. *ಮಾಹಿತಿ ಹಕ್ಕು,ಮುಚ್ಚಿ ಹಾಕು.!?* ಹರಿಹರ:- ಸರಕಾರಿ ಆಡಳಿತದಲ್ಲಿ ಪಾರದರ್ಶಕತೆ ತರುವ ಸದುದ್ದೇಶದಿಂದ ಹಾಗೂ ಜನ ಸಾಮಾನ್ಯರಿಗೆ ಸರಕಾರಿ ಕೆಲಸಗಳು ಸುಲಭವಾಗಿ ಆಗುವಂತಾಗಲಿ ಎಂಬ ಉದ್ದೇಶದಿಂದ 2005 ರಲ್ಲಿ ಅಂದಿನ ಕೇಂದ್ರ ಸರಕಾರವು ಮಾಹಿತಿ ಹಕ್ಕು ಕಾಯ್ದೆಯನ್ನು ಜಾರಿಗೆ ತಂದಿತು . ಪ್ರತಿ ಸರ್ಕಾರಿ ಕಚೇರಿಯ ಮುಂಭಾಗದಲ್ಲಿ ಸಾರ್ವಜನಿಕರಿಗೆ ಕಾಣುವ ರೀತಿಯಲ್ಲಿ ”ಮಾಹಿತಿ ಹಕ್ಕು” ನಾಮಫಲಕವನ್ನು ಕಡ್ಡಾಯವಾಗಿ ಅಳವಡಿಸುವಂತೆ ಅಂದಿನ ಕೇಂದ್ರ ಸರ್ಕಾರವು ಪ್ರತಿ ಸರ್ಕಾರಿ ಕಚೇರಿಯ ಇಲಾಖೆಯ ಅಧಿಕಾರಿಗಳಿಗೆ ಆದೇಶವನ್ನು ಹೊರಡಿಸಿತ್ತು . ಸರ್ಕಾರದ ಆದೇಶ, ಕಾನೂನುಗಳನ್ನು ಕೆಲವು ಸರ್ಕಾರಿ …
Read More »ವಿದ್ಯಾರ್ಥಿಗಳಿಗೆ ಗುಡ ನ್ಯೂಸ ಬಸ ಪಾಸ ದರ ಏರಿಕೆ ಇಲ್ಲ ಹಿಂದಿನ ಮಾನದಂಡಗಳನ್ನೇ ಮುಂದುವರೆಸಲು ಸುಚನೆ ಡಿಸಿಎಂ ಲಕ್ಷಣ ಸವದಿ ..
ಬೆಂಗಳೂರು : ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ನೀಡಲಾಗುತ್ತಿರುವ ಬಸ್ ಪಾಸ್ಗಳ ದರವನ್ನು ಹೆಚ್ಚಿಸುವುದಿಲ್ಲ ಮತ್ತು ಈ ಹಿಂದೆ ಇದ್ದ ಮಾನದಂಡಗಳನ್ನು ಬದಲಿಸುವ ಯಾವುದೇ ಉದ್ದೇಶವಿಲ್ಲ, ಆದ್ದರಿಂದ ಈ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಅನಗತ್ಯ ಆತಂಕಕ್ಕೆ ಒಳಗಾಗಬಾರದು ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ. ಈ ಮೂಲಕ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ವಿದ್ಯಾರ್ಥಿಗಳ ಬಸ್ ಪಾಸ್ಗಳ ದರ ಹೆಚ್ಚಿಸಲಾಗುತ್ತದೆ ಎಂಬುದು ಕೇವಲ ವದಂತಿಯಷ್ಟೇ. ಆ ಬಗ್ಗೆ ಯಾವುದೇ …
Read More »